ಹೊನ್ನಾವರ; ಎಲ್ಲಡೆ ಕೊರೋನಾ ಬಗ್ಗೆ ಕಾಳಜಿ, ಸುರಕ್ಷತಾ ಕ್ರಮ ಹಾಗೂ ನಿಗ್ರಹಕ್ಕಾಗಿ ಹಲವು ಕ್ರಮ ಕೈಗೊಳ್ಳುವತ್ತ ಸರ್ಕಾರ ಹಾಗೂ ಅಧಿಕಾರಿಗಳು ಮುಂದಾಗುತ್ತಿದ್ದಾರೆ. ಆದರೆ ಕೋರೋನಾ ಸಮಯದಲ್ಲಿ ಗ್ರಾಮೀಣ ಭಾಗದಲ್ಲಿ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಆಶಾ ಕಾರ್ಯಕರ್ತೆಯರ ಸ್ಥಿತಿ ಹೇಳತೀರದಾಗಿದೆ.ಒಂದಡೆ ಉದ್ಯೋಗ ಭದ್ರತೆ ಇಲ್ಲ. ಇನ್ನೊಂದಡೆ ಕಳೆದ ಮೂರು ತಿಂಗಳಿನಿಂದ ಗೌರವಧನವಿಲ್ಲ. ಈ ಎಲ್ಲಾ ಸಂಕಷ್ಟದ ಮಧ್ಯೆ ಕೋವಿಡ್ ವ್ಯಕ್ತಿಯ ಪತ್ತೆ ಕಾರ್ಯ ಹಾಗೂ ತಪಾಸಣೆ … [Read more...] about ಕೊರೋನಾ ವಾರಿಯರ್ಸ ಆದ ಆಶಾ ಕಾರ್ಯಕರ್ತೆಯರಿಂದ ಆನಲೈನ್ ಪ್ರತಿಭಟನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಚಂಡಮಾರುತದಿಂದ ಪರಿಣಾಮವಾಗಿ ರಸ್ತೆಯಲ್ಲಿಟ್ಟ ಮುರುಡೇಶ್ವರದ ದೋಣಿಗಳು
ಭಟ್ಕಳ: ಸದ್ಯ ಕೋವಿಡ್ ಲಾಕ್ ಡೌನ ಹಿನ್ನೆಲೆ ಮೀನುಗಾರಿಕೆ ನಿಷೇದವಾಗಿದೆ ಅತ್ತ ಕಳೆದ 3-4 ದಿನದ ಹಿಂದೆ ಅಬ್ಬರಿಸಿದ ಚಂಡಮಾರುತದಿಂದ ಮುರುಡೇಶ್ವರ ಭಾಗದ ಸಮುದ್ರ ದಡದಲ್ಲಿದ್ದ ಸಾಕಷ್ಟು ದೋಣಿಗಳಿಗೆ ಹಾನಿಯಾದ ಹಿನ್ನೆಲೆ ಸಮುದ್ರದ ಭಾರೀ ಅಲೆಗಳಿಂದಾಗಿ ಹಾನಿಯಾಗುವುದನ್ನು ತಪ್ಪಿಸಿಕೊಳ್ಳಲು ಮೀನುಗಾರರು ದೋಣಿಯನ್ನು ದೇವಸ್ಥಾನದ ಎದುರಿನ ರಸ್ತೆಯ ಅಕ್ಕ ಪಕ್ಕ ಇಟ್ಟು ರಕ್ಷಿಸಿಕೊಳ್ಳಲು ಮುಂದಾಗಿದ್ದಾರೆ.ಬೈಲೂರು, ಕಾಯ್ಕಿಣಿ, ಮುರುಡೇಶ್ವರ ಭಾಗದ ಮೀನುಗಾರರು … [Read more...] about ಚಂಡಮಾರುತದಿಂದ ಪರಿಣಾಮವಾಗಿ ರಸ್ತೆಯಲ್ಲಿಟ್ಟ ಮುರುಡೇಶ್ವರದ ದೋಣಿಗಳು
ಆರ್ ಎಫ್ ಓ ಮಹೇಶ ಹಿರೆಮಠ ಅವರಿಂದ ಉಚಿತ ಮಾಸ್ಕ್,ಸ್ಯಾನಿಟೈಸರ್ ವಿತರಣೆ.
ಹಳಿಯಾಳ:- ಹಳಿಯಾಳ ಅರಣ್ಯ ಇಲಾಖೆಯ ಉಪ ವಿಭಾಗದ ವಲಯ ಅರಣ್ಯ ಅಧಿಕಾರಿ(ಆರ್ಎಫ್ಓ)ಯಾದ ಮಹೇಶ ಹಿರೇಮಠ ಅವರು ತಮ್ಮ ಸ್ವಂತ ಹಣದಲ್ಲಿ ಇಲಾಖೆಯ ಸಿಬ್ಬಂದಿಗಳಿಗೆ ಹಾಗೂ ಪತ್ರಕರ್ತರಿಗೆ ಫೇಸ್ ಶೀಲ್ಡ್, ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳನ್ನು ವಿತರಿಸಿದರು.ಪಟ್ಟಣದಲ್ಲಿರುವ ತಮ್ಮ ಕಚೇರಿ ಮುಂಭಾಗದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ, ಪತ್ರಕರ್ತರಿಗೆ ಕೋವಿಡ-19 ರೋಗದ ಕುರಿತು ಜಾಗೃತಿ ಮೂಡಿಸಿ ಫೇಸ್ ಶೀಲ್ಡ್, ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳನ್ನು ವಿತರಿಸಿದ … [Read more...] about ಆರ್ ಎಫ್ ಓ ಮಹೇಶ ಹಿರೆಮಠ ಅವರಿಂದ ಉಚಿತ ಮಾಸ್ಕ್,ಸ್ಯಾನಿಟೈಸರ್ ವಿತರಣೆ.
ಹೆಬ್ಬಾರ್ ಕೋವಿಡ್ ಕೇರ್ ಕಿಟ್ ” ವಿತರಣಾ ಕಾರ್ಯಕ್ಕೆ ಚಾಲನೆ
ಯಲ್ಲಾಪುರ : ಯಲ್ಲಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೋವಿಡ್ ಶಂಕಿತರಿಗಾಗಿ ಮಾನ್ಯ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು " ಹೆಬ್ಬಾರ್ ಕೋವಿಡ್ ಕೇರ್ ಕಿಟ್ " ಹೆಸರಿನಡಿಯಲ್ಲಿ ಉಚಿತ ಔಷಧ ಕಿಟ್ ನೀಡಲು ತಿರ್ಮಾನಿಸಿದ್ದು.ಇಂದು ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಭಾರತೀಯ ಜನತಾ ಪಕ್ಷದ ಕಾರ್ಯಾಲಯದ ಬಳಿ ಪಕ್ಷ ಮುಖಂಡರ ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ " ಹೆಬ್ಬಾರ್ ಕೋವಿಡ್ ಕೇರ್ ಕಿಟ್ " ವಿತರಣಾ ಕಾರ್ಯಕ್ಕೆ … [Read more...] about ಹೆಬ್ಬಾರ್ ಕೋವಿಡ್ ಕೇರ್ ಕಿಟ್ ” ವಿತರಣಾ ಕಾರ್ಯಕ್ಕೆ ಚಾಲನೆ
ವಾರದಲ್ಲಿ ಎರಡು ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ, ನಾಳೆಯಿಂದ ಇನ್ನಷ್ಟು ಕಠಿಣ ಕ್ರಮ; ಜಿಲ್ಲಾಧಿಕಾರಿ ಆದೇಶ
ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಾರವಾರ: 1. ಕಳೆದ ಒಂದು ವಾರದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನಿಂದ ಬಾದಿತರಾಗಿರುವವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕಠಿಣ ಕ್ರಮ ಜರುಗಿಸುವುದು ಅನಿವಾರ್ಯವಾಗಿರುತ್ತದೆ.2. ರಾಜ್ಯ ಸರ್ಕಾರವು ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಆದೇಶ ಸಂ: ಆರ್ ಡಿ 158 ಟಿಎನ್ ಆರ್ 2020, 07-05-2021 ಮತ್ತು ಸೇರ್ಪಡೆ ಆದೇಶ ದಿನಾಂಕ: 07-05-2021, 09-05-2021. … [Read more...] about ವಾರದಲ್ಲಿ ಎರಡು ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ, ನಾಳೆಯಿಂದ ಇನ್ನಷ್ಟು ಕಠಿಣ ಕ್ರಮ; ಜಿಲ್ಲಾಧಿಕಾರಿ ಆದೇಶ




