• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

2021 ರ ಕ್ರೀಡಾ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಜೂನ್ 28 ರ ವರೆಗೆ ವಿಸ್ತರಣೆ

June 19, 2021 by Sachin Hegde Leave a Comment

ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಕ್ರೀಡಾ ಪ್ರಶಸ್ತಿಗಳಿಗಾಗಿ ನಾಮನಿರ್ದೇಶನ/ ಅರ್ಜಿಗಳನ್ನು ಆಹ್ವಾನಿಸಿದೆ. ರಾಜೀವ್ ಗಾಂಧಿ ಖೇಲ್ ರತ್ನಾ ಪ್ರಶಸ್ತಿ, ಅರ್ಜುನ್ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ, ಧ್ಯಾನ್ ಚಂದ್ ಪ್ರಶಸ್ತಿ, ರಾಷ್ಟ್ರೀಯ ಖೇಲ್ ರತ್ನ ಪುರಸ್ಕಾರ್ [ಆರ್.ಕೆ.ಪಿ.ಪಿ] ಮತ್ತು ಮೌಲಾನ ಅಬುಲ್ ಕಲಾಂ ಆಜಾದಿ [ಎಂ.ಎ.ಕೆ.ಎ] ಟ್ರೋಫಿಗಾಗಿ 2021 ರ ಮೇ 19 ಮತ್ತು 20 ರಂದು ಅರ್ಜಿ ಆಹ್ವಾನಿಸಲಾಗಿತ್ತು. ಸಚಿವಾಲಯದ ಜಾಲತಾಣ  www.yas.nic.in ದಲ್ಲಿ … [Read more...] about 2021 ರ ಕ್ರೀಡಾ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಜೂನ್ 28 ರ ವರೆಗೆ ವಿಸ್ತರಣೆ

ತೆಂಗಿನ ಕಾಯಿ ಕೊಯ್ಯಲು  ಮರ ಏರಿದಕೃಷಿ ಕೂಲಿ ಕಾರ್ಮಿಕ ಪಕ್ಕದಲ್ಲಿ ಹಾದು ಹೋದ ವಿದ್ಯುತ್ ತಂತಿ ತಗುಲಿ ಮರದಿಂದ ಬಿದ್ದು ಸಾವು 

June 19, 2021 by bkl news Leave a Comment

ಭಟ್ಕಳ:ತೆಂಗಿನಮರವೇರಿ ಕಾಯಿ ಕೊಯ್ಯುತ್ತಿದ್ದ ಕೃಷಿ ಕೂಲಿ ಕಾರ್ಮಿಕನೊಬ್ಬನಿಗೆ ತೆಂಗಿನ ಗರಿಯು ವಿದ್ಯುತ್ ಲೈನ್ ತಗುಲಿದ ಪರಿಣಾಮ ಮರದಿಂದ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಜಾಲಿಯ ಬದ್ರಿಯಾ ಕಾಲೋನಿಯಲ್ಲಿ ನಡೆದಿದೆ.ಮೃತ ಪಟ್ಟವನನ್ನು ಜಾಲಿ ಹಾರುಮಕ್ಕಿಯ ರಾಮ ಸೋಮಯ್ಯ ಗೊಂಡ (30) ಎನ್ನುವವನಾಗಿದ್ದು ಈತನು ಕೃಷಿ ಕೂಲಿ ಕಾರ್ಮಿಕನಾಗಿದ್ದು ಶುಕ್ರವಾರ ಮಧ್ಯಾಹ್ನ ಬದ್ರಿಯಾ ಕಾಲೋನಿಯ ಅಬ್ದುಲ್ ರಶೀದ್ ಅವರ ತೋಟದಲ್ಲಿದ್ದ ತೆಂಗಿನಮರದ ಕಾಯಿ ಕೊಯ್ಯುತ್ತಿದ್ದ … [Read more...] about ತೆಂಗಿನ ಕಾಯಿ ಕೊಯ್ಯಲು  ಮರ ಏರಿದಕೃಷಿ ಕೂಲಿ ಕಾರ್ಮಿಕ ಪಕ್ಕದಲ್ಲಿ ಹಾದು ಹೋದ ವಿದ್ಯುತ್ ತಂತಿ ತಗುಲಿ ಮರದಿಂದ ಬಿದ್ದು ಸಾವು 

ಮುಂದುವರೆದ ವರುಣನ ಆರ್ಭಟ; ಗುಂಡಬಾಳ ನದಿ ತೀರದಲ್ಲಿ ಪ್ರವಾಹ ಭೀತಿ

June 18, 2021 by Sachin Hegde Leave a Comment

ಹೊನ್ನಾವರ;ತಾಲೂಕಿನಲ್ಲಿ ಗುರುವಾರ ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಗುಂಡಬಾಳ ನದಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ .ಜೂನ್ ಎರಡನೇ ವಾರದಲ್ಲಿ ಇತ್ತೀಚಿನ ವರ್ಷದಲ್ಲಿ ನದಿ ಭರ್ತಿಯಾಗಿ ನೆರೆ ಭೀತಿ ಎದುರಾಗಿರುವುದು ಆತಂಕ ಮೂಡಿಸಿದೆ ಇನ್ನೂ  ಎರಡು ದಿನ ಮಳೆ, ಮುಂದುವರೆಯುವ ಸಾಧ್ಯತೆ ಇರುದ ರಿಂದ ತಗ್ಗು ಪ್ರದೇಶದ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಗುಂಡಬಾಳ, ಚಿಕ್ಕ ನ ಕೋಡ್ ,ಕೆಂಚಗಾರ … [Read more...] about ಮುಂದುವರೆದ ವರುಣನ ಆರ್ಭಟ; ಗುಂಡಬಾಳ ನದಿ ತೀರದಲ್ಲಿ ಪ್ರವಾಹ ಭೀತಿ

ತೊಪ್ಪಲಕೇರಿ ಭಾಗಕ್ಕೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡದ ಹಿನ್ನಲೆ ಸ್ಥಳಿಯರಿಂದ ಆಕ್ರೋಶ

June 18, 2021 by Vishwanath Shetty Leave a Comment

ಹೊನ್ನಾವರ ;ತಾಲೂಕಿನಲ್ಲಿ ತೌಕ್ತೆ ಚಂಡಮಾರುತ ಪ್ರದೇಶಗಳಿಗೆ ಕೇಂದ್ರದ ವಿಪತ್ತು ನಿರ್ವಹಣಾ ತಂಡ ಭೇಟಿ ನೀಡಿ ಪರೀಶೀಲನೆ ನಿಗಧಿಯಾಗಿತ್ತು. ಭೇಟಿ ಸಮಯ ಹಾಗೂ ಸ್ಥಳದ ಬಗ್ಗೆ ನೀಡಲಾದ ಮಾಹಿತಿಯಲ್ಲಿ ಕರ್ಕಿ ಗ್ರಾಮದ ತೊಪ್ಪಲಕೇರಿಯು ಸೆರ್ಪಡೆಯಾಗಿತ್ತು. ಇದರಿಂದ ಈ ಭಾಗದ ನಿವಾಸಿಗಳಲ್ಲಿ ದಶಕದ ಸಮಸ್ಯೆ ಬಗೆಹರಿಯುವ ವಿಶ್ವಾಸ ಮೂಡಿತ್ತು. ಕಳೆದ ಮೂರು ದಿನದಿಂದ ಅಧಿಕಾರಿಗಳು ಹಾಗೂ ಸಾರ್ವಜನಿಜರು ಭೇಟಿ ಸಂದರ್ಭದಲ್ಲಿ ತೋರಿಸಬಹುದಾದ ದಾಖಲೆ ಹಾಗೂ ಕೆಲವೊಂದು ಘಟನಾವಳಿಯ ಪೋಟೋ … [Read more...] about ತೊಪ್ಪಲಕೇರಿ ಭಾಗಕ್ಕೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡದ ಹಿನ್ನಲೆ ಸ್ಥಳಿಯರಿಂದ ಆಕ್ರೋಶ

ಭಟ್ಕಳದಲ್ಲಿ  ‘ತೌಕ್ತೆ ಚಂಡಮಾರುತದ ಹಾನಿ ಪ್ರದೇಶಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ’

June 18, 2021 by bkl news Leave a Comment

ಭಟ್ಕಳ: ತಾಲೂಕಿನಲ್ಲಿ ಕಳೆದ ತಿಂಗಳು ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶವಾದ ಮಾವಿನಕುರ್ವೆ ತಲಗೋಡ, ತೆಂಗಿನಗುಂಡಿಗೆ ಕೇಂದ್ರದ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬುಧವಾರ ಜಿಲ್ಲಾ ಕೇಂದ್ರಕ್ಕೆ ಗೋವಾದಿಂದ ಆಗಮಿಸಿದ ತಂಡವೂ ಕಾರವಾರದಲ್ಲಿ ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ ಹಾನಿ ವಿವರದ ಬಗ್ಗೆ ಪರಿಶೀಲನಾ ಸಭೆ ನಡೆಸಿದ್ದರು.ಗುರುವಾರ ಚಂಡಮಾರುತದಿಂದ ಹೆಚ್ಚು ಹಾನಿಯಾಗುವ ಜಿಲ್ಲೆಯ ಕರಾವಳಿ … [Read more...] about ಭಟ್ಕಳದಲ್ಲಿ  ‘ತೌಕ್ತೆ ಚಂಡಮಾರುತದ ಹಾನಿ ಪ್ರದೇಶಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ’

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,674 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar