ಹೊನ್ನಾವರ – ಅಂತರಾಷ್ಟ್ರೀಯ ಗುಣಮಟ್ಟದ ಬ್ಲ್ಯೂ ಪ್ಲಾಗ್ ಮಾನ್ಯತೆ ಹೊಂದಿದ ದೇಶದ ಬೆರಳೆಣಿಕೆಯ ಕಡಲತೀರಗಳಲ್ಲಿ ಒಂದು ಎನ್ನುವ ಹೆಗ್ಗಳಿಕೆ ಪಡೆದ ತಾಲೂಕಿನ ಕಾಸರಕೋಡ ಇಕೋ ಬೀಚ್ ಉಕ್ಕಿಬಂದ ಸಮುದ್ರದಲೆಯ ಹೊಡೆತಕ್ಕೆ ಸಿಕ್ಕು ಮತ್ತೊಮ್ಮೆ ಅಂದಕಳೆದುಕೊಂಡಿದೆ. ಬ್ಲ್ಯೂ ಪ್ಲಾಗ್ ಮಾನ್ಯತೆ ಪಡೆದು ವರ್ಷ ತುಂಬುವ ಮೊದಲೇ ಎರಡೆರಡುಬಾರಿ ಅಲೆಯ ಹೊಡೆತಕ್ಕೆ ನಜ್ಜುಗುಜ್ಜಾದ ಇಕೋ ಬೀಚ್ ಜಿಲ್ಲಾಡಳಿತದ ಪಾಲಿಗೆ ಬಿಳಿಯಾನೆ ಸಾಕಿದಂತಾಗಬಹುದೇ ಎನ್ನುವ ಅನುಮಾನ ಕಾಡತೊಡಗಿದೆ.33 … [Read more...] about ತೌಕ್ತೆ ಇಪೆಕ್ಟ್.. ಅಲೆಯ ಹೊಡೆತಕ್ಕೆ ಮತ್ತೆ ನಜ್ಜುಗುಜ್ಜಾದ ಇಕೋ ಬೀಚ್ – ಜಿಲ್ಲಾಡಳಿತದ ಪಾಲಿಗೆ ಬಿಳಿಯಾನೆಯಾಗುವುದೇ ಬ್ಲ್ಯೂ ಪ್ಲಾಗ್ ಮಾನ್ಯತೆ ಪಡೆದ ಕಡಲತೀರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಟ್ಯಾಂಕರ್ ಡಿಕ್ಕಿ;ಅಂಬುಲೆನ್ಸ್ ನಲ್ಲಿದ್ದ ರೋಗಿ ಸಾವು ಚಾಲಕ ಗಂಭೀರ
ಹೊನ್ನಾವರ; ಪಟ್ಟಣದ ರಾಮತೀರ್ಥ ತಿರುವಿನ ಸಮೀಪ ಅಂಬುಲೆನ್ಸ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗುವ ರೋಗಿ ಸಾವನ್ನಪ್ಪಿ ಚಾಲಕ ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ. ಕುಮಟಾದಿಂದ ಅಂಬುಲೆನ್ಸನಲ್ಲು ಚಿಕಿತ್ಸೆಗಾಗಿ ಸಾಗಿಸುತ್ತಿರುವ ವ್ಯಕ್ತಿ ಮೃತಪಟ್ಟರೆ, ಅಂಬುಲೆನ್ಸ ಚಾಲಕ ತಿವ್ರ ಗಾಯಗೊಂಡಿದ್ದು ಉಡುಪಿ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಪಿಡ್ಸ್ ರೋಗದಿಂದ ಬಳಲುತ್ತಿದ್ದ … [Read more...] about ಟ್ಯಾಂಕರ್ ಡಿಕ್ಕಿ;ಅಂಬುಲೆನ್ಸ್ ನಲ್ಲಿದ್ದ ರೋಗಿ ಸಾವು ಚಾಲಕ ಗಂಭೀರ
ಶರಾವತಿ ನದಿಯಲ್ಲಿಈಜಲು ಹೋದ ಬಾಲಕನ ಶವ ಗುರುವಾರ ಮಧ್ಯಾಹ್ನ ಪತ್ತೆ
ಹೊನ್ನಾವರ; ತಾಲೂಕಿನ ಸರಳಗಿ ಸಮೀಪ ಬುಧವಾರ ಮಧ್ಯಾಹ್ನ ಸ್ನೇಹಿತರೊಂದಿಗೆ ಮನೆಯ ಸಮೀಪದ ಶರಾವತಿ ನದಿಗೆ ಈಜಲು ಹೋದ ಪ್ರಜ್ವಲ ಉಪ್ಪಾರ ಎನ್ನುವಾತನು ನಾಪತ್ತೆಯಾಗಿದ್ದನು.ಸ್ಥಳಿಯರು, ಪೋಲಿಸರು ಅಗ್ನಿಶಾಮಕ ಸಿಬ್ಬಂದಿಗಳು ಬಾಲಕನ ಪತ್ತೆಗಾಗಿ ಇಡೀ ದಿನ ಶೋಧ ಕಾರ್ಯ ನಡೆಸಿದರೂ ಪತ್ತೆಯಾಗಿರಲಿಲ್ಲ. ನದಿಯಲ್ಲಿ ಮುಳುಗಿದ ಕೆಲವೇ ದೂರದಲ್ಲಿ ಮರಳು ತೆಗೆಯಲುಬಳಸುವ ಡಿಂಗಿಯ ಸಮೀಪ ಶವ ತೇಲುತ್ತಿತ್ತು. ಇದನ್ನು ಗಮನಿಸಿದ ಸ್ಥಳಿಯರು ಹೊನ್ನಾವರ ಪೋಲಿಸರಿಗೆ ಮಾಹಿತಿ ನೀಡಿ … [Read more...] about ಶರಾವತಿ ನದಿಯಲ್ಲಿಈಜಲು ಹೋದ ಬಾಲಕನ ಶವ ಗುರುವಾರ ಮಧ್ಯಾಹ್ನ ಪತ್ತೆ
ಕುಗ್ರಾಮಗಳ ಹೃದಯರೋಗಿಗಳನ್ನು ಹುಡುಕಿಹೊರಟ ಡಾ. ಕಾಮತರ ಸಿಎಡಿ
ಹೊನ್ನಾವರ : 23 ಜಿಲ್ಲೆಗಳ 35 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ, ಕೆಲವು ಖಾಸಗಿ ವೈದ್ಯರಿಗೆ, ಜನೌಷಧಿ ಕೇಂದ್ರಗಳಿಗೆ ಉಚಿತವಾಗಿ ಇಸಿಜಿ ಉಪಕರಣ ಕೊಟ್ಟು ಅವರಿಂದ ಇಸಿಜಿ ವರದಿಯನ್ನು ವಾಟ್ಸಾಪ್ನಲ್ಲಿ ತರಿಸಿಕೊಂಡು ತಕ್ಷಣ ಸೂಕ್ತ ಸಲಹೆ ನೀಡುವ ಡಾ. ಪದ್ಮನಾಭ ಕಾಮತ್ ಸಂಚಾಲಕತ್ವದಲ್ಲಿರುವ ಮನೆಬಾಗಿಲಿಗೆ ಹೃದಯ ವೈದ್ಯರು (ಕಾರ್ಡಿಯಾಕ್ ಎಟ್ ಡೋರ್ ಸ್ಟೆಪ್) ಸಂಘಟನೆ ಈಗ ವೈದ್ಯರುಗಳ ಮತ್ತು ಆಸ್ಪತ್ರೆಗಳ ಸಂಪರ್ಕವಿಲ್ಲದ ಕುಗ್ರಾಮಗಳ ಜನರಿಗೆ ಹೃದಯ ಸಲಹೆ ನೀಡಲು ಹೊರಟಿದೆ. … [Read more...] about ಕುಗ್ರಾಮಗಳ ಹೃದಯರೋಗಿಗಳನ್ನು ಹುಡುಕಿಹೊರಟ ಡಾ. ಕಾಮತರ ಸಿಎಡಿ
ಆಸ್ಪತ್ರೆಗೆ, ಠಾಣೆಗೆ ಜೇನುತುಪ್ಪ ವಿತರಣೆ
ಹೊನ್ನಾವರ : ಕೊರೊನಾ ವಿರುದ್ಧ ಹೋರಾಡುತ್ತಿರುವ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳಿಗೆ, ಪೋಲೀಸ್ ಠಾಣೆಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಜೇನುತುಪ್ಪವನ್ನು ವಿತರಿಸಲಾಯಿತು.ಜೇನುತುಪ್ಪ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಪ್ರಕೃತಿ ಸಹಜ ಶಕ್ತಿವರ್ಧಕ ಎಂದು ಗುರುತಿಸಲ್ಪಟ್ಟಿದ್ದು ಕೋವಿಡ್ ಅವಧಿಯಲ್ಲಿ ಅತಿಹೆಚ್ಚು ಜೇನುತುಪ್ಪ ಮಾರಾಟವಾಗುತ್ತದೆ. ಖಾದಿ ಕಮೀಶನ್ ನಿರ್ದೇಶನದಂತೆ ಇಂದು ಕೊರೊನಾ ವಾರಿಯರ್ಗಳಿಗೆ ಜೇನುಸಾಕುವವರ ಸಹಕಾರಿ … [Read more...] about ಆಸ್ಪತ್ರೆಗೆ, ಠಾಣೆಗೆ ಜೇನುತುಪ್ಪ ವಿತರಣೆ




