ಹೊನ್ನಾವರ; ತಾಲೂಕ ಆಸ್ಪತ್ರೆಯ ಡಯಾಲಿಸಿಸ್ ಘಟಕ ಕಳೆದ ಮೂರು ತಿಂಗಳನಿಂದ ನಿರ್ವಹಣೆ ಸಮಸ್ಯೆ ಉಂಟಾಗಿತ್ತು. ಇದನ್ನು ಮನಗಂಡ ಜಿಲ್ಲಾ ಪಂಚಾಯತ ಸದಸ್ಯ ಶಿವಾನಂದ ಹೆಗಡೆ ಕಡತೋಕಾ ವೈಯಕ್ತಿಕವಾಗಿ ೫೦ ಸಾವಿರ ಮೊತ್ತದ ಚೆಕ್ ಶುಕ್ರವಾರ ಹಸ್ತಾಂತರಿಸುವ ಮೂಲಕ ನೆರವಾಗಿದ್ದಾರೆ. ತಾಲೂಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಾಜೇಶ ಕಿಣಿ ಚೆಕ್ ಸ್ವೀಕರಿಸಿದರು.ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಕಳೆದ ಮೂರು ತಿಂಗಳಿನಿಂದ ಡಯಾಲಿಸಿಸ್ ನಿರ್ವಹಣೆ ಸಮಸ್ಯೆ ಬಗ್ಗೆ … [Read more...] about ತಾಲೂಕ ಆಸ್ಪತ್ರೆಯ ಡಯಾಲಿಸಿಸ್ ಘಟಕಕ್ಕೆ 50 ಸಾವಿರ ಮೊತ್ತದ ಚೆಕ್ ವಿತರಿಸಿದ ಜಿಲ್ಲಾ ಪಂಚಾಯತ ಸದಸ್ಯ ಶಿವಾನಂದ ಹೆಗಡೆ ಕಡತೋಕಾ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೂಲಿ ಕಾರ್ಮಿಕರ ಸೌಹಾರ್ದ ಸಹಕಾರಿ ನಿಯಮಿತ ಭಟ್ಕಳ ಶಾಖೆಯನ್ನು ಉದ್ಘಾಟಿಸಿದ ಶಾಸಕ ಸುನೀಲ ನಾಯ್ಕ
ಭಟ್ಕಳ: ತಾಲೂಕಿನ ಹುರುಳಿಸಾಲನಲ್ಲಿ ನೂತನವಾಗಿ ಪ್ರಾರಂಭಗೊಂಡ ಭಟ್ಕಳ ಕೂಲಿ ಕಾರ್ಮಿಕರ ಸೌಹಾರ್ದ ಸಹಕಾರಿ ನಿಯಮಿತ, ಭಟ್ಕಳ ಶಾಖೆಯನ್ನುಶಾಸಕ ಸುನೀಲ ನಾಯ್ಕ ಶುಕ್ರವಾರ ಬೆಳಿಗ್ಗೆ ಉದ್ಘಾಟಿಸಿದರು .ಇದೆ ವೇಳೆ ಶಾಸಕ ಸುನೀಲ ನಾಯ್ಕ ಶಾಖೆ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಶುಭ ಹಾರೈಸಿದ್ದಾರೆ ಈ ಸಂದರ್ಭದಲ್ಲಿ ಎಂ.ಆರ್.ನಾಯ್ಕ, ಈರಪ್ಪ ನಾಯ್ಕ ಗರಡಿಕರ್, ಕೂಲಿ ಕಾರ್ಮಿಕರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಗಾಹು ಸದಸ್ಯರು ಉಪಸ್ಥಿತರಿದ್ದರು. … [Read more...] about ಕೂಲಿ ಕಾರ್ಮಿಕರ ಸೌಹಾರ್ದ ಸಹಕಾರಿ ನಿಯಮಿತ ಭಟ್ಕಳ ಶಾಖೆಯನ್ನು ಉದ್ಘಾಟಿಸಿದ ಶಾಸಕ ಸುನೀಲ ನಾಯ್ಕ
ಇಂಡಿಯನ್ ಕೋಸ್ಟ್ ಗಾರ್ಡ್ ನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ-Indian coast guard recruitment-2021
ಭಾರತೀಯ ಕರಾವಳಿ ನೌಕಾ ಪಡೆಯಲ್ಲಿ (ಇಂಡಿಯನ್ ಕೋಸ್ಟ್ ಗಾರ್ಡ್) ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. .ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಸಲ್ಲಿಸಬಹುದು.Join our whatsapp groupವಿದ್ಯಾರ್ಹತೆ; SSLC,PUC, DIPLOMAಒಟ್ಟು ಹುದ್ದೆಗಳು;350ಹುದ್ದೆಗಳ ವಿವರ; 260 - ನಾವಿಕ್ ( ಜನರಲ್ ಡ್ಯೂಟಿ) ಹುದ್ದೆಗೆ - PUC50 -ನಾವಿಕ್ ಡೊಮೆಸ್ಟಿಕ್ … [Read more...] about ಇಂಡಿಯನ್ ಕೋಸ್ಟ್ ಗಾರ್ಡ್ ನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ-Indian coast guard recruitment-2021
ಹೊನ್ನಾವರ ಪದವಿ ಕಾಲೇಜಿನಲ್ಲಿ ಸ್ಮಾರ್ಟ ತರಗತಿ ಕೋಣೆ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೇಟ್ ಪಿಸಿ ವಿತರಿಸಿದ ಶಾಸಕ ದಿನಕರ ಶೆಟ್ಟಿ
ಹೊನ್ನಾವರ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೇ ಕಾಲೇಜಿನಲ್ಲಿ ಆಯ್ ಸಿ ಟಿ ಸ್ಮಾರ್ಟಕ್ಲಾಸ್ ರೂಮ್ ಉದ್ಘಾಟನೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೇಟ್ಪಿಸಿ ವಿತರಣಾ ಕಾರ್ಯಕ್ರಮವನ್ನು ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಚಾಲನೆ ನೀಡಿದರು.ಕೋರೋನಾ ಹಿನ್ನಲೆಯಲ್ಲಿ ಹತ್ತು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಟ್ಯಾಬ್ ವಿತರಿಸಿ ಮಾತನಾಡಿದ ಅವರು ಸರ್ಕಾರ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯ ಕಲ್ಪಸಿದ್ದರು ಗ್ರಾಮೀಣ ಭಾಗದಲ್ಲಿ … [Read more...] about ಹೊನ್ನಾವರ ಪದವಿ ಕಾಲೇಜಿನಲ್ಲಿ ಸ್ಮಾರ್ಟ ತರಗತಿ ಕೋಣೆ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೇಟ್ ಪಿಸಿ ವಿತರಿಸಿದ ಶಾಸಕ ದಿನಕರ ಶೆಟ್ಟಿ
ಸಂಬಳವಿಲ್ಲದೇ ಕಾರ್ಯನಿರ್ವಹಿಸುತ್ತಿದ್ದ ತಾಲೂಕ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಿಬ್ಬಂದಿಗಳಿಗೆ ವೈಯಕ್ತಿಕವಾಗಿ ಸಹಾಯ ಮಾಡಿದ ಶಾಸಕ ದಿನಕರ ಶೆಟ್ಟಿ
ಹೊನ್ನಾವರ: ಕೋರೋನಾ ಸಂಕಷ್ಟ ಸಮಯದಲ್ಲಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವರಿಗೆ ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿತ್ತು. ಕಳೆದ ಕೆಲ ವರ್ಷದಿಂದ ತಾಲೂಕ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ಸೇವೆ ನೀಡುತ್ತಿದ್ದ ಸಿಬ್ಬಂದಿಗಳು ಕೊರೋನಾ ಸಮಯದಲ್ಲಿ ಸೇವೆ ನೀಡುತ್ತಿದ್ದರು.ಘಟಕ ನಿರ್ವಹಣೆ ಮಾಡುತ್ತಿದ್ದ ಬಿ.ಆರ್.ಶೆಟ್ಟಿ ಪೌಂಡೇಶನ್ ನಿರ್ವಹಣೆ ಮಾಡುತ್ತಿರಲಿಲ್ಲ. ಶಾಸಕ ಸುನೀಲನಾಯ್ಕ ಸಲಕರಣೆ ಹಾಗೂ ಡಯಾಲಿಸಿಸ್ ತಗಲುವ ಖರ್ಚು ನೀಡಿ ಸಹಕಾರ ನೀಡಿದ್ದರು. … [Read more...] about ಸಂಬಳವಿಲ್ಲದೇ ಕಾರ್ಯನಿರ್ವಹಿಸುತ್ತಿದ್ದ ತಾಲೂಕ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಿಬ್ಬಂದಿಗಳಿಗೆ ವೈಯಕ್ತಿಕವಾಗಿ ಸಹಾಯ ಮಾಡಿದ ಶಾಸಕ ದಿನಕರ ಶೆಟ್ಟಿ




