ಕೇಂದ್ರ ಸರ್ಕಾರದ ಆತ್ಮ ನಿರ್ಭರ ಭಾರತ ಅಭಿಯಾನದ PMFME ಯೋಜನೆಯಡಿ ಹೊಸ ಆಹಾರ ಸಂಸ್ಕರಣಾ ಉದ್ದಿಮೆ ಸ್ಥಾಪಿಸಲು ಹಾಗೂ ಹಾಲಿ ಉದ್ದಿಮೆಗಳನ್ನು ಮೇಲ್ದರ್ಜೆಗೇರಿಸಲು ಅರ್ಜಿ ಆಹ್ವಾನಿಸಲಾಗಿದೆ. ಹೊಸ ಉದ್ದಿಮೆ ಸ್ಥಾಪನೆಗಾಗಿ 'ಒಂದು ಜಿಲ್ಲೆ-ಒಂದು ಉತ್ಪನ್ನ' ಎಂಬ ಪರಿಕಲ್ಪನೆಯೊಂದಿಗೆ ಜಿಲ್ಲಾವಾರು ಬೆಳೆ ವಿಂಗಡಣೆ ಮಾಡಲಾಗಿದ್ದೂ, ಉತ್ತರ ಕನ್ನಡಕ್ಕೆ 'ಸಾಂಬಾರು ಬೆಳೆ'ಗಳನ್ನು ನಿಗದಿಸಲಾಗಿದೆ.join our groupಸಾಂಬಾರು ಪದಾರ್ಥಗಳ ಸಂಸ್ಕರಣೆ ಅಥವಾ … [Read more...] about ಒಂದು ಜಿಲ್ಲೆ-ಒಂದು ಉತ್ಪನ್ನ ಯೋಜನೆಯಡಿ ಕಿರು ಆಹಾರ ಸಂಸ್ಕರಣಾ ಉದ್ಯಮಕ್ಕೆ ಸಹಾಯ ಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಹಜ ಹೆರಿಗೆ ಮೂಲಕ ೪.೮ ಕೆ.ಜಿ ಮಗುವಿನ ಜನನ
yellapur news ; join our groupಯಲ್ಲಾಪುರ: ಪಟ್ಟಣದ ತಾಲೂಕಾ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞ ಡಾ.ದೀಪಕ ಭಟ್ ಅವರು ಮಹಿಳೆಯೊಬ್ಬರ ಹೊಟ್ಟೆಯಲ್ಲಿನ ಮಗು ೪.೮ ಕೆ.ಜಿ ತೂಕವಿದ್ದರೂ ಸಹ ಸಹಜ ಹೆರಿಗೆ ಮಾಡಿಸಿರುವದು ವಿಶೇಷವಾಗಿದೆ. ತಾಲೂಕಾ ಆಸ್ಪತ್ರೆಯ ಹೆರಿಗೆ ವಾರ್ಡನಲ್ಲಿ ಮಂಗಳವಾರ ರಾತ್ರಿ ಧಾರವಾಡದ ಪ್ರೀತಿ ಪ್ರಭು (೨೭) ಎಂಬ ಮಹಿಳೆ ಯಾವದೇ ಸಮಸ್ಯೆಯಾಗದೇ ಸಹಜ ಹೆರಿಗೆ ಮೂಲಕ ಮಗುವಿಗೆ ಜನ್ಮ ನೀಡಿದ್ದಾರೆ. ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ … [Read more...] about ಸಹಜ ಹೆರಿಗೆ ಮೂಲಕ ೪.೮ ಕೆ.ಜಿ ಮಗುವಿನ ಜನನ
ಇನ್ಸ್ಟ್ರಾಗ್ರಾಮ್ ನಲ್ಲಿ ಪರಿಚಯವಾದ ವಿದೇಶಿ ಮಹಿಳೆಯಿಂದ 4.90 ಲಕ್ಷ ರೂ ವಂಚನೆ ;ಹೊನ್ನಾವರ ಯುವಕನಿಂದ ಅಪರಾಧ ಪೊಲೀಸ್ ಠಾಣೆಗೆ ದೂರು
ಇನ್ಸ್ಟ್ರಾಗ್ರಾಮ್ ನಲ್ಲಿ ಪರಿಚಯವಾದ ಲಿಂಡಾ ಎನ್ನುವ ಮಹಿಳೆಯ ಜಿಲ್ಲೆಯ ಹೊನ್ನಾವರದ ಗುಣವಂತೆಯ ಶ್ರೀಪಾದ ಹೆಗಡೆ ಯುವಕನಿಗೆ 4.90 ಲಕ್ಷ ರೂ ವಂಚಿಸಿದ್ದು. ಈ ಬಗ್ಗೆ ಅವರು ಕಾರವಾರದ ಅಪರಾಧ ವಿಭಾಗದ ಪೊಲೀಸ್ ಠಾಣೆಗೆ ಬುಧವಾರ ದೂರು ದಾಖಲಿಸಿದ್ದಾರೆ. ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪೋರ್ಚುಗಲ್ ದೇಶದ ಮಹಿಳೆಯ ಜೊತೆಗೆ ಸ್ನೇಹ ಬೆಳೆಸಿಕೊಂಡು ನಂತರದಲ್ಲಿ ವಾಟ್ಸಪ್ ಮೂಲಕ … [Read more...] about ಇನ್ಸ್ಟ್ರಾಗ್ರಾಮ್ ನಲ್ಲಿ ಪರಿಚಯವಾದ ವಿದೇಶಿ ಮಹಿಳೆಯಿಂದ 4.90 ಲಕ್ಷ ರೂ ವಂಚನೆ ;ಹೊನ್ನಾವರ ಯುವಕನಿಂದ ಅಪರಾಧ ಪೊಲೀಸ್ ಠಾಣೆಗೆ ದೂರು
ದಾಂಡೇಲಿ ಗ್ರಾಮಕ್ಕೆ ಬಂದ ಬೃಹದಾಕಾರದ ಮೊಸಳೆ; ಗ್ರಾಮದಲ್ಲಿ ವಾಕಿಂಗ್
ಕಾಳಿ ನದಿಯಿಂದ ಆಹಾರ ಅರಸಿ ಗ್ರಾಮಕ್ಕೆ ನುಗ್ಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕೊಗಿಲಬನ ಗ್ರಾಮದ ರಸ್ತೆಯಲ್ಲಿ ನಡೆದಿದೆ.ನದಿ ದಡಕ್ಕೆ ಬಂದ ಬೃಹದಾಕಾರದ ಮೊಸಳೆಯು ಕಾಳಿ ನದಿ ಪಕ್ಕದಲ್ಲೇ ಇರುವ ಕೊಗಿಲಬನ ಗ್ರಾಮಕ್ಕೆ ನುಗ್ಗಿ ರಸ್ತೆಯಲ್ಲಿ ವಾಕ್ ಮಾಡಿದೆ.ಗ್ರಾಮದಲ್ಲಿ ಓಡಾಡಿದ ಮೊಸಳೆಯನ್ನು ನೋಡಿದಗ್ರಾಮದ ಜನರು ಬೆಚ್ವಿ ಬಿದ್ದಿದ್ದು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೇ ಅರಣ್ಯಾಧಿಕಾರಿಗಳು ಬರುವುದರೊಳಗೆ ಗ್ರಾಮವನ್ನು ದಾಟಿ ಮತ್ತೆ … [Read more...] about ದಾಂಡೇಲಿ ಗ್ರಾಮಕ್ಕೆ ಬಂದ ಬೃಹದಾಕಾರದ ಮೊಸಳೆ; ಗ್ರಾಮದಲ್ಲಿ ವಾಕಿಂಗ್
ಬಿಎಸ್ಎಫ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ/bsf recruitment-2021
ಬಾರ್ಡರ್ ಸೆಕ್ಯೂರಿಟಿ ಫೋರ್ಸ್ (bsf) ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳನ್ನು ಬಿಎಸ್ಎಫ್ನ ವಾಯುಪಡೆ ವಿಭಾಗದಲ್ಲಿ ಭರ್ತಿ ಮಾಡಲಾಗುತ್ತದೆ.ಆಸಕ್ತಿಯುಳ್ಳವರು ಆನ್ ಲೈನ್ ಮೂಲಕ ಅರ್ಜಿಸಲ್ಲಿಸಬಹುದು.Join our whatsapp groupವಿದ್ಯಾರ್ಹತೆ; ಎಸ್ಎಸ್ಎಲ್ಸಿ,ಡಿಪ್ಲೊಮ ,ಹುದ್ದೆಗಳ ವಿವರ;ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆವಿದ್ಯಾರ್ಹತೆಅಸಿಸ್ಟಂಟ್ ಏರ್ಕ್ರಾಫ್ಟ್ ಮೆಕ್ಯಾನಿಕ … [Read more...] about ಬಿಎಸ್ಎಫ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ/bsf recruitment-2021




