ಹೊನ್ನಾವರ: ತಾಲೂಕಿನ ಹಳದೀಪುರ ಅಗ್ರಹಾರ ಸಮೀಪದ ದೇವಿದಾಸ್ ಸುಬ್ರಾಯ ಗುನಗಿ ಇವರ ಮನೆಯ ಸುಮಾರು ೩೫ ಅಡಿ ಆಳದ ಬಾವಿಯಲ್ಲಿ ಆಕಸ್ಮಿಕವಾಗಿ ಗೋವು ಬಿದ್ದಿತ್ತು. ವಿಷಯ ತಿಳಿದ ಸಾರ್ವಜನಿಕರು ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕಾಗಮಿಸಜದ ಸಿಬ್ವಂದಿಗಳು ರಕ್ಷಣಾ ಉಪಕರಣದ ಸಹಾಯದಿಂದ ಬಾವಿಯಲ್ಲಿ ಬಿದ್ದ ಗೋವನ್ನು ಯಶ್ವಸಿಯಾಗಿ ಮೇಲಕ್ಕೆತ್ತಿದ್ದಾರೆ. ಸಿಬ್ವಂದಿಗಳ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. ಠಾಣಾಧಿಕಾರಿ … [Read more...] about 35 ಅಡಿ ಕೆರೆಯಲ್ಲಿ ಆಕಸ್ಮೀಕವಾಗಿ ಬಿದ್ದ ಗೋ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬದುಕಿನ ಹಾಡು ಮುಗಿಸಿದ ಹನುಮಿ – ನೋವುಂಡು ನಗು ಚೆಲ್ಲಿ ಮರೆಯಾದ&ಜಾನಪದ ಹಾಡು ಹಕ್ಕಿ
ಜಾನಪದ ಶ್ರೀ, ಜ್ಞಾನ ವಿಜ್ಞಾನ ಪೃಶಸ್ತಿ ಪುರಸ್ಕೃತ ಸಾವಿರ ಹಾಡುಗಳ ಸಾಮ್ರಾಜ್ಞಿ ಇನ್ನು ನೆನಪು ಮಾತ್ರಹೊನ್ನಾವರ : ಎಳೆ ಬದುಕಿನ ಮುಂಜಾನೆಯಿಂದ ಇಳಿ ಬದುಕಿನ ಮುಸ್ಸಂಜೆಯವರೆಗೂ ಸಾಲು ಸಾಲು ನೋವು, ಸವಾಲುಗಳಿಂದ ಜರ್ಝರಿತವಾಗುತ್ತಲೇ ಸಾಗಿದರೂ ನಾನು ಹಾಡುವುದು ನನಗೆಂದು ಎದೆಯ ಭಾರ ಇಳಿಯಲೆಂದು ಎಮದುಕೊಳ್ಳುತ್ತಾ ಸಾವಿರಕ್ಕೂ ಹೆಚ್ಚು ಜಾನಪದ ಹಾಡುಗಳನ್ನು ನಾಲಿಗೆಯ ತುದಿಯಲ್ಲಿಟ್ಟುಕೊಂಡು ಕೇಳುಗರನ್ನು ಮೂಕವಿಸ್ಮಿತರನ್ನಾಗಿಸುತ್ತಲೇ ಸಾಧನೆಯ ಪಥದಲ್ಲಿ ಹೆಜ್ಜೆಹಾಕಿದ … [Read more...] about ಬದುಕಿನ ಹಾಡು ಮುಗಿಸಿದ ಹನುಮಿ – ನೋವುಂಡು ನಗು ಚೆಲ್ಲಿ ಮರೆಯಾದ&ಜಾನಪದ ಹಾಡು ಹಕ್ಕಿ
ಅಧಿಕಾರಿಗಳ ಎಚ್ಚರಿಕೆಗೆ ಎಚ್ಚೆತ್ತ ಕೋಳಿ ಅಂಗಡಿಕಾರರು – ತ್ಯಾಜ್ಯ ವಿಲೇವಾರಿ ಘಟಕದ ಮುಂದೆ ಸುರಿದಿದ್ದ ತ್ಯಾಜ್ಯ ವಿಲೇವಾರಿ
ಭಟ್ಕಳ: ತಾಲೂಕಿನ ಪುರಸಭೆಯ ವತಿಯಿಂದ ಪಟ್ಟಣ ಪ್ರದೇಶದ ಕೋಳಿ ಅಂಗಡಿಗಳ ತ್ಯಾಜ್ಯ ವಿಲೇವಾರಿ ಸಂಬಂಧ ವಿಧಿಸಲಾಗಿರುವ ಸಾಗಾಟ ಶುಲ್ಕವನ್ನು ವಿರೋಧಿಸಿ ಪ್ರತಿಭಟನೆ ನಡೆಸುವ ಭರದಲ್ಲಿ ಅಂಗಡಿಕಾರರು ತ್ಯಾಜ್ಯವನ್ನು ತಂದು ವಿಲೇವಾರಿ ಘಟಕದ ಮುಂದೆ ಸುರಿದಿದ್ದು, ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾದ ಘಟನೆ ನಡೆದಿದೆ.ಕಳೆದ ಕೆಲವು ತಿಂಗಳುಗಳಿಂದ ತಾಲೂಕಿನ ಪಟ್ಟಣ ಪ್ರದೇಶದ ಕೋಳಿ ಅಂಗಡಿಗಳ ತ್ಯಾಜ್ಯಗಳನ್ನು ಮಂಗಳೂರಿನಲ್ಲಿರುವ ಸೌಝಾ ಫಡ್ ಪ್ರೊಸೆಸಿಂಗ್ ಘಟಕಕ್ಕೆ ( … [Read more...] about ಅಧಿಕಾರಿಗಳ ಎಚ್ಚರಿಕೆಗೆ ಎಚ್ಚೆತ್ತ ಕೋಳಿ ಅಂಗಡಿಕಾರರು – ತ್ಯಾಜ್ಯ ವಿಲೇವಾರಿ ಘಟಕದ ಮುಂದೆ ಸುರಿದಿದ್ದ ತ್ಯಾಜ್ಯ ವಿಲೇವಾರಿ
RDPR Recruitment /ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿ 2021
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ) ಯೋಜನೆಯಡಿ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.ವಿದ್ಯಾರ್ಹತೆ;ಎಂಸಿಎ / ಎಂಎಸ್ಸಿ / ಬಿಇ / ಪೋಸ್ಟ್ ಗ್ರಾಜುಯೇಟ್ ಪದವಿ / ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.ಅಧಿಸೂಚನೆ ದಿನಾಂಕ / … [Read more...] about RDPR Recruitment /ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿ 2021
ಆಟೋ ಮತ್ತು ಕಾರು ನಡುವೆ ಅಪಘಾತ; ಕಾರು ಚಾಲಕನ ಮೇಲೆ ಪ್ರಕರಣ ದಾಖಲು
ಭಟ್ಕಳ: ತಾಲೂಕಿನ ಮೂಡ್ ಭಟ್ಕಳ ಬೈಪಾಸ್ ಸಮೀಪ ಆಟೋ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ ಹೊನ್ನಾವರದಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರೊಂದು ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದಿದ್ದು ತಾಲ್ಲೂಕಿನ ಪುರ ವರ್ಗದಿಂದ ಭಟ್ಕಳ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು.ಡಿಕ್ಕಿಯ ರಭಸಕ್ಕೆ ಆಟೊ ರಿಕ್ಷಾ ನಜ್ಜುಗುಜ್ಜಾಗಿದ್ದು. ಆಟೋ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ … [Read more...] about ಆಟೋ ಮತ್ತು ಕಾರು ನಡುವೆ ಅಪಘಾತ; ಕಾರು ಚಾಲಕನ ಮೇಲೆ ಪ್ರಕರಣ ದಾಖಲು



