SBI Recruitment 2022-23/SBI ನೇಮಕಾತಿ 2022ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಸರ್ಕಲ್( sbi) ಅಡ್ವೈಸರ್, , ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಬ್ಯಾಂಕ್ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (sbi)ಪೋಸ್ಟ್ಗಳ ಸಂಖ್ಯೆ: 65ಉದ್ಯೋಗ ಸ್ಥಳ: ಅಖಿಲ ಭಾರತಪೋಸ್ಟ್ ಹೆಸರು: ಸರ್ಕಲ್ … [Read more...] about SBI Recruitment 2022-23/SBI ನೇಮಕಾತಿ 2022
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸ್ಕಿಲ್ ಕನೆಕ್ಟ್ನಲ್ಲಿ ನೋಂದಾವಣೆಗೆ ಅವಕಾಶ
ಸ್ಕಿಲ್ ಕನೆಕ್ಟ್ನಲ್ಲಿ ನೋಂದಾವಣೆಗೆ ಅವಕಾಶಕಾರವಾರ : ರಾಜ್ಯ ಸರ್ಕಾರವು ಕೌಶಲ್ಯಾಭಿವೃದ್ಧಿ, ಉದ್ಯಮಿಶೀಲತೆ ಮತ್ತು ಜೀವನೋಪಾಯ ಇಲಾಖೆಯು ಯುವಜನತೆಗೆ ಕೌಶಲ್ಯ ಉದ್ಯಮಶೀಲತೆ ಮತ್ತು ಉದ್ಯೋಗವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸ್ಕಿಲ್ ಕನೆಕ್ಟ್ ಎಂಬ ಹೊಸ ವೆಬ್ ಪೊರ್ಟ್ಲ್ ನ್ನು ಅನಾವರಣಗೊಳಿಸಿದೆ.ಈ ವೆಬ್ ಪೊರ್ಟಲ್ನಲ್ಲಿ ಈಗಾಗಲೇ 25000 ಕ್ಕೂ ಹೆಚ್ಚು ಉದ್ಯೋಗವಕಾಶಗಳು ಹಾಗೂ ಕೌಶಲ್ಯಾಭಿವೃದ್ಧಿಗೆ ಸಂಬಧಿಸಿದ … [Read more...] about ಸ್ಕಿಲ್ ಕನೆಕ್ಟ್ನಲ್ಲಿ ನೋಂದಾವಣೆಗೆ ಅವಕಾಶ
ಮೂವರು ಅಡಿಕೆ ಕಳ್ಳರ ಬಂಧನ
ಮೂವರು ಅಡಿಕೆ ಕಳ್ಳರ ಬಂಧನಹೊನ್ನಾವರ: ತಾಲೂಕಿನ ಸರಳಗಿ ಪ್ಲಾಟ್ನಲ್ಲಿರುವ ಅಂಗಡಿಯ ಮುಂದಿನ ಬಾಗಿಲಕ್ಕೆ ಹಾಕಿದ್ದ ಬೀಗವನ್ನು ಮೀಟಿ ಒಳಹೊಕ್ಕಿ ಅಂಗಡಿಯೊಳಗೆ ಇಟ್ಟಿದ್ದ ಸುಮಾರು 2 ಲಕ್ಷ ರೂ. ಬೆಲೆಯ 5 ಕ್ವಿಂಟಲ್ ಅಡಿಕೆ ತುಂಬಿದ್ದ 10 ಚೀಲ ಕಳವು ಮಾಡಿದ ಪ್ರಕರಣವನ್ನು ಇಲ್ಲಿನ ಪೊಲೀಸರು ಭೇದಿಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.ಅಡಿಕೆ ಕಳವು ಮಾಡಿಕೊಂಡು ಹೋಗಿರುವ ಕಳ್ಳರನ್ನು ಹಾಗೂ ಕಳ್ಳತನವಾದ ಅಡಿಕೆಯನ್ನು ಪತ್ತೆ ಮಾಡಿ ಕಾನೂನಿನಂತೆ … [Read more...] about ಮೂವರು ಅಡಿಕೆ ಕಳ್ಳರ ಬಂಧನ
ಅಕ್ರಮ ಮದ್ಯ ಮಾರಾಟ;ಗ್ರಾಮಸ್ಥರಿಂದ ಪ್ರತಿಭಟನೆ
ಅಕ್ರಮ ಮದ್ಯ ಮಾರಾಟ;ಗ್ರಾಮಸ್ಥರಿಂದ ಪ್ರತಿಭಟನೆಯಲ್ಲಾಪುರ: ಅಕ್ರಮ ಮದ್ಯ ಮಾರಾಟ ವಿರೋಧಿಸಿ ಮಾವಿನಮನೆ ಗ್ರಾಮಸ್ಥರು ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಅಬಕಾರಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಪ್ರತಿಭಟನಾಕಾರರು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಮಲವಳ್ಳಿಯಲ್ಲಿರುವ ಪಂಚಾಯತ್ ಕಚೇರಿ ಎದುರು ನಡೆಯಿತು.ಸೋಮವಾರ ಬೆಳಿಗ್ಗೆ ಪಂಚಾಯತ ಕಚೇರಿ ಎದುರಿಗೆ ಬಂದ ಪ್ರತಿಭಟನಾಕಾರರ ಪರವಾಗಿ ಯುವ ಮುಖಂಡ ಗಣಪತಿ … [Read more...] about ಅಕ್ರಮ ಮದ್ಯ ಮಾರಾಟ;ಗ್ರಾಮಸ್ಥರಿಂದ ಪ್ರತಿಭಟನೆ
ಮೀನುಗಾರರ ಮೀನು ಕೃಷಿಕರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ ಶಿಷ್ಯವೇತ 2022
ಮೀನುಗಾರರ ಮೀನು ಕೃಷಿಕರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ ಶಿಷ್ಯವೇತ 2022ಕಾರವಾರ : ಮೀನುಗಾರಿಕೆ ಇಲಾಖೆಯು 2022- 23 ನೇ ಸಾಲಿನ ಮೀನುಗಾರರ, ಮೀನು ಕೃಷಿಕರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.8 ರಿಂದ 10 ನೇ ತರಗತಿಯವರೆಗೆ ಓದುತ್ತಿರುವ ಹೆಣ್ಣು ಮಕ್ಕಳಿಗೆ ಮಾತ್ರ ರೂ. 2000, ಪಿಯುಸಿ, ಐಟಿಐ, ಡಿಪ್ಲೋಮಾ ಓದುತ್ತಿರುವ ಹೆಣ್ಣುಮಕ್ಕಳಿಗೆ ರೂ. 3000 ಮತ್ತು ಗಂಡು ಮಕ್ಕಳಿಗೆ ರೂ. … [Read more...] about ಮೀನುಗಾರರ ಮೀನು ಕೃಷಿಕರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ ಶಿಷ್ಯವೇತ 2022


