ಹೊನ್ನಾವರ; ತಾಲೂಕಿನ ಕರ್ಕಿ ಗ್ರಾಮದ ಪಾವಿನಕುರ್ವಾ ಕಡಲತೀರ ಪ್ರತಿ ಬಾರಿ ಕಡಲಕೊರೆತ ಉಂಟಾಗುತ್ತಿದ್ದು, ಶಾಶ್ವತ ಪರಿಹಾರಕ್ಕಾಗಿ ಹಲವು ಪ್ರತಿಭಟನೆ ನಡೆದು ಕಳೆದ ಬಾರಿ ರಾಷ್ಟ್ರೀಯ ಹೆದ್ದಾರಿ ತಡೆದುಪ್ರತಿಭಟನೆ ನಡೆಸಿದ್ದರು. ಜಿಲ್ಲಾ ಪ್ರವಾಸದಲ್ಲಿರುವ ರಾಜ್ಯ ಮೀನುಗಾರಿಕಾ ಸಚೀವರಾದ ಎಸ್.ಬಂಗಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುದಾಗಿ ಭರವಸೆ ನೀಡಿದರು. ಶಾಸಕ ದಿನಕರ … [Read more...] about ಮೀನುಗಾರಿಕಾ ಸಚೀವ ಎಸ್. ಬಂಗಾರ ಪಾವಿನಕುರ್ವಾ ಕಡಲತೀರ ಕ್ಕೆ ಭೇಟಿ ಸ್ಥಳ ಪರೀಶೀಲನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಂಕಾಳ ವೈದ್ಯ ಜನ್ಮದಿನ;ಭಟ್ಕಳ ಹೊನ್ನಾವರ ಕ್ಷೇತ್ರದ ಜನರ ಅಭಿವೃದ್ಧಿಗೆ 19.50 ಲಕ್ಷ ಘೋಷಣೆ
ಭಟ್ಕಳ: ಕೋವಿಡ್ ಹಿನ್ನೆಲೆ ಹುಟ್ಟುಹಬ್ಬ ಆಚರಣೆ ಮಾಡದಿರುವ ಬಗ್ಗೆ ಘೋಷಣೆ ಮುಂಚಿತವಾಗಿ ಘೋಷಣೆ ಮಾಡಿದ ಮಾಜಿ ಶಾಸಕ ಮಂಕಾಳ ವೈದ್ಯ ಶನಿವಾರದಂದು ಅವರ ತಮ್ಮ 49ನೇ ವರ್ಷದ ಹುಟ್ಟುಹಬ್ಬದ ದಿನದ ಪ್ರಯುಕ್ತ ಭಟ್ಕಳ ಹೊನ್ನಾವರ ಕ್ಷೇತ್ರದ ಜನರ ಅಭಿವೃದ್ಧಿಗಾಗಿ ಮಹತ್ವದ ಘೋಷಣೆ ಮಾಡಿದ್ದು, ಕ್ಷೇತ್ರದ ‘ಬಡ ಜನರ ಸಹಾಯಕ್ಕೆ ಹಾಗೂ ಮಠ, ಮಂದಿರಗಳ ಅಭಿವೃದ್ದಿಗಾಗಿ 19.50 ಲಕ್ಷ ಮೊತ್ತದ ಪಿಂಚಣಿ ಹಣ ನೀಡುವುದಾಗಿ ಮಾಧ್ಯಮ ಹೇಳಿಕೆ ಮೂಲಕ ತಿಳಿಸಿದ್ದಾರೆ.ವಿಧಾನಸಭಾ … [Read more...] about ಮಂಕಾಳ ವೈದ್ಯ ಜನ್ಮದಿನ;ಭಟ್ಕಳ ಹೊನ್ನಾವರ ಕ್ಷೇತ್ರದ ಜನರ ಅಭಿವೃದ್ಧಿಗೆ 19.50 ಲಕ್ಷ ಘೋಷಣೆ
ಎಲ್ಲವನ್ನು ರಾಜಕೀಯವಾಗಿಯೇ ನೋಡುವ ಗುಣ ಮಾಜಿ ಶಾಸಕರದ್ದು – ಬಿಜೆಪಿ ಮಂಡಲ ಅಧ್ಯಕ್ಷ ತಿರುಗೇಟು
ಭಟ್ಕಳ: ಶುಕ್ರವಾರದಂದು ಮಾಜಿ ಶಾಸಕ ಮಂಕಾಳ ವೈದ್ಯರು ಶಾಸಕರ ವಿರುದ್ದ ನೀಡಿದ ಹೇಳಿಕೆ ಸಂಪೂರ್ಣ ಹಾಸ್ಯಾಸ್ಪದವಾಗಿದ್ದು, ಯಾಕೆಂದರೆ ಕೋವಿಡ್ ನಿಯಂತ್ರಣದ ನಿತ್ಯವೂ ಜನರೊಂದಿಗೆ ಒಂದಾಲ್ಲೊಂದು ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದು ಜನರ ಮಧ್ಯೆ ಇದ್ದಾರೆ. ಇವೆಲ್ಲವೂ ಮಾಜಿ ಶಾಸಕರಿಗೆ ಕಾಣುವುದಿಲ್ಲ ಎಂದರೆ ಅವರು ಪತ್ರಿಕೆ, ಟಿವಿ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣವನ್ನು ವೀಕ್ಷಿಸುವುದಿಲ್ಲ ಮೊದಲು ಇವೆಲ್ಲವನ್ನು ನೋಡಿ ಎಂದು ಭಟ್ಕಳ ಬಿಜೆಪಿ ಮಂಡಲ ಅಧ್ಯಕ್ಷ ಸುಬ್ರಾಯ ದೇವಾಡಿಗ … [Read more...] about ಎಲ್ಲವನ್ನು ರಾಜಕೀಯವಾಗಿಯೇ ನೋಡುವ ಗುಣ ಮಾಜಿ ಶಾಸಕರದ್ದು – ಬಿಜೆಪಿ ಮಂಡಲ ಅಧ್ಯಕ್ಷ ತಿರುಗೇಟು
ಪರಿಸರ ದಿನ; ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟ ಪೂರ್ವ ವಿದ್ಯಾರ್ಥಿಗಳು
ಕರ್ಕಿಯ ಶಾಲೆಯ ಆವರಣದಲ್ಲಿ ಪೂರ್ವ ವಿದ್ಯಾರ್ಥಿಗಳು ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.ಹೊನ್ನಾವರ ತಾಲೂಕಿನ ಕರ್ಕಿ ಗ್ರಾಮದ ಹಿರಿಯ ಪ್ರಾರ್ಥಮಿಕ ಶಾಲೆಯ ಆವರಣದಲ್ಲಿ ಜಂಬೆ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಪೂರ್ವ ವಿದ್ಯಾರ್ಥಿಗಳು ಆಚರಿಸಿದರು.ಅಲ್ಲದೇ ಗ್ರಾಮದ ವಿವಿಧ ಮನೆಗಳಿಗೆ ಹಣ್ಣಿನ ಗಿಡ ಉಚಿತವಾಗಿ ನೀಡಿ ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಶಾಲೆಯ … [Read more...] about ಪರಿಸರ ದಿನ; ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟ ಪೂರ್ವ ವಿದ್ಯಾರ್ಥಿಗಳು
ಮಂಕಾಳ ವೈದ್ಯ ಅಭಿಮಾನಿ ಬಳಗದ ವತಿಯಿಂದ ಮೆಡಿಕಲ್ ಕಿಟ್ ವಿತರಣೆ
ಹೊನ್ನಾವರ; ಮಾಜಿ ಶಾಸಕ ಮಂಕಾಳು ವೈದ್ಯರ ಜನ್ಮದಿನದ ಅಂಗವಾಗಿ ತಾಲೂಕಿನ ಕುದ್ರಿಗಿಯ ಮಂಕಾಳ ವೈದ್ಯ ಅಭಿಮಾನಿ ಬಳಗದ ವತಿಯಿಂದ ಕೋವಿಡ್ 19 ಸಂದರ್ಭದಲ್ಲಿ ಜನತೆಯ ಸೇವೆ ನೀಡುವ ವೈದ್ಯಕೀಯ ಸಿಬ್ಬಂದಿಗಳಿಗೆ ಆಶಾ ಕಾರ್ಯಕರ್ತೆಯರಿಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಪ್ರಾಥಮಿಕ ಆರೊಗ್ಯ ಕ್ರೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಮೆಡಿಕಲ್ ಕಿಟ್ ವಿತರಿಸಲಾಯಿತು.ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿ ನಹುಶ್ ತಾಲೂಕಾ ಪಂಚಾಯತ್ ಮಾಜಿ … [Read more...] about ಮಂಕಾಳ ವೈದ್ಯ ಅಭಿಮಾನಿ ಬಳಗದ ವತಿಯಿಂದ ಮೆಡಿಕಲ್ ಕಿಟ್ ವಿತರಣೆ




