ಭಟ್ಕಳ: ಅಮೇರಿಕಾದ ಇ-ಗ್ಲೋಬಲ್ ಫಿಲಿಪ್ಸ್ ಸಂಸ್ಥೆ ಆಯೋಜಿಸಿದ್ದ ಪೀಪಲ್ ಚೋಯಿಸ್ ಅವಾರ್ಡ್ 2021 ಪ್ರಶಸ್ತಿಯನ್ನು ವಿದ್ಯುದಲಂಕಾರಗೊಂಡ ಮುರುಡೇಶ್ವರದ ದೇವಾಲಯ ಪಡೆದುಕೊಂಡಿದೆ.ಈ ಸ್ಪರ್ಧೆಯಲ್ಲಿ ಜಗತ್ತಿನ ಒಟ್ಟು 25 ಗ್ಲೋಬಲ್ ಪ್ರಾಜೆಕ್ಟ್ ಸಂಸ್ಥೆ ಭಾಗವಹಿಸಿದ್ದು. ಆನ್ಲೈನ್ ಮೂಲಕ 6,871 ಮಂದಿ ಮತ ಚಲಾಯಿಸಿದ್ದು. ಆದರೆ ಜಗತ್ತಿನ 24 ಗ್ಲೋಬಲ್ ಪ್ರಾಜೆಕ್ಟನ ಹಿಂದಿಕ್ಕಿ ತಾಲೂಕಿನ ವಿಶ್ವ ಪ್ರಸಿದ್ಧ ಮುರುಡೇಶ್ವರ ದೇವಾಲಯದ … [Read more...] about ಜಗತ್ತಿನ ಗಮನ ಸೆಳೆದ ಭಟ್ಕಳದ ಮುರುಡೇಶ್ವರ ದೇವಾಲಯದ ವಿದ್ಯುತ್ ಅಲಂಕಾರ: ಅಮೇರಿಕಾದ ಇ-ಗ್ಲೋಬಲ್ ಫಿಲಿಪ್ಸ್ ಸಂಸ್ಥೆ ಆಯೋಜಿಸಿದ್ದ ಪೀಪಲ್ ಚೋಯಿಸ್ ಅವಾರ್ಡ್ 2021 ಪ್ರಶಸ್ತಿಯ ಮುರುಡೇಶ್ವರದ ದೇವಾಲಯದ ಮುಡಿಗೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದಿ. ಮೋಹನ್ ಕೆ.ಶೆಟ್ಟಿ ಜನ್ಮದಿನ; ತಾಲೂಕಾ ಆಸ್ಪತ್ರೆಗೆ ನೆರವು
ಹೊನ್ನಾವರ; ಕುಮಟಾ-ಹೊನ್ನಾವರ ಕ್ಷೇತ್ರದ ಮಾಜಿ ಶಾಸಕರಾಗಿದ್ದ ದಿ. ಮೋಹನ್ ಕೆ.ಶೆಟ್ಟಿ ಯವರ 69ನೇ ಜನ್ಮದಿನದ ಪ್ರಯುಕ್ತ ದಿ.ಮೋಹನ್ ಕೆ.ಶೆಟ್ಟಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ತಾಲೂಕಾ ಆಸ್ಪತ್ರೆಗೆ ಧನಸಹಾಯ ಹಾಗೂ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು. ತಾಲೂಕಾ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರಕ್ಕೆ 50000 ರೂಪಾಯಿಗಳ ಚೆಕ್ , ಅಗತ್ಯ ಉಪಕರಣ ನೀಡಿದರು ಹಾಗೂ ಆಸ್ಪತ್ರೆಯ ಒಳರೋಗಿಗಳು, ಕೊರೋನ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ … [Read more...] about ದಿ. ಮೋಹನ್ ಕೆ.ಶೆಟ್ಟಿ ಜನ್ಮದಿನ; ತಾಲೂಕಾ ಆಸ್ಪತ್ರೆಗೆ ನೆರವು
ಕೋವಿಡ್ ಸಂಕಷ್ಟದಲ್ಲಿ ಅನ್ನದಾನಿಗಳಾದ ಪಕ್ಷದ ನಾಯಕರು ಕಾರ್ಯಕರ್ತರು. ಕೋವಿಡ್ ಸಮಯದಲ್ಲಿ ನೆರವಾಗುತ್ತಿರುವ ಬಿಜೆಪಿ ಹೊನ್ನಾವರ ಮಂಡಲ
ಹೊನ್ನಾವರ; ಕೋವಿಡ್ ಸಂಕಷ್ಟದಲ್ಲಿ ಹಲವರ ಬದುಕು ಚಿಂತಾಜನಕವಾಗಿದೆ. ತುತ್ತು ಊಟಕ್ಕಾಗಿಯೂ ಹಲವರು ಪರದಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ನಿರ್ಗತಿಕರಾಗಿ ಬೀದಿಯಲ್ಲಿ ಸುತ್ತುವ ಬಿಕ್ಷುಕರಿಗೆ, ಅವರಿವರಲ್ಲಿ ಕೈ ಚಾಚುವ ಮೂಲಕವೇ ಹೊಟ್ಟೆ ಹೊರೆದುಕೊಳ್ಳುತ್ತಿದ್ದ ತೃತೀಯ ಲಿಂಗಿಗಳಿಗೆ, ತಮ್ಮ ಜೀವದ ಹಂಗು ತೊರೆದು ಕೊರೊನಾ ಸೋಂಕಿತರ ಚಿಕಿತ್ಸೆಗೆ ಸಹಕಾರ ನೀಡುತ್ತಿರುವ ಅಂಬುಲೆನ್ಸ್ ಚಾಲಕರಿಗೆ, ತಾಲೂಕಾಸ್ಪತ್ರೆಯ ಆರೋಗ್ಯ ಕಾರ್ಯಕರ್ತರಿಗೆ, ಕೊರೊನ ಸೋಂಕಿಗೆ ಒಳಗಾಗಿ … [Read more...] about ಕೋವಿಡ್ ಸಂಕಷ್ಟದಲ್ಲಿ ಅನ್ನದಾನಿಗಳಾದ ಪಕ್ಷದ ನಾಯಕರು ಕಾರ್ಯಕರ್ತರು. ಕೋವಿಡ್ ಸಮಯದಲ್ಲಿ ನೆರವಾಗುತ್ತಿರುವ ಬಿಜೆಪಿ ಹೊನ್ನಾವರ ಮಂಡಲ
ಗ್ರಾ.ಪಂ ಅಧ್ಯಕ್ಷ ರ ಮೇಲೆ ಅರಣ್ಯ ಕಾಯ್ದೆ ಉಲ್ಲಂಘನೆಯ ಪ್ರಕರಣ .
ಯಲ್ಲಾಪುರ:ತಾಲೂಕಿನ ದೇಹಳ್ಳಿ ಗ್ರಾ.ಪಂ ವ್ಯಾಪ್ತಿಯ ಕುಂಬ್ರಾಳದಲ್ಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಿರ್ಮಾಣ ಮಾಡಿರುವ ರಸ್ತೆ ಕಾಮಗಾರಿಯ ವಿವಾದ ಈಗ ಇನ್ನೊಂದು ತಿರುವು ಪಡೆದುಕೊಂಡಿದ್ದು, ಅರಣ್ಯ ಇಲಾಖೆಯು ಈಗ ಗ್ರಾ.ಪಂ ಅಧ್ಯಕ್ಷ ದೇಹಳ್ಳಿ ಗ್ರಾ.ಪಂ ಅಧ್ಯಕ್ಷ ಶ್ರೀಪತಿ ರಾಮಚಂದ್ರ ಮುದ್ದೇಪಾಲ್ ಅವರ ಮೇಲೆ ಅರಣ್ಯ ಕಾಯ್ದೆ ಉಲ್ಲಂಘನೆಯ ಪ್ರಕರಣ ದಾಖಲಿಸಿದೆ.ಮೇ. ೨೨ ರಂದು ದೇಹಳ್ಳಿಯ ಈ ಪ್ರದೇಶದಲ್ಲಿ ಅನದಿಕೃತವಾಗಿ ೨೫೦ ಮೀ. ದಾರಿ ಮಾಡಿರುವ ಬಗ್ಗೆ ಮಾಹಿತಿ ಬಂದ … [Read more...] about ಗ್ರಾ.ಪಂ ಅಧ್ಯಕ್ಷ ರ ಮೇಲೆ ಅರಣ್ಯ ಕಾಯ್ದೆ ಉಲ್ಲಂಘನೆಯ ಪ್ರಕರಣ .
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಿಸರ ಜಾಗೃತಿ
ಯಲ್ಲಾಪುರ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಪಟ್ಟಣದ ಬಾಳಗಿಮನೆ ಶಾಲಾ ಅವಾರದಲ್ಲಿ ಜಿಲ್ಲಾ ಜನಜಾಗೃತಿ ಮಾಜಿ ಅಧ್ಯಕ್ಷ ಡಿ ಎನ್ ಗಾಂವ್ಕರ್ ಗಿಡಗಳನ್ನು ನೆಡುವುದರ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮೊದಲು ನಮ್ಮ ಮನೆಯ ಪರಿಸರ ಚೆನ್ನಾಗಿರಿಸಿಕೊಳ್ಳಬೇಕು. ಇಂದು ಆಮ್ಲಜನಕ ಖರೀದಿಸುವ ಹಂತಕ್ಕೆ ನಾವು ತಲುಪಿದ್ದೇವೆ ಇದೇರೀತಿ ಗಿಡಗಳನ್ನು ನಾಶಮಾಡಿದರೆ ನಮ್ಮ ಮಕ್ಕಳು ಉಸಿರಾಡಲು ಕಷ್ಟವಾಗಬಹುದು ಕೇವಲ ಕಾಟಾಚಾರಕ್ಕೆ ಗಿಡ … [Read more...] about ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಿಸರ ಜಾಗೃತಿ




