ಭಟ್ಕಳ ತಾಲೂಕಿನ ರೋಟರಿ ಕ್ಲಬ್ ವತಿಯಿಂದ ಕೋವಿಡ್ ಪರಿಸ್ಥಿತಿಯಲ್ಲಿ ವಿರಳವಾಗಿ ಸಿಗುವ ರಕ್ತ ಹೆಪ್ಪುರೋಧಕ ( anticoagulant) ಔಷಧಿ ಯನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ನೀಡಿದ್ದಾರೆ ಒಟ್ಟು 24 ಸಾವಿರ ಮೌಲ್ಯದ 60 ಇಂಜೆಕ್ಷನಗಳನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್ ಅವರಿಗೆ ಹಸ್ತಾಂತರ ಮಾಡಲಾಗಿದೆ .ಈ ಸಂದರ್ಭದಲ್ಲಿ ಮಾತಾಡಿದ ರೋಟರಿ ಕ್ಲಬ್ ಅಧ್ಯಕ್ಷ ಗೌರೀಶ ಪಡುಕೋಣೆ ಮಾತನಾಡಿ ಕೋವಿಡ್ ಸಂದರ್ಭದಲ್ಲಿ ವಿರಳವಾಗಿ ಸಿಗುವ … [Read more...] about ರೋಟರಿ ಕ್ಲಬ್ ವತಿಯಿಂದ ರಕ್ತ ಹೆಪ್ಪುರೋಧಕ ( anticoagulant) ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಹಸ್ತಾಂತರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಿರಿಯ ಕಾಂಗ್ರೆಸ್ ಮುಖಂಡ ರಾಮನಾಥ ನಾಯ್ಕ ನಿಧನ
ಹೊನ್ನಾವರ: ತಾಲೂಕಿನ ಕರ್ಕಿ ಗ್ರಾಮದ, ರಾಮೇಶ್ವರಕಂಬಿಯ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ರಾಮನಾಥ ನಾಯ್ಕ, ತಮ್ಮ 80ನೇ ವಯಸ್ಸಿನಲ್ಲಿ ಇಂದು ನಸುಕಿನ ಜಾವ ತಮ್ಮ ನಿವಾಸದಲ್ಲಿ ಮೃತ ಪಟ್ಟರು. 80ರ ದಶಕದಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ದಶಕಗಳ ಕಾಲ ಪಕ್ಷವನ್ನು ಸಮರ್ಥವಾಗಿ ಮುನ್ನೆಡೆಸಿದ್ದರು.ಕರ್ಕಿ ಮಂಡಲ ಪಂಚಾಯತನ ಪ್ರಥಮ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಅವರದಾಗಿತ್ತು. ಅವರು ಕೆಲ ತಿಂಗಳ ಹಿಂದೆ ಕಣ್ಣಿನ ಶಸ್ತ್ರಚಿಕಿತ್ಸೆಗೆ … [Read more...] about ಹಿರಿಯ ಕಾಂಗ್ರೆಸ್ ಮುಖಂಡ ರಾಮನಾಥ ನಾಯ್ಕ ನಿಧನ
ವೃದ್ಧೆ , ಗರ್ಭಿಣಿಗೆ ಆಮ್ಲಜನಕ ವ್ಯವಸ್ಥೆ ಕಲ್ಪಿಸಿದ ಶಾರದಾ ಶೆಟ್ಟಿ
ಹೊನ್ನಾವರ: ತೀವ್ರ ಅನಾರೋಗ್ಯ ಮತ್ತು ಆಮ್ಲಜನಕದ ಕೊರತೆಯಿಂದ ಬಳಲುತ್ತಿದ್ದ ತಾಲೂಕಿನ ಹಳದೀಪುರದ ವೃದ್ಧೆ ಹಾಗೂ ತುಂಬು ಗರ್ಭಿಣಿಯೊಬ್ಬರಿಗೆ ಮಾಜಿ ಶಾಸಕಿ ಶಾರದಾ ಶೆಟ್ಟಿ ಅವರು ತುರ್ತಾಗಿ ಆಮ್ಲಜನಕ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆಯುವ ಮೂಲಕ ಜನರ ವಿಶ್ವಾಸಕ್ಕೆ ಕಾರಣರಾಗಿದ್ದಾರೆ.ಹಳದೀಪುರದ 74 ವರ್ಷದ ಅಮೀನಾ ಯಾಕೂಬ್ ಖಾನ್ ಇವರು ಕೊರೋನ ಸೋಂಕಿಗೆ ಒಳಗಾಗಿ ಆಮ್ಲಜನಕದ ಕೊರತೆಯಿಂದ ಬಳಲುತ್ತಿದ್ದರು. ಹಳದೀಪುರ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕಾಂಗ್ರೆಸ್ … [Read more...] about ವೃದ್ಧೆ , ಗರ್ಭಿಣಿಗೆ ಆಮ್ಲಜನಕ ವ್ಯವಸ್ಥೆ ಕಲ್ಪಿಸಿದ ಶಾರದಾ ಶೆಟ್ಟಿ
ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ನ್ಯಾಯಾಧೀಶರ ಭೇಟಿ
ಹೊನ್ನಾವರ: ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸ್ಥಳೀಯ ಹಿರಿಯ ಸಿವಿಲ್ ನ್ಯಾಯಾಧೀಶ ಚೆನ್ನಕೇಶವ ರೆಡ್ಡಿ ಹಾಗೂ ಜೆ. ಎಮ್.ಎಫ್.ಸಿ ನಾಯ್ಯಾಧೀಶೆ ಸನ್ಮತಿ ಎಸ್.ಆರ್ ಭೇಟಿ ನೀಡಿ ಹಾನಿಯ ಮಾಹಿತಿ ಪಡೆದರು.ಕರ್ಕಿ ಗ್ರಾಮದ ಪಾವಿನಕುರ್ವೆಯ ಮಾದೇವಿ ಮಾಸ್ತಿ ಮುಕ್ರಿ ಮನೆಯ ಮೇಲೆ ಮರಗಳು ಉರುಳಿ ಹಾನಿಗೊಳಗಾದ್ದನ್ನು ಪರಿಶೀಲಿಸಿದ ನ್ಯಾಯಾಧೀಶರು ಕಂದಾಯ ಇಲಾಖೆಯ ಮಾಹಿತಿಯನ್ನು ಪಡೆದು ವಿವರವನ್ನು ಸಂಗ್ರಹಿಸಿದರು.ಜಿಲ್ಲಾ ನ್ಯಾಯಾಲಯದ ಆದೇಶದ … [Read more...] about ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ನ್ಯಾಯಾಧೀಶರ ಭೇಟಿ
ಲಸಿಕೆ ಹಾಕಿಸಿಕೊಳ್ಳಲು ಚಾಲಕರಿಗೆ ಮನವಿ : ಶಿವರಾಜ್ ಮೇಸ್ತ
ಹೊನ್ನಾವರ: ಕರ್ನಾಟಕ ರಾಜ್ಯ ಸರ್ಕಾರ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿದಂತೆ 18 ರಿಂದ 44 ವರ್ಷ ವಯೋಮಾನದವರಲ್ಲಿ ಆದ್ಯತೆ ಗುಂಪುಗಳನ್ನು ಗುರುತಿಸಿ ಕೋವಿಡ್-19 ಲಸಿಕಾರಣವನ್ನ ನಡೆಸುವ ಕುರಿತು.ಆದ್ಯತೆ ಗುಂಪುಗಳನ್ನು ಗುರುತಿಸಿರುತ್ತಾರೆ. ಅದರಂತೆ ಅನುಬಂಧ-1 ರಲ್ಲಿ ರಾಜ್ಯ ಕೊರೊನಾ ಮುಂಚೂಣಿ ಕಾರ್ಯಕರ್ತರ ಪಟ್ಟಿಯಲ್ಲಿ ಆಟೋ ಹಾಗೂ ಕ್ಯಾಬ್ ಚಾಲಕರನ್ನು ಒಟ್ಟುಗೂಡಿಸಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಹಾಗೂ ಆಯಾ ತಾಲೂಕುಗಳ ತಾಲೂಕು ಸರ್ಕಾರಿ … [Read more...] about ಲಸಿಕೆ ಹಾಕಿಸಿಕೊಳ್ಳಲು ಚಾಲಕರಿಗೆ ಮನವಿ : ಶಿವರಾಜ್ ಮೇಸ್ತ




