ಯಲ್ಲಾಪುರ : ಪತಂಜಲಿ ಯೋಗ ಸಮಿತಿ ಹಾಗೂ ತಾಲೂಕಾ ಭಾಜಪ ಘಟಕ ಇವರ ಆಶ್ರಯದಲ್ಲಿ ಪಟ್ಟಣದ ಎಪಿಎಂಸಿ ಆವಾರದ ಅಡಿಕೆ ಭವನದಲ್ಲಿ ೭ನೇ ವಿಶ್ವ ಯೋಗ ದಿನಾಚರಣೆಯನ್ನು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ವಿಕೇಂದ್ರೀಕರಣ ಆಯೋಗದ ಉಪಾಧ್ಯಕ್ಷ ಪ್ರಮೋದ ಉದ್ಘಾಟಿಸಿ ಸರಳವಾಗಿ ಆಚರಿಸಲಾಯಿತು.ನಂತರ ನಡೆದ ಯೋಗ ಪ್ರಾತ್ಯಕ್ಷಿಕೆಯನ್ನು ಯೋಗ ಶಿಕ್ಷಕರಾದ ಕನಕಪ್ಪ ಹಾಗೂ ನಾಗೇಶ್ ರಾಯ್ಕರ್ ರವರು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಆಯುಷ್ ಇಲಾಖೆಯ … [Read more...] about ಯಲ್ಲಾಪುರದಲ್ಲಿ ೭ನೇ ವಿಶ್ವ ಯೋಗ ದಿನಾಚರಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಡೋಂಗ್ರಿ ಸೇತುವೆ ನಿರ್ಮಾಣ ಕ್ಕೆ 25 ಕೋಟಿ ಅನುಮೋದನೆ :ಸಚಿವ ಹೆಬ್ಬಾರ್
ಯಲ್ಲಾಪುರ :ಅಂಕೋಲಾ ತಾಲೂಕಿನ ಡೋಂಗ್ರಿ ಸೇತುವೆಯನ್ನು ಸುಮಾರು 25 ಕೋಟಿ ರೂಪಾಯಿ ಅನುದಾನದಲ್ಲಿ ಸುಸಜ್ಜಿತವಾಗಿ ನಿರ್ಮಾಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರು ಪ್ರಕಟಿಸಿದ್ದಾರೆ.ರಾಮನಗುಳಿ, ಡೋಂಗ್ರಿ ಸುತ್ತ ಮುತ್ತಲಿನ ಜನರು ಒಂದು ಗ್ರಾಮದಿಂದ ಮತ್ತೊಂದು ಗ್ರಾಮಕ್ಕೆ ತೆರಳಲು ದೋಣಿಯನ್ನು ಆಶ್ರಯಿಸಬೇಕಾಗಿತ್ತು, ಸೇತುವೆ ನಿರ್ಮಾಣದಿಂದ ಈ ಭಾಗದ ಜನರ ದಶಕಗಳ ಕನಸು ನನಸಾದಂತಾಗುತ್ತದೆ … [Read more...] about ಡೋಂಗ್ರಿ ಸೇತುವೆ ನಿರ್ಮಾಣ ಕ್ಕೆ 25 ಕೋಟಿ ಅನುಮೋದನೆ :ಸಚಿವ ಹೆಬ್ಬಾರ್
ಉಮ್ಮಚಗಿಯಲ್ಲಿ ಯೋಗ ದಿನ
ಯಲ್ಲಾಪುರ :ವಿಶ್ವ ಯೋಗ ದಿನದ ಅಂಗವಾಗಿ ಬಿಜೆಪಿ ಮಂಡಲದ ವತಿಯಿಂದ ಉಮ್ಮಚಗಿಯ ವಿದ್ಯಾ ಗಣಪತಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಯೋಗ ದಿನ ಕಾರ್ಯಕ್ರಮವನ್ನು ವಿಧಾನಪರಿಷತ್ ಸದಸ್ಯ ಶಾಂತಾರಾಮ ಸಿದ್ದಿಉದ್ಘಾಟಿಸಿದರು.ಯೋಗಗುರು ಶ್ರೀಪಾದ ಹೆಗಡೆ ಕನ್ನೆನಳ್ಳಿ ಮಾರ್ಗದರ್ಶನದಲ್ಲಿ ಯೋಗ ಕಾರ್ಯಕ್ರಮ ನಡೆಯಿತು,ಈ ಸಂದರ್ಭದಲ್ಲಿ ಬಿ.ಜೆ.ಪಿ ಜಿಲ್ಲಾ ಉಪಾಧ್ಯಕ್ಷ ರಾಘು ಭಟ್ , ಜಿಲ್ಲಾ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಮಂಜು ಮೊಗೇರ .ತಾಲೂಕಾ S.C ಮೋರ್ಚಾ ಅದ್ಯಕ್ಷ … [Read more...] about ಉಮ್ಮಚಗಿಯಲ್ಲಿ ಯೋಗ ದಿನ
ಆಕಳು ಹಳ್ಳಕ್ಕೆ ಬಿದ್ದು ಸಾವು
ಯಲ್ಲಾಪುರ : ತಾಲ್ಲೂಕಿನಲ್ಲಿ ಶನಿವಾರ ಮಳೆ ಆರ್ಭಟ ಸ್ವಲ್ಪ ಕಡಿಮೆಯಾದರೂ ಕಳೆದ ಮರ್ನಾಲ್ಕು ದಿನದಿಂದ ಅಲ್ಲಲ್ಲಿ ಭಾರಿ ಮಳೆ ಸುರಿದಿದ್ದರಿಂದ ತಾಲ್ಲೂಕಿನ ಮದ್ನೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾದೇವಕೊಪ್ಪದ ಬಾಬು ನಕಲು ಪಾಟೀಲ್ ಎಂಬುವವರ ಮನೆ ಗೋಡೆ ಕುಸಿದು ಬಿದ್ದಿದ್ದು, ಶೇ ೨೦ ಹಾನಿಯಾಗಿದೆ ಎಂದು ಕಂದಾಯ ಇಲಾಖೆಯ ಮಾಹಿತಿ ತಿಳಿಸಿದೆ. ತಾಲ್ಲೂಕಿನ ಚಂದ್ಗುಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಹುತಕಂಡ್ ಗ್ರಾಮದ … [Read more...] about ಆಕಳು ಹಳ್ಳಕ್ಕೆ ಬಿದ್ದು ಸಾವು
ಮಳೆಗೆ ಮನೆಯ ಮೇಲ್ಛಾವಣಿ ಮುರಿದು ಬಿದ್ದು ಹಾನಿ
ಯಲ್ಲಾಪುರ: ತಾಲೂಕಿನಲ್ಲಿ ಕಳೆದ ಮರ್ನಾಲ್ಕು ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದ್ದು ಕೆರೆ ಬಾವಿ, ನದಿಗಳು ತುಂಬಿ ಹರಿಯುತ್ತಿವೆ. ರಭಸವಾದ ಗಾಲಿ ಮಳೆಗೆ ಕೆಲವೆಡೆ ರಸ್ತೆ, ಮನೆಗಳ ಮೇಲೆ ಮರಬಿದ್ದು ಮನೆಯಲ್ಲಿದ್ದವರಿಗೆ ಗಾಯ ಆಗಿದೆ. ವಿದ್ಯುತ ಕಂಬಗಳು ಅಲ್ಲಲ್ಲಿ ಧರೆಗುರುಳಿವೆ. ಇದರಿಂದ ವಿದ್ಯುತ ಕಣ್ಣುಮುಚ್ಚಾಲೆ ಸಾಮಾನ್ಯವೆಂಬಂತಾಗಿದೆ. ತಾಲೂಕಿನ ಕುಂದರಗಿಗ್ರಾಪಂ ವ್ಯಾಪ್ತಿಯ ಭರತನಹಳ್ಳಿಯಿಂದ ಉಚಗೇರಿ ತೆರಳುವ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನದ ಮೇಲೆ ಮರ … [Read more...] about ಮಳೆಗೆ ಮನೆಯ ಮೇಲ್ಛಾವಣಿ ಮುರಿದು ಬಿದ್ದು ಹಾನಿ




