ಹೊನ್ನಾವರ: ಪಾಕಿಸ್ಥಾನದಿಂದ ಭಾರತಕ್ಕೆ ಅಕ್ರಮವಾಗಿ ಆಗಮಿಸಿ ಭಟ್ಕಳದಲ್ಲಿ ನೆಲೆಸಿರುದಲ್ಲದೇ ಪಾಕಿಸ್ಥಾನ ಪೌರತ್ವ ಹೊಂದಿರುದನ್ನು ಪತ್ತೆ ಹಚ್ಚಿ ಬಂಧಿಸಿರುವುದು ಸ್ವಾಗತರ್ಹ ಎಂದು ಬಿಜೆಪಿ ಮಂಡಲ ಅಧ್ಯಕ್ಷ ರಾಜೇಶ ಭಂಡಾರಿ ಪೋಲಿಸರ ಕಾರ್ಯಕ್ಕೆ ಅಭಿನಂದಿಸಿದ್ದಾರೆ. ನಮ್ಮ ದೇಶದ ಕಾನೂನಿಗೆ ವಿರುದ್ದವಾಗಿ ಅಕ್ರಮವಾಗಿ ಪ್ರವೇಶಿಸುವ ಜೊತೆ ನಕಲಿ ದಾಖಲೆ ಸೃಷ್ಟಿಸಿಕೊಂಡಿರುವುದು ಆತಂಕಕಾರಿಯಾಗಿದೆ.ನಕಲಿ ದಾಖಲೆ ಸೃಷ್ಟಿಸಲು ಸಹಕರಿಸಿದವರನ್ನು ಪೋಲಿಸ್ ಇಲಾಖೆ ತನಿಖೆ … [Read more...] about ಭಟ್ಕಳದಲ್ಲಿ ಪಾಕ್ ಮಹಿಳೆಯ ಬಂಧನ ; ಪೋಲಿಸರ ಕಾರ್ಯಕ್ಕೆ ಬಿಜೆಪಿಯಿಂದ ಪ್ರಶಂಸೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹೊನ್ನಾವರದ ಮೊಳ್ಕೂಡ್ ಗ್ರಾಮದಲ್ಲಿ ಭಾರಿ ಮಳೆಗೆ ಛಾವಣಿ ಕುಸಿದು ಮನೆಗೆ ಹಾನಿ
ಹೊನ್ನಾವರ; ಕಳೆದ ಎರಡು ದಿನದಿಂದ ತಾಲೂಕಿನಲ್ಲಿ ಸುರಿಯುತ್ತಿರುವ ಮಳೆಗೆ ಇಡಗುಂಜಿ ಗ್ರಾಮದ ಮೊಳ್ಕೋಡ್ ಸೀತು ವಿಠ್ಠಲ್ ನಾಯ್ಕ ಇವರ ಮನೆಯ ಮೇಲ್ಚಾವಣೆ ಕುಸಿದು ಬಿದ್ದು ಮನೆಗೆ ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಮನೆಯಲ್ಲಿ ವಾಸವಿದ್ದವರು ಪ್ರಾಣಾಪಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿ ಸುನೀಲ ಭೇಟಿ ನೀಡಿ ಪರೀಶೀಲನೆ ನಡೆಸಿ ಪಂಚನಾಮೆ ನಡೆಸಿದ್ದಾರೆ. ಗ್ರಾ.ಪಂ.ಅಧ್ಯಕ್ಷರು ಹಾಗೂ ಸದಸ್ಯರು ಭೇಟಿ ನೀಡಿದ್ದು ಶಾಸಕ ಸುನೀಲ ನಾಯ್ಕ ಇವರಿಗೂ ಹಾನಿ … [Read more...] about ಹೊನ್ನಾವರದ ಮೊಳ್ಕೂಡ್ ಗ್ರಾಮದಲ್ಲಿ ಭಾರಿ ಮಳೆಗೆ ಛಾವಣಿ ಕುಸಿದು ಮನೆಗೆ ಹಾನಿ
ಹೊನ್ನಾವರಲ್ಲಿ ಪೆಟ್ರೂಲ್ ಬೆಲೆ ಏರಿಕೆ ವಿರೂಧಿಸಿ ಕೇಂದ್ರ ರಾಜ್ಯ ಸರ್ಕಾರದ ವಿರುದ್ದ ಪೆಟ್ರೂಲ್ ಬಂಕ್ ಎದುರು ಪ್ರತಿಭಟನೆ
ಹೊನ್ನಾವರ: ಕೊರೋನಾ ಸಂಕಷ್ಟದ ಸಮಯದಲ್ಲಿ ಮತ್ತಷ್ಟು ಆರ್ಥಿಕ ಸಮಸ್ಯೆ ಎದುರಾಗಲು ಪೆಟ್ರೂಲ್ ಬೆಲೆ ಏರಿಕೆ ಕಾರಣ ` ಅಚ್ಛೆ ದಿನ್ `` ಆಯೆಗಾ ಎಂದು ಹೇಳುತ್ತಾ, ಕಳೆದ ಏಳು ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದ ಮೋದಿ ಸರಕಾರ ದೇಶವನ್ನು ಯಶಸ್ವಿಯಾಗಿ ಮುನ್ನೆಡಸಲು ವಿಫಲವಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್ ತೆಂಗೇರಿ ಹೇಳಿದರು.ಅವರು ಕೆ.ಪಿ.ಸಿ.ಸಿ.ಅಧ್ಯಕ್ಷ ಡಿ.ಕೆ.ಶಿವಕುಮಾರ ರಾಜ್ಯದ ಎಲ್ಲಾ ಬ್ಲಾಕ್ ಮಟ್ಟದಲ್ಲಿ ಪೆಟ್ರೋಲ್, ಡಿಸೇಲ್, … [Read more...] about ಹೊನ್ನಾವರಲ್ಲಿ ಪೆಟ್ರೂಲ್ ಬೆಲೆ ಏರಿಕೆ ವಿರೂಧಿಸಿ ಕೇಂದ್ರ ರಾಜ್ಯ ಸರ್ಕಾರದ ವಿರುದ್ದ ಪೆಟ್ರೂಲ್ ಬಂಕ್ ಎದುರು ಪ್ರತಿಭಟನೆ
ಅಮೇರಿಕಾ ಕ್ಯಾಲಿಫೋರ್ನಿಯಾದ ಬಾರ್ ಕೌನ್ಸಿಲ್ ನ ಅಟಾರ್ನಿಯಾಗಿ ಕುಮಟಾದ ದಿಶಾ ಭಾಗ್ವತ್ -ಸಚಿವ ಶಿವರಾಮ್ ಹೆಬ್ಬಾರ್ ಅಭಿನಂದನೆ
ಕಾರವಾರ :- ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡೆಕೋಡಿ ಗ್ರಾಮದ ಹೆಮ್ಮೆಯ ಕುವರಿ. ದಿಶಾ ಭಾಗ್ವತ್ ಅವರು ಅಮೆರಿಕಾದ ಕ್ಯಾಲಿಫೋರ್ನಿಯಾದ ಬಾರ್ ಕೌನ್ಸಿಲ್ ನ ಅಟಾರ್ನಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ಜಿಲ್ಲೆಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದಿರುವ ಕಾರ್ಮಿಕ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ್ ಅವರು ದಿಶಾ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಅತಿ ಚಿಕ್ಕ ವಯಸ್ಸಿನಲ್ಲೇ ಅತ್ಯಂತ ಮಹತ್ತರ ಸಾಧನೆ ಮಾಡಿರುವ ದಿಶಾ … [Read more...] about ಅಮೇರಿಕಾ ಕ್ಯಾಲಿಫೋರ್ನಿಯಾದ ಬಾರ್ ಕೌನ್ಸಿಲ್ ನ ಅಟಾರ್ನಿಯಾಗಿ ಕುಮಟಾದ ದಿಶಾ ಭಾಗ್ವತ್ -ಸಚಿವ ಶಿವರಾಮ್ ಹೆಬ್ಬಾರ್ ಅಭಿನಂದನೆ
ಸಾಲಬಾಧೆಯಿಂದ ನೇಣು ಬಿಗುದುಕೊಂಡು ಆಟೋ ಚಾಲಕ ಆತ್ಮಹತ್ಯೆ
ಭಟ್ಕಳ: ತಾಲ್ಲೂಕಿನ ಮಾರುಕೇರಿ ಪಂಚಾಯತ್ ವ್ಯಾಪ್ತಿ ಕಿತ್ರೆ ಯಲ್ಲಿ ಆಟೋ ಚಾಲಕ ಓರ್ವನು ಮನೆ ಹಿಂಬದಿಯಲ್ಲಿ ಇರುವ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಮೃತ ವ್ಯಕ್ತಿ ಕುಳ್ಳ ಸೋಮಯ್ಯ ಗೊಂಡ (48) ಎಂದು ತಿಳಿದು ಬಂದಿದೆ. ಇತ ಸಾಲಬಾಧೆಯಿಂದ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದು ಲಾಕ್ಡೌನ್ ವೇಳೆ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದು ದುಡಿಮೆ ಇಲ್ಲದೆ ಆರ್ಥಿಕ ಮುಗ್ಗಟ್ಟಿನಿಂದಾಗಿ ಮನನೊಂದು ಆಟೋ ಚಾಲಕ … [Read more...] about ಸಾಲಬಾಧೆಯಿಂದ ನೇಣು ಬಿಗುದುಕೊಂಡು ಆಟೋ ಚಾಲಕ ಆತ್ಮಹತ್ಯೆ




