ಭಟ್ಕಳ: ಮುಖ್ಯಮಂತ್ರಿ ರಾಜ್ಯದ ಖಾಸಗಿ ಶಾಲಾ ಶಿಕ್ಷಕರಿಗೆ ಇಂದು ಘೋಷಿಸಿರುವ ಐದು ಸಾವಿರ ರೂಗಳ ಪ್ಯಾಕೇಜ್ ಶಿಕ್ಷಕರ ಮೂಗಿಗೆ ತುಪ್ಪ ಸವಾರಿದಂತೆ ಆಗಿದೆ ಎಂದು ಆಲ್ ಇಂಡಿಯಾ ಐಡಿಯಲ್ ಟೀಚರ್ ಅಸೋಸಿಯೇಷನ್ ಅಧ್ಯಕ್ಷ ಎಂ.ಅರ್.ಮಾನ್ವಿ ಪ್ರತಿಕ್ರಿಯೆ ನೀಡಿದ್ದಾರೆ.ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯದಲ್ಲಿ ಖಾಸಗಿ ಶಾಲಾ ಶಿಕ್ಷಕರು ಕೋವಿದ್ ನಿಂದಾಗಿ ಹಲವಾರು ಕಷ್ಟನಷ್ಟಗಳನ್ನು ಅನುಭವಿಸಿದ್ದಾರೆ. ಈಗಲೂ ಅವರ ಬಳಿ ಮನೆ ಬಾಡಿಗೆ ಕಟ್ಟಲು ಹಣವಿಲ್ಲದೆ … [Read more...] about ಐದು ಸಾವಿರ ರೂಗಳ ಪ್ಯಾಕೇಜ್ ಖಾಸಗಿ ಶಾಲಾ ಶಿಕ್ಷಕರ ಮುಗಿಗೆ ತುಪ್ಪ ಸವರುವ ಕ್ರಮ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಂಬ್ಯುಲೆನ್ಸ್ ಡ್ರೈವರ್ಗಳ ಡೀಲಿಂಗ್ ಸುಳ್ಳು ವಧಂತಿ ದೃಢ;ಸಾಗರದ ಖಾಸಗಿ ಆಸ್ಪತ್ರೆಯವರಿಂದ ಭಟ್ಕಳ ಸರಕಾರಿ ಆಸ್ಪತ್ರೆಯ ಮೇಲೆ ವಕ್ರದೃಷ್ಟಿ
ಭಟ್ಕಳ: ಕೋವಿಡ್ ಹಿನ್ನೆಲೆ ಭಟ್ಕಳ ಸರಕಾರಿ ಆಸ್ಪತ್ರೆಗೆ ಅಕ್ಕಪಕ್ಕದ ಜಿಲ್ಲೆಗಳಾದ ಶಿವಮೊಗ್ಗ ಹಾವೇರಿಗಳಿಂದ ರೋಗಿಗಳು ದಾಖಲಾಗಿ ಉತ್ತಮ ಚಿಕಿತ್ಸೆ ಪಡೆದು ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದು ಅತ್ತ ಭಟ್ಕಳ ಆಸ್ಪತ್ರೆಯ ಹೆಸರು ಕೇಡಿಸುವ ಸಾಗರದ ಖಾಸಗಿ ಆಸ್ಪತ್ರೆಯವರ ಹುನ್ನಾರದ ಮಧ್ಯೆ ಓರ್ವ ಸಾಗರದ ಮೂಲದ ಕೋವಿಡ್ ದೃಢಪಟ್ಟ ವೃದ್ಧ ಮಹಿಳೆಯೂ ಮಂಗಳವಾರದಂದು 15 ದಿನಗಳ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದು ಅವರನ್ನು ಸರಕಾರಿ ಆಸ್ಪತ್ರೆ ಆಡಳಿತ … [Read more...] about ಅಂಬ್ಯುಲೆನ್ಸ್ ಡ್ರೈವರ್ಗಳ ಡೀಲಿಂಗ್ ಸುಳ್ಳು ವಧಂತಿ ದೃಢ;ಸಾಗರದ ಖಾಸಗಿ ಆಸ್ಪತ್ರೆಯವರಿಂದ ಭಟ್ಕಳ ಸರಕಾರಿ ಆಸ್ಪತ್ರೆಯ ಮೇಲೆ ವಕ್ರದೃಷ್ಟಿ
ಹೆಸ್ಕಾಂ ಭಟ್ಕಳ ಉಪವಿಭಾಗದಿಂದ ಆಶಾ ಕಾರ್ಯಕರ್ತರಿಗೆ ಪಲ್ಸ್ ಆಕ್ಸಿಮೀಟರ್ ಹಾಗೂ ಥರ್ಮಲ್ ಸ್ಕ್ಯಾನರ್ ಹಸ್ತಾಂತರ’
ಭಟ್ಕಳ : ತಾಲ್ಲೂಕಾ ವ್ಯಾಪ್ತಿಯಲ್ಲಿ ಕಾರ್ಯ-ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತರಿಗೆ, ಕೋವಿಡ್ ಸೋಂಕಿತರ ಆರೋಗ್ಯದ ಮೇಲೆ ನಿಗಾ ಇಡಲು, ಅವಶ್ಯ ಸಲಕರಣೆಗಳಾದ ಪಲ್ಸ್ ಆಕ್ಸಿಮೀಟರ್ ಹಾಗೂ ಥರ್ಮಲ್ ಸ್ಕ್ಯಾನರ್ ಗಳನ್ನು ಹೆಸ್ಕಾಂ ಭಟ್ಕಳ ಉಪ-ವಿಭಾಗದಿಂದ ತಾಲೂಕಾ ಆರೋಗ್ಯಾಧಿಕಾರಿ ಅವರಿಗೆ ಹಸ್ತಾಂತರಿಸಿದರು.ಸುಮಾರು 28,000 ಸಾವಿರ ಮೌಲ್ಯದ ಹತ್ತು ಪಲ್ಸ್ ಆಕ್ಸಿಮೀಟರ್ ಹಾಗೂ ಥರ್ಮಲ್ ಸ್ಕ್ಯಾನರ್ ಗಳನ್ನು ಹೆಸ್ಕಾಂ ಭಟ್ಕಳ ಉಪ-ವಿಭಾಗದ ಅಧಿಕಾರಿಗಳ, ಸಿಬ್ಬಂದಿಗಳ ಹಾಗೂ … [Read more...] about ಹೆಸ್ಕಾಂ ಭಟ್ಕಳ ಉಪವಿಭಾಗದಿಂದ ಆಶಾ ಕಾರ್ಯಕರ್ತರಿಗೆ ಪಲ್ಸ್ ಆಕ್ಸಿಮೀಟರ್ ಹಾಗೂ ಥರ್ಮಲ್ ಸ್ಕ್ಯಾನರ್ ಹಸ್ತಾಂತರ’
ಮಂಗಲಮುಖಿಯರಿಗೆ ದಿನಸಿ ಕಿಟ್ ವಿತರಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ
ಹೊನ್ನಾವರ: ತಾಲೂಕಿನ ನಾಲ್ಕು ಜನ ಮಂಗಲಮುಖಿಯರಿಗೆ ಒಂದು ತಿಂಗಳಿಗೆ ಸಾಕಾಗುವಷ್ಟು ದಿನಸಿ ಕಿಟ್ ಧರ್ಮಸ್ಥಳ ಯೋಜನೆ ವಿತರಿಸಿದೆ. ಕೊರೋನಾ ಮಹಾಮಾರಿಯಿಂದ ಪಟ್ಟಣದ ಅಂಗಡಿಗಳು ಲಾಕ್ ಡೌನ್ ಹಿನ್ನಲೆಯಲ್ಲಿ ಅಂಗಡಿ ಬಂದ್ ಆಗಿರುದರಿಂದ ಪ್ರತಿನಿತ್ಯದ ಊಟಕ್ಕೂ ಸಮಸ್ಯೆ ಎದುರಾಗಿತ್ತು.ಒಂದು ತಿಂಗಳಿಗೆ ಸಾಕಾಗುವಷ್ಟು ದಿನಸಿ ಹಾಗೂ ಸಾಂಬಾರು ಪದಾರ್ಥ ಸಾಮಗ್ರಿಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನೀಡುವ ಮೂಲಕ ನೆರವಾಗಿದೆ.ಈ ಸಂದರ್ಭದಲ್ಲಿ ತಾಲೂಕ ಯೋಜನಾಧಿಕಾರಿ ವಾಸಂತಿ … [Read more...] about ಮಂಗಲಮುಖಿಯರಿಗೆ ದಿನಸಿ ಕಿಟ್ ವಿತರಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ
ಕಡ್ನೀರು ಭಾಗದಲ್ಲಿ ಡೆಂಗ್ಯೂ ಲಕ್ಷಣ;ಆರೋಗ್ಯಾಧಿಕಾರಿಗಳ ತಂಡ ಬೇಟಿ
ಹೊನ್ನಾವರ: ಇಲ್ಲಿನ ಚಂದಾವರ ಗ್ರಾಪಂ ವ್ಯಾಪ್ತಿಯ ಕಡ್ನೀರು ಭಾಗದಲ್ಲಿ ವಿಪರೀತವಾಗಿ ಡೆಂಗ್ಯೂ ಲಕ್ಷಣ, ಶೀತ, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಾಧಿಕಾರಿ ರಮೇಶ ರಾವ್ ಹಾಗೂ ತಾಲೂಕು ವೈದ್ಯಾಧಿಕಾರಿ ಡಾ.ಉಷಾ ಹಾಸ್ಯಗಾರ ಅವರು ಮಂಗಳವಾರ ಗ್ರಾಮಸ್ಥರ ಆರೋಗ್ಯ ವಿಚಾರಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.ಕಡ್ನೀರು ಭಾಗದಲ್ಲಿ ತೀವ್ರ ಜ್ವರ, ಶೀತದಿಂದ ಜನರು ಕಂಗಾಲಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ … [Read more...] about ಕಡ್ನೀರು ಭಾಗದಲ್ಲಿ ಡೆಂಗ್ಯೂ ಲಕ್ಷಣ;ಆರೋಗ್ಯಾಧಿಕಾರಿಗಳ ತಂಡ ಬೇಟಿ




