ಯಲ್ಲಾಪುರ: ಉತ್ತರ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸರು ಅಪ್ರಾಪ್ತ ಬಾಲಕ ಸೇರಿದಂತೆ ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬ ತಲೆಮರೆಸಿಕೊಂಡಿದ್ದು ಆತನ ಪತ್ತೆಗೆ ಬಲೆ ಬೀಸಲಾಗಿದೆ.ಧಾರವಾಡ ಲಕ್ಷ್ಮೀ ಸಿಂಗಂನಕೇರಿ ನಿವಾಸಿ ಹಾಲಿ ಕಾರವಾರದ ಶಿರವಾಡದಲ್ಲಿ ವಾಸವಾಗಿದ್ದ ಹುಲಗಪ್ಪ … [Read more...] about ಅಂತರ್ ಜಿಲ್ಲಾ ಕಳ್ಳರ ಬಂಧನ :ಲಕ್ಷಾಂತರ ಮೌಲ್ಯದ ಸ್ವತ್ತು ವಶ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ
ಅಂಕೋಲಾ;ಬೈಕ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ ಬೈಕ್ ಹಾಗೂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಅಜ್ಜಿಕಟ್ಟಾ ಶೇಡ್ ಗೇರಿಯ ಅನ್ವರ್ ಗೌಸ್ ಸೈಯದ್(30) ಕೋಟೆ ವಾಡದ ಮಂಜುನಾಥ್ ಶಿವಾಜಿ ವಾಸ್ಟರ್ (31) ಬಂಧಿತ ಆರೋಪಿಗಳು.ಇವರು ಭಾನುವಾರ ತಾಲೂಕಿನ ರಾಹೆ 66ಬಾಳೇಗುಳಿ ಸಮೀಪದ ಕೃಷ್ಣಾಪುರ ತಿರುವಿನಲ್ಲಿ ಗಾಂಜಾ ಸಾಗಿಸುತ್ತಿದ್ದಾಗ ಬಂಧಿಸಲಾಗಿದ್ದು .ಅವರಿಂದ 10,500 ಮೌಲ್ಯದ … [Read more...] about ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ
ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಹೋರಿಯ ರಕ್ಷಣೆ
ಭಟ್ಕಳ: ಹೊಳೆಯ ಮದ್ಯ ಭಾಗದಲ್ಲಿನ ಮುಳ್ಳಿನ ಪೊದೆಯಲ್ಲಿ ಸಿಲುಕಿಕೊಂಡ ಇರಡು ಹೋರಿಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ತಡ ರಾತ್ರಿ ಮುಟ್ಟಳ್ಳಿಯ ಕೋಟದಮನೆ ಸಮೀಪ ನಡೆದಿದೆ .ತಾಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿನ ಕೋಟದಮನೆ ಸಮೀಪದ ಹೊಳೆಯ ಮದ್ಯ ಭಾಗದಲ್ಲಿ ಮುಳ್ಳಿನ ಪೊದೆಯಲ್ಲಿ 2 ಹೋರಿಗಳು ಸಿಲುಕಿರುದನ್ನು ಗಮನಿಸಿದ ಸ್ಥಳೀಯ ರಾಘವೇಂದ್ರ ಭಾಸ್ಕರ್ ನಾಯ್ಕ ಅಗ್ನಿಶಾಮಕ ದಳದ ಸಿಬಂದಿಗಳಿಗೆ ಕರೆ ಮಾಡಿ ತಿಳಿಸಿದ್ದು … [Read more...] about ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಹೋರಿಯ ರಕ್ಷಣೆ
ಅಕ್ರಮವಾಗಿ ಬ್ರಹತ್ ಆಕಾರದ 9 ಎತ್ತುಗಳ ಸಾಗಾಟ; ರಕ್ಷಣೆ ಮಾಡಿದ ಪೊಲೀಸರು
ಭಟ್ಕಳ: ಹಿಂಸಾತ್ಮಕವಾಗಿ 9 ಎತ್ತುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಭಟ್ಕಳ ನಗರ ಠಾಣೆಯ ಪೊಲೀಸರು ಭಾನವಾರ ಇಲ್ಲಿನ ಬಂದರ ರೋಡ 6ನೇ ಕ್ರಾಸ್ ಸಮೀಪ ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಈ ಕಾರ್ಯಾಚರಣೆಯಲ್ಲಿ ಆರೋಪಿ ಪರಾರಿಯಾಗಿದ್ದುಆರೋಪಿಗಳನ್ನಾಗಿ ಮೋಹಿದ್ದೀನ್ ಪಾತೀಮಿ,ಹನೀಫ್ ಹಾಗೂ ವಾಹನದ ಚಾಲಕ ಎಂದು ಗುರುತಿಸಲಾಗಿದೆ.ಇವರು ಇಚರ್ ವಾಹನದಲ್ಲಿ ವದೆ ಮಾಡುವ ಉದ್ದೇಶದಿಂದ 6 ಲಕ್ಷಕ್ಕೂ ಅಧಿಕ ಮೌಲ್ಯದ 9 ಬ್ರಹತ್ ಆಕಾರದ ಎತ್ತುಗಳನ್ನು ಪಾಸ್ ಪರವಾನಿಗೆ … [Read more...] about ಅಕ್ರಮವಾಗಿ ಬ್ರಹತ್ ಆಕಾರದ 9 ಎತ್ತುಗಳ ಸಾಗಾಟ; ರಕ್ಷಣೆ ಮಾಡಿದ ಪೊಲೀಸರು
ಮುರುಡೇಶ್ವರದ ಯುವ ಶಿಲ್ಪಿಗಳಿಗೆ ಅರ್ಜುನ್ ಸರ್ಜಾರಿಂದ ಗೌರವ ಸಮರ್ಪಣೆ
ಭಟ್ಕಳ: ವಾಯುಪುತ್ರ ಹನುಮಂತನ ಬಗ್ಗೆ ಅಪಾರ ಪ್ರೀತಿ, ಗೌರವ ಹೊಂದಿರುವ ನಟ ಅರ್ಜುನ್ ಸರ್ಜಾ ಕೊನೆಗೂ ತಾವು ಕಂಡಿದ್ದ ಕನಸು ಈಡೇರಿಸಿಕೊಂಡಿದ್ದು. ಸರ್ಜಾ ಕಟ್ಟಿಸಿದ್ದ ಆಂಜನೇಯ ಸ್ವಾಮಿ ದೇವಸ್ಥಾನದ ಕುಂಭಾಭಿಷೇಕ ನೆರವೇರಿದ್ದು ಇದೆ ವೇಳೆ ದೇವಸ್ಥಾನದ ದ್ವಾರಕೆತ್ತ ನೆ ಮಾಡಿದ ಮುರಿದೀಸ್ವ್ರದ ಸತೀಶ ದೇವಾಡಿಗ ಅವರ ತಂಡಕ್ಕೆ ನಟ ಅರ್ಜುನ್ ಸರ್ಜಾ ಸನ್ಮಾನಿಸಿ ಧನ್ಯವಾದ ತಿಳಿಸಿದ್ದಾರೆ. join our groupಮುರ್ಡೇಶ್ವರದ ಸತೀಶ ದೇವಾಡಿಗ … [Read more...] about ಮುರುಡೇಶ್ವರದ ಯುವ ಶಿಲ್ಪಿಗಳಿಗೆ ಅರ್ಜುನ್ ಸರ್ಜಾರಿಂದ ಗೌರವ ಸಮರ್ಪಣೆ




