ಹೊನ್ನಾವರ : ಗೊಬ್ಬರ, ಔಷಧ, ನೀರು, ಆರೈಕೆ ಯಾವುದನ್ನೂ ವಿಶೇಷವಾಗಿ ಬಯಸದೆ ತಾನು ನಿಂತ ಸ್ಥಳದಿಂದಲೇ ನೂರಾರು ವರ್ಷ ಶುದ್ಧ, ಸತ್ವಭರಿತ ರುಚಿಕರವಾದ ಸಾವಯವ ಹಣ್ಣು ನೀಡುವ ಹಲಸಿನ ಮರ ನೀಡುವ ಹಣ್ಣು, ಕಾಯಿ ಪೋಷಕಾಂಶಗಳು ತುಂಬಿದ ಜೀವಾಮೃತ ಎಂಬುದು ಇತ್ತೀಚಿನ ದಿನಗಳಲ್ಲಿ ವೈಜ್ಞಾನಿಕ ಸಂಶೋಧನೆಗಳಿಂದಲೂ ಖಚಿತವಾಗಿದ್ದು ಮಧುಮೇಹ ನಿಯಂತ್ರಿಸಲು ಸಹಕಾರಿಯಾಗುತ್ತದೆ ಎಂದು ಹೇಳಲಾಗುತ್ತದೆ.ಹಿರಿಯರು ತೋಟ, ಗದ್ದೆಯ ಸುತ್ತಲೂ ಕಟ್ಟಿಗೆಗಾಗಿ ನೆಟ್ಟ ಮರ ಕೊಳೆತು … [Read more...] about ಹಲಸೆಂಬ ಸತ್ವಭರಿತ ಜೀವಾಮೃತ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಣ್ಣಿನ ಗಿಡ ನೆಡುವ ಕಾರ್ಯಕ್ಕೆ ಪ.ಪಂ. ಅಧ್ಯಕ್ಷ ಶಿವರಾಜ ಮೇಸ್ತ ಚಾಲನೆ
ಹೊನ್ನಾವರ: ಪಟ್ಟಣ ಪಂಚಾಯತಿ ವತಿಯಿಂದ ಘನ ತ್ಯಾಜ್ಯ ವಿಲೇವಾರಿ ಘಟಕದ ಆವರಣದಲ್ಲಿ ೮೦ಕ್ಕೂ ಅಧಿಕ ಹಣ್ಣಿನ ಗಿಡ ನೆಡುವ ಕಾರ್ಯಕ್ಕೆ ಪ.ಪಂ. ಅಧ್ಯಕ್ಷ ಶಿವರಾಜ ಮೇಸ್ತ ಚಾಲನೆ ನೀಡಿದರು.ಹತ್ತಾರು ಎಕರೆ ಪ್ರದೇಶದಲ್ಲಿ ಘನತ್ಯಾಜ್ಯ ಪ್ರದೇಶದ ಖಾಲಿ ಇರುವ ಜಾಗದಲ್ಲಿ ಇದೇ ಪ್ರಥಮ ಬಾರಿಗೆ ಗಿಡ ಬೆಳೆಸುವ ಯೋಜನೆ ರೂಪಿಸಿದ ಅಧ್ಯಕ್ಷ ಶಿವರಾಜ ಮೇಸ್ತ ಪರಿಸರ ಕಾಳಜಿ ವಹಿಸಲು ಸನ್ನದ್ದರಾಗಿದ್ದಾರೆ.ಜೆ.ಸಿ.ಬಿ ಯಂತ್ರ ಬಳಸಿ ೮೦ಕ್ಕೂ ಅಧಿಕ ಗುಂಡಿ ತೆಗೆದು ಪೂರ್ವ … [Read more...] about ಹಣ್ಣಿನ ಗಿಡ ನೆಡುವ ಕಾರ್ಯಕ್ಕೆ ಪ.ಪಂ. ಅಧ್ಯಕ್ಷ ಶಿವರಾಜ ಮೇಸ್ತ ಚಾಲನೆ
ಜಿಲ್ಲೆಯ ಪ್ರತಿ ಗ್ರಾಮ ಪಂಚಾಯ್ತಿಯನ್ನು ಕೋವಿಡ್ ಮುಕ್ತ ಮಾಡಲು ಕ್ರಮ ವಹಿಸಲಾಗಿದೆ:ಭಟ್ಕಳದಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹೇಳಿಕೆ
ಭಟ್ಕಳ: ಕಳೇದ ವಾರ 13 ರಷ್ಟಿದ್ದ ಫಾಸಿಟಿವ್ ದರ ಇಂದು 6ಕ್ಕೆ ಇಳಿದಿದೆ. ಜಿಲ್ಲೆಯಲ್ಲಿ ಕೋವಿಡ್ ಇಳಿಮುಖ ಕಾಣುತ್ತಿದ್ದು, ಪ್ರತಿ ಗ್ರಾಮ ಪಂಚಾಯ್ತಿಯನ್ನು ಕೋವಿಡ್ ಮುಕ್ತ ಮಾಡಲು ಕ್ರಮ ವಹಿಸಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಭುಡವಾರ ಸಂಜೆ ಹೇಳಿದರು .ಜಿಲ್ಲೆಯಲ್ಲಿ ಅರಂಭದಲ್ಲಿಯೇ ಬೆಂಗಳೂರಿನಿಂದ ಬಂದಂತಹ ಕುಟುಂಬಗಳನ್ನು ಗುರುತಿಸಿ ಕೋವಿಡ್ ಪರೀಕ್ಷೆಗೊಳಪಡಿಸಿದ ಕಾರಣ ಹೆಚ್ಚು ಕೇಸ್ ದಾಖಲಾಗಲಿಲ್ಲ. ಅದರೆ ಪರೀಕ್ಷೆ ವರದಿ ಬರಲು … [Read more...] about ಜಿಲ್ಲೆಯ ಪ್ರತಿ ಗ್ರಾಮ ಪಂಚಾಯ್ತಿಯನ್ನು ಕೋವಿಡ್ ಮುಕ್ತ ಮಾಡಲು ಕ್ರಮ ವಹಿಸಲಾಗಿದೆ:ಭಟ್ಕಳದಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹೇಳಿಕೆ
ಭಟ್ಕಳದಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕಿಸ್ತಾನ ಮೂಲದ ಮಹಿಳೆ ಅರೆಸ್ಟ್
ಭಟ್ಕಳ: ಭಟ್ಕಳದ ನವಾಯತ್ ಕಾಲೋನಿಯೊಂದರ ಮನೆಯಲ್ಲಿ ಅಕ್ರಮವಾಗಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಖತೀಜಾ ಮೆಹರಿನ್ c/o ಜಾವೀದ್ ಮೋಹಿದ್ದಿನ್ ರುಕ್ಸುದ್ದೀನ್ ಎಂದು ಗುರುತಿಸಲಾಗಿದೆ.ಪಾಕಿಸ್ತಾನದ ನಾಗರೀಕತ್ವ ಹೊಂದಿರುವ ಮಹಿಳೆ ಕಳ್ಳ ಮಾರ್ಗದ ಮೂಲಕ ಭಟ್ಕಳಕ್ಕೆ 8 ವರ್ಷಗಳ ಹಿಂದೆಯೇ ಆಗಮಿಸಿ ಅಕ್ರಮವಾಗಿ ವಾಸವಾಗಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭ್ಯವಾಗಿತ್ತು. ನವಾಯತ್ ಕಾಲೋನಿಯಲ್ಲಿ … [Read more...] about ಭಟ್ಕಳದಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕಿಸ್ತಾನ ಮೂಲದ ಮಹಿಳೆ ಅರೆಸ್ಟ್
ಕಾಂಗ್ರೆಸ್ ದೇಶಕ್ಕೆ ಅಂಟಿದ ಬ್ಲಾಕ್ ಫಂಗಸ್ ;ನಾಗರಾಜ ನಾಯಕ ಆರೋಪ
ಕಾಂಗ್ರೇಸ್ ಪಕ್ಷದ ಕೊರೋನಾ ಸೇವೆ ಲೋಕಸಭಾ ಚುನಾವಣೆಯ ಪೂರ್ವ ತಯಾರಿ ಎಂದು ಜಿಲ್ಲಾ ಬಿಜೆಪಿ ಮಾಧ್ಯಮ ವಕ್ತಾರ ನಾಗರಾಜ ನಾಯಕ ಗಂಭೀರ ಆರೋಪ ಮಾಡಿದ್ದಾರೆ.ಪಟ್ಟಣದ ಖಾಸಗಿ ಹೊಟೇಲನಲ್ಲಿ ಮಾಧ್ಯಮಗೊಷ್ಟಿಯಲ್ಲಿ ಮಾತನಾಡಿ ಕೇಂದ್ರ ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ಹಲವು ಕ್ರಮ ಕೈಗೊಂಡಿದೆ.ಆದರೆ ಕಾಂಗ್ರೇಸ್ ಮೊದಲಿಗೆ ಕೊರೋನಾ ವಿರುದ್ದ ಇಲ್ಲಸಲ್ಲದೆ ಹೇಳಿಕೆ ನೀಡುತ್ತಾ ನಂತರ ಕೋವಿಡ್ ಸೇವೆ ಎಂದು ರಾಜಕಾರಣ ಮಾಡಲು ಹೊರಟಿದೆ.ಭಟ್ಕಳ-ಹೊನ್ನಾವರ ಕ್ಷೇತ್ರದ … [Read more...] about ಕಾಂಗ್ರೆಸ್ ದೇಶಕ್ಕೆ ಅಂಟಿದ ಬ್ಲಾಕ್ ಫಂಗಸ್ ;ನಾಗರಾಜ ನಾಯಕ ಆರೋಪ




