ಕಾರವಾರದ ಕದಂಬ ನೌಕಾನೆಲೆಗೆ ಗುರುವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದರು. ನೌಕಾನೆಲೆಯ ಎರಡನೇಯ ಹಂತದ ವಿಸ್ತರಣಾ ಕಾಮಗಾರಿಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು.ನೌಕಾಪ್ರದೇಶದ ಸರ್ವೇಕ್ಷಣೆ ನಡೆಸಿದ ಸಚಿವ ರಾಜನಾಥ ಸಿಂಗ್ಗೆ ಅಧಿಕಾರಿಗಳು ಎರಡನೇಯ ಹಂತದ ಕಾಮಗಾರಿ ಕುರಿತು ಮಾಹಿತಿ ನೀಡಿದರು. ಇದೇ ವೇಳೆ ಹಡಗುಗಳ ರಿಪೇರಿ ಕಾರ್ಯ ಕೈಗೊಳ್ಳುವ ಲಿಫ್ಟಿಂಗ್ ಯಂತ್ರಗಳ ಸಾಮರ್ಥ್ಯವನ್ನು ಪ್ರದರ್ಶಿಸಲಾಯಿತು. ಜೊತೆಗೆ ನೌಕಾ ಜಟ್ಟಿಯಲ್ಲಿನ … [Read more...] about ಕಾರವಾರದ ಕದಂಬ ನೌಕಾನೆಲೆಗೆ ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ ಸಿಂಗ್ ಭೇಟಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ವಿತರಣೆ
ಯಲ್ಲಾಪುರ: ದೇಶವೇ ಕೋವಿಡ್ ಮಹಾಮಾರಿಯಿಂದ ತತ್ತರಿಸಿದೆ.ಆದರೂ ವಿದ್ಯಾರ್ಥಿಗಳ ಭವಿಷ್ಯ ಮಂಕಾಗಬಾರದು,ಈದಿಶೆಯಲಿ ಸರಕಾರ ಕಾಲೇಜು ವಿದ್ಯಾರ್ಥಿಗಳಿಗೆ ೧ಲಕ್ಷ ೫೫ ಸಾವಿರ ಉಚಿತ ಟ್ಯಾಬ್ಲೆಟ್ ವಿತರಣೆ ಸೇರಿದಂತೆ ಹತ್ತು ಹಲವು ಯೋಜನೆಗಳೊಂದಿಗೆ ವಿನೂತನ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ ಎಂದು ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತ್ತಕೋತ್ತರ ಕೇಂದ್ರದಲ್ಲಿ ಉಚಿತ ಟ್ಯಾಬ್ಲೆಟ್ ವಿತರಣೆ … [Read more...] about ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ವಿತರಣೆ
ಶಾಸಕ ಆರ್.ವಿ ದೇಶಪಾಂಡೆಯಿಂದತಾಲೂಕಾ ಸರಕಾರಿ ಆಸ್ಪತ್ರೆಗೆ ಆಮ್ಲಜನಕ ಸಾಂದ್ರಕ ಕೊಡುಗೆ
ಯಲ್ಲಾಪುರ: ತಾಲೂಕಿನ ಸರಕಾರಿ ಆಸ್ಪತ್ರೆಗೆ ಮಾಜಿ ಸಚಿವ , ಶಾಸಕ ಆರ್.ವಿ ದೇಶಪಾಂಡೆ ಹಾಗೂ ಯುವ ಮುಖಂಡ ಪ್ರಶಾಂತ ದೇಶಪಾಂಡೆ ನೀಡಿದ ಸುಮಾರು ೬೦,೦೦೦ ರೂ ಮೌಲ್ಯದ ಆಮ್ಲಜನಕ ಸಾಂದ್ರಕ ವನ್ನು ಗುರುವಾರ ಬ್ಲಾಕ್ ಕಾಂಗ್ರೇಸ್ ಸಮಿತಿ ಮೂಲಕ ತಾಲೂಕಾ ಆಸ್ಪತ್ರೆಯ ವೈದ್ಯರಿಗೆ ಹಸ್ತಾಂತರಿಸಲಾಯಿತು.ನಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ ಡಿ.ಎನ್ ಗಾಂವ್ಕರ ಮಾತನಾಡಿ ಹಿರಿಯ ನಾಯಕರಾದ ಆರ್ವಿ.ದೇಶಪಾಂಡೆಯವರು ಕೋವಿಡ್ ಸಂಕಷ್ಟದಲ್ಲಿ ತಮ್ಮ ಕುಟುಂಬದವತಿಯಿಂದ ರಾಜಕೀಯ … [Read more...] about ಶಾಸಕ ಆರ್.ವಿ ದೇಶಪಾಂಡೆಯಿಂದತಾಲೂಕಾ ಸರಕಾರಿ ಆಸ್ಪತ್ರೆಗೆ ಆಮ್ಲಜನಕ ಸಾಂದ್ರಕ ಕೊಡುಗೆ
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೊಬೈಲ್ ಕಳ್ಳತನ ; ಇಬ್ಬರ ಯುವಕರ ಬಂಧನ
ಭಟ್ಕಳ: ಬೆಂಗಳೂರಿನಿಂದ ಕಾರವಾರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಮಹಿಯೋರ್ವಳ ಮೊಬೈಲ್ ಫೋನ್ ಮತ್ತು ಎ. ಟಿ. ಎಂ ಕಳ್ಳತನ ಮಾಡಿ ಪರಾರಿಯಾದ ಇಬ್ಬರು ಯುವಕರನ್ನು ಮುರುಡೇಶ್ವರ ಸಮುದ್ರ ತೀರದಲ್ಲಿ ಬಂಧಿಸಲಾಗಿದೆ .ಬಂಧಿತ ಆರೋಪಿಗಳು ನಂದನ್ ಕೆ ಮತ್ತು ಕಾಂತ್ರಾಜು ವಿ ಆರ್ ಬೆಂಗಳೂರಿನ ನೇಲಮಂಗಲ ನಿವಾಸಿ ಎಂದು ತಿಳಿದು ಬಂದಿದೆ. ಬೆಂಗಳೂರಿನಿಂದ ಅಂಕೋಲಕ್ಕೆ ರೈಲಿನಲ್ಲಿ ಪ್ರಾಯಾಣಿಸುತ್ತಿದ್ದ ಮಹಿಳೆಯೋರ್ವಳು ಮಂಕಿ ರೈಲ್ವೆ ನಿಲ್ದಾಣದಲ್ಲಿ ತನ್ನ ಮೊಬೈಲ್ … [Read more...] about ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೊಬೈಲ್ ಕಳ್ಳತನ ; ಇಬ್ಬರ ಯುವಕರ ಬಂಧನ
ಲಾಕ್ ಡೌನ ಸಡಿಲಿಕೆಯಿಂದನಿಧಾನವಾಗಿ ಮುರುಡೇಶ್ವರದತ್ತ ಮುಖ ಮಾಡುತ್ತಿದ್ದಾರೆ ಪ್ರವಾಸಿಗರ ದಂಡು
ಭಟ್ಕಳ: ಸತತ ಎರಡು ವರ್ಷಗಳ ಕಾಲ ಕೋವಿಡ್ ವೈರಸ್ ತನ್ನ ದಾಳಿಯಿಂದ ವ್ಯಾಪಾರ ವಹಿವಾಟು, ಉದ್ಯೋಗ, ಕೂಲಿ ಎಲ್ಲವನ್ನು ಕಸಿದುಕೊಂಡಿರುವದರ ಜೊತೆಗೆ ಪ್ರವಾಸೋದ್ಯಮಕ್ಕೂ ಭಾರಿ ಪೆಟ್ಟು ನೀಡಿದ್ದು, ಅದರಂತೆ ಎರಡನೇ ಅಲೆಯಿಂದಾಗ ಲಾಕ್ ಡೌನ ಆಗಿದ್ದ ವಿಶ್ವ ಪ್ರಸಿದ್ಧ ಮುರುಡೇಶ್ವರಕ್ಕೆ ನಿಧಾನವಾಗಿ ಪ್ರವಾಸಿಗರು ಅನ್ ಲಾಕ್ ನಿಂದಾಗಿ ಇತ್ತ ಕಡೆ ಮುಖ ಮಾಡುತ್ತಿದ್ದಾರೆ.ಕಳೆದ ವರ್ಷವೂ ಸಹ ಕೋವಿಡ್ ಜನರನ್ನು ಬಿಡದೇ ಕಾಡಿದ್ದು ಆಗಲೂ ಸಹ ಲಕ್ಷಗಟ್ಟಲೆ ಹಣವೂ … [Read more...] about ಲಾಕ್ ಡೌನ ಸಡಿಲಿಕೆಯಿಂದನಿಧಾನವಾಗಿ ಮುರುಡೇಶ್ವರದತ್ತ ಮುಖ ಮಾಡುತ್ತಿದ್ದಾರೆ ಪ್ರವಾಸಿಗರ ದಂಡು




