… [Read more...] about ಮೋಟಾರ್ ಬೈಕ್ ಹಾಗೂ ಕಾರಿನ ನಡುವೆ ಅಪಘಾತ: ಪ್ರಕರಣ ದಾಖಲು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಭಟ್ಕಳ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಅಗ್ನಿ ಅವಘಡ ಪ್ರಕರಣ: ಕೇಸ್ ಸಂಬಂಧಿತ ದಾಖಲೆಗಳು ಸುರಕ್ಷಿತ
ಭಟ್ಕಳ: ಪಟ್ಟಣದ ರಂಗಿನಕಟ್ಟೆಯಲ್ಲಿರುವ ಭಟ್ಕಳ ನ್ಯಾಯಾಲಯದಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಚೇರಿ ಯಾವುದೇ ಕಡತಗಳಿಗೆ ಹಾನಿಯಾಗಿದೇ ಅವೆಲ್ಲವು ಸುರಕ್ಷಿತವಾಗಿರುವ ಬಗ್ಗೆ ಮಾಹಿತಿ ದೊರಕಿದೆ. ಇಲ್ಲಿನ ಜೆಎಂಎಫ್ಸಿ ನ್ಯಾಯಲಯದ ಕಟ್ಟಡಕ್ಕೆ ಶುಕ್ರವಾರ ಬೆಳಗ್ಗಿನ ಜಾವ ಕಟ್ಟಡದ ಮುಂಭಾಗಕ್ಕೆ ಬೆಂಕಿ ತಗುಲಿ ಪೀಠೋಪಕರಣ ಹಾಗೂ ಹಲವು ದಾಖಲೆಗಳು ಸುಟ್ಟು ಹೋಗಿದೆ ಎಂದು ವರದಿ ಆಗಿತ್ತು. ನಂತರ ಪರೀಶೀಲಿಸಿದಾಗ ಭಟ್ಕಳ ನ್ಯಾಯಾಲಯದಲ್ಲಿ … [Read more...] about ಭಟ್ಕಳ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಅಗ್ನಿ ಅವಘಡ ಪ್ರಕರಣ: ಕೇಸ್ ಸಂಬಂಧಿತ ದಾಖಲೆಗಳು ಸುರಕ್ಷಿತ
ಐಟಿಐ ,ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ
ಧಾರವಾಡದ ವಿದ್ಯಾಗಿರಿಯಲ್ಲಿರುವ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಐಟಿಐ ಕಾಲೇಜಿನಲ್ಲಿ ದಿನಾಂಕ 05/07/20 21 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ NTTFಕಂಪನಿಯವರು ನೀಮ್ ಟ್ರೈನಿ ಹುದ್ದೆಗಳಿಗಾಗಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಿದ್ದಾರೆ . 18-25ವಯೋಮಾನದೊಳಗಿನ ಡಿಪ್ಲೋಮಾ ಅಥವಾ ಐಟಿಐ ಪಾಸಾದ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದು.Join our whatsapp groupಆಸಕ್ತರು ಸಂದರ್ಶನಕ್ಕೆ ಹಾಜರಾಗುವಾಗ ತಮ್ಮ … [Read more...] about ಐಟಿಐ ,ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ
ನೀರು, ಮಣ್ಣು ಪರೀಕ್ಷಾ ಕೇಂದ್ರಕ್ಕೆ ಚಾಲನೆ
ಕುಮಟಾ ಪಟ್ಟಣದ ಮೂರೂರು ರಸ್ತೆಯಲ್ಲಿ ನೂತನವಾಗಿ ಆರಂಭವಾದ ಸರಸ್ವತಿ ಮಣ್ಣು ಹಾಗೂ ನೀರು ಪರೀಕ್ಷಾ ಕೇಂದ್ರವನ್ನು ಶಾಸಕ ದಿನಕರ ಶೆಟ್ಟಿ ಶುಕ್ರವಾರ ಉದ್ಘಾಟಿಸಿದರು . ತಾಲೂಕು ಕೃಷಿ ಸಹಾಯಕ ನಿರ್ದೇಶಕಿ ಶಾಪುರ ಮಠ ಕೃಷಿ ಅಧಿಕಾರಿ, ಕೃಷಿ ಅಧಿಕಾರಿ ಅಕ್ರಂ ಆಲಕಟ್ಟಿ , ಮುಖಂಡರಾದ ಪ್ರಶಾಂತ್ ನಾಯಕ್ ಹೇಮಂತ್ ಗಾoವಕರ್ ವಿಶ್ವನಾಥ್ ನಾಯ್ಕ ಹಾಜರಿದ್ದರು. join our groupರೈತರು ತಮ್ಮ ತೋಟದ ಅಥವಾ ಗದ್ದೆಯ ಮಣ್ಣನ್ನು ಪರೀಕ್ಷೆ ಮಾಡಿಸುವುದರಿಂದ … [Read more...] about ನೀರು, ಮಣ್ಣು ಪರೀಕ್ಷಾ ಕೇಂದ್ರಕ್ಕೆ ಚಾಲನೆ
ಪ್ರಕರಣ ದಾಖಲಾದ ಒಂದೇ ದಿನದಲ್ಲಿ ಆರೋಪಿಯ ಬಂಧನ
ಹೊನ್ನಾವರ ಪ್ರಕರಣ ದಾಖಲಾದ ಒಂದೇ ದಿನದಲ್ಲಿ ಮನೆಗಳವು ಆರೋಪಿಯನ್ನು ಬಂಧಿಸಿ, ಕಳುವಾಗಿದ್ದ ಆಭರಣಗಳನ್ನು ಪೊಲೀಸರು ಜಪ್ತಿ ಪಡಿಸಿಕೊಂಡಿದ್ದಾರೆ . ತಾಲೂಕಿನ ಕಕ್ಕಿ ತೋಪಲಕೇರಿ ಕೃಷ್ಣ ಪಟಗಾರ್ ಅವರು ಮೇ 2 ರಂದು ತಮ್ಮ ಮನೆಯಲ್ಲಿದ್ದ ಚಿನ್ನದ ನಕ್ಲೇಸ್ , 10,ಸಾವಿರ ರೂಪಾಯಿ ಕಳೆದುಕೊಂಡಿದ್ದರು. honavar news ;join our groupಈ ಬಗ್ಗೆ ಒಂದು ತಿಂಗಳ ಬಳಿಕ ಪೊಲೀಸ್ ಠಾಣೆಗೆ ತೆರಳಿ ದೂರು … [Read more...] about ಪ್ರಕರಣ ದಾಖಲಾದ ಒಂದೇ ದಿನದಲ್ಲಿ ಆರೋಪಿಯ ಬಂಧನ



