ಭಟ್ಕಳ: ಅಕ್ರಮವಾಗಿ ಹಣ್ಣಿನ ವಾಹನವೊಂದರಲ್ಲಿ 500 ಕೆಜಿ ದನದ ಮಾಂಸ ಸಾಗಾಟ ಮಾಡುತ್ತಿರುವ ವೇಳೆ ಶಿರಾಲಿ ಪೊಲೀಸ ಚೆಕ್ ಪೋಸ್ಟ ಬಳಿ ವಾಹನ ತಡೆದು ಮೂವರು ಆರೋಪಿಗಳನ್ನು ಬಂದಿಸಿದ ಘಟನೆ ಮಂಗಳವಾರ ನಡೆದುದೆಆರೋಪಿಗಳಾದ ಮೌಲಾಲಿ ಭಾಷಾಸಾಬ್,ಜಿಲಾನಿ ಗೌಸ್ ಹಾಗೂ ಮುಜಾಫರ್ ಎಂದು ತಿಳಿದು ಬಂದಿದೆ.ಶಿರಾಲಿ ಪೊಲೀಸ ಚೆಕ್ ಪೋಸ್ಟನಲ್ಲಿವಾಹನ ಹಿಂಬದಿಯಲ್ಲಿ ಸುಮಾರು 1 ಲಕ್ಷ ಮೌಲ್ಯದ ಸುಮಾರು 500 ಕೆ.ಜಿ. ಆಗುವಷ್ಟು ದನದ ಮಾಂಸವನ್ನು ಮಾರಾಟ ಮಾಡುವ … [Read more...] about ಅಕ್ರಮ ದನದ ಮಾಂಸ ಸಾಗಾಟ: ಮೂವರ ಬಂಧನ :ಒಂದು ಲಕ್ಷ ಮೌಲ್ಯದ 500 ಕೆಜಿ ದನದ ಮಾಂಸ ವಶ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಾಜ್ಯ ಮಟ್ಟದಲ್ಲಿ ಮೀನುಗಾರರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಚಂದ್ರಕಾಂತ ಕೋಚಡೇಕರ್ ಆಗ್ರಹ
ರಾಜ್ಯದ ಮೀನುಗಾರ ಸಮುದಾಯಗಳ ಶೈಕ್ಷಣಿಕ,ಆರ್ಥಿಕ,ಸಾಂಸ್ಕೃತಿಕ ಮತ್ತು ಸಾಮಾಜಿಕ ಅಭಿವೃದ್ಧಿಯ ಸಮಗ್ರ ಹಿತದೃಷ್ಟಿಯಿಂದ ರಾಜ್ಯ ಮಟ್ಟದಲ್ಲಿ ಮೀನುಗಾರರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ರಾಷ್ಟ್ರೀಯ ಮೀನುಗಾರ ಸಂಘಟನೆಯ ಕಾರ್ಯದರ್ಶಿ ಚಂದ್ರಕಾಂತ ಕೋಚಡೇಕರ್ ಆಗ್ರಹಿಸಿದರು. ರಾಷ್ಟ್ರೀಯ ಮೀನುಗಾರರ ಸಂಘಟನೆಯ ಕರ್ನಾಟಕ ಘಟಕದ ಕಾರ್ಯಕಾರಿ ಸಮಿತಿ ಸಭೆಯುಲ್ಲಿ ಮೀನುಗಾರ ಪ್ರಾಧಿಕಾರ ರಚನೆಗೆ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ಎಂದು … [Read more...] about ರಾಜ್ಯ ಮಟ್ಟದಲ್ಲಿ ಮೀನುಗಾರರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಚಂದ್ರಕಾಂತ ಕೋಚಡೇಕರ್ ಆಗ್ರಹ
ಬೆಲೆ ನಿಯಂತ್ರಿಸುವಲ್ಲಿ ಕೇಂದ್ರ ವಿಫಲ-ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ
ಹೊನ್ನಾವರ: ತಾಲೂಕಿನ ಕರ್ಕಿಯಲ್ಲಿ ಪೆಟ್ರೋಲ್ ಬಂಕ್ ಎದುರು ಕಾಂಗ್ರೆಸ್ ಹಾಗೂ ಕಿಸಾನ್ ಕಾಂಗ್ರೇಸ್ ವತಿಯಿಂದ ಪೆಟ್ರೂಲ್, ಡಿಸೇಲ್ ಹಾಗೂ ಅಗತ್ಯವಸ್ತು ಬೆಲೆ ಏರಿಕೆ ವಿರೋಧಿಸಿ ಸೋಮವಾರ ಪ್ರತಿಭಟನೆ ಜರುಗಿತು.ಪೆಟ್ರೂಲ್ ಡಿಸೇಲ್ ಹಾಗೂ ಅಗತ್ಯವಸ್ತು ಬೆಲೆ ನಿಯಂತ್ರಣ ಮಾಡುವಲ್ಲಿ ವಿಫಲವಾದ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಮೊಳಗಿಸಿ ಪೆಟ್ರೊಲ್ ಬಂಕ್ ಎದರು ಧರಣಿ ನಡೆಸಿದರು. ಕಿಸಾನ್ ಕಾಂಗ್ರೆಸ್ ತಾಲೂಕಾ ಘಟಕದ ಅಧ್ಯಕ್ಷ ಹರಿಶ್ಚಂದ್ರ ನಾಯ್ಕ ಮಾತನಾಡಿ … [Read more...] about ಬೆಲೆ ನಿಯಂತ್ರಿಸುವಲ್ಲಿ ಕೇಂದ್ರ ವಿಫಲ-ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ
ಮೋದಿ ಸರ್ಕಾರ ಬರೇ ಪ್ರಚಾರಕ್ಕೆ ಸೀಮಿತವಾಗಿದೆ :ಬಿ.ಕೆ. ಹರಿಪ್ರಸಾದ
ಯಲ್ಲಾಪುರ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋರೋನಾ ವಿಷಯದಲ್ಲಿ ಜನರ ಪ್ರಾಣದೊಂದಿಗೆ ಚಲ್ಲಾಟ ಆಡುತ್ತಿವೆ .ಹಿಂದೆಯೂ ಈ ದೇಶದಲ್ಲಿ ಪ್ಲೇಗ್, ಕಾಲರಾದಂತಹ ಮಾರಕ ರೋಗ ಬಂದಿತ್ತು. ಕೇಂದ್ರದಲ್ಲಿದ್ದ ಕಾಂಗ್ರೆಸ್ ಸರಕಾರ ಇವನ್ನು ಪರಿಣಾಮಕಾರಿ ಕ್ರಮದ ಮೂಲಕ ನಿಗ್ರಹಿಸಿ ಪ್ರಚಾರಕ್ಕಿಂತ ಜನರ ಜೀವಕ್ಕೆ ಆದ್ಯತೆ ನೀಡಿದ್ದವು.ಮೋದಿ ಸರ್ಕಾರ ಕೊರೋನಾ ಲಸಿಕೆ ವಿಷಯದಲ್ಲಿ ಪರಿಣಾಮಕಾರಿ ಕ್ರಮಕ್ಕಿಂತ ಪ್ರಚಾರದಲ್ಲೇ ಹೆಚ್ಚು ಮುಳುಗಿದೆ ಎಂದು ಕಾಂಗ್ರೆಸ್ನ ವಿಧಾನಪರಿಷತ್ … [Read more...] about ಮೋದಿ ಸರ್ಕಾರ ಬರೇ ಪ್ರಚಾರಕ್ಕೆ ಸೀಮಿತವಾಗಿದೆ :ಬಿ.ಕೆ. ಹರಿಪ್ರಸಾದ
ಐ.ಎಸ್.ಡಿ ಕರೆ ಪರಿವರ್ತನೆ ಜಾಲ ಪ್ರಕರಣ:ಭಟ್ಕಳದಲ್ಲಿ ಓರ್ವನ ಬಂಧನ
ಭಟ್ಕಳ: ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಭಟ್ಕಳದಲ್ಲಿ ಬಂಧಿಸಿ, ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಭಟ್ಕಳ ತಾಲೂಕಿನ ನವಾಯತ್ ಕಾಲೋನಿಯ ತಕಿಯಾ ಸ್ಟ್ರೀಟ್ ನಿವಾಸಿ ನಿಸಾರ್ ಮಹಮ್ಮದ್ ಮುಕ್ತೇಸರ ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ಜಾಲವೊಂದು ಅನಧಿಕೃತ ಟೆಲಿಫೋನ್ ಎಕ್ಸ್ಚೇಂಜ್ ಮೂಲಕ ಐಎಸ್ಡಿ ಕರೆಗಳನ್ನು … [Read more...] about ಐ.ಎಸ್.ಡಿ ಕರೆ ಪರಿವರ್ತನೆ ಜಾಲ ಪ್ರಕರಣ:ಭಟ್ಕಳದಲ್ಲಿ ಓರ್ವನ ಬಂಧನ



