ಯಲ್ಲಾಪುರ : ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕದಲ್ಲಿ ಹೊನ್ನಾವರ ಪೋರ್ಟ ಪ್ರೈವೇಟ್ ಲಿಮಿಟೆಡ್ ಸಹಭಾಗಿತ್ವದಲ್ಲಿ ವಾಣಿಜ್ಯ ಬಂದರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಯಲ್ಲಾಪುರ ಪಟ್ಟಣದ ಅರಣ್ಯ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾ ಹಾಗೂ ಸ್ಥಳೀಯ ಮೀನುಗಾರ ಮುಖಂಡರೊಂದಿಗೆ ಸಭೆ ನಡೆಸಿದರು.ಬಂದರು ನಿರ್ಮಾಣದ ಸಾಧಕ ಬಾದಕಗಳ ಬಗ್ಗೆ ಕುರಿತು ಸ್ಥಳೀಯ … [Read more...] about ಹೊನ್ನಾವರ ಟೊಂಕದ ಬಂದರು ನಿರ್ಮಾಣದ ಕುರಿತು ಸಭೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬಡಕುಟುಂಬಗಳಿಗೆ ” ಹೆಬ್ಬಾರ್ ರೇಷನ್ ಕಿಟ್ ” ಹೆಸರಿನಡಿಯಲ್ಲಿ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ
ಯಲ್ಲಾಪುರ : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ಹಿತ್ಲಳ್ಳಿ, ಕುಂದರಗಿ, ಉಮ್ಮಚಗಿ ಹಾಗೂ ಕಂಪ್ಲಿ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳಲ್ಲಿ ಬಿ.ಪಿ.ಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿಯನ್ನು ಹೊಂದಿರುವ ಬಡಕುಟುಂಬಗಳಿಗೆ " ಹೆಬ್ಬಾರ್ ರೇಷನ್ ಕಿಟ್ " ಹೆಸರಿನಡಿಯಲ್ಲಿ ದಿನಸಿ ಸಾಮಾಗ್ರಿಗಳ ಕಿಟ್ ಅನ್ನು ಸಾಂಕೇತಿಕವಾಗಿ ವಿತರಿಸಿದರು.ನನ್ನನ್ನು ಈ ಸ್ಥಾನಕ್ಕೆ ಆಯ್ಕೆ ಮಾಡಿ ಕಳುಹಿಸಿದ ಜನತೆ ಸಂಕಷ್ಟದಲ್ಲಿರುವ … [Read more...] about ಬಡಕುಟುಂಬಗಳಿಗೆ ” ಹೆಬ್ಬಾರ್ ರೇಷನ್ ಕಿಟ್ ” ಹೆಸರಿನಡಿಯಲ್ಲಿ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ
ಸಹಾಯಕ ಆಯುಕ್ತರು ಸೇರಿದಂತೆ ವಿವಿಧ 2,000 ಹುದ್ದೆಗಳಿಗೆ ಅರ್ಜಿ ಆಹ್ವಾನ
ಮುಂಬೈ ಮಹಾನಗರ ಪಾಲಿಕೆಯಿಂದ ಸುಮಾರು 2,000 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆಆಸಕ್ತಿಯುಳ್ಳವರು ಆನ್ ಲೈನ್ ಮೂಲಕ ಅರ್ಜಿಸಲ್ಲಿಸಬಹುದು.ವಿದ್ಯಾರ್ಹತೆ ;ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಸ್ಟ್ರೀಮ್ನಲ್ಲಿ ಪದವಿ ಅಥವಾ ಎಂಜಿನಿಯರಿಂಗ್ ಪದವಿ ಹೊಂದಿರಬೇಕು.ಹುದ್ದೆಗಳ ವಿವರ; ನರವಿಜ್ಞಾನಿ, ಸಹಾಯಕ ವೈದ್ಯಕೀಯ ಅಧಿಕಾರಿ, ಎಂಬಿಬಿಎಸ್,ಹಿರಿಯ ವೈದ್ಯಕೀಯ ಸಲಹೆಗಾರ, ನೆಫ್ರಾಲಜಿಸ್ಟ್, ತರಬೇತಿ ಪಡೆದ … [Read more...] about ಸಹಾಯಕ ಆಯುಕ್ತರು ಸೇರಿದಂತೆ ವಿವಿಧ 2,000 ಹುದ್ದೆಗಳಿಗೆ ಅರ್ಜಿ ಆಹ್ವಾನ
ದಂಡಿನ ದುರ್ಗಾ ದೇವಸ್ಥಾನ ಕಳ್ಳತನಕ್ಕೆ ವಿಫಲ ಯತ್ನ:ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಭಟ್ಕಳ: ಇಲ್ಲಿನ ರಾ,ಹೆ.೬೬ ರ ಕೋಟೇಶ್ವರ ನಗರದಲ್ಲಿರುವ ತಾಲ್ಲೂಕಿನ ಶಕ್ತಿದೇವತೆ ಎಂದೇ ಹೆಸರಾಗಿರುವ ಶ್ರೀ ದಂಡಿನ ದುರ್ಗಾ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ ನಡೆದಿದ್ದು,ದೇಗುಲದಲ್ಲಿ ಅಳವಡಿಸಿರುವ ಸಿ.ಸಿ. ಕ್ಯಾಮೆರಾದಲ್ಲಿ ಕಳ್ಳನ ದೃಶ್ಯಗಳನ್ನು ಸೆರೆ ಯಾಗಿದ ಘಟನೆನಡೆದಿದೆ. ಭಾನುವಾರ ಮಧ್ಯರಾತ್ರಿ ಕಳ್ಳನೋರ್ವ ದೇವಸ್ಥಾನದ ಹಿಂಬದಿಯ ಬಾಗಿಲನ್ನು ತೆರೆದು ಒಳಪ್ರವೇಶಿಸಿ ಕಳ್ಳತನಕ್ಕೆ ಯತ್ನಿಸಿದ್ದು ನಂತರ ದೇವಸ್ಥಾನಕ್ಕೆ ಅಳವಡಿಸಿದ ಸಿ.ಸಿ ಕ್ಯಾಮರಾವನ್ನು … [Read more...] about ದಂಡಿನ ದುರ್ಗಾ ದೇವಸ್ಥಾನ ಕಳ್ಳತನಕ್ಕೆ ವಿಫಲ ಯತ್ನ:ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸರ್ಕಾರದ ಲೇಬರ್ ಕಾರ್ಡಿನಿಂದ ಸಿಗುವ ಸೌಲಭ್ಯಗಳು
1) 60 ವರ್ಷ ತುಂಬಿದ ಫಲಾನುಭವಿಗಳಿಗೆ ಮಾಸಿಕ *ರೂ.2000* ಪ್ರತಿ ತಿಂಗಳು ಪಿಂಚಣಿ ನೀಡಲಾಗುತ್ತದೆ.2) ಕುಟುಂಬ ಪಿಂಚಣಿ ಸೌಲಭ್ಯ ಮೃತ ಪತಿ/ಪತ್ನಿ ಮಾಸಿಕ *ರೂ.1000*. ಪಿಂಚಣಿ.3) ದುರ್ಬಲತೆ ಪಿಂಚಣಿ ನೊಂದಾಯಿತ ಫಲಾನುಭವಿಯು ಕಾಯಿಲೆಗಳಿಂದ ಅಥವಾ ಕಟ್ಟಡ ಕಾಮಗಾರಿಗಳ ಅಪಘಾತದಿಂದ ಶಾಶ್ವತ/ ಭಾಗಶಃ ಅಂಗಾಂಗ ವೈಫಲ್ಯತೆ ಹೊಂದಿದರೆ *ರೂ. 2000* ಮಾಸಿಕ ಪಿಂಚಣಿ ಹಾಗೂ ಶೇಕಡವಾರು ದುರ್ಬಲತೆ *ರೂ.2 ಲಕ್ಷ* ದವರೆಗೆ ಸಹಾಯಧನ. 4) *ವಸತಿ ಸೌಲಭ್ಯ* (ಕಾರ್ಮಿಕರಿಗೆ … [Read more...] about ಸರ್ಕಾರದ ಲೇಬರ್ ಕಾರ್ಡಿನಿಂದ ಸಿಗುವ ಸೌಲಭ್ಯಗಳು




