ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಅಸಂಘಟಿತ ಕಾರ್ಮಿಕರಿಗೆ ಆರ್ಥಿಕ ಸಹಾಯಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಒಂದು ಬಾರಿ ಪರಿಹಾರವಾಗಿ ರೂ.2000 ಆರ್ಥಿಕ ಧನಸಹಾಯ ದೊರೆಯಲಿದೆ.ಮಡಿವಾಳರು, ಕ್ಷೌರಿಕರು, ಗೃಹ ಕಾರ್ಮಿಕರು, ಟೈಲರ್, ಮೆಕ್ಯಾನಿಕಲ್, ಚಿಂದಿ ಆಯುವರು, ಹಲಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಮಂಡಕ್ಕಿಭಟ್ಟಿ ಕಾರ್ಮಿಕ ವೃತ್ತಿಯಲ್ಲಿ ತೊಡಗಿರುವವರು ಅಸಂಘಟಿತ … [Read more...] about ಆರ್ಥಿಕ ಸಹಾಯಧನ ಸೌಲಭ್ಯಕ್ಕೆ ಅಸಂಘಟಿತ ಕಾರ್ಮಿಕರಿಂದ ಒಂದು ಬಾರಿ ಪರಿಹಾರವಾಗಿ ಅರ್ಜಿ ಆಹ್ವಾನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸರಕಾರಿ ಆಸ್ಪತ್ರೆಗೆ ರಜೆ, ಖಾಸಗಿ ಆಸ್ಪತ್ರೆಗೆ ಹಾಜರ್; ಭಟ್ಕಳದಲ್ಲಿ ವೈದ್ಯೆಯ ವಿರುದ್ಧ ಸಹಾಯಕ ಆಯುಕ್ತರಿಗೆ ದೂರು
ಭಟ್ಕಳ: ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಗರ್ಭಿಣಿಯೋರ್ವಳಿಗೆ ವೈದ್ಯರೋರ್ವರ ರಜೆಯಿಂದಾಗಿ ಸರಕಾರಿ ಆರೋಗ್ಯ ಕೇಂದ್ರದಲ್ಲಿ ಸೂಕ್ತ ಚಿಕಿತ್ಸೆ ಸಿಗದ ಕಾರಣ ಆಕೆ ಖಾಸಗಿ ಆಸ್ಪತ್ರೆಗೆ ತೆರಳಿದ್ದು, ಸರಕಾರಿ ಆಸ್ಪತ್ರೆಯಲ್ಲಿ ರಜೆಯಲ್ಲಿದ್ದ ವೈದ್ಯರೇ ಖಾಸಗಿ ಆಸ್ಪತ್ರೆಯಲ್ಲಿ ಪ್ರತ್ಯಕ್ಷರಾಗಿ ಚಿಕಿತ್ಸೆ ನೀಡಿರುವದಕ್ಕೆ ಗರ್ಭೀಣಿ ಮಹಿಳೆಯ ಕುಟುಂಬದವರು ಆಕ್ರೋಶವನ್ನು ಹೊರ ಹಾಕಿದ್ದಾರೆ.ಈ ಕುರಿತು ಗರ್ಭೀಣಿಯ ಪತಿ, ಇಲ್ಲಿನ ಮುಗ್ದಮ್ ಕಾಲೋನಿಯ ನಿವಾಸಿ ಝಕ್ರಿಯಾ … [Read more...] about ಸರಕಾರಿ ಆಸ್ಪತ್ರೆಗೆ ರಜೆ, ಖಾಸಗಿ ಆಸ್ಪತ್ರೆಗೆ ಹಾಜರ್; ಭಟ್ಕಳದಲ್ಲಿ ವೈದ್ಯೆಯ ವಿರುದ್ಧ ಸಹಾಯಕ ಆಯುಕ್ತರಿಗೆ ದೂರು
ಬಡಮೀನುಗಾರರಿಗೆ ಜಲದೇವತಾ ಸಂಘದಿಂದ ಆಹಾರ ಕಿಟ್ ವಿತರಣೆ
ಹೊನ್ನಾವರ :ಪಟ್ಟಣದ ಬಂದರು ಪ್ರದೇಶದ ಮೀನುವ್ಯಾಪಾರ ಮಾಡುವ ಮಹಿಳೆಯ ಹಾಗೂ ಪುರುಷರನ್ನೊಳಗೊಂಡ ಜಲದೇವತಾ ಸಂಘದವರು ಬಡ ಅಸಾಯಕ ಮೀನುಗಾರರ ಬಂಧುಗಳಿಗೆ ಆಹಾರ ಧಾನ್ಯ ಕಿಟ್ ವಿತರಣೆ ಮಾಡಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.ಕರೋನಾ ಮಹಾಮಾರಿಯ ಹಿನ್ನಲೆಯಲ್ಲಿ ಸಾಕಷ್ಟು ಮೀನುಗಾರರ ಬಂಧುಗಳು ಅದಾಯವಿಲ್ಲದೇ ಸಂಕಷ್ಟದಲ್ಲಿರುವಾಗ ತಮ್ಮಲ್ಲಿಯೇ ಹಣ ಸಂಗ್ರಹಿಸಿ ಹೊನ್ನಾವರದ ಸುಮಾರು 200 ಕುಟುಂಬಗಳಿಗೆ ಒಂದುಸಾವಿರ ರೂಪಾಯಿ ಮೌಲ್ಯದ ಆಹಾರ ಧಾನ್ಯಗಳ ಕಿಟ್ ವಿತರಿಸಿದ್ದಾರೆ. … [Read more...] about ಬಡಮೀನುಗಾರರಿಗೆ ಜಲದೇವತಾ ಸಂಘದಿಂದ ಆಹಾರ ಕಿಟ್ ವಿತರಣೆ
ವಿವಿಧ ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ
ವಿವಿಧ ಬೇಡಿಕೆ ಈಡೇರಿಸುವಂತೆ ಸಿಐಟಿಯು ಹಾಗೂ ಎಸ್ಐಟಿಯು ನೇತ್ರತ್ವದಲ್ಲಿ ಹೊನ್ನಾವರದಲ್ಲಿ ತಹಶೀಲ್ದಾರ ಮೂಲಕ ಮಂಗಳವಾರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಕೋರೋನಾ ಸಂಕಷ್ಟದ ಸಮಯದಲ್ಲಿ ಮೆಡಿಕಲ್ ಮಾಪಿಯಾ ಮೂಲಕ ಬೆಡ್ ಸೇರಿದಂತೆ ವಿವಿಧ ಹಗಹರಣ ನಡೆದಿದ್ದು ರಾಜ್ಯ ಸರ್ಕಾರ ತಡೆಯಲು ವಿಫಲವಾಗಿದೆ.ಇ ಎಲ್ಲ ಪ್ರಕರಣವನ್ನು ನ್ಯಾಯಂಗ ತನಿಖೆ ಮಾಡಬೇಕು. ಕೋವಿಡ್ ಪರಿಹಾರವಾಗಿ ಅಕ್ಕಿ ಜೊತೆ ದಿನಸಿ ನೀಡಬೇಕು. ಪ್ರತಿ ಕುಟುಂಬಕ್ಕೆ ೧೦ ಕೆ.ಜಿ. … [Read more...] about ವಿವಿಧ ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ
ಚಂದಗುಳಿ ಗಂಟೆ ಗಣೇಶನ ದರ್ಶನ ಪಡೆದ ಸಚಿವ ಈಶ್ವರಪ್ಪ
ಯಲ್ಲಾಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ ಮಂಗಳವಾರ ಸಂಜೆ ತಾಲೂಕಿನ ಪ್ರಸಿದ್ಧ ಚಂದಗುಳಿ ಗಂಟೆ ಗಣೇಶ ದೇವಸ್ಥಾನಕ್ಕೆ ಭೇಟಿ ನೀಡಿ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು.ಇದಕ್ಕೂ ಮುನ್ನ ನಂದೊಳ್ಳಿಯಲ್ಲಿ ಗ್ರಾಮಪಂಚಾಯತಿವತಿಯಿಂದ ಅಧ್ಯಕ್ಷ ನರಸಿಂಹ ಕೋಣೆಮನೆ ಈಶ್ವರಪ್ಪ ಅವರನ್ನು ಸ್ವಾಗತಿಸಿ ಸನ್ಮಾನಿಸಿದರು.ಈಸಂದರ್ಭದಲ್ಲಿ ರಾಜ್ಯ ವಿಕೇಂದ್ರೀಕರಣ ಮತ್ತು ಪಂಚಾಯತರಾಜ್ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, … [Read more...] about ಚಂದಗುಳಿ ಗಂಟೆ ಗಣೇಶನ ದರ್ಶನ ಪಡೆದ ಸಚಿವ ಈಶ್ವರಪ್ಪ




