ಯಲ್ಲಾಪುರ : " ಸೇವೆಯೇ ಸಂಘಟನೆ " ಕಾರ್ಯಕ್ರಮದ ಅಡಿಯಲ್ಲಿ ಯಲ್ಲಾಪುರ ಮಂಡಲದ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಇಂದು ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಶ್ರೀ ಶಾಂತಾರಾಮ ಸಿದ್ದಿ, ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಪ್ರಮೋದ ಹೆಗಡೆ, ಮಂಡಲಾಧ್ಯಕ್ಷರಾದ ಶ್ರೀ … [Read more...] about ಸಚಿವ ಶಿವರಾಮ ಹೆಬ್ಬಾರ್ ಅವರಿಂದ ರಕ್ತದಾನ ಶಿಬಿರ ಉದ್ಘಾಟನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಚಿವ ಶಿವರಾಮ ಹೆಬ್ಬಾರ್ ಅವರಿಂದ ಹೆಬ್ಬಾರ್ ಕೊವಿಡ್ ಕಿಟ್ ವಿತರಣೆ
ಯಲ್ಲಾಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಏಳು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸೇವಾ ಕಾರ್ಯಗಳನ್ನು ಆಚರಿಸಲಾಗುತ್ತಿದ್ದು, ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ನಂದೊಳ್ಳಿ ಹಾಗೂ ಚಂದಗುಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ " ಹೆಬ್ಬಾರ್ ಕೋವಿಡ್ ಕೇರ್ ಕಿಟ್ " ಅನ್ನು ವಿತರಿಸಿ, ಕೋವಿಡ್ ಸಾಂಕ್ರಾಮಿಕ ರೋಗದ ಬಗ್ಗೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಿದರು.ನಂತರ ಚಂದಗುಳಿ … [Read more...] about ಸಚಿವ ಶಿವರಾಮ ಹೆಬ್ಬಾರ್ ಅವರಿಂದ ಹೆಬ್ಬಾರ್ ಕೊವಿಡ್ ಕಿಟ್ ವಿತರಣೆ
ಕಷ್ಟಕಾಲದಲ್ಲಿ ನೆರವಾಗುವುದು ಮಾನವ ಧರ್ಮ ಆರ್. ವಿ. ದೇಶಪಾಂಡೆ,
ಹೊನ್ನಾವರ: ದೇಶ, ರಾಜ್ಯದಲ್ಲಿ ಕೋರೊನಾದ ರುದ್ರತಾಂಡವ ಮುಂದುವರಿದಿದ್ದು ಜಿಲ್ಲೆಯ ಜನ ತೀರಾ ಸಂಕಷ್ಟಕ್ಕೊಳಗಾದ್ದು, ನಾಡಿನ ಜನ ಕೋರೊನಾ ಹಿಮ್ಮೆಟ್ಟಿಸಲು ಪಕ್ಷ ಬೇದ ಮರೆತು ಒಟ್ಟಾಗಿ ಹೋರಾಡುವಂತೆ ಮಾಜಿ ಸಚಿವ ಆರ್. ವಿ. ದೇಶಪಾಂಡೆ ಕರೆ ನೀಡಿದರು. ಕಷ್ಟ ಕಾಲದಲ್ಲಿ ಒಬ್ಬರಿಗೊಬ್ಬರು ನೆರವಾಗುವುದು ಮಾನವಧರ್ಮ ಉಳ್ಳುವರು ಮನಸ್ಸು ಬಿಚ್ಚಿ ಕೋರೊನಾ ರೋಗಿಗಳಿಗೆ ಬೇರೆ ಬೇರೆ ರೀತಿಯಿಂದ ಸಹಕಾರ ನೀಡುವಂತೆ ಮನವಿ ಮಾಡಿದರು.ಅವರು ಇಂದು ಹೊನ್ನಾವರದ ತಹಶೀಲ್ದಾರ … [Read more...] about ಕಷ್ಟಕಾಲದಲ್ಲಿ ನೆರವಾಗುವುದು ಮಾನವ ಧರ್ಮ ಆರ್. ವಿ. ದೇಶಪಾಂಡೆ,
ಹೊನ್ನಾವರದಲ್ಲಿ ನಾಳೆಯಿಂದ ಜಾರಿಯಾಗಲಿರುವ ಕೊರೊನಾ ನಿರ್ಬಂಧಗಳ ಬಗ್ಗೆ ತಾಲೂಕಾ ದಂಡಾಧಿಕಾರಿ ವಿವೇಕ ಶೇಣ್ವಿ ಅವರಿಂದ ಮಾಹಿತಿ
ಕೆನರಾ ಬ್ಯಾಂಕ್ ದೇಶಪಾಂಡೆ ಗ್ರಾಮೀಣ ಸ್ವ-ಉದ್ಯೋಗ ಸಂಸ್ಥೆಯವತಿಯಿಂದ ಉಚಿತ ಆನ್-ಲೈನ್ ವರ್ಕಶಾಪ್
ಸ್ವ-ಉದ್ಯೋಗದಲ್ಲಿ ತೊಡಗಿರುವವರಿಗಾಗಿ, ಸ್ವ-ಉದ್ಯೋಗದ ಆಕಾಂಕ್ಷಿಗಳಿಗಾಗಿ, ರಾಜ್ಯದ ಯಾವುದೇ ಆರ್ಸೆಟಿ/ರೂಡ್ಸೆಟಿಯಲ್ಲಿ ತರಬೇತಿ ಪಡೆದವರಿಗಾಗಿ ಲಾಕ್-ಡೌನ್ ಬಿಡುವಿನ ಸಮಯವನ್ನು ಸದುಪಯೋಗ ಪಡಿಸಿಕೊಳ್ಳಲು ಸುವರ್ಣ ಅವಕಾಶ.ಆಸಕ್ತರು ಈ ಕೆಳಗಿನ ಲಿಂಕ್ ಮೂಲಕ ದಿ.3.6.2021ರೊಳಗಾಗಿ ವರ್ಕಶಾಪ್ ಗಳಿಗೆ ತಮ್ಮ ಹೆಸರು ನೊಂದಣೆ ಮಾಡಿಕೊಳ್ಳಬೇಕು. ಮೊದಲು ನೊಂದಣೆ ಮಾಡಿದವರಿಗೆ ಆದ್ಯತೆ ನೀಡಲಾಗುವುದು.ಹೆಚ್ಚಿನ ಜನರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಯಾವುದಾದರೂ ಎರಡು … [Read more...] about ಕೆನರಾ ಬ್ಯಾಂಕ್ ದೇಶಪಾಂಡೆ ಗ್ರಾಮೀಣ ಸ್ವ-ಉದ್ಯೋಗ ಸಂಸ್ಥೆಯವತಿಯಿಂದ ಉಚಿತ ಆನ್-ಲೈನ್ ವರ್ಕಶಾಪ್




