ಭಟ್ಕಳ:ತಾಲ್ಲೂಕಿನ ಸಮುದ್ರದ ದಡದಲ್ಲಿ ಮೀನುಗಾರ ಓರ್ವನು ಮೀನಿನ ಬಲೆಯನ್ನು ಬಿಡುವಾಗ ಕುಸಿದು ಬಿದ್ದು ಮೃತಪಟ್ಟ ಘಟನೆ ಇಲ್ಲಿನ ಮುರ್ಡೇಶ್ವರ ಮಾವಳ್ಳಿ ೧ರತೂದಳ್ಳಿ ಯಲ್ಲಿ ನಡೆದಿದೆ.ಮೃತ ವ್ಯಕ್ತಿ ಜಟ್ಟಿ ತಂದೆ ನಾರಾಯಣ ಮೊಗೇರ ಮುರ್ಡೇಶ್ವರ ಮಾವಳ್ಳಿ-01,ಕಿಸಗಾರಮಕ್ಕಿ ನಿವಾಸಿ ಯಾಗಿದ್ದು .join our groupಇವರು ತಮ್ಮ ಮನೆಯಿಂದ ಮೀನುಗಾರಿಕೆಗೆ ತೂದಳ್ಳಿ ಅರಬ್ಬೀ ಸಮುದ್ರದ ದಡಕ್ಕೆ ಹೋಗಿ ಸಮುದ್ರದ ದಡದಲ್ಲಿ ಮೀನು ಬಲೆಯನ್ನು ಬಿಡುವಾಗ ದೀಢರನೆ ಎದೆ ನೋವು … [Read more...] about ಮೀನಿನ ಬಲೆಯನ್ನು ಬಿಡುವಾಗ ಕುಸಿದು ಬಿದ್ದು ಸಾವು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಕ್ರಮವಾಗಿ ಹೋರಿ ಸಾಗಾಟ,ಓರ್ವನ ಬಂಧನ
ಭಟ್ಕಳ: ಹೋರಿಯೊಂದನ್ನು ಹಿಂಸಾತ್ಮಕವಾಗಿ ತುಂಬಿಸಿಕೊಂಡು ಮುರುಡೇಶ್ವರಕ್ಕೆ ಬರುತ್ತಿದ್ದ ಮಾರುತಿ ಓಮಿನಿ ಕಾರನ್ನು ತಡೆದ ಪೊಲೀಸರು, ವಾಹನದ ಸಮೇತ ಆರೋಪಿಯನ್ನು ಬಂಧಿಸಿರುವ ಘಟನೆ ತಾಲೂಕಿನ ಬೈಲೂರು ದೊಡ್ಡಬಲಸೆ ಸೇತುವೆ ಸಮೀಪ ನಡೆದಿದೆ.ಬಂಧಿತ ಆರೋಪಿಯನ್ನು ತಾಲೂಕಿನ ಮುರುಡೇಶ್ವರ ನ್ಯಾಶನಲ್ ಕಾಲೋನಿಯ ನಿವಾಸಿ ಮಹ್ಮದ್ ಫರ್ವೇಜ್ ಎಂದು ಗುರುತಿಸಲಾಗಿದೆ.ಈತ ತೂದಳ್ಳಿಯಿಂದ ಮುರುಡೇಶ್ವರಕ್ಕೆ ಹೋರಿಯನ್ನು ಸಾಗಿಸುತ್ತಿದ್ದ ಎಂದು ತಿಳಿದು ಬಂದಿದೆ. … [Read more...] about ಅಕ್ರಮವಾಗಿ ಹೋರಿ ಸಾಗಾಟ,ಓರ್ವನ ಬಂಧನ
ಘನತಾಜ್ಯ ವಿಲೇವಾರಿ ಘಟಕಕ್ಕೆ ಸಚಿವ ಶಿವರಾಮ ಹೆಬ್ಬಾರ್ ಶಂಕುಸ್ಥಾಪನೆ
ಶಿರಸಿ : ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ ಗುಡ್ನಾಪುರ ಗ್ರಾಮದಲ್ಲಿ ಗಿಡಗಳನ್ನು ನೆಟ್ಟು ನೀರುಣಿಸುವುದರ ಮೂಲಕವಾಗಿ ವನ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ನಂತರ ಬನವಾಸಿಯಲ್ಲಿ ಸುಮಾರು 15 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಘನತಾಜ್ಯ ವಿಲೇವಾರಿ ಘಟಕದ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾದ ಶ್ರೀ ವೆಂಕಟೇಶ … [Read more...] about ಘನತಾಜ್ಯ ವಿಲೇವಾರಿ ಘಟಕಕ್ಕೆ ಸಚಿವ ಶಿವರಾಮ ಹೆಬ್ಬಾರ್ ಶಂಕುಸ್ಥಾಪನೆ
ಡಿಸೆಂಬರ್ ಒಳಗೆ ಎಲ್ಲರಿಗೂ ಕೋವಿಡ್ ಲಸಿಕೆ – ಸದಾನಂದ ಗೌಡ
ವರ್ಷದ ಡಿಸೆಂಬರ್ ತಿಂಗಳೊಳಗಾಗಿ ಎಲ್ಲರಿಗೂ ಲಸಿಕೆ ಒದಗಿಸಲು ಯೋಜಿಸಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.‘ದೇಶಕ್ಕೆ ಕೋವಿಡ್ ಒಡ್ಡಿದ ಸವಾಲು ಹಾಗೂ ಅದನ್ನು ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರ ಎದುರಿಸಿದ ರೀತಿ’ ಬಗ್ಗೆ ಬಿಜೆಪಿಯು ಸಂಘಟಿಸಿದ್ದ ರಾಜ್ಯಮಟ್ಟದ ಇ-ಚಿಂತನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಭಾರತದಲ್ಲಿ ಲಭ್ಯವಿರುವ ಕೋವಿಡ್ ಲಸಿಕೆಯಲ್ಲಿ ಶೇಕಡಾ 75ರಷ್ಟನ್ನು … [Read more...] about ಡಿಸೆಂಬರ್ ಒಳಗೆ ಎಲ್ಲರಿಗೂ ಕೋವಿಡ್ ಲಸಿಕೆ – ಸದಾನಂದ ಗೌಡ
ಇಂಡಿಯಾ ಬುಕ್ ,ಏಷಿಯಾ ಬುಕ್ ಆಫ್ ರೆಕಾರ್ಡ್ಸ್ ಗೆ ಸೆರ್ಪಡೆಯಾದ ಪ್ರದೀಪ ನಾಯ್ಕನ ಕಲೆ
ಹೊನ್ನಾವರ; ತಾಲೂಕಿನ ಗೇರುಸೊಪ್ಪಾ ಬಸಾಕುಳಿಯ ಪ್ರದೀಪ ಮಂಜುನಾಥ್ ನಾಯ್ಕ.ಪದವಿಯನ್ನು ಎಸ್ ಡಿ ಎಮ್ ಪದವಿ ಕಾಲೇಜಿನಲ್ಲಿ ಪೂರ್ಣಗೊಳಿಸಿ ಪ್ರಸ್ತುತ ಬಿ ಎಡ್ ಶಿಕ್ಷಣ ವನ್ನು ಶಿವಾಜಿ ಶಿಕ್ಷಣ ಮಹಾವಿದ್ಯಾಲಯ ಬಾಡ್ ಕಾರವಾರದಲ್ಲಿ ವ್ಯಾಸಂಗದಲ್ಲಿದ್ದಾರೆ.join our groupಪ್ರದೀಪ್ ಗೆ ಚಾಕ್ ಆರ್ಟ್ ಎಂದರೆ ಏನೋ ಖುಷಿ ಹಾಗೆ ಅದನ್ನು ಮಾಡಬೇಕೆಂಬ ಹಂಬಲದಿಂದ ಕೇವಲ 2 ವರ್ಷಗಳಿಂದ ಈ ಹವ್ಯಾಸ ಶುರುವಾಗಿ ಮೊದ ಮೊದಲು ಇಂಗ್ಲಿಷ್ ನ ಅಕ್ಷರ … [Read more...] about ಇಂಡಿಯಾ ಬುಕ್ ,ಏಷಿಯಾ ಬುಕ್ ಆಫ್ ರೆಕಾರ್ಡ್ಸ್ ಗೆ ಸೆರ್ಪಡೆಯಾದ ಪ್ರದೀಪ ನಾಯ್ಕನ ಕಲೆ




