ಹೊನ್ನಾವರ: ಪಟ್ಟಣದ ಕಮಟೆಹಿತ್ತಲ್, ಕರ್ಕಿಕೋಡಿ ಭಾಗದ ಕಡು ಬಡ ಕುಟುಂಬಕ್ಕೆ ರಾಷ್ಟೀಯ ಮೀನುಗಾರ ಸಂಘಟನೆಯ ಅಜಿತ್ ತಾಂಡೇಲ್ ಮುಂದಾಳತ್ವದಲ್ಲಿ ಪದಾಧಿಕಾರಿಗಳು ಒಗ್ಗೂಡಿ ದಿನಸಿ ಹಾಗೂ ತರಕಾರಿ ಕಿಟ್ ವಿತರಿಸುವ ಮೂಲಕ ನೆರವಾದರು.ಕೋವಿಡ್ ಸಂಕಷ್ಟದ ಸಮಯದಲ್ಲಿ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಲಾಕ್ ಡೌನ್ ಜಾರಿ ಮಾಡಿರುದರಿಂದ ಜನತೆ ಸಂಕಷ್ಟದಲ್ಲಿದ್ದರು. ಇದನ್ನು ಮನಗಂಡು ಪದಾಧಿಕಾರಿಗಳು ಬಡ ಕುಟುಂಬಕ್ಕೆ ಕಿಟ್ ವಿತರಿಸಿದರು. ಅಲ್ಲದೇ ಹಲವು … [Read more...] about ರಾಷ್ಟ್ರೀಯ ಮೀನುಗಾರ ಸಂಘಟನೆಯಿಂದ ಕಿಟ್ ವಿತರಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಗುವಿನ ಮುಖ ನೋಡುವ ಮುನ್ನವೇ ಕಣ್ಮುಚ್ಚಿದ ತಾಯಿ
ಹೊನ್ನಾವರ;ಆಕೆಯದು ಸಾಯುವ ವಯಸ್ಸಂತೂ ಅಲ್ಲವೇ ಅಲ್ಲ. ಎಲ್ಲಾ ಹೆಣ್ಣುಮಕ್ಕಳಂತೆಯೇ ಬದುಕಿನಲ್ಲಿ ನೂರಾರು ಕನಸು ಕಟ್ಟಿಕೊಂಡು ವರ್ಷದ ಹಿಂದಷ್ಟೇ ಮದುವೆಯಂಬ ಮಧುರ ಬಂಧನಕ್ಕೆ ಒಳಗಾಗಿದ್ದಳು.ಮಗುವಿಗೆ ಪ್ರಪಂಚದ ಬೆಳಕನ್ನು ಕಾಣಿಸಿದ ಮೂರುದಿನಲ್ಲಿಯೇ ಹಾಲುಗಲ್ಲದ ಹಸುಗೂಸನ್ನು, ಕೈ ಹಿಡಿದ ಬಾಳ ಸಂಗಾತಿಯನ್ನು, ಹುಟ್ಟಿದ ಮನೆಯ, ಮೆಟ್ಟಿದ ಮನೆಯ ಅಪಾರ ಬಂಧುಗಳನ್ನು ಕಣ್ಣೀರಿನ ಕೋಡಿಯಲ್ಲಿ ಮುಳುಗಿಸಿ ಬಾರದ ಲೋಕಕ್ಕೆ ನಡೆದುಬಿಟ್ಟಿದ್ದಾಳೆ.ಚೊಚ್ಚಲ ಹೆರಿಗೆಯ … [Read more...] about ಮಗುವಿನ ಮುಖ ನೋಡುವ ಮುನ್ನವೇ ಕಣ್ಮುಚ್ಚಿದ ತಾಯಿ
ಗ್ರಾಮೀಣ ಭಾಗದ ಮನೆಗಳಿಗೆ ದಿನಸಿ ಕಿಟ್ ನೀಡುವ ಮೂಲಕ ನೆರವಿಗೆ ಧಾವಿಸಿದ ಸ್ಮೀತಾ ಭಟ್
ಹೊನ್ನಾವರ: ತಾಲೂಕ ಬಿಜೆಪಿ ಮಂಡಲದ ಕಾರ್ಯದರ್ಶಿಯಾಗಿರುವ ಸ್ಮೀತಾ ಭಟ್ ಕೊರೋನಾ ಸಮಯದಲ್ಲಿ ಗ್ರಾಮೀಣ ಭಾಗದವರಿಗೆ ನೆರವಾಗುತ್ತಿದ್ದಾರೆ. ಕಳೆದ ೧೫ ವರ್ಷಗಳಿಂದ ಹೈನುಗಾರಿಕೆ ನಡೆಸುತ್ತಾ ಬಂದಿರುವ ಇವರು ಪ್ರಸುತ್ತ ವರ್ಷ ಕೋವಿಡ್ ಹಿನ್ನಲೆಯಲ್ಲಿ ಸರ್ಕಾರ ಕೋವಿಡ್ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿ ಮಾಡಿರುದರಿಂದ ಗ್ರಾಮೀಣ ಭಾಗದವರು ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ. ಚಿಕ್ಕನಕೋಡ್ ಗ್ರಾಮದ ಗುಂಡಬಾಳ, ಕೊಟೆಬೈಲ್ ಗ್ರಾಮದ ಹಲವು … [Read more...] about ಗ್ರಾಮೀಣ ಭಾಗದ ಮನೆಗಳಿಗೆ ದಿನಸಿ ಕಿಟ್ ನೀಡುವ ಮೂಲಕ ನೆರವಿಗೆ ಧಾವಿಸಿದ ಸ್ಮೀತಾ ಭಟ್
ಬಾವಿಗೆ ಹಾರಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
ಭಟ್ಕಳ : ಮಾನಸಿಕವಾಗಿ ಮನನೊಂದು ನರ್ಸಿಂಗ್ ವಿದ್ಯಾರ್ಥಿನಿರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮುರ್ಡೇಶ್ವರ ಬಸ್ತಿ ಕಾಯ್ಕಿಣಿಯ ಬಿದ್ರಮನೆ ಯಲ್ಲಿ ನಡೆದಿದೆ. ಮೃತ ಯುವತಿ ಜಯಶ್ರೀ ವೆಂಕಟ್ರಮಣ ನಾಯ್ಕ ಎಂದು ತಿಳಿದು ಬಂದಿದ್ದು.ವಿದ್ಯಾರ್ಥಿನಿ ಉಡುಪಿಯಲ್ಲಿ 2 ನೇ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಇವಳು ಕಳೆದ ಒಂದುವರೆ ತಿಂಗಳ ಹಿಂದೆ ಯಾರೊಂದಿಗೆ ಸರಿಯಾಗಿ ಮಾತನಾಡುತ್ತಿಲ್ಲ ಎಂದು ಶಿಕ್ಷಕರು ಕುಟುಂಬದವರಿಗೆ … [Read more...] about ಬಾವಿಗೆ ಹಾರಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
7 ವರ್ಷ ಪೂರೈಸಿದ ಕೇಂದ್ರ ಸರ್ಕಾರ-ಶುಭ ಕೊರಿದ ಮಾಜಿ ಶಾಸಕ ಸುನೀಲ್ ಹೆಗಡೆ.
ಹಳಿಯಾಳ : ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ 7 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ಅವರು ಗ್ರಾಮಾಂತರ ಭಾಗದಲ್ಲಿ ಸಸಿ ನೆಡುವ ಮೂಲಕ ವರ್ಷಾಚರಣೆ ಆಚರಿಸಿ ಶುಭಕೊರಿದರು.ತಾಲೂಕಿನ ಕೆಸರೊಳ್ಳಿ, ನೀರಲಗಾ, ಯಡೊಗಾ ಇತರ ಗ್ರಾಮಗಳಿಗೆ ಭೇಟಿ ನೀಡಿ ಕೊರೊನಾ ಕುರಿತು ಜಾಗೃತಿ ಮೂಡಿಸಿ ಕಾರ್ಯಕರ್ತರಿಗೆ ಧೈರ್ಯ ತುಂಬಿದ ಅವರು ಎಲ್ಲೆಡೆ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ … [Read more...] about 7 ವರ್ಷ ಪೂರೈಸಿದ ಕೇಂದ್ರ ಸರ್ಕಾರ-ಶುಭ ಕೊರಿದ ಮಾಜಿ ಶಾಸಕ ಸುನೀಲ್ ಹೆಗಡೆ.




