ಪ್ರಗತಿಪರ ಜೇನು ಕೃಷಿಕರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಕಾರವಾರ : ತೋಟಗಾರಿಕೆ ಇಲಾಖೆಯು ಎನ್ ಬಿಎಚ್ ಎಂ ನ್ಯಾಷನಲ್ ಬೀ ಕೀಪಿಂಗ್ ಆ್ಯಂಡ್ ಹನಿ ಮಿಷನ್ ಅಡಿ ಪ್ರತಿಪರ ಜೇನು ಕೃಷಿಕರಿಗೆ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಪ್ರಶಸ್ತಿಯು ಜೇನು ಸಾಕಣೆ, ಜೇನು ಕೃಷಿಯಲ್ಲಿ ನೂತನ ಆವಿಷ್ಕಾರಗಳ ಅಳವಡಿಕೆ ಮತ್ತು ಜೇನು ಕೃಷಿಯಲ್ಲಿ ಮೌಲ್ಯವರ್ಧನೆ ಈ ಮೂರು ವಭಾಗಗಳಲ್ಲಿ ನೀಡಲಾಗುತ್ತದೆ. ಆಸಕ್ತರು ಅರ್ಜಿ ನಮೂನೆಗಳನ್ನು … [Read more...] about ಪ್ರಗತಿಪರ ಜೇನು ಕೃಷಿಕರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹೃದ್ರೋಗ: ಸ್ಟೆಂಟ್ಗಳ ಬೆಲೆ ಇಳಿಕೆ ನಿರೀಕ್ಷೆ
ಹೃದ್ರೋಗ: ಸ್ಟೆಂಟ್ಗಳ ಬೆಲೆ ಇಳಿಕೆ ನಿರೀಕ್ಷೆನವದೆಹಲಿ: ರಕ್ತನಾಳಗಳಲ್ಲಿ ಬಳಸಲಾಗುವ ಕೊರೊನರಿ ಸ್ಟೆಂಟ್ಗಳನ್ನು ಸ್ಟಂಟ್ಗಳನ್ನು ಅಗತ್ಯ ವೈದ್ಯಕೀಯ ವಸ್ತುಗಳ ಪಟ್ಟಿ (ಎನ್ಎಲ್ ಇಎಂ) ಯಲ್ಲಿ ಸೇರಿಸಿರುವು ದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಿಸಿದೆ.ಇದರಿಂದ ಅನೇಕ ಸಂದರ್ಭಗಳಲ್ಲಿ ಜೀವ ಉಳಿಸಬಹು ದಾದ ಸ್ಟಂಟ್ಗಳು ಕೈಗೆಟುಕುವ ಬೆಲೆಯಲ್ಲಿ ದೊರಕಲಿದೆ.ಈ ಕುರಿತು ನೇಮಿಸಲಾಗಿದ್ದ ತಜ್ಞರ … [Read more...] about ಹೃದ್ರೋಗ: ಸ್ಟೆಂಟ್ಗಳ ಬೆಲೆ ಇಳಿಕೆ ನಿರೀಕ್ಷೆ
ಫೆಸಿಲಿಟೇಟರ್ ಹುದ್ದೆಗೆ ಅರ್ಜಿ ಆಹ್ವಾನ 2022
ಫೆಸಿಲಿಟೇಟರ್ ಹುದ್ದೆಗೆ ಅರ್ಜಿ ಆಹ್ವಾನ;ಕೃಷಿ ವಿಶ್ವವಿದ್ಯಾಲಯ, ಧಾರವಾಡ ಇಲ್ಲಿ ದೇಶಿ (ಕೃಷಿ ಪರಿಕರ, ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಗಳ ಡಿಪ್ಲೋಮಾ ಕೋರ್ಸ್) ಯೋಜನೆಯಡಿಯಲ್ಲಿ ಫೆಸಿಲಿಟೇಟರ್ ಹುದ್ದೆಯನ್ನು ಒಂದು ವರ್ಷ ಅವಧಿಗೆ ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ನ.30ರ ಮುಂಜಾನೆ 10 ಗಂಟೆಗೆ ವಿಸ್ತರಣಾ ನಿರ್ದೇಶನಾಲಯ, ಕೃಷಿ … [Read more...] about ಫೆಸಿಲಿಟೇಟರ್ ಹುದ್ದೆಗೆ ಅರ್ಜಿ ಆಹ್ವಾನ 2022
ಹೆಜ್ಜೇನು ದಾಳಿ: ಮೂವರು ಆಸ್ಪತ್ರೆಗೆ
ಹೆಜ್ಜೇನು ದಾಳಿ: ಮೂವರು ಆಸ್ಪತ್ರೆಗೆಭಟ್ಕಳ: ಹೆಜ್ಜೇನು ಹುಳುಗಳು ದಾಳಿ ಮಾಡಿದ ಪರಿಣಾಮ ಮನೆಯಲ್ಲಿದ್ದ ಮಹಿಳೆಯೂ ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ತಾಲೂಕಿನ ತೆರ್ನಮಕ್ಕಿಯಲ್ಲಿನ ಸಭಾತಿಯಲ್ಲಿ ನಡೆದಿದೆ.,ಮಂಜಪ್ಪ ನಾಯ್ಕ , ವೆಂಕಟಪ್ಪ ನಾಯ್ಕ ಹಾಗೂ ಇನ್ನೋರ್ವ ಮಹಿಳೆ ಹೆಜ್ಜೇನು ಹುಳುಗಳ ದಾಳಿಗೊಳಗಾದವರು.ಮನೆಯ ಸಮೀಪದಲ್ಲಿಯೇ ಇದ್ದ ಮರವೊಂದರಲ್ಲಿ ಜೇನು ಗೂಡು ಕಟ್ಟಿದ್ದು, ಆಕಸ್ಮಾತ್ ಮರದ ಕೊಂಬೆ ಮುರಿದು ಬಿದ್ದಿದ್ದರಿಂದ … [Read more...] about ಹೆಜ್ಜೇನು ದಾಳಿ: ಮೂವರು ಆಸ್ಪತ್ರೆಗೆ
U-GO ಯಿಂದ 60 0000 ವಿದ್ಯಾರ್ಥಿವೇತನ/U-Go Scholarship 2022
U-GO ಯಿಂದ 60 0000 ವಿದ್ಯಾರ್ಥಿವೇತನ/U-Go Scholarship 2022ಯು ಗೋ (U-GO ) ಸ್ಕಾಲರ್ ಶಿಪ್ ಜಾಬ್ ಓರಿಯೆಂಟೆಡ್ ಕೋರ್ಸ್ಗಳಲ್ಲಿ ಓದುತ್ತಿರುವ ಯುವತಿಯರಿಗೆ ಆರ್ಥಿಕ ನೆರವು ನೀಡಲು ಈ ಯೋಜನೆ ಯನ್ನು ಪ್ರಾರಂಭಿಸಲಾಗಿದೆ. ಈ ವಿದ್ಯಾರ್ಥಿವೇತನದ ಅಡಿಯಲ್ಲಿ, ವೃತ್ತಿಪರ ಪದವಿ ಕೋರ್ಸ್ಗಳಾದ ಬೋಧನೆ, ನರ್ಸಿಂಗ್, ಫಾರ್ಮಸಿ, ಮೆಡಿಸಿನ್, ಎಂಜಿನಿಯರಿAಗ್ ಇತ್ಯಾದಿ ವೃತ್ತಿಪರ ಪದವಿ ಕೋರ್ಸ್ಗಳು ಬರುತ್ತವೆ. .U-Go, USA, ಕ್ಯಾಲಿಫೋರ್ನಿಯಾ ಮೂಲದ … [Read more...] about U-GO ಯಿಂದ 60 0000 ವಿದ್ಯಾರ್ಥಿವೇತನ/U-Go Scholarship 2022


