ಹೊನ್ನಾವರ :ತಾಲೂಕಿನ ಕಾಸರಕೋಡ್ ನಲ್ಲಿ ನಿರ್ಮಾಣವಾಗುತ್ತಿರುವ ಉದ್ದೇಶಿತ ವಾಣಿಜ್ಯ ಬಂದರು ಸ್ಥಳದಲ್ಲಿ ಮೀನುಗಾರಿಕೆಗೆ ತೊಡಕುಂಟಾಗುತ್ತಿರುವ ಹಿನ್ನಲೆ ಕಂಗಾಲಾಗಿರುವ ಸಾಂಪ್ರದಾಯಿಕ ನಾಡದೋಣಿ ಮೀನುಗಾರರು ಅಂತರಾಷ್ಟ್ರೀಯ ಬ್ಲೂ ಪ್ಲ್ಯಾಗ್ ಮಾನ್ಯತೆ ಹೊಂದಿರುವ ಇಕೋ ಬೀಚ್ ನಲ್ಲಿ ನಾಡದೋಣಿಗಳನ್ನು ಲಂಗರು ಹಾಕುವ ಮೂಲಕ ಸರ್ಕಾರ ತಮ್ಮ ಅಳಲನ್ನು ಕೇಳುತ್ತಿಲ್ಲ ಎಂದು ಅಸಮಾಧಾನಗೊಂಡಿದ್ದಾರೆ.ಮಳೆಗಾಲದ ಎರಡು ತಿಂಗಳ ಅವಧಿಯಲ್ಲಿ ನಾಡದೋಣಿಗಳು ಮೂಲಕ ಮೀನುಗಾರಿಕೆ … [Read more...] about ಟೊಂಕದಲ್ಲಿ ಸ್ಥಳವಕಾಶದ ಕೊರತೆ ; ಇಕೋ ಬೀಚ್ ನಲ್ಲಿ ದೋಣಿಗಳ ಲಂಗರು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನೀರು ಸೇದಲು ಹೋಗಿ ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದ ವೃದ್ಧೆಯ ರಕ್ಷಣೆ
ಭಟ್ಕಳ: ತೆರೆದ ಬಾವಿಯಲ್ಲಿ ನೀರು ಸೇದಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ವೃದ್ಧೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ತಾಲೂಕಿನ ಸೋಡಿಗದ್ದೆಯಲ್ಲಿ ಗುರುವಾರ ಮುಂಜಾನೆ ಒಂದುಗಂಟೆ ಸುಮಾರಿಗೆ ನಡೆದಿದೆ.ಸೋಡಿಗದ್ದೆ ನಿವಾಸಿಯಾಗಿರುವ ನಾಗಮ್ಮ (60) ತನ್ನಮನೆಯ ತೆರೆದ ಬಾವಿಯಿಂದ ನೀರು ಸೇದವು ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಯಲ್ಲಿ ಬಿದ್ದಿದ್ದು. ತಕ್ಷಣ ವಿಷಯ ತಿಳಿದ ಮನೆಯವರು ಅಗ್ನಿ ಶಾಮಕ … [Read more...] about ನೀರು ಸೇದಲು ಹೋಗಿ ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದ ವೃದ್ಧೆಯ ರಕ್ಷಣೆ
ವರ್ಗಾವಣೆಯಾದ ಹೆಡ್ ಕಾನ್ಸ್ಟೇಬಲ್ ಗೆ ಆತ್ಮೀಯ ಬೀಳ್ಕೊಡುಗೆ
ಹೊನ್ನಾವರ ; ತಾಲೂಕಿನ ಪೋಲಿಸ್ ಠಾಣಿಯಿಂದ ಗೋಕರ್ಣ ಪೋಲಿಸ್ ಠಾಣಿಗೆ ವರ್ಗಾವಣೆಯಾದ ಹೆಡ್ ಕಾನ್ಸ್ಟೇಬಲ್ ನಿರಂಜನ ನಾಯಕ ಆತ್ಮೀಯವಾಗಿ ಪೋಲಿಸ್ ಠಾಣಿಯಲ್ಲಿ ಬಿಳ್ಕೋಡಲಾಯಿತು.ಕಳೆದ ಮೂರು ವರ್ಷದಿಂದ ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಹೆಡ್ ಕಾನಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಿರಂಜನ ನಾಯಕ ದಕ್ಷತೆಯಿಂದ ಕಾರ್ಯನಿರ್ವಹಿಸಿ ಇಲಾಖೆ ಹಾಗೂ ಸಾರ್ವಜನಿಕವಲಯದಿಂದ ಮೆಚ್ಚುಗೆ ಪಾತ್ರರಾಗಿದ್ದರು. ಇದೀಗ ಗೋಕರ್ಣ ಠಾಣಿಗೆ ವರ್ಗಾವಣೆ ಹಿನ್ನಲೆ ಹೊನ್ನಾವರ … [Read more...] about ವರ್ಗಾವಣೆಯಾದ ಹೆಡ್ ಕಾನ್ಸ್ಟೇಬಲ್ ಗೆ ಆತ್ಮೀಯ ಬೀಳ್ಕೊಡುಗೆ
ಬಿಜೆಪಿ ಹೊನ್ನಾವರ ಮಂಡಲದಿಂದ ವೃಕ್ಷಾರೋಹಣ ಕಾರ್ಯಕ್ರಮ
ಹೊನ್ನಾವರ: ಪಟ್ಟಣದ ರಾಮತೀರ್ಥ ಕ್ರಾಸ್ ಸಮೀಪ ಪಟ್ಟಣ ಪಂಚಾಯತಿ ಉದ್ಯಾನವನದಲ್ಲಿ ಬಿಜೆಪಿ ಹೊನ್ನಾವರ ಮಂಡಲದಿಂದ ದಿ. ಶ್ಯಾಮ್ ಪ್ರಸಾದ ಮುಖರ್ಜಿ ಇವರ ಸ್ಮರಣಾರ್ಥ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೃಕ್ಷಾರೋಹಣ ಕಾರ್ಯಕ್ರಮವನ್ನು ವೃಕ್ಷಾರೋಹಣ ಕಾರ್ಯಕ್ರಮದ ಸಂಚಾಲಕ ನಾಗರಾಜ ನಾಯಕ ತೊರ್ಕೆ ಚಾಲನೆ ನೀಡಿದರು.ನಂತರ ಮಾತನಾಡಿ ಶ್ಯಾಮ ಪ್ರಸಾದ ಮುಖರ್ಜಿ ಈ ದೇಶ ಕಂಡ ಮಹಾನ್ ನಾಯಕರಲ್ಲಿ ಒರ್ವರಾಗಿದ್ದಾರೆ. ಜೂನ್ ೨೩ರ ಇವರ ಬಲಿದಾನದಿಂದ ಜುಲೈ ೬ರ … [Read more...] about ಬಿಜೆಪಿ ಹೊನ್ನಾವರ ಮಂಡಲದಿಂದ ವೃಕ್ಷಾರೋಹಣ ಕಾರ್ಯಕ್ರಮ
ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ
ನರೇಗಾ ಯೋಜನೆಯಡಿ ಜಿಲ್ಲೆಯ 8 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆಗಳ ಭರ್ತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರೀಯಾಂಗ ಎಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Join our whatsapp groupವಿದ್ಯಾರ್ಹತೆ; ಕನಿಷ್ಠ 10ನೇ ತರಗತಿ ಉತ್ತಿರ್ಣರಾಗಿರಬೇಕು.ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತಿಯಲ್ಲಿ ಅದೇ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ … [Read more...] about ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ




