ಭಟ್ಕಳ: ತಾಲ್ಲೂಕಿನ ಜೆ. ಎಂ. ಎಫ್. ಸಿ. ನ್ಯಾಯಾಲಯಕ್ಕೆ ಶುಕ್ರವಾರ ಮುಂಜಾನೆ ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ ದಾಖಲಾತಿ ಕಡತಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ.ಭಟ್ಕಳ ನಗರದಲ್ಲಿ ರಾತ್ರಿ ಭಾರಿ ಮಳೆ ಸುರಿದಿದೆ. ಇದರ ನಡುವೆ ಬೆಂಕಿ ಕಾಣಿಸಿಕೊಂಡಿದೆ۔ ಬೆಳಿಗ್ಗೆ ಪ್ರಾರ್ಥನೆಗೆ ತೆರಳುತ್ತಿರುವವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.ಬೆಂಕಿಯ ಕೆನ್ನಾಲಗೆಗೆ ನ್ಯಾಯಾಲಯದ … [Read more...] about ಭಟ್ಕಳದ ನ್ಯಾಯಾಲಯ ಕಟ್ಟಡದಲ್ಲಿ ಬೆಂಕಿ ಅವಘಡ :ದಾಖಲೆಗಳು ಅಗ್ನಿಗಾಹುತಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕರೋನಾದಷ್ಟೆ ಮಲೇರಿಯಾ ರೋಗವು ಅಪಾಯಕಾರಿ,ಜಾಗೃತಿ ವಹಿಸಿ;ವೈದ್ಯಾಧಿಕಾರಿ ಉಷಾ
ಹೊನ್ನಾವರ: ಕರೋನಾದಷ್ಟೆ ಮಲೇರಿಯಾ ರೋಗವು ಅಪಾಯಕಾರಿಯಾಗಿದ್ದು ಪ್ರತಿ ವರ್ಷ ಈ ಕಾಯಿಲೆಗೆ ಸಾವಿರಾರು ಜನರು ಬಲಿಯಾಗುತ್ತಿದ್ದು, ಈ ಬಗ್ಗೆ ಜಾಗೃತಿ ವಹಿಸಬೇಕಾಗಿದೆ ಎಂದು ಹೊನ್ನಾವರ ತಾಲೂಕಾ ಆರೋಗ್ಯ ವೈದ್ಯಾಧಿಕಾರಿ ಉಷಾ ಹಾಷ್ಯಗಾರ ತಿಳಿಸಿದರು.honavar news ;join our groupಅವರು ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಮಲೇರಿಯಾ ಮಾಸಾಚರಣೆಯ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡುವುದಕ್ಕೆ ಕರೋನಾ ಸಮಯದಲ್ಲಿ ಕಷ್ಟವಾಗುತ್ತಿರುವ … [Read more...] about ಕರೋನಾದಷ್ಟೆ ಮಲೇರಿಯಾ ರೋಗವು ಅಪಾಯಕಾರಿ,ಜಾಗೃತಿ ವಹಿಸಿ;ವೈದ್ಯಾಧಿಕಾರಿ ಉಷಾ
35 ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಸುನೀಲ ನಾಯ್ಕ ಚಾಲನೆ
ಹೊನ್ನಾವರ ತಾಲೂಕಿನ ಜಲವಳ್ಳಿ ಪಂಚಾಯತಿ ವ್ಯಾಪ್ತಿಯ ೫ ಲಕ್ಷ ವೆಚ್ಚದ ಪಡುಕುಳಿ ನಾಗಯ್ಯನ ಹಿತ್ತಲಕೇರಿ ರಸ್ತೆ, ೨೫ ಲಕ್ಷ ವೆಚ್ಚದ ಸಾಮಿತ್ಲಕೇರಿ ರಸ್ತೆ ನಿರ್ಮಾಣ ಕಾಮಗಾರಿ ೫ ಲಕ್ಷ ವೆಚ್ಚದ ಕುಪ್ಪಗೌಡರಕೇರಿ ಸಂಪರ್ಕಿಸುವ ಕಾಲು ಸಂಖ ನಿರ್ಮಾಣ ಕಾಮಗಾರಿಗೆ ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ಚಾಲನೆ ನೀಡಿದರು.honavar news ;join our groupಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ ಕೊರೋನಾ ಹಿನ್ನಲೆಯಲ್ಲಿ ಹಲವು ರಸ್ತೆ ಸೇರಿದಂತೆ ಸರ್ಕಾರದ … [Read more...] about 35 ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಸುನೀಲ ನಾಯ್ಕ ಚಾಲನೆ
ಅಕ್ರಮ ಗೋ ಸಾಗಟ ಪೋಲಿಸ್ ಠಾಣಿಯಲ್ಲಿ ದೂರು ದಾಖಲು
honavar news ;join our groupಹೊನ್ನಾವರ ದಲ್ಲಿ ಅಕ್ರಮ ಗೋ ಸಾಗಟ ಹೊನ್ನಾವರ ಪೋಲಿಸ್ ಠಾಣಿಯಲ್ಲಿ ದೂರು ದಾಖಲುತಾಲುಕಿನ ಹೆರಂಗಡಿಯ ಮುಸ್ಲಿಂಕೇರಿಯ ಸಮೀಪ ಮಹೇಂದ್ರಾ ಕಂಪನಿಯ ಗೂಡ್ಸ ವಾಹನದಲ್ಲಿ ಯಾವುದೇ ಪರವಾನಗಿ ಇಲ್ಲದೇ ಆಹಾರ ಹಾಗೂ ನೀರಿನ ವ್ಯವಸ್ಥೆ ಇಲ್ಲದೇ ಹಿಂಸಾತ್ಮಕವಾಗಿ ವಧೆ ಮಾಡುವ ದೃಷ್ಟಿಯಿಂದ ಎರಡು ಎತ್ತು ಸಾಗಿಸುತ್ತಿದ್ದಾಗ ಗೋರಕ್ಷಕರು ಪತ್ತೆ ಮಾಡಿ ಪೋಲಿಸರಿಗೆ ಮಾಹಿತಿ ನೀಡಿದ್ದರು. ದಾಖಲಾತಿ ಪರಿಶೀಲನೆ ನಡೆಸಿ ಹಿಂಸಾತ್ಮಕವಾಗಿ … [Read more...] about ಅಕ್ರಮ ಗೋ ಸಾಗಟ ಪೋಲಿಸ್ ಠಾಣಿಯಲ್ಲಿ ದೂರು ದಾಖಲು
ಪಟ್ಟಣ ಪಂಚಾಯತ ಸಿಬ್ಬಂದಿಗೆ ನಿವೃತ್ತಿ ಬಿಳ್ಕೋಡುಗೆ
ಹೊನ್ನಾವರ: ಕಳೆದ ೩೮ ವರ್ಷಗಳಿಂದ ಸರ್ಕಾರಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಹೊನ್ನಾವರ ಪಟ್ಟಣ ಪಂಚಾಯತ ಸಿಬ್ಬಂದಿ ಮೀನಿನ್ ಡುಮಿಂಗ್ ಫರ್ನಾಂಡಿಸ್ ರವರ ನಿವೃತ್ತಿ ಬಿಳ್ಕೊಡುಗೆ ಕಾರ್ಯಕ್ರಮ ಜರುಗಿತು.honavar news ;join our groupಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಪಟ್ಟಣ ಪಂಚಾಯತ ಅಧ್ಯಕ್ಷ ಶಿವರಾಜ ಮೇಸ್ತ ಮಾತನಾಡಿ ಪಟ್ಟಣದ ಚರ್ಚರಸ್ತೆಯ ಮೀನಿನ್ ಡುಮಿಂಗ್ ಫರ್ನಾಡಿಸ್ರವರು ಕಳೆದ ೩೮ ವರ್ಷಗಳಿಂದ ಪ್ರಾಮಾಣಿಕವಾಗಿ … [Read more...] about ಪಟ್ಟಣ ಪಂಚಾಯತ ಸಿಬ್ಬಂದಿಗೆ ನಿವೃತ್ತಿ ಬಿಳ್ಕೋಡುಗೆ




