ಹಳಿಯಾಳ :- ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳದ ಸಿವಿಲ್ ಇಂಜಿನಿಯರಿಂಗ್ ವಿಭಾಗವು ಕೋವಿಡ್ -19 ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ತಜ್ಞ ವೈದ್ಯರಿಂದ ಆಯೋಜಿಸಿದ ವೆಬಿನಾರ್ ಯಶಸ್ವಿಯಾಗಿದೆ.ಧಾರವಾಡದ ಆರೋಗ್ಯ ಸ್ಪರ್ಶ್ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯ ಜನರಲ್ ಫಿಸಿಷಿಯನ್ ಡಾ. ಗೀತಾ ಬಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೋವಿಡ್-19 ಮತ್ತು ಬ್ಲಾಕ್ ಫಂಗಸ್ ಗೆ ಸಂಬಂಧಿಸಿದಂತೆ ಸವಿಸ್ತಾರವಾದ ಮಾಹಿತಿ … [Read more...] about ತಜ್ಞ ವೈದ್ಯರಿಂದ ನಡೆದ ಕೊವಿಡ್-19 ಕುರಿತ ವೆಬಿನಾರ್ ಯಶಸ್ವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೊರೊನ ಸೋಂಕಿಗೆ ಯಕ್ಷೆಗಾನ ಕಲಾವಿದರಾದ ರಾಮಚಂದ್ರ ನಾಯ್ಕ ಸಾವು
ತಾಲೂಕಿನ ಕಾಯ್ಕಿಣಿ ಪಂಚಾಯತ ವ್ಯಾಪ್ತಿಯ ಯಕ್ಷೆಗಾನ ಕಲಾವಿದರಾದ ರಾಮಚಂದ್ರ ನಾಯ್ಕ ಕರೊನಾ ಸೋಂಕಿಗೆ ಸಾವನ್ನಪಿದ್ದಾರೆ .ಇವರು ಸಮಾಜಮುಖಿ ಕೆಲಸದಲ್ಲಿ ಮುಂಚೂಣಿಯಲ್ಲಿದ್ದು. ಕೃಷಿಯಲ್ಲಿ ಹೆಚ್ಚಿನ ಪ್ರಮಾಣ ಸಲ್ಲಿಸಿದ್ದು ಕಾಯ್ಕಿಣಿ ಗ್ರಾಮ ಪಂಚಾಯತ ಮಾಜಿ ಸದಸ್ಯರು ಕೂಡ ಆಗಿದ್ದು ಇವರು ಕೆಲ ದಿನಗಳ ಕೊರೊನ ಸೋಂಕಿನಿಂದ ಬಳಲುತ್ತಿದ್ದು ಸದ್ಯ ಸಾವನ್ನಪ್ಪಿದ್ದಾರೆ … [Read more...] about ಕೊರೊನ ಸೋಂಕಿಗೆ ಯಕ್ಷೆಗಾನ ಕಲಾವಿದರಾದ ರಾಮಚಂದ್ರ ನಾಯ್ಕ ಸಾವು
ಕೋವಿಡ್ ಪಾಸಿಟಿವ್ ಆಗಿದ್ದರೂ ರಕ್ತತಪಾಸಣಾ ಕೇಂದ್ರ ಓಪನ್ ಮಾಡಿ ಕೂತಿದ್ದವನಮೇಲೆ ಬಿತ್ತು ಕ್ರಿಮಿನಲ್ ಕೇಸ್
ಹೊನ್ನಾವರ : ಕೊರೊನಾ ಪಾಸಿಟಿವ್ ದೃಢಪಟ್ಟಿದ್ದರೂ ಕೋತಿ ತಾನು ಕೆಟ್ಟಿದ್ದಲ್ಲದೆ ವನವನ್ನೆಲ್ಲಾ ಕೆಡಿಸಿತಂತೆ ಎನ್ನುವ ಮಾತಿನಂತಿದೆ ಕೆಲವರ ವರ್ತನೆ. ಇಡೀ ದೇಶ ಕೊರೊನಾ ಕಪಿಮುಷ್ಠಿಯಿಂದ ಹೊರಬರಲು ಒದ್ದಾಡುತ್ತಿರುವ ಗುದ್ದಾಡುತ್ತಿರುವಾಗ ಇಲ್ಲೊಬ್ಬ ತಾನು ಕೊರೊನಾ ಪಾಸಿಟಿವ್ ಆಗಿದ್ದರೂ ಖಾಸಗಿ ರಕ್ತ ತಪಾಸಣಾ ಕೇಂದ್ರದ ಬಾಗಿಲು ತೆರೆದು ಕುಳಿತುಕೊಂಡು ತಪಾಸಣೆಗೆ ಬರುವ ಮತ್ತಷ್ಟು ಜನರಿಗೆ ಕೊರೊನಾ ಸೋಂಕನ್ನು ಹರಡುವ ಉದ್ದೇಶದಲ್ಲಿದ್ದಂತೆ ವರ್ತಿಸುತ್ತಿದ್ದವನಮೇಲೆ … [Read more...] about ಕೋವಿಡ್ ಪಾಸಿಟಿವ್ ಆಗಿದ್ದರೂ ರಕ್ತತಪಾಸಣಾ ಕೇಂದ್ರ ಓಪನ್ ಮಾಡಿ ಕೂತಿದ್ದವನಮೇಲೆ ಬಿತ್ತು ಕ್ರಿಮಿನಲ್ ಕೇಸ್
ಸೌಮ್ಯ ಲಕ್ಷಣಗಳ ಕೋವಿಡ್ -19 ರೋಗಿಗಳಿಗೆ ಸ್ಟೀರಾಯ್ಡ್ ಕಡ್ಡಾಯವಾಗಿ ಬೇಡವೇ ಬೇಡ: ಏಮ್ಸ್ ನಿರ್ದೇಶಕರು
ಕಪ್ಪು ಶಿಲೀಂಧ್ರ ಸೋಂಕು ಎಂದೇ ಕರೆಸಿಕೊಂಡಿರುವ ಮ್ಯೂಕರ್ ಮೈಕೋಸಿಸ್, ಹೊಸ ಕಾಯಿಲೆಯೇನಲ್ಲ. ಸಾಂಕ್ರಾಮಿಕ ರೋಗಕ್ಕೂ ಮೊದಲೇ ಇಂಥ ಸೋಂಕುಗಳು ಕಾಣಿಸಿಕೊಳ್ಳುತ್ತಿದ್ದವು. ಆದರೆ ಅಂತಹ ಪ್ರಕರಣಗಳ ಸಂಖ್ಯೆ ತೀರಾ ಕಡಿಮೆ ಇತ್ತು. ಆದರೆ ಈಗ, ಕೋವಿಡ್ -19ರಿಂದಾಗಿ, ಈ ಅಪರೂಪದ ಮತ್ತು ಮಾರಣಾಂತಿಕ ಶಿಲೀಂಧ್ರ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿದೆ. ಕೊರೊನಾ ವೈರಾಣು ಕಾಯಿಲೆ ಸಂಬಂಧಿತ ಮ್ಯೂಕರ್ ಮೈಕೋಸಿಸ್ (ಸಿಎ.ಎಂ) ಕೋವಿಡ್ ನಿಂದ ಚೇತರಿಸಿಕೊಳ್ಳುತ್ತಿರುವವರಲ್ಲಿ … [Read more...] about ಸೌಮ್ಯ ಲಕ್ಷಣಗಳ ಕೋವಿಡ್ -19 ರೋಗಿಗಳಿಗೆ ಸ್ಟೀರಾಯ್ಡ್ ಕಡ್ಡಾಯವಾಗಿ ಬೇಡವೇ ಬೇಡ: ಏಮ್ಸ್ ನಿರ್ದೇಶಕರು
ರೈತರಿಗೆ 14,775 ಕೋಟಿ ರೂ ಹೆಚ್ಚುವರಿ ಸಬ್ಸಿಡಿ ಅಧಿಕೃತ ಆದೇಶ
ಮುಂಗಾರು ಹಂಗಾಮಿಗಿನಲ್ಲಿ ಡಿಎಪಿ ಹಾಗೂ ಪಿ & ಕೆ ರಸಗೊಬ್ಬರ ಸಬ್ಸಿಡಿಯನ್ನು 50-ಕೆ.ಜಿ. ಚೀಲವೊಂದಕ್ಕೆ 511 ರೂಪಾಯಿಯಿಂದ 1211 ರೂಪಾಯಿಗೆ (ಶೇಕಡಾ 140) ಹೆಚ್ಚಳ ಮಾಡಿ ಕೇಂದ್ರ ರಸಗೊಬ್ಬರ ಇಲಾಖೆಯು ಇಂದು ಅಧಿಕೃತ ಆದೇಶ ಹೊರಡಿಸಿದೆ.ಪೋಷಕಾಂಶ ಆಧಾರಿತ ರಸಗೊಬ್ಬರ ಸಬ್ಸಿಡಿ (ಎನ್.ಬಿ.ಎಸ್.) ಯೋಜನೆಯಡಿ ಗುರುವಾರ ಹೊರಡಿಸಿದ ಪರಿಷ್ಕೃತ ಆದೇಶದ ಪ್ರಕಾರ ರಸಗೊಬ್ಬರದಲ್ಲಿ ಬಳಕೆಯಾಗುವ ಪ್ರಪ್ರತಿ ಟನ್ ನೈಟ್ರೋಜನ್ (Nitrogen - N)ಗೆ 18,789 ರೂ, ಫೊಸ್ಫೇಟ್ … [Read more...] about ರೈತರಿಗೆ 14,775 ಕೋಟಿ ರೂ ಹೆಚ್ಚುವರಿ ಸಬ್ಸಿಡಿ ಅಧಿಕೃತ ಆದೇಶ



