ಹೊನ್ನಾವರ: ಕೊರೋನಾ ಸಮಯದಲ್ಲಿ ಜೀವದ ಹಂಗು ತೊರೆದು ಮನೆಮನೆಗೆ ತೆರಳಿ ಆರೊಗ್ಯ ವಿಚಾರಿಸುವ ವಾರಿಯರ್ಸ ಆಗಿರುವ ಆಶಾ ಕಾರ್ಯಕರ್ತೆಯರ ಕಾರ್ಯಕ್ಕೆ ಎಲ್ಲಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತಾಲೂಕಿನ ಸಾಲ್ಕೋಡ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ನೀಡುವ ಮೂಲಕ ಗ್ರಾಮ ಪಂಚಾಯತಿ ಗೌರವಿಸಿದೆ. ಈ ಸಂದರ್ಭದಲ್ಲಿ ಅಧ್ಯಕ್ಷೆ ರಜನಿ ನಾಯ್ಕ, ಉಪಾಧ್ಯಕ್ಷ ಸಚೀನ ನಾಯ್ಕ, ಅಭಿವೃದ್ಧಿ ಅಧಿಕಾರಿ ವಿ.ಎ.ಪಟಗಾರ, ಸದಸ್ಯರಾದ ಬಾಲಚಂದ್ರ … [Read more...] about ಸಾಲ್ಕೋಡ್ ಗ್ರಾಮ ಪಂಚಾಯತಿ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವ್ಯಾಕ್ಸಿನ್ಗಾಗಿ ಮುಗಿಬಿದ್ದ ಜನರು; ನೂಕುನುಗ್ಗಲು ತಡೆಯಲು ಆಸ್ಪತ್ರೆ ಸಿಬ್ಬಂದಿಗಳಿಂದ ಹರಸಾಹಸ
ಭಟ್ಕಳ: 45 ವರ್ಷ ಮೇಲ್ಪಟ್ಟವರಿಗೂ ಕೊರೊನಾ ತಡೆ ಲಸಿಕೆ ನೀಡಲಾಗುತ್ತದೆ ಎನ್ನುವ ಮಾಹಿತಿ ಪಡೆದ ಜನರು ಒಮ್ಮೆಲೇ ಆಸ್ಪತ್ರೆಯತ್ತ ದೌಡಾಯಿಸಿ ಬಂದ ಪರಿಣಾಮವಾಗಿ ಜನರ ನೂಕು ನುಗ್ಗಲು ಉಂಟಾಗಿದ್ದು, ಜನರನ್ನು ಚೆದುರಿಸಲು ಆಸ್ಪತ್ರೆ ಸಿಬ್ಬಂದಿಗಳು ಹರಸಾಹಸ ಪಟ್ಟ ಘಟನೆ ನಡೆದಿದೆ. ಪೂರ್ವ ನಿಗದಿಯಂತೆ ತಾಲೂಕಿನ ವಿವಿಧ ಸಹಕಾರಿ ಸಂಘಗಳ ನೌಕರರು, ಪಂಚಾಯತ ಸಿಬ್ಬಂದಿಗಳು ಲಸಿಕೆ ಪಡೆಯಲು ಆಸ್ಪತ್ರೆಗೆ ಆಗಮಿಸಿದ್ದರು. ಈ ನಡುವೆ 45 ವರ್ಷ ಮೇಲ್ಪಟ್ಟವರಿಗೂ ಲಸಿಕೆ ನೀಡಲು … [Read more...] about ವ್ಯಾಕ್ಸಿನ್ಗಾಗಿ ಮುಗಿಬಿದ್ದ ಜನರು; ನೂಕುನುಗ್ಗಲು ತಡೆಯಲು ಆಸ್ಪತ್ರೆ ಸಿಬ್ಬಂದಿಗಳಿಂದ ಹರಸಾಹಸ
ಸಚಿವ ಶಿವರಾಮ ಹೆಬ್ಬಾರ್ ಅವರಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ
ಯಲ್ಲಾಪುರ : ವಿಶ್ವ ಪರಿಸರ ದಿನದ ಅಂಗವಾಗಿ ತಾಲೂಕಾ ಯುವಮೋರ್ಚಾ ಘಟಕದ ವತಿಯಿಂದ ಆಯೋಜಿಸಿದ್ದ " ಸಸಿ ನೆಡುವ " ಕಾರ್ಯಕ್ರಮಕ್ಕೆ ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಎ.ಪಿ. ಎಮ್.ಸಿ ಬಳಿ ಹಾಗೂ ಮಂಚಿಕೇರಿಯಲ್ಲಿ ಗಿಡ ನೆಡುವ ಮೂಲಕವಾಗಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯರಾದ ಶ್ರೀ ಶಾಂತಾರಾಮ ಸಿದ್ದಿ, ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಪ್ರಮೋದ ಹೆಗಡೆ ಹಾಗೂ ಮಂಡಲಾಧ್ಯಕ್ಷರಾದ … [Read more...] about ಸಚಿವ ಶಿವರಾಮ ಹೆಬ್ಬಾರ್ ಅವರಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ
ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಭಾಗದವರಿಗೆ ನೆರವಾಗುವಂತೆ ಗೀರೀಶ ನಾಯ್ಕ ಆಗ್ರಹ
ಹೊನ್ನಾವರ: ಕಳೆದ ಒಂದು ವರ್ಷದಿಂದ ಪಟ್ಟಣ ಹಾಗೂ ಗ್ರಾಮೀಣ ಭಾಗ ಸೇರಿದಂತೆ ಎಲ್ಲರಿಗೂ ಕೊರೋನಾದಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಿಲ್ಲೆಯಲ್ಲಿ ಅತಿಕ್ರಮಣದಾರ ಸಂಖ್ಯೆ ಹೆಚ್ಚಿದ್ದು ಸರ್ಕಾರದ ಯಾವ ಸೌಲಭ್ಯಗಳು ಇವರಿಗೆ ಮರೀಚಿಕೆಯಾಗಿದೆ. ಪ್ರತಿ ರಾಜಕೀಯ ಪಕ್ಷಗಳು ಈ ವರ್ಗವನ್ನು ಪ್ರತಿ ಚುನಾವಣೆಯಲ್ಲಿ ಹಕ್ಕುಪತ್ರದ ಭರವಸೆ ನೀಡುತ್ತಾ ಬಂದಿರುದು ಬಿಟ್ಟರೆ, ಇವರ ಬೇಡಿಕೆ ಶಾಶ್ವತವಾಗಿ ಈಡೇರಿಸುವ ಗೋಜಿಗೆ ಹೋಗಿಲ್ಲ. ಇಂದು ಕೊರೋನಾ ದಿಂದ ಎಲ್ಲವನ್ನೂ … [Read more...] about ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಭಾಗದವರಿಗೆ ನೆರವಾಗುವಂತೆ ಗೀರೀಶ ನಾಯ್ಕ ಆಗ್ರಹ
ಮೀನುಗಾರಿಗೆ ಕೋವಿಡ್ ಪ್ಯಾಕೇಜ್ ಘೋಷಣೆ ಶಿವರಾಜ ಮೇಸ್ತ
ಹೊನ್ನಾವರ; ಕೊರೋನಾ ಮಹಾಮಾರಿಗೆ ಹಲವು ವರ್ಗದವರು ಸಂಕಷ್ಟದಲ್ಲಿದ್ದಾಗ ರಾಜ್ಯ ಸರ್ಕಾರ ವಿವಿದ ವರ್ಗಕ್ಕೆ ಪರಿಹಾರ ಪ್ಯಾಕೆಜ್ ಘೋಷಣೆ ಮಾಡಿತ್ತು. ಮತ್ಸಕ್ಷಾಮದ ಜೊತೆ ಮೀನು ಮಾರಾಟವಿಲ್ಲದೇ ಮೀನುಗಾರರು ಸಂಕಷ್ಟಕ್ಕೆ ಒಳಗಾಗಿದ್ದರು. ಜಿಲ್ಲೆಯ ಶಾಸಕರು ಜಿಲ್ಲಾ ಉಸ್ತುವಾರಿ ಸಚೀವರ ಮೂಲಕ ಮುಖ್ಯಮಂತ್ರಿಗಳಿಗೆ ಪರಿಹಾರ ಒದಗಿಸುವಂತೆ ಒತ್ತಾಯಿಸಿದ್ದರು.ಎರಡನೇ ಹಂತದಲ್ಲಿ ಬಿಡುಗಡೆಯಾದ ಕೋವಿಡ್ ಪ್ಯಾಕೇಜನಲ್ಲಿ ಪ್ರತಿ ಮೀನುಗಾರರಿಗೆ ೩ ಸಾವಿರ ನಿಗಧಿ ಮಾಡುವ ಮೂಲಕ ರಾಜ್ಯ … [Read more...] about ಮೀನುಗಾರಿಗೆ ಕೋವಿಡ್ ಪ್ಯಾಕೇಜ್ ಘೋಷಣೆ ಶಿವರಾಜ ಮೇಸ್ತ




