ಹೊನ್ನಾವರ; ತಾಲೂಕಿನಲ್ಲಿ ಕೊರೋನಾರ್ಭಟ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಕಳೆದ ವರ್ಷ ಕೋವಿಡ್ ಸಮಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ಯಾಕೇಜ್ ನೀಡಿತ್ತು. ಆದರೆ ಈ ಪ್ಯಾಕೇಜ್ ಹಲವರಿಗೆ ತಲುಪಿಲ್ಲ. ಈ ಹಿಂದೆ ಕೇಂದ್ರ ಸರ್ಕಾರ ವಾಕ್ಸಿನ್ ವಿಷಯದಲ್ಲಿ ಎಡವಿತ್ತು. ಇದೀಗ ೧೮ ವರ್ಷ ಮೆಲ್ಪಟ್ಟವರಿಗೆ ಘೋಷಣೆ ಮಾಡಿದೆ. ಆದರೆ ಇದು ಘೊಷಣೆಗೆ ಸಿಮೀತವಾಗಿರದೇ ಪ್ರತಿಯೊರ್ವರಿಗೂ ತಲುಪುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕರವೇ ರಾಜ್ಯಧ್ಯಕ್ಷ ನಾರಾಯಣ … [Read more...] about ಮಾತು ತಪ್ಪದೇ ಎಲ್ಲರಿಗೂ ಕೊರೋನಾ ಲಸಿಕೆ ಕೊಡಿ ಎಂದು ಹೊನ್ನಾವರ ಕರವೇ ಘಟಕದಿಂದ ಪ್ರತಿಭಟನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಕ್ಕಳ ದುಡಿಮೆ ಬೇಡಾ ಎಲ್ಲಾ ಮಕ್ಕಳು ಶಾಲೆಯತ್ತ ನಾಡು ಸಮೃದ್ಧಯತ್ತ
ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಬನ್ನಿ ಪ್ರಜ್ಞೆಮಾಡೋಣ ಬಾಲ ಕಾರ್ಮಿಕ ಪದ್ದತಿ ಕಿತ್ತೊಗೆಯೋಣ,ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸೋಣ ಶಿಕ್ಷಣದಿಂದಲ್ಲೆ ಮಾತ್ರ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯ ಈ ಕುರಿತು ಜನಜಾಗೃತಿ ಮೂಡಿಸುವುದು ನಮ್ಮೆಲ್ಲರ ಆಧ್ಯ ಕರ್ತವ್ಯ.ಬಡತನ, ಅನಕ್ಷರತೆ ಹಾಗೂ ಇನ್ನಿತರ ಒತ್ತಡಗಳಿಂದ ಬಾಲ ಕಾರ್ಮಿಕ ಪದ್ದತಿಯಂತಯ ಸಾಮಾಜಿಕ ಪಿಡುಗುಗಳು ಇನ್ನೂ ಜೀವಂತವಿದ್ದು, ಇಂತಹವರನ್ನು ಗುರುತಿಸಿ ಸಮಾಜ ಮುಖ್ಯವಾಹಿನಿಗೆ ತರುವುದಕ್ಕೆ ರಾಜ್ಯ ಸರಕಾರ … [Read more...] about ಮಕ್ಕಳ ದುಡಿಮೆ ಬೇಡಾ ಎಲ್ಲಾ ಮಕ್ಕಳು ಶಾಲೆಯತ್ತ ನಾಡು ಸಮೃದ್ಧಯತ್ತ
ರೈಲಿನಲ್ಲಿ ಮತ್ತು ರೈಲ್ವೇ ಹಳಿಗಳ ಮೇಲೆ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯುವುದು ನಮ್ಮ ಮುಖ್ಯ ಉದ್ದೇಶ:ಭಾಸ್ಕರ್ ರಾವ್
ಭಟ್ಕಳ: ರೈಲ್ವೇಯಲ್ಲಿ ಮೊಬೈಲ್, ಪರ್ಸ ಕಳ್ಳತನ ಹಾಗೂ ಮಹಿಳೆಯರ ಸುರಕ್ಷತೆ ಮತ್ತ ರೈಲ್ವೇ ಹಳಿಗಳ ಮೇಲೆ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯುವುದು ನಮ್ಮ ಮುಖ್ಯ ಉದ್ದೇಶಗಳಾಗಿತ್ತವೆ ಎಂದು ಕರ್ನಾಟಕ ರೈಲ್ವೇ ಎ.ಡಿ.ಜಿ.ಪಿ. ಭಾಸ್ಕರ್ ರಾವ್ ಹೇಳಿದರು.ಅವರು ಉಡುಪಿಯಿಂದ ರೈಲ್ವೇ ಸುರಕ್ಷತೆಯ ಕುರಿತು ಕೊಂಕಣ ರೈಲ್ವೇ ಮಾರ್ಗದಲ್ಲಿ ಬಂದ ಅವರು ಭಟ್ಕಳದ ಪ್ರವಾಸಿ ಬಂಗಲೆಯಲ್ಲಿ ಕೆಲ ಕಾಲ ತಂಗಿದ್ದ ಸಮಯ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ … [Read more...] about ರೈಲಿನಲ್ಲಿ ಮತ್ತು ರೈಲ್ವೇ ಹಳಿಗಳ ಮೇಲೆ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯುವುದು ನಮ್ಮ ಮುಖ್ಯ ಉದ್ದೇಶ:ಭಾಸ್ಕರ್ ರಾವ್
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಹೊನ್ನಾವರ: ಕೋರೊನಾದಿಂದ ದೇಶ ಕಂಗೆಟ್ಟ ಸಂದರ್ಭದಲ್ಲೂ ದಿನ ನಿತ್ಯ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನರನ್ನು ಸಂಕಷ್ಟಕ್ಕೆ ನೂಕುತ್ತಿರುವ ಕೇಂದ್ರ ಮತ್ತು ರಾಜ್ಯದ ಬಿ.ಜೆ.ಪಿ ಸರಕಾರದ ವಿರುದ್ಧ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. (12/06/2021) ಶನಿವಾರ ಮುಂಜಾನೆ 11-00 ಗಂಟೆಗೆ ನಗರದ ಮಿನಿ ವಿಧಾನ ಸೌಧ ಮುಂಭಾಗದಲ್ಲಿರುವ ಪೆಟ್ರೋಲ್ ಬಂಕ್ ಎದುರು ಸಾರ್ವಜನಿಕವಾಗಿ ಪ್ರತಿಭಟಿಸಲಾಗುವುದು ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ … [Read more...] about ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಹೊನ್ನಾವರ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಸೆಂಟರನಲ್ಲಿ ರೋಗಿಗಳಿಗೆ ಸಿಗಬೇಕಾದ ವ್ಯವಸ್ಥೆ ತಾತ್ಕಾಲಿಕವಾಗಿ ಸ್ಥಗಿತಗೊಂಡ ಹಿನ್ನಲೆ ಶಾಸಕ ಸುನೀಲ ನಾಯ್ಕ ಭೇಟಿ ವೈಯಕ್ತಿತವಾಗಿ ತಗಲುವ ವೆಚ್ಚ ನೀಡಲು ಸಿದ್ದ ಎಂದು ಭರವಸೆ
ಹೊನ್ನಾವರ ; ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅನೂಕೂಲವಾಗಲು ಉಚಿತ ಡಯಾಲಿಸಿಸ್ ವ್ಯವಸ್ಥೆಯನ್ನು ಸರ್ಕಾರ ಆರಂಭಿಸಿತ್ತು. ರಾಜ್ಯಮಟ್ಟದಲ್ಲಿ ಉಂಟಾದ ಸಮಸ್ಯೆಯಿಂದ ಹೊನ್ನಾವರ ತಾಲೂಕ ಆಸ್ಪತ್ರೆಯಲ್ಲಿ ಸಮಸ್ಯೆ ಆಗಿತ್ತು. ಇದರಿಂದ ಬಡ ಹಾಗೂ ಮಧ್ಯಮ ವರ್ಗದವರಿಗೆ ಉಚಿತವಾಗಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಆಗದೆ ಕೊರೋನಾ ಸಂಕಷ್ಟದ ಸಮಯದಲ್ಲಿ ವೆಚ್ಚ ನೀಡುವ ಪರಿಸ್ಥಿತಿ ಎದುರಾಗಿತ್ತು. ಇದನ್ನು ಮನಗಂಡ ಶಾಸಕ ಸುನೀಲ ನಾಯ್ಕ ರಾಜ್ಯ ಸರಕಾರ ಹಾಗೂ ಬಿ.ಆರ್.ಶೆಟ್ಟಿ … [Read more...] about ಹೊನ್ನಾವರ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಸೆಂಟರನಲ್ಲಿ ರೋಗಿಗಳಿಗೆ ಸಿಗಬೇಕಾದ ವ್ಯವಸ್ಥೆ ತಾತ್ಕಾಲಿಕವಾಗಿ ಸ್ಥಗಿತಗೊಂಡ ಹಿನ್ನಲೆ ಶಾಸಕ ಸುನೀಲ ನಾಯ್ಕ ಭೇಟಿ ವೈಯಕ್ತಿತವಾಗಿ ತಗಲುವ ವೆಚ್ಚ ನೀಡಲು ಸಿದ್ದ ಎಂದು ಭರವಸೆ




