ಯಲ್ಲಾಪುರ: ತಾಲೂಕಿನ ಉಮ್ಮಚಗಿಯ ಬಾಳೆಗದ್ದೆಯ ನಾಲ್ಕಾರು ಹುಡುಗರು ಬಹುತೇಕರು ಓದಿನ ಜೊತೆಗೆ ಕೂಲಿ ಕೆಲಸಕ್ಕೆ ಹೋಗುವರಾಗಿದ್ದರೂ ಲಾಕ್ ಡೌನ್ ಸಮಯದಲ್ಲಿ ಸಕಾರಾತ್ಮಕವಾಗಿ ತೊಡಗಿಕೊಂಡು ಕಿರುಚಿತ್ರವೊಂದರ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ.ಅವರೊಲ್ಲಬ್ಬನಾದ ಅವಿ ಡಾರ್ಲಿಂಗ್ ಎಂಬ ಹೆಸರಿನಿಂದ ನಿರ್ದೇಶನ ಕೈಗೆತ್ತಿಕೊಂಡ ಅವಿನಾಶ ಪಟಗಾರ ಹೊಟೇಲ್ ಮೆನೆಜ್ಮೆಂಟ್ ಓದಿರುವ ಯುವಕ ಚಿತ್ರದ ಸೂತ್ರಧಾರ, ಬುಧವಾರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಉತ್ತಮ ಪ್ರತಿಕ್ರಿಯೆ … [Read more...] about ಬಾಳೆಗದ್ದೆ ಯುವಕರು ನಿರ್ಮಿಸಿದ ಸಸ್ಪೆನ್ಸ್ ಥ್ರಿಲ್ಲರ್ ಕಿರುಚಿತ್ರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪರಿಸರ ಸ್ನೇಹಿ ಆಲ್ಕೋಹಾಲ್ ಮುಕ್ತ ಹ್ಯಾಂಡ್ ಸ್ಯಾನಿಟೈಜರ್, ಶೀಘ್ರದಲ್ಲೇ ಮಾರುಕಟ್ಟೆಯಲ್ಲಿ ಲಭ್ಯ
ಕೈಗಳಿಗೆ ಸೌಮ್ಯವಾಗಿರುವ ಮತ್ತು ಅವುಗಳನ್ನು ಒಣಗಿಸದಿರುವ ಪರಿಸರ ಸ್ನೇಹಿ ಹ್ಯಾಂಡ್ ಸ್ಯಾನಿಟೈಜರ್, ಶೀಘ್ರದಲ್ಲೇ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ. ಆಲ್ಕೋಹಾಲ್ ಮುಕ್ತ, ನೀರಿನ ದ್ರಾವಕದ, ಉರಿಯದ ಮತ್ತು ವಿಷಕಾರಿಯಲ್ಲದ ಹ್ಯಾಂಡ್ ಸ್ಯಾನಿಟೈಜರ್ ಅನ್ನು ಸಿಲ್ವರ್ ನ್ಯಾನೊಪರ್ಟಿಕಲ್ಸ್ನಿಂದ ಪುಣೆ ಮೂಲದ ನವೋದ್ಯಮವು (ಸ್ಟಾರ್ಟ್ ಅಪ್) ಅಭಿವೃದ್ಧಿಪಡಿಸಿದೆ.ಸ್ಯಾನಿಟೈಜರ್ಗಳನ್ನು ಪದೇ ಪದೇ ಬಳಸುವುದರಿಂದ ಕೈಗಳ ಒಣಗುವಿಕೆಯು ಕೋವಿಡ್ 19 ಸಾಂಕ್ರಾಮಿಕ ಸಮಯದಲ್ಲಿ ಜನರು … [Read more...] about ಪರಿಸರ ಸ್ನೇಹಿ ಆಲ್ಕೋಹಾಲ್ ಮುಕ್ತ ಹ್ಯಾಂಡ್ ಸ್ಯಾನಿಟೈಜರ್, ಶೀಘ್ರದಲ್ಲೇ ಮಾರುಕಟ್ಟೆಯಲ್ಲಿ ಲಭ್ಯ
ರವೀಂದ್ರ ನಾಯ್ಕ ಹೇಳಿಕೆ ದುರುದ್ದೇಶ ಹಾಗೂ ರಾಜಕೀಯ ಪ್ರೇರಿತ
ಯಲ್ಲಾಪುರ: ಕುಂಬ್ರಾಳದ ಕೆಲವರು ಹಾಗೂ ಜಿಲ್ಲಾ ಅತೀಕ್ರಮಣ ಹಕ್ಕು ಸಮಿತಿಯ ರವೀಂದ್ರ ನಾಯ್ಕ ದುರುದ್ದೇಶ ಹಾಗೂ ರಾಜಕೀಯ ಪ್ರೇರಿತವಾಗಿ ಕೋಟ್ಯಂತರ ರೂಪಾಯಿ ಅರಣ್ಯ ನಾಶ ಮಾಡಿದ್ದಾರೆ ಎಂದು ಹೇಳಿಕೆ ನೀಡಿ ಜನರ ದಿಕ್ಕು ತಪ್ಪಿಸುತ್ತಿರುವುದು ಸತ್ಯಕ್ಕೆ ದೂರವಾದ ಸಂಗತಿ ಗ್ರಾಮ ಪಂಚಾಯ್ತಿ ಮಾಡಿದ ಅಭಿವೃದ್ಧಿ ಕಾರ್ಯ ಸಹಿಸದೇ ಆಪಾದನೆ ಮಾಡಿರುವುದನ್ನು ತೀವೃವಾಗಿ ಖಂಡಿಸುತ್ತೇವೆಂದು ದೇಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಶ್ರೀಪತಿ ಮುದ್ದೇಪಾಲ ಹಾಗೂ … [Read more...] about ರವೀಂದ್ರ ನಾಯ್ಕ ಹೇಳಿಕೆ ದುರುದ್ದೇಶ ಹಾಗೂ ರಾಜಕೀಯ ಪ್ರೇರಿತ
ವ್ಯಾಪಕವಾದ ಅರಣ್ಯನಾಶ:ರವೀಂದ್ರ ನಾಯ್ಕಹೇಳಿಕೆ
ಯಲ್ಲಾಪುರ ತಾಲೂಕಿನ ಜೀವ ವೈವಿಧ್ಯ ಸೂಕ್ಷö್ಮ ಪ್ರದೇಶವಾದ ದೇಹಳ್ಳಿ ಮತ್ತು ಅನಗೋಡ ಗ್ರಾಮ ಪಂಚಾಯಿತ ವ್ಯಾಪ್ತಿಯಲ್ಲಿ ವ್ಯಾಪಕವಾದ ಅರಣ್ಯನಾಶ ಮತ್ತು ಖನಿಜಾಂಶಯುಕ್ತ ಮಣ್ಣು ಸಾಗಣಿಕೆಯಿಂದ ಸುಮಾರು ೧ ಕೋಟಿ ರೂಪಾಯಿಯಷ್ಟು ಅರಣ್ಯ ಪರಿಸರ ಮೌಲ್ಯ ನಾಶವಾಗಿದ್ದು, ಅರಣ್ಯ ಕಾನೂನನ್ನು ಅರಣ್ಯಾಧಿಕಾರಿಗಳೇ ಉಲ್ಲಂಘಿಸಿ ಪರಿಸರ ನಾಶಕ್ಕೆ ಕಾರಣವಾಗಿದ್ದು ಖಂಡನಾರ್ಹ. ಅಂತಹ ಅರಣ್ಯಾಧಿಕಾರಿ ಮೇಲೆ ತಕ್ಷಣ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೇ ಉಗ್ರ ಹೋರಾಟ ಮಾಡಲಾಗುವದು. … [Read more...] about ವ್ಯಾಪಕವಾದ ಅರಣ್ಯನಾಶ:ರವೀಂದ್ರ ನಾಯ್ಕಹೇಳಿಕೆ
ಅಕ್ರಮ ಜಾನುವಾರು ಸಾಗಾಟ: ಶಿರಾಲಿ ಚೆಕ್ ಪೋಸ್ಟನಲ್ಲಿ ಇಬ್ಬರು ಆರೋಪಿಗಳ
ಭಟ್ಕಳ: ಅಕ್ರಮವಾಗಿ ವಾಹನವೊಂದರಲ್ಲಿ 3 ಮೂರು ಜಾನುವಾರು ಸಾಗಾಟ ಮಾಡುತ್ತಿರುವ ವೇಳೆಶಿರಾಲಿ ಪೊಲೀಸ ಚೆಕ್ ಪೋಸ್ಟ ಬಳಿ ವಾಹನ ತಡೆದು ಇಬ್ಬರು ಆರೋಪಿಗಳನ್ನು ಬಂದಿಸಿದ ಘಟನೆ ಬುಧವಾರ ನಡೆದಿದೆಬಂಧಿತ ಆರೋಪಿಗಳಾದ ಅಬ್ದುಲ್ ಖಾದರ್, ಅಬ್ದುಲ್ ಖಾಲಿದ್ ಎಂದು ತಿಳಿದು ಬಂದಿದೆ.ಆರೋಪಿಗಳು ಬುಧವಾರ ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಬಳಿ ಬಣ್ಣದ ಬುಲೆರೋ ವಾಹನದಲ್ಲಿ ಸುಮಾರು 27 ಸಾವಿರ ಬೆಲೆ ಬಾಳುವ 3 ಜಾನುವಾರುಗಳಿಗೆ ಹುಲ್ಲಿ ನೀರು ಕೊಡದೆ … [Read more...] about ಅಕ್ರಮ ಜಾನುವಾರು ಸಾಗಾಟ: ಶಿರಾಲಿ ಚೆಕ್ ಪೋಸ್ಟನಲ್ಲಿ ಇಬ್ಬರು ಆರೋಪಿಗಳ




