ಭಟ್ಕಳ: ತಾಲೂಕಿನ ಸಂಶುದ್ದೀನ ಸರ್ಕಲ ನಲ್ಲಿ ಆಂಬುಲೆನ್ಸ್ ಹಾಗೂ ಆಟೋ ನಡುವೆ ಅಪಘಾತ ಸಂಭವಿಸಿದ್ದು ಅದ್ರಷ್ಟವಾಸಾತ್ ಯಾವುದೇ ಪ್ರಾಣ ಹಾನಿಯಾಗದಿರುವ ಘಟನೆ ರವಿವಾರ ವರದಿ ಯಾಗಿದೆಹೊನ್ನಾವರದಿಂದ ಮಣಿಪಾಲ ಆಸ್ಪತ್ರೆಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ಅದೇ ಮಾರ್ಗವಾಗಿ ಬರುತ್ತಿದ್ದ ಆಟೋ ಸಂಶುದ್ದೀನ ಸರ್ಕಲನಲ್ಲಿ ಬಂದರ್ ರಸ್ತೆಗೆ ತಿರುಗುವ ವೇಳೆ ಅಂಬ್ಯುಲೆನ್ಸ್ ಹಾಗೂ ಆಟೋ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಆಂಬ್ಯುಲೆನ್ಸ್ ಬಡಿದ ರಭಸಕ್ಕೆ … [Read more...] about ಆಂಬ್ಯುಲೆನ್ಸ್ ಆಟೋ ನಡುವೆ ಅಪಘಾತ: ಸಣ್ಣ ಪುಟ್ಟ ಗಾಯದಿಂದ ಆಟೋ ಚಾಲಕ ಪ್ರಾಣಾಪಾಯದಿಂದ ಪಾರು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಭಟ್ಕಳದಲ್ಲಿ ವಾಸವಿದ್ದ ಪಾಕಿಸ್ಥಾನಿ ಮಹಿಳೆಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೊಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂಜಾವೇ ಆಗ್ರಹ
ಹೊನ್ನಾವರ : ಕಳೆದ ಆರು ವರ್ಷಗಳಿಂದ ಭಟ್ಕಳದಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕಿಸ್ಥಾನಿ ಪ್ರಜೆಯಾಗಿರುವ ಮಹಿಳೆಗೆ ಇಲ್ಲಿನ ಆಧಾರ್ ಕಾರ್ಡ, ಪಾನ್ ಕಾರ್ಡ, ರೇಶನ್ ಕಾರ್ಡ ಮುಂತಾದ ದಾಖಲೆಗಳನ್ನು ಮಾಡಿಕೊಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆಯ ಸದಸ್ಯರು ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.ದೇಶದ ಯಾವುದೇ ಮೂಲೆಯಲ್ಲಿ ಭಯೋತ್ಪಾದನೆ ಕೃತ್ಯಗಳು ನಡೆದರೂ ಅದರ ಸಂಬಂಧ ಭಟ್ಕಳದೊಂದಿಗೆ … [Read more...] about ಭಟ್ಕಳದಲ್ಲಿ ವಾಸವಿದ್ದ ಪಾಕಿಸ್ಥಾನಿ ಮಹಿಳೆಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೊಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂಜಾವೇ ಆಗ್ರಹ
ಸಂಪೂರ್ಣ ಹದಗೆಟ್ಟು ಸಂಚರಿಸಲಾಗದ ರಸ್ತೆ ದಾಟಲು ಬೇಕಿದೆ ದೋಣಿ ವ್ಯವಸ್ಥೆ”ಹಿಗೊಂದು ವಿಶೇಷ ಆಗ್ರಹದ ಮೂಲಕ ರಸ್ತೆ ಸರಿಪಡಿಸುವಂತೆ ಸ್ಥಳೀಯರಿಂದ ಆಗ್ರಹ’
ಭಟ್ಕಳ: ಸದ್ಯ ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಬೆಂಗ್ರೆ ಪಂಚಾಯತ ವ್ಯಾಪ್ತಿಯ ಮಾವಿನಕಟ್ಟೆ- ಸಣಬಾವಿ ಮಾರ್ಗವಾಗಿ ಸಂಚರಿಸುವ ರಸ್ತೆಯೂ ಹೊಂಡದಿಂದ ಕೂಡಿದ್ದು, ಸಂಚಾರ ಅಸಾಧ್ಯ ಎನ್ನುವಷ್ಟರ ಮಟ್ಟಿಗೆ ನೀರು ನಿಂತಿದ್ದ ಹಿನ್ನೆಲೆ ಜನಪ್ರತಿನಿಧಿಗಳಿಗೆ ಪರಿಸ್ಥಿತಿ ತಿಳಿಯಪಡಿಸಲು ಸ್ಥಳೀಯ ಯುವಕನೋರ್ವ ರಸ್ತೆ ದಾಟಲು ದೋಣಿಯ ವ್ಯವಸ್ಥೆ ಕಲ್ಪಿಸುವಂತೆ ವಿಶೇಷ ರೀತಿಯಲ್ಲಿ ಆಗ್ರಹಿಸಿದ್ದಾರೆ.ಮಳೆಗಾಲಕ್ಕೂ ಪೂರ್ವದಲ್ಲಿ ತಾಲೂಕಿನಾದ್ಯಂತ … [Read more...] about ಸಂಪೂರ್ಣ ಹದಗೆಟ್ಟು ಸಂಚರಿಸಲಾಗದ ರಸ್ತೆ ದಾಟಲು ಬೇಕಿದೆ ದೋಣಿ ವ್ಯವಸ್ಥೆ”ಹಿಗೊಂದು ವಿಶೇಷ ಆಗ್ರಹದ ಮೂಲಕ ರಸ್ತೆ ಸರಿಪಡಿಸುವಂತೆ ಸ್ಥಳೀಯರಿಂದ ಆಗ್ರಹ’
ಅಂಗವಿಕಲ ಮಹಿಳೆಗೆ ವೀಲ್ಚೇರ್ ಮತ್ತು ಆಹಾರ ಸಾಮಗ್ರಿ ವಿತರಣೆ
ಹೊನ್ನಾವರ; ತಾಲೂಕಿನ ಲಯನ್ ಕ್ಲಬ್ ವತಿಯಿಂದ ಹಳದೀಪುರ ಅಂಗವಿಕಲ ಮಹಿಳೆ ನಾಗವೇಣಿ ಶೇಟ ಇವರಿಗೆ ಅತ್ಯಾಧುನಿಕ ವೀಲ್ಚೇರ್ ಮತ್ತು ಆಹಾರ ಸಾಮಗ್ರಿಯನ್ನು ಲಯನ್ಸ್ ಕ್ಲಬ್ ಅಡಿಯಲ್ಲಿ ನೀಡಲಾಯಿತು. ಈ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಲಯನ್ ಮಹೇಶ್ ನಾಯ್ಕ, ಲಯನ್ ಜನಾರ್ಧನ್ ನಾಯ್ಕ,ಹಾಗೂ ಹಳದೀಪುರ ಗ್ರಾ.ಪಂ. ಅಧ್ಯಕ್ಷ ಅಜಿತ್ ನಾಯ್ಕ ಹಾಗೂ ಉಪಾಧ್ಯಕ್ಷೆ ಪುಷ್ಪಾ ನಾಯ್ಕ, ವಹಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ವಾರ್ಡಿನ ಸದಸ್ಯೆ ಮಮತಾ ಶೇಟ್ ಸ್ಥಳೀಯರಾದ ಚೇತನ್ … [Read more...] about ಅಂಗವಿಕಲ ಮಹಿಳೆಗೆ ವೀಲ್ಚೇರ್ ಮತ್ತು ಆಹಾರ ಸಾಮಗ್ರಿ ವಿತರಣೆ
ಕಾಂಗ್ರೇಸ್ ಪಕ್ಷದ ಜಿಲ್ಲಾ ಹಿಂದುಳಿದ ವರ್ಗದ ಮಂಕಿ ಬ್ಲಾಕ್ ಅಧ್ಯಕ್ಷರಾಗಿ ರಾಜು ನಾಯ್ಕ ಮಂಕಿ ಆಯ್ಕೆ.
ಹೊನ್ನಾವರ; ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೇಸ್ ಪಕ್ಷದ ಮಂಕಿಬ್ಲಾಕ್ ಮಟ್ಟದ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷರಾಗಿ ರಾಜು ನಾಯ್ಕ ಮಂಕಿ ಆಯ್ಕೆಯಾಗಿದ್ದಾರೆ. ಕಳೆದ ೨೨ ವರ್ಷದಿಂದ ರಾಜಕೀಯ ಅನುಭವ ಹೊಂದಿದ್ದು, ಈ ಹಿಂದೆ ಜೆಡಿಎಸ್ ಪಕ್ಷದಿಂದ ಗುರುತಿಸಿಕೊಂಡು ಪಕ್ಷ ಸಂಘಟಿಸಿ ಸೈ ಎನಿಸಿಕೊಂಡಿದ್ದರು.ತಾಲೂಕ ಪಂಚಾಯತಿ ಸದಸ್ಯರಾಗಿಯು ಆಯ್ಕೆಯಾಗಿದ್ದರು. ಕಳೆದ ನಾಲ್ಕು ವರ್ಷದಿಂದ ಕಾಂಗ್ರೇಸ್ ಪಕ್ಷ ಸೆರ್ಪಡೆಗೊಂಡು ಪಕ್ಷ ಬಲವರ್ಧನೆಗೆ … [Read more...] about ಕಾಂಗ್ರೇಸ್ ಪಕ್ಷದ ಜಿಲ್ಲಾ ಹಿಂದುಳಿದ ವರ್ಗದ ಮಂಕಿ ಬ್ಲಾಕ್ ಅಧ್ಯಕ್ಷರಾಗಿ ರಾಜು ನಾಯ್ಕ ಮಂಕಿ ಆಯ್ಕೆ.




