ಹೊನ್ನಾವರ ತಾಲೂಕಿನ ಪುರಾಣ ಪ್ರಸಿದ್ಧ ಇಡಗುಂಜಿ ಕ್ಷೇತ್ರದಲ್ಲಿ ಸಂಕಷ್ಟಿ ಚತುರ್ಥಿಯಂದು ವಿಷೇಶ ಪೂಜೆ ನಡೆಯಿತು. ಲೋಕ ಕಲ್ಯಾರ್ಣಾರ್ಥ ವಿಶೇಷ ಪ್ರಾರ್ಥನೆ ,ಪೂಜೆ, ಅಭಿಷೇಕ್ ನಡೆದವು.ಪರಂಪರಾಗತ ಅರ್ಚಕರಾದ ವೇದಮೂರ್ತಿ ಮಂಜುನಾಥ ಭಟ್ಟರವರು ಸಂಕಷ್ಟಿ ಚತುರ್ಥಿಯಂದು ವಿಘ್ನವಿನಾಶಕನಿಗೆ ಅಭಿಷೇಕ ಮಹಾಪೂಜೆ ನೇರವೇರಿಸಿದರು.ಜಗತ್ತಿಗೆ ಆವರಿಸಿದ ಕರೋನಾ ಮಹಾಮಾರಿ ಉಪಟಳ ದೂರವಾಗಿ ದೇಶದಲ್ಲಿ ಎಲ್ಲಾ ಜನತೆಗೆ ಉತ್ತಮ ಆರೋಗ್ಯ ದೊರೆಯುವಂತಾಗಲಿ ಎಂದು … [Read more...] about ಇಡಗುಂಜಿ ಕ್ಷೇತ್ರದಲ್ಲಿ ಸಂಕಷ್ಟಿ ಚತುರ್ಥಿಯಂದು ಅಭಿಷೇಕ ಮಹಾಪೂಜೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹೆಬ್ಬಾರ್ ಕೋವಿಡ್ ಕೇರ್ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಶಿವರಾಮ ಹೆಬ್ಬಾರ್
ಮುಂಡಗೋಡ : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ " ಹೆಬ್ಬಾರ್ ಕೋವಿಡ್ ಕೇರ್ ಕಿಟ್ " ವಿತರಣಾ ಕಾರ್ಯಕ್ಕೆ ಚಾಲನೆ ನೀಡಿ,ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ನಂತರ, ಮಾನ್ಯ ಸಚಿವರಾದ ಶಿವರಾಮ ಹೆಬ್ಬಾರ್ ಅವರು ತಮ್ಮ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಒದಗಿಸಿದ ಸುಸಜ್ಜಿತ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ 2 ಅಂಬುಲೆನ್ಸ್ ಗಳನ್ನು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ … [Read more...] about ಹೆಬ್ಬಾರ್ ಕೋವಿಡ್ ಕೇರ್ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಶಿವರಾಮ ಹೆಬ್ಬಾರ್
ಹಸೆಮಣೆ ಏರಲು ಬೈಕ್ ನಲ್ಲಿಯೇ ಪುಣೆಯಿಂದ ಕೇರಳಕ್ಕೆ ಹೊರಟ ಯೋಧ: ಪೊಲೀಸರಿಂದ ತಡೆದು ಯೋಧನ ತಪಾಸಣೆ
ಭಟ್ಕಳ: ದೂರದ ಪುಣೆಯಿಂದ ಹಸೆಮಣೆ ಏರಲು ಕೇರಳಕ್ಕೆ ಬೈಕನಲ್ಲಿ ಹೊರಟಿದ್ದ ಸೈನಿಕನೊರ್ವನನ್ನು ಭಟ್ಕಳದ ಪೊಲೀಸರು ತಡೆದು ತಪಾಸಣೆ ನಡೆಸಿದ್ದಾರೆ. ಈ ಕೊರೊನಾ ಸೋಂಕು ದೇಶದ ಜನರಿಗೆ ಎಷ್ಟು ಸಂಕಷ್ಟ ನೀಡಿದೆಯೋ ಅದನ್ನು ತಡೆಯಲು ಹೇರಿದ. ಲಾಕ್ ಡೌನ ಜನರನ್ನು ಕಾಡುತ್ತಲೇ ಇದೆ.ಕೊರೊನಾ ಕಾರಣದಿಂದಾಗಿ ವಿಮಾನ ಹಾರಾಟ, ರೈಲು, ಬಸ್ಸುಗಳ ಓಡಾಟವೆಲ್ಲ ಬಂದ್ ಆಗಿರುವ ಕಾರಣ ಪೂರ್ವನಿಗದಿಯಾಗಿರುವ ಮದುವೆ ಕಾರ್ಯಕ್ರಮಕ್ಕೆ ತೆರಳಲು ಸೈನಿಕ ಬೈಕ್ ಏರಿ ಹೊರಟಿದ್ದ. ಕೇರಳ ಮೂಲದ … [Read more...] about ಹಸೆಮಣೆ ಏರಲು ಬೈಕ್ ನಲ್ಲಿಯೇ ಪುಣೆಯಿಂದ ಕೇರಳಕ್ಕೆ ಹೊರಟ ಯೋಧ: ಪೊಲೀಸರಿಂದ ತಡೆದು ಯೋಧನ ತಪಾಸಣೆ
ಅಡಿಕೆ ಮರ ಮುರಿದು ಬಿದ್ದು ಕೃಷಿಕ ಸಾವು
ಭಟ್ಕಳ: ಅಡಿಕೆ ಮರಕ್ಕೆ ಮದ್ದು ಸಿಂಪರಣೆ ಮಾಡುವಾಗ ಅಡಿಕೆ ಮರ ತುಂಡಾಗಿ ಬಿದ್ದಿದ್ದರಿಂದ ಕೃಷಿಕನೋರ್ವ ಬಿದ್ದು ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ಮಾರುಕೇರಿ ಹೂತ್ಕಳದಲ್ಲಿ ಸಂಭವಿಸಿದೆ.ಅಡಿಕೆ ಮರವನ್ನು ಹತ್ತಿ ಮದ್ದು ಸಿಂಪರಣೆ ಮಾಡುತ್ತಿದ್ದ ಕೃಷಿಕ ಚಂದ್ರಶೇಖರ ಅಣ್ಣಪ್ಪ ಶೆಟ್ಟಿ (49) ಎನ್ನುವವರೇ ಮೃತ ಪಟ್ಟವರಾಗಿದ್ದಾರೆ. ಕೃಷಿ ಕೂಲಿಯನ್ನು ಮಾಡಿಕೊಂಡಿದ್ದ ಇದರು ಅಡಿಕೆ ಕೊಯ್ಲು ಮಾಡುವುದು, ಮರಕ್ಕೆ ಮದ್ದು ಸಿಂಪರಣೆ ಮಾಡುವುದು ಮಾಡಿಕೊಂಡಿದ್ದು ಇಂದು ಅಡಿಕೆ … [Read more...] about ಅಡಿಕೆ ಮರ ಮುರಿದು ಬಿದ್ದು ಕೃಷಿಕ ಸಾವು
ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಚಿವ ಶಿವರಾಮ ಹೆಬ್ಬಾರ್ ಕೊವಿಡ್ ಸ್ಥಿತಿಗತಿ ಕುರಿತು ಸಭೆ
ಯಲ್ಲಾಪುರ : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಹಾಗೂ ಆಕ್ಸಿಜನ್ ಉತ್ಪಾದನಾ ಘಟಕದ ಪರಿಶೀಲನೆ ನಡೆಸಿದರು.ನಂತರ ಪಟ್ಟಣದ ಅರಣ್ಯ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲೆಯ ಎಲ್ಲಾ ತಾಲೂಕಿನ ಸರಕಾರಿ ಆಸ್ಪತ್ರೆಯ ಸದ್ಯದ ಸ್ಥತಿಗತಿಗಳ ಬಗ್ಗೆ ಮಾಹಿತಿ ಪಡೆದು, … [Read more...] about ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಚಿವ ಶಿವರಾಮ ಹೆಬ್ಬಾರ್ ಕೊವಿಡ್ ಸ್ಥಿತಿಗತಿ ಕುರಿತು ಸಭೆ




