ಹೊನ್ನಾವರ ; ತಾಲೂಕಿನ ಕವಲಕ್ಕಿ ಪೆಟ್ರೂಲ್ ಬಂಕ್ ಎದುರು ರವಿವಾರ ಯುವ ಕಾಂಗ್ರೇಸ್ ವತಿಯಿಂದ ಪೆಟ್ರೂಲ್ ಡಿಸೇಲ್ ಹಾಗೂ ಅಗತ್ಯವಸ್ತು ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ಜರುಗಿತು. ಬೆಲೆ ನಿಯಂತ್ರಣ ಮಾಡುವಲ್ಲಿ ವಿಫಲವಾದ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಮೊಳಗಿಸಿ ಧರಣಿ ನಡೆಸಿದರು. ಕಾಂಗ್ರೇಸ್ ಜಿಲ್ಲಾ ಕಾರ್ಯದರ್ಶಿ ರವಿ ಶೆಟ್ಟಿ ಕವಲಕ್ಕಿ ಮಾತನಾಡಿ ಜನರು ಸಂಕಷ್ಟದಲ್ಲಿರುವಾಗ ಪೆಟ್ರೂಲ್ ದರ ಏರಿಕೆ ಮಾಡುತ್ತಲ್ಲೆ ಇದ್ದಾರೆ. ಅಲ್ಲದೇ ದಿನಸಿ ವಸ್ತುಗಳ … [Read more...] about ಕವಲಕ್ಕಿಯಲ್ಲಿ ಹೊನ್ನಾವರ ತಾಲೂಕ ಕಾಂಗ್ರೆಸ್ ಯುವ ಘಟಕದಿಂದ ಪೆಟ್ರೂಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬಿಜೆಪಿ ಯುವಮೋರ್ಚಾ ದಿಂದ ಸುರಕ್ಷಾ ಕಿಟ್ ವಿತರಣೆ
ಯಲ್ಲಾಪುರ : 'ಕೋವಿಡ್ ಕಾರಣದಿಂದ ಜನರು ಮನೆಯಲ್ಲಿ ಕುಳಿತರೂ ಅವರ ಸುರಕ್ಷತೆಯ ದೃಷ್ಠಿಯಿಂದ ಮನೆಯಿಂದ ಹೊರಗೆ ಕಾರ್ಯ ನಿರ್ವಹಿಸುತ್ತಿರುವವರನ್ನು ಗುರುತಿಸಿ ಅವರ ಸುರಕ್ಷಿತವಾಗರಬೇಕೆಂದು ಅವರಿಗೆ ಸುರಕ್ಷಾ ಕಿಟ್ ನೀಡುವ ಕಾರ್ಯವನ್ನು ಬಿಜೆಪಿ ಯುವ ಮೋರ್ಚಾ ಮಾಡುತ್ತಿದೆ' ಎಂದು ಬಿಜೆಪಿ ಯುವ ಮೋರ್ಚಾರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗಡೆ ಹೇಳಿದರು.ತಾಲ್ಲೂಕು ಬಿಜೆಪಿ ಕಾರ್ಯಾಲಯದಲ್ಲಿ ಪತ್ರಕರ್ತರಿಗೆ ಸ್ಟೀಮರ್ ಸೇರಿದಂತೆ ಸುರಕ್ಷಾ ಕಿಟ್ ವಿತರಿಸಿ … [Read more...] about ಬಿಜೆಪಿ ಯುವಮೋರ್ಚಾ ದಿಂದ ಸುರಕ್ಷಾ ಕಿಟ್ ವಿತರಣೆ
ಅಕ್ರಮವಾಗಿ ಜಾನುವಾರು ಸಾಗಾಟ: ಇಬ್ಬರ ಬಂಧನ
ಭಟ್ಕಳ:ತಾಲ್ಲೂಕಿನ ಬಂದರ ರೋಡ 1ನೇ ಕ್ರಾಸ ಸಮೀಪಅಕ್ರಮವಾಗಿ ಹಿಂಸಾತ್ಮಕವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಭಟ್ಕಳ ನಗರ ಠಾಣೆಯ ಪೊಲೀಸರು ಶನಿವಾರ ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಳು ಸೈಯದ್ ಅದ್ನಾನ್ ಮತ್ತು ಹುಸೇನ್ ದಸ್ತಗಿರಿ ಎಂದು ತಿಳಿದು ಬಂದಿದೆ.ಇವರು ಟಾಟಾ ಡೆಕೊ ವಾಹನದಲ್ಲಿ ವದೆ ಮಾಡುವ ಉದ್ದೇಶದಿಂದ 40 ಸಾವಿರ ಮೌಲ್ಯದ ಎರಡು ಕೋಣಗಳನ್ನು ಪಾಸ್ ಪರವಾನಿಗೆ ಇಲ್ಲದೆ ಹಿಂಸಾತ್ಮಕ … [Read more...] about ಅಕ್ರಮವಾಗಿ ಜಾನುವಾರು ಸಾಗಾಟ: ಇಬ್ಬರ ಬಂಧನ
ಬಸ್ ನಿಲ್ದಾಣ ಮುಂಭಾಗದಲ್ಲಿ ಭಿಕ್ಷುಕ ಸಾವು
ಭಟ್ಕಳ: ತಾಲೂಕಿನ ಬಸ್ ನಿಲ್ದಾಣದ ಎದುರಿನ ಅಂಗಡಿ ಮುಂಬಾಗದಲ್ಲಿ ಕೆಲ ದಿನಗಳಿಂದ ವಾಸವಿದ್ದ ಭಿಕ್ಷುಕನೊರ್ವ ಮಲಗಿರುವ ಸ್ಥಿತಿಯಲ್ಲಿ ರವಿವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಲಾಕ್ ಡೌನ್ ಹಿನ್ನೆಲೆ ಕೆಲ ದಿನಗಳಿಂದ ಅಂಗಡಿ ಮಳಿಗೆಗಳು ಬಂದ ಇರುವುದರಿಂದ ತಾಲ್ಲೂಕಿನ ಕೆಲ ಅಂಗಡಿಗಳ ಎದುರು ಭಿಕ್ಷುಕರು ವಾಸವಾಗಿದ್ದರು .ಇವರಿಗೆ ದಿನ ನಿತ್ಯ ಇಲ್ಲಿನ ಮುಂಡಳ್ಳಿ ಸತ್ಯನಾರಾಯಣ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಊಟದ ವ್ಯವಸ್ಥೆ ಕೂಡ ಮಾಡಲಾಗುತ್ತಿತ್ತು .ಆದರೆ … [Read more...] about ಬಸ್ ನಿಲ್ದಾಣ ಮುಂಭಾಗದಲ್ಲಿ ಭಿಕ್ಷುಕ ಸಾವು
ಪರಿಸರ ಸ್ನೇಹಿ ನ್ಯಾನೋ ಯುರೀಯಾ ; ಖರ್ಚು ಕಡಿಮೆ; ಇಳುವರಿ ಜಾಸ್ತಿ
ಗುಜರಾತಿನ ಕಲೋಲ್’ನಲ್ಲಿರುವ ಇಫ್ಕೋ ನ್ಯಾನೋ ಯುರೀಯಾ ಕಾರ್ಖಾನೆಯಿಂದ 500-ಎಂ.ಎಲ್. ಸಾಮರ್ಥ್ಯದ 16,600 ನ್ಯಾನೋ ಯೂರಿಯಾ ಬಾಟಲಿಗಳನ್ನು ಹೊತ್ತ ಮೊದಲ ವಾಹನ ಕರ್ನಾಟಕದತ್ತ ಪಯಣ ಬೆಳೆಸಿತು.ನ್ಯಾನೋ ಯೂರಿಯಾ ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಉಂಟುಮಾಡುವುದು ಎಂದು ನಿರೀಕ್ಷಿಸಲಾಗಿದೆ. 500- ಎಂ.ಎಲ್. ನ್ಯಾನೋ ಯೂರಿಯಾ 45 ಕೆಜಿ ಮಾಮೂಲಿ ಯೂರಿಯಾಕ್ಕೆ ಸಮನಾಗಿದೆ. ಬೆಲೆ ಒಂದು ಬಾಟಲಿಗೆ 240 ರೂಪಾಯಿ. ಸಹಕಾರಿ ವಲಯದ ಇಫ್ಕೋ ಕಂಪನಿಯು ಗುಜರಾತಿನ ಕಲೋಲ್ ಸೇರಿದಂತೆ … [Read more...] about ಪರಿಸರ ಸ್ನೇಹಿ ನ್ಯಾನೋ ಯುರೀಯಾ ; ಖರ್ಚು ಕಡಿಮೆ; ಇಳುವರಿ ಜಾಸ್ತಿ




