ಯಲ್ಲಾಪುರ: ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಪ್ರಕರಣಗಳಿಗೆ ಸಂಬಧಿಸಿದಂತೆ ಪಟ್ಟಣದ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಲೂಕಿನ ಹೆಮ್ಮಾಡಿಕುಂಬ್ರಿ ನಿವಾಸಿ ಗೋಪಾಲ ಕೃಷ್ಣ ನಾಯ್ಕ(೫೮) ಎಂಬಾತನು ಜೂ೨೦ ರ ರಾತ್ರಿ ೧೦.೩೦ಕ್ಕೆ ತನ್ನ ಮನೆಯಿಂದ ಹೊರಹೋದವರು ಹೆಮ್ಮಾಡಿಕುಂಬ್ರಿಯಲ್ಲಿ ಹೊಸದಾಗಿ ಕಟ್ಟುತ್ತಿರುವ ಬ್ರಿಡ್ಜ ಬಳಿಯ ಹಳ್ಳ ದಾಟುತ್ತಿರುವಾಗ ಆಕಸ್ಮತ್ತಾಗಿಕಾಲು ಜಾರಿ ಹಳ್ಳಕ್ಕೆ ಬಿದ್ದು ನೀರಿನಲ್ಲಿ ಮುಳುಗಿದ್ದರಿಂದ ಜೂ.೨೧ ಸಂಜೆ ಶವವಾಗಿ … [Read more...] about ನೀರಿನಲ್ಲಿ ಮುಳುಗಿ ಸಾವು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬಾವಿಯಲ್ಲಿ ಕಾಲು ಜಾರಿ ಬಿದ್ದು ವೃದ್ದೆ ಸಾವು
ಯಲ್ಲಾಫುರ :ತಾಲೂಕಿನ ಹಾಸಣಗಿ ಗ್ರಾಮದ ಅನಸೂಯಾ ಸುಬ್ರಾಯ ಭಟ್ಟ(೮೨) ಎಂಬಾಕೆಯು ಸೋಮವಾರ ಸಂಜೆ ತನ್ನ ಮನೆಯ ಹಿತ್ತಲಿನಲ್ಲಿರುವ ಬಾವಿಯ ಹತ್ತಿರ ನೀರು ತರುವ ಅಥವಾ ಇನ್ನಾವುದೋ ಕಾರಣಕ್ಕೆ ಹೋದವಳು ಆಕಸ್ಮಿಕವಾಗಿ ಕಾಲು ಜಾರಿ ಬಾವಿಯಲ್ಲಿ ಬಿದ್ದು ಮೃತಪಟ್ಟಿರುತ್ತಾಳೆ ಎಂದು ಪುತ್ರ ಜನಾರ್ಧನ ಸುಬ್ರಾಯ ಭಟ್ಟ ಎಂಬುವರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಪ್ರಕರಣಗಳಿಗೆ ಸಂಬAದಿಸಿದAತೆ ಯಲ್ಲಾಪುರ ಪೋಲಿಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. … [Read more...] about ಬಾವಿಯಲ್ಲಿ ಕಾಲು ಜಾರಿ ಬಿದ್ದು ವೃದ್ದೆ ಸಾವು
ಡಾ.ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನ: ಆಚರಣೆ
ಯಲ್ಲಾಪುರ : ಭಾರತೀಯ ಜನಸಂಘದ ಸ್ಥಾಪಕರಾದ ಡಾ.ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನದ ಅಂಗವಾಗಿ ಬುಧವಾರ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಮಹಾನ್ ಚೇತನ ಡಾ.ಶ್ಯಾಮಪ್ರಸಾದ್ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಗಳನ್ನು ಅರ್ಪಿಸಿ,ಗೌರವ ನಮನಗಳನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಜಿ ಗಾಂವ್ಕರ್, ಪ್ರಧಾನ ಕಾರ್ಯದರ್ಶಿಗಳಾದ ರವಿ ಭಟ್ ಬರಗದ್ದೆ , ಪ್ರಸಾದ ಹೆಗಡೆ, ಯುವ ಮೋರ್ಚಾದ … [Read more...] about ಡಾ.ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನ: ಆಚರಣೆ
ಕಾಡು ಪ್ರಾಣಿಗಳು, ಪಕ್ಷಿ ಹಾಗೂ ಇತರ ಜೀವಸಂಕುಲಗಳಿಗೆ ಪೂರಕ ಆಹಾರ ನೀಡುವ ಸಸಿಗಳನ್ನು ನಾಟಿ ಮಾಡುವ ಮೂಲಕ ವಾರ್ಷಿಕೋತ್ಸವ ಆಚರಣೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆ ಹೊನ್ನಾವರ, ಅರಣ್ಯ ಇಲಾಖೆ ಹಾಗೂ ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆ, ಕೊಳಗದ್ದೆ ಇವರ ಸಂಯುಕ್ತ ಆಶ್ರಯದಲ್ಲಿ "ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ" ಇದರ ವಾರ್ಷಿಕೋತ್ಸವ ಪ್ರಯುಕ್ತ "ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ"ದಡಿ ಹಣ್ಣಿನ ಗಿಡ ನಾಟಿ ಕಾರ್ಯಕ್ರಮಹಮ್ಮಿಕೊಳ್ಳಲಾಗಿತ್ತು.ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ ಡಿ ವೀರೇಂದ್ರ ಹೆಗ್ಗಡೆಯವರ ಕರೆಯ ಮೆರೆಗೆ "ಭೂಮಿ ತಾಯಿಯನ್ನು ರಕ್ಷಿಸಿ ಹಾಗೂ ಮುಂದಿನ … [Read more...] about ಕಾಡು ಪ್ರಾಣಿಗಳು, ಪಕ್ಷಿ ಹಾಗೂ ಇತರ ಜೀವಸಂಕುಲಗಳಿಗೆ ಪೂರಕ ಆಹಾರ ನೀಡುವ ಸಸಿಗಳನ್ನು ನಾಟಿ ಮಾಡುವ ಮೂಲಕ ವಾರ್ಷಿಕೋತ್ಸವ ಆಚರಣೆ
ಕೆಂಪು ಕಲ್ಲು ಗಣಿಗಾರಿಕೆ ಮೇಲೆ ಅಧಿಕಾರಿಗಳಿಂದ ದಾಳಿ: ಯಂತ್ರೋಪಕರಣಗಳು ವಶ
ಭಟ್ಕಳ: ತಾಲೂಕಿನ ಮುಠ್ಠಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತಲಾನ್ ಮರಂಬಳ್ಳಿ ಗ್ರಾಮದ ಹಾಡಿ ಸರ್ವೆ ನಂ.155ರಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ಮಾಡುತ್ತಿರುವುದನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ ಕಾರವಾರ ಹಾಗೂ ಕಂದಾಯ ಇಲಾಖೆ ಭಟ್ಕಳ ಇವುಗಳ ಜಂಟಿ ಕಾರ್ಯಾಚರಣೆಯ ಮೂಲಕ ದಾಳಿ ನಡೆಸಿ ಯಂತ್ರೋಪಕರಣಗಳನ್ನು ವಶಪಡಿಸಿಕೊಳ್ಳಲಾಯಿತು.ಕಳೆದ ಹಲವಾರು ದಿನಗಳಿಂದ ಅಕ್ರಮವಾಗಿ ಗಣಿಗಾರಿಕೆಯನ್ನು ಮಾಡುತ್ತಿರುವ ಕುರಿತು ಮರಂಬಳ್ಳಿ ಗ್ರಾಮಸ್ಥರು ಸಹಾಯಕ … [Read more...] about ಕೆಂಪು ಕಲ್ಲು ಗಣಿಗಾರಿಕೆ ಮೇಲೆ ಅಧಿಕಾರಿಗಳಿಂದ ದಾಳಿ: ಯಂತ್ರೋಪಕರಣಗಳು ವಶ



