ಹೊನ್ನಾವರ: ಮೀನುಗಾರರ ಸಮಸ್ಯೆ ಆಲಿಸಲು ಬಾರದ ಹಿನ್ನೆಲೆಯಲ್ಲಿ ಸಚಿವರಿಗೆ ಸಲ್ಲಿಸಬೇಕಾಗಿದ್ದ ಮನವಿ ಪತ್ರವನ್ನು ಸಮುದ್ರಕ್ಕೆ ಪೂಜೆ ಎಸೆದಿರುವ ಘಟನೆ ಹೊನ್ನಾವರದ ಕಾಸರಕೋಡು ಬಂದರಿನಲ್ಲಿ ನಡೆದಿದೆ. ಉತ್ತರಕನ್ನಡ ಜಿಲ್ಲೆಗೆ ಎರಡು ದಿನದ ಪ್ರವಾಸದ ನಿಮಿತ್ತ ಆಗಮಿಸಿದ್ದ ಮೀನುಗಾರಿಕಾ ಸಚಿವ ಎಸ್.ಅಂಗಾರ ಮುರುಡೇಶ್ವರದಿಂದ ನೇರವಾಗಿ ಭಟ್ಕಳದ ವಿವಿಧ ಬಂದರುಗಳಿಗೆ ತೆರಳಿ ಮೀನುಗಾರರ ಸಮಸ್ಯೆ ಆಲಿಸಿದ್ದರು.ಆದರೆ ಹೊನ್ನಾವರದ ಕಾಸರಗೋಡು ಬಂದರಿನಲ್ಲಿ ಖಾಸಗಿ … [Read more...] about ಮನವಿ ಆಲಿಸಲು ಬಾರದ ಮೀನುಗಾರಿಕಾ ಸಚಿವರು; ಮನವಿ ಪತ್ರ, ಹಾರ ಸಮುದ್ರಕ್ಕೆ ಎಸೆದ ಮೀನುಗಾರರು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ತಾಲೂಕಿನ ಶಿಕ್ಷಕರಿಗೆ, ವಿವಿಧ ಇಲಾಖೆ ನೌಕರರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡುವಂತೆ ಭಟ್ಕಳ ಘಟಕದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದಿಂದ ಆಗ್ರಹ’
ಭಟ್ಕಳ: ತಾಲೂಕಿನ ಎಲ್ಲಾ ಶಿಕ್ಷಕರಿಗೆ ಮತ್ತು ವಿವಿಧ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ಸರಕಾರಿ ನೌಕರರಿಗೆ ಪ್ರಥಮ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆ ನೋಡುವಂತೆ ಆಗ್ರಹಿಸಿ ಭಟ್ಕಳ ಘಟಕದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದಿಂದ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಅವರಿಗೆ ಸೋಮವಾರದಂದು ಮನವಿ ಸಲ್ಲಿಸಿದರು.ಕೋವಿಡ್ 19 ನ ತೀವ್ರ ದುಷ್ಪರಿಣಾಮವನ್ನು ಎದುರಿಸುತ್ತಿದ್ದೇವೆ. ವೈದ್ಯರು, ಪೋಲೀಸ್ ಸಿಬ್ಬಂದಿಗಳು, ದಾದಿಯರು, ಆಶಾ ಕಾರ್ಯಕರ್ತರಂತೆ … [Read more...] about ತಾಲೂಕಿನ ಶಿಕ್ಷಕರಿಗೆ, ವಿವಿಧ ಇಲಾಖೆ ನೌಕರರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡುವಂತೆ ಭಟ್ಕಳ ಘಟಕದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದಿಂದ ಆಗ್ರಹ’
ಮುಚ್ಚಿದ ಡಯಾಲಿಸಿಸ್ ಕೇಂದ್ರ; ರೋಗಿಗಳ ವೆಚ್ಚ ಭರಿಸಲಿದ್ದಾರೆ ಭಟ್ಕಳ ಹೊನ್ನಾವರ ಶಾಸಕ ಸುನೀಲ್ ನಾಯ್ಕ’
ಭಟ್ಕಳ: ಭಟ್ಕಳ ಹೊನ್ನಾವರ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಸೆಂಟರನಲ್ಲಿ ರೋಗಿಗಳಿಗೆ ಸಿಗಬೇಕಾದ ವ್ಯವಸ್ಥೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹಿನ್ನೆಲೆ ಇದನ್ನು ಮನಗಂಡು ಶಾಸಕ ಸುನೀಲ ನಾಯ್ಕ ಭಟ್ಕಳ ಹೊನ್ನಾವರ ಎರಡು ಸರಕಾರಿ ಆಸ್ಪತ್ರೆಯಲ್ಲಿ ಮತ್ತೆ ಡಯಾಲಿಸಿಸ್ ವ್ಯವಸ್ಥೆ ಸಿಗಬೇಕೆಂಬ ಉದ್ದೇಶದಿಂದ ಸಂಪೂರ್ಣ ವೆಚ್ಚವನ್ನು ವೈಯಕ್ತಿಕವಾಗಿ ಮೊದಲ ಹಂತದಲ್ಲಿ ಭಟ್ಕಳ ಸರಕಾರಿ ಆಸ್ಪತ್ರೆಗೆ 50 ಸಾವಿರ ರೂ. ಚೆಕನ್ನು ಭಟ್ಕಳ ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ … [Read more...] about ಮುಚ್ಚಿದ ಡಯಾಲಿಸಿಸ್ ಕೇಂದ್ರ; ರೋಗಿಗಳ ವೆಚ್ಚ ಭರಿಸಲಿದ್ದಾರೆ ಭಟ್ಕಳ ಹೊನ್ನಾವರ ಶಾಸಕ ಸುನೀಲ್ ನಾಯ್ಕ’
ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹೊನ್ನಾವರ ವತಿಯಿಂದ ಬಡ ಕುಟುಂಬಗಳಿಗೆ ಆಹಾರಕಿಟ್ ವಿತರಣೆ
ಹೊನ್ನಾವರ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹೊನ್ನಾವರ ಇವರ ವತಿಯಿಂದ ತಾಲೂಕಿನ ಕಾಸರಕೋಡು,ಟೊಂಕ,ಹೊಸಪಟ್ಟಣ ಭಾಗದ ಅಶಕ್ತರಿಗೆ ಕೋವಿಡ್ ಸಂಕಷ್ಟದಲ್ಲಿರುವ ಗ್ರಾಮಾಭಿವೃದ್ದಿ ಯೋಜನೆ ಬಡ ಫಲಾನಿಭವಿ ಕುಟುಂಬಗಳಿಗೆ ಆಹಾರಕಿಟ್ ವಿತರಿಸಲಾಯಿತು. ಉಡುಪಿ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್ ಕ್ಷೇತ್ರದಿಂದ ಕೈಗೊಂಡ ಸೇವಾಕಾರ್ಯಗಳ ಬಗ್ಗೆ ವಿವರಿಸಿ ಸದಸ್ಯರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ತಮ್ಮ ಬದುಕನ್ನು … [Read more...] about ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹೊನ್ನಾವರ ವತಿಯಿಂದ ಬಡ ಕುಟುಂಬಗಳಿಗೆ ಆಹಾರಕಿಟ್ ವಿತರಣೆ
ನಾಮದಾರಿ ಸಭಾಭವನದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 10 ಲಕ್ಷ ಸಹಾಯಧನ ವಿತರಣೆ.
ಹೊನ್ನಾವರ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆಯ ಸಮುದಾಯ ಅಭಿವೃದ್ದಿ ವಿಭಾಗದಿಂದ ಹೊನ್ನಾವರದಲ್ಲಿ ನಿರ್ಮಾಣವಾಗುತ್ತಿರುವ ನಾಮಧಾರಿ ಸಭಾಭವನ ಹಾಗೂ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದ ಧರ್ಮಾಧಿಕಾರಿಗಳಾದ ಡಾ॥ಡಿ.ವೀರೇಂದ್ರ ಹೆಗ್ಗಡೆಯವರು ಯೋಜನೆಯ ಮೂಲಕ ₹10 ಲಕ್ಷ ಸಹಾಯಧನವನ್ನು ಬಿಡುಗಡೆಗೊಳಿಸಿದ್ದಾರೆ.ಇದರ ಚೆಕ್ ಉಡುಪಿ ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲ್ಯಾನ್ ಶಾಸಕ ಸುನೀಲ್ ನಾಯ್ಕ ಹಾಗೂ ಸಮಿತಿ … [Read more...] about ನಾಮದಾರಿ ಸಭಾಭವನದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 10 ಲಕ್ಷ ಸಹಾಯಧನ ವಿತರಣೆ.




