ಭಟ್ಕಳ: ಪ್ರಕ್ರತಿಯ ಮುನಿಸೋ ಅಥವಾ ವಾತಾವರಣದ ವೈಪರೀತ್ಯವೋ ಕೋರೋನಾ ವೇಳೆಯೇ ಈ ವರ್ಷ ಜಲ ಗಂಡಾಂತರದಿಂದ ಕರಾವಳಿಯ ಭಟ್ಕಳದ ಸಮುದ್ರ ತೀರ ಪ್ರದೇಶದ ಜನರಿಗೆ ಚಂಡಮಾರುತದ ಅಬ್ಬರದಿಂದ ಸಮುದ್ರ ತಡೆಗೋಡೆ, ರಸ್ತೆ ಸಹಿತ ವಿದ್ಯುತ ಕಂಬಗಳೆಲ್ಲವೂ ನಾಶಗೊಂಡು ಮನೆಗಳಿಗೆ ನೀರು ನುಗ್ಗಿದ್ದರ ಹಿನ್ನೆಲೆ ಇವೆಲ್ಲವೂ ಶೀಘ್ರದಲ್ಲಿ ಸರಿಪಡಿಸಿದ್ದಲ್ಲಿ ಅನೂಕೂಲವಾಗಲಿದ್ದು ಇಲ್ಲವಾದಲ್ಲಿ ಮುಂಬರಲಿರುವ ಮಳೆಗಾಲ ಸ್ಥಳೀಯ ಮೀನುಗಾರ ಜನರ ಬದುಕನ್ನು ಕಸಿದುಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂಬ … [Read more...] about ಚಂಡಮಾರುತ ತಣ್ಣಗಾದ ಮೇಲು ಭಟ್ಕಳ ಬಂದರು, ತಲಗೋಡ, ಕರಿಕಲ್ ಗ್ರಾಮದ ನಿವಾಸಿಗರಲ್ಲಿ ಆತಂಕ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನಾಳೆಯಿಂದ ಉತ್ತರಕನ್ನಡ ಜಿಲ್ಲೆಯ ನಾಲ್ಕು ತಾಲೂಕು ಸೀಲ್ಡೌನ್;ಸಚಿವ ಶಿವರಾಮ ಹೆಬ್ಬಾರ್
ಉಳಿದ ತಾಲೂಕು ಮೇ 22ರಿಂದ ಲಾಕ್ … [Read more...] about ನಾಳೆಯಿಂದ ಉತ್ತರಕನ್ನಡ ಜಿಲ್ಲೆಯ ನಾಲ್ಕು ತಾಲೂಕು ಸೀಲ್ಡೌನ್;ಸಚಿವ ಶಿವರಾಮ ಹೆಬ್ಬಾರ್
31 ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಣೆ
ಹೊನ್ನಾವರ: ತೌಕ್ತೆ ಚಂಡಮಾರುತದ ಪರಿಣಾಮದಿಂದ ತಾಲೂಕಿನ ಮಂಕಿ ಹಾಗೂ ಕಾಸರಕೋಡ್ ಭಾಗದ ಹಲವು ಮನೆಗಳಿಗೆ ಹಾನಿ ಸಂಭವಿಸಿತ್ತು. ಕಂದಾಯ ಇಲಾಖೆಯವರು ಸರ್ವೆ ಕಾರ್ಯ ನಡೆಸಿ ಹಾನಿಯ ಅಂದಾಜು ಪರಿಶೀಲನೆ ನಡೆಸಿದ್ದರು.ಬುಧವಾರ ತಾಲೂಕ ಪಂಚಾಯತಿ ಸಭಾಭವನದಲ್ಲಿ ಶಾಸಕ ಸುನೀಲ ನಾಯ್ಕ ಹಾನಿ ಸಂಭವಿಸಿದ ೩೧ ಕುಟುಂಬಗಳಿಗೆ ಪರಿಹಾರ ಮೊತ್ತದ ಚೆಕ್ ಸರ್ಕಾರದಿಂದ ಮಂಜೂರಾಗಿದ್ದು, ಹಾನಿಗೊಳಗಾದ ಮನೆಗಳಿಗೆ ಪರಿಹಾರ ಧನದ ಪ್ರತಿಯನ್ನು ವಿತರಿಸದರು. 31 ಕುಟುಂಬಗಳಿಗೆ, ಒಟ್ಟೂ … [Read more...] about 31 ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಣೆ
ಹೊನ್ನಾವರ ತಾಲೂಕಾ ಆಸ್ಪತ್ರೆಗೆ ದೇಶಪಾಂಡೆ ಮೆಮೊರಿಯಲ್ ಟ್ರಸ್ಟನಿಂದ ಕಿಟ್ ವಿತರಣೆ
ಹೊನ್ನಾವರ ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ರೋಗಿಗಳಿಗೆ ಅನುಕೂಲವಾಗುವ ದೃಷ್ಠಿಯಿಂದ ದೇಶಪಾಂಡೆ ಮೆಮೊರಿಯಲ್ ಟ್ರಸ್ಟ ಆಸ್ಪತ್ರೆಗಳಿಗೆ ವೈಧ್ಯಕೀಯ ಸಲಕರಣೆಗಳನ್ನು ವಿತರಿಸಲು ಮುಂದಾಗಿದೆ. ಇಂದು ಹೊನ್ನಾವರ ಸರಕಾರಿ ಆಸ್ಪತ್ರೆಗೆ ದೇಶಪಾಂಡೆಮೆಮೊರಿಯಲ್ ಟ್ರಸ್ಟ ರವಾನಿಸಿದ 150 ಪಿ.ಪಿ.ಕಿಟ್ನ್ನು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಇಂಟೆಕ ಅಧ್ಯಕ್ಷ ಆಗ್ನೇಲ್ ಡಾಯಸ್. ಮತ್ತು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಕ್ರಿಯಾ … [Read more...] about ಹೊನ್ನಾವರ ತಾಲೂಕಾ ಆಸ್ಪತ್ರೆಗೆ ದೇಶಪಾಂಡೆ ಮೆಮೊರಿಯಲ್ ಟ್ರಸ್ಟನಿಂದ ಕಿಟ್ ವಿತರಣೆ
ಕೋವಿಡ್ ಸೋಂಕಿತರ ನೆರವಿಗಾಗಿ 1ಲಕ್ಷ 25ಸಾವಿರ ಮೌಲ್ಯದ ಔಷಧಿ ದಾನ
ಹೊನ್ನಾವರ : ಬಾಳಾ ಬಾಳೇರಿ ಕುಟುಂಬ ಮತ್ತು ಬಂಧು ಮಿತ್ರರ ಸಹಕಾರದೊಂದಿಗೆ ಕೋರೊನಾ ಸೋಂಕಿತರ ನೇರವಿಗಾಗಿ ಸುಮಾರು 1ಲಕ್ಷ 25ಸಾವಿರ ಮೌಲ್ಯದ ಔಷಧಗಳನ್ನು ತಾಲೂಕಾ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ರಾಜೇಶ ಕಿಣಿಯವರ ಉಪಸ್ಥಿತಿಯಲ್ಲಿ ತಹಶಿಲ್ದಾರರಾದ ವಿವೆಕ ಶೇಣ್ವಿಯವರಿಗೆ ಹಸ್ತಾಂತರಿಸಿದರು.ಕಳೆದ ಕೆಲವು ದಿನಗಳ ಹಿಂದೆ ಊರ ನಾಗರಿಕರಲ್ಲಿ ಕೋವಿಡ್ ಸೋಂಕಿತರ ನೇರವಿಗಾಗಿ ಮುಂದೆ ಬರುವಂತೆ ತಹಶಿಲ್ದಾರರವರು ಮನವಿಯನ್ನು ಮಾಡಿದ್ದರು. ಕಳೆದ ವರ್ಷ ಲಾಕ್ಡೌನ್ … [Read more...] about ಕೋವಿಡ್ ಸೋಂಕಿತರ ನೆರವಿಗಾಗಿ 1ಲಕ್ಷ 25ಸಾವಿರ ಮೌಲ್ಯದ ಔಷಧಿ ದಾನ



