ಸರ್ಕಾರದ ಮಾರ್ಗಸೂಚಿಯಂತೆ ಕಾಲೇಜಿನ ಪದವಿ, ಸ್ನಾನಕೊತ್ತರ ಪದವಿ ವಿದ್ಯಾರ್ಥಿಗಳಿಗೆ ಕೋವಿಡ್ ಶಿಲ್ಡ ಲಸಿಕೆ ವಿತರಣೆ ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪರಿಶೀಲನೆ ನಡೆಸಿ ಆಧಾರ್ ಕಾರ್ಡ ಮೂಲಕ ಆನಲೈನ್ ನೊಂದಣಿ ನಡೆಸಿ ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಲಸಿಕೆ ವಿತರಣೆ ಜರುಗಿತು.ಬೆಳಿಗ್ಗೆಯಿಂದಲೇ ಕಾಲೇಜಿನ ವಿವಿಧ ವಿಭಾಗದ ವಿದ್ಯಾರ್ಥಿಗಳು ಆಗಮಿಸಿ ಲಸಿಕೆ ಪಡೆದರು. ಕಾಲೇಜಿನ ಎನ್.ಸಿ.ಸಿ. … [Read more...] about ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಲಸಿಕಾ ಕರಣ ಯಶಸ್ವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬಡ ಕುಟುಂಬಗಳಿಗೆ ಅಡುಗೆ ಅನಿಲ ವಿತರಣೆ
ಹೊನ್ನಾವರ; ಅರಣ್ಯ ಇಲಾಖೆ ಮಂಕಿ ವಲಯದ ವತಿಯಿಂದ ಚಿತ್ತಾರ ಗ್ರಾಮದ ೮ ಬಡ ಕುಟುಂಬಗಳಿಗೆ ಅಡುಗೆ ಅನಿಲವನ್ನು ಶಾಸಕ ಸುನೀಲ ನಾಯ್ಕ ವಿತರಿಸಿದರು.ಅರಣ್ಯ ಇಲಾಖೆಯಿಂದ ಬಿ.ಪಿ.ಎಲ್. ಕಾರ್ಡದಾರರಿಗೆ ನೀಡಲಾಗುವ ಉಚಿತ ಅಡುಗೆ ಅನಿಲವನ್ನು ಚಿತ್ತಾರ ಗ್ರಾಮದ ೮ ಕುಟುಂಬಗಳಿಗೆ ಮಂಕಿ ಸರ್ಕಾರಿ ಕಾಲೇಜಿನ ಆವರಣದಲ್ಲಿ ಶಾಸಕ ಸುನೀಲ ನಾಯ್ಕ ವಿತರಿಸಿದರು.ನಂತರ ಮಾತನಾಡಿ ಬಿಪಿಎಲ್ ಕಾರ್ಡುದಾರರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ನೀಡುತ್ತಿದ್ದು, … [Read more...] about ಬಡ ಕುಟುಂಬಗಳಿಗೆ ಅಡುಗೆ ಅನಿಲ ವಿತರಣೆ
ಸ್ಮಾರ್ಟ ತರಗತಿ ಕೋಣೆ ಉದ್ಘಾಟಿಸಿದ;ಶಾಸಕ ಸುನೀಲ ನಾಯ್ಕ
ಹೊನ್ನಾವರ: ತಾಲೂಕಿನ ಮಂಕಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಸ್ಮಾರ್ಟ ತರಗತಿ ಕೋಣೆ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೇಟ್ ಪಿಸಿ ಶಾಸಕ ಸುನೀಲ ನಾಯ್ಕ ವಿತರಿಸಿದರು.ಕೋರೋನಾ ಹಿನ್ನಲೆಯಲ್ಲಿ ಕೆಲ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಟ್ಯಾಬ್ ವಿತರಿಸಿ ಮಾತನಾಡಿದ ಅವರು ಕಳೆದ ವರ್ಷ ಸರ್ಕಾರ ಲ್ಯಾಪಟಾಪ್ ನೀಡುವ ಮೂಲಕ ಈ ವರ್ಷ ಟ್ಯಾಬ್ ನೀಡುವ ಮೂಲಕ ಶೈಕ್ಷಣಿಕವಾಗಿ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸಹಕಾರ ನೀಡುತ್ತಿದೆ.ಸರ್ಕಾರ … [Read more...] about ಸ್ಮಾರ್ಟ ತರಗತಿ ಕೋಣೆ ಉದ್ಘಾಟಿಸಿದ;ಶಾಸಕ ಸುನೀಲ ನಾಯ್ಕ
ಪೌರ ಕಾರ್ಮಿಕರಿಗೆ ಕಿಟ್ ವಿತರಣೆ
ಯಲ್ಲಾಪುರ : 'ಕೋವಿಡ್ ಸುರಕ್ಷೆ ದೃಷ್ಠಿಯಿಂದ ನಾವು ಮನೆಯ ಒಳಗಿದ್ದರೂ, ನಮ್ಮ ಸುರಕ್ಷೆಗಾಗಿ ಕೋವಿಡ್ ಭಯ ಬಿಟ್ಟು ಹೊರಗೆ ಸ್ವಚ್ಚತಾ ಕಾರ್ಯ ಮಾಡುತ್ತಿರುವ ಪೌರ ಕಾರ್ಮಿಕರಿಗೆ ಕಿಂಚಿತ್ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಆಹಾರದ ಕಿಟ್ ನೀಡುತ್ತಿದ್ದೇವೆ. ಇದು ಅವರು ನಮ್ಮ ಸುರಕ್ಷೆಗಾಗಿ ಮಾಡುತ್ತಿರುವ ಕಾರ್ಯಕ್ಕೆ ನಮ್ಮ ಚಿಕ್ಕ ಸಹಾಯ' ಎಂದು ಕಾಂಗ್ರೆಸ್ ಮುಖಂಡ ಪ್ರಶಾಂತ ದೇಶಪಾಂಡೆ ಹೇಳಿದರು. ಅವರು ಶುಕ್ರವಾರ ಸಂಜೆ ಪಟ್ಟಣ ಪಂಚಾಯ್ತಿ ಆವರಣದಲ್ಲಿ … [Read more...] about ಪೌರ ಕಾರ್ಮಿಕರಿಗೆ ಕಿಟ್ ವಿತರಣೆ
ಪಡಿತರ ಇ -ಕೆವೈಸಿ ಕಡ್ಡಾಯ
ಕಾರವಾರ; ಪಡಿತರಚೀಟಿ ಯಲ್ಲಿರುವ ಕುಟುಂಬದ ಎಲ್ಲಾ ಸದಸ್ಯರ ಕೆವೈಸಿ ಸಂಗ್ರಹಣೆ ಮಾಡುವ ಕಾರ್ಯ ಜು. 10ರವರೆಗೆ ಮಾತ್ರ ಆಯಾ ನ್ಯಾಯ ಬೆಲೆ ಅಂಗಡಿಯಲ್ಲಿ ಚಾಲ್ತಿಯಲ್ಲಿರುತ್ತದೆ .ಹೀಗಾಗಿ ಇದುವರೆಗೂ ಇ-ಕೆವೈಸಿ ಮಾಡಿಕೊಳ್ಳದೆ ಇರುವ ಸದಸ್ಯರು ತಮ್ಮ ಪಡಿತರ ಚೀಟಿ ಆಧಾರ್ ಕಾರ್ಡ್ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಸಿಲೆಂಡರ್ ಗ್ಯಾಸ್ ಕಾರ್ಡ್ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರಗಳೊಂದಿಗೆ ತಮ್ಮ ಹತ್ತಿರದ … [Read more...] about ಪಡಿತರ ಇ -ಕೆವೈಸಿ ಕಡ್ಡಾಯ




