ಹೊನ್ನಾವರ; ತಾಲೂಕಿನ ಔಷಧಿ ಅಂಗಡಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಕೋವಿಡ್ ವಾಕ್ಸಿನ್ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚೀವರಿಗೆ ಮನವಿ ಸಲ್ಲಿಸಿದರು.ಕೋರೋನಾ ನಿಯಂತ್ರಣಕ್ಕಾಗಿ ಸರ್ಕಾರ ಲಾಕ್ ಡೌನ್ ಜಾರಿ ಮಾಡಿದ್ದು ಎಲ್ಲಾ ಅಂಗಡಿಗಳನ್ನು ಮುಚ್ಚಲಾಗಿದೆ ದಿನಸಿ ಸೇರಿದಂತೆ ಅಗತ್ಯವಸ್ತು ಖರೀದಿಗೆ ಸಮಯ ನಿಗಧಿ ಮಾಡಿದೆ.ಆದರೆ ಔಷಧಿ ಅಂಗಡಿಗಳು ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ದಿನವಿಡೀ ಕಾರ್ಯನಿರ್ವಹಿಸುತ್ತಿದೆ. ಸುರಕ್ಷತೆಯ ದೃಷ್ಟಿಯಿಂದ … [Read more...] about ಔಷಧಿ ಅಂಗಡಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಕೋವಿಡ್ ವಾಕ್ಸಿನ್ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚೀವರಿಗೆ ಮನವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಸುಬ್ರಹ್ಮಣ್ಯ ಶಾಸ್ತ್ರಿ ಸಹಾಯಹಸ್ತದಿಂದ ನಿರ್ಮಾಣವಾದ ಕೋವಿಡ್ ಮಾಹಿತಿ ಕೇಂದ್ರ;ಶಾಸಕ ದಿನಕರ ಶೆಟ್ಟಿ ಚಾಲನೆ
ಹೊನ್ನಾವರ: ತಾಲೂಕ ಆಸ್ಪತ್ರೆಯಲ್ಲಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಸುಬ್ರಹ್ಮಣ್ಯ ಶಾಸ್ತ್ರಿ ಸಹಾಯಹಸ್ತದಿಂದ ನಿರ್ಮಾಣವಾದ ಕೋವಿಡ್ ಮಾಹಿತಿ ಕೇಂದ್ರವನ್ನು ಶಾಸಕ ದಿನಕರ ಶೆಟ್ಟಿ ಚಾಲನೆ ನೀಡಿದರು.ನಂತರ ಮಾತನಾಡಿ ಒಂದು ಉತ್ತಮ ಸಮಾಜಮುಖಿ ಕಾರ್ಯವಾಗಿದ್ದು,ಜಿಲ್ಲೆಯ ಬೇರೆ ಆಸ್ಪತ್ರೆಯಲ್ಲಿಯೂ ಅಲ್ಲಿಯ ಕುಂದುಕೊರತೆ ಆಲಿಸಿ ಸಮಸ್ಯೆ ಬಗೆಹರಿಸಿದರೆ ಸಾರ್ವಜನಿಕರಿಗೆ ಇನ್ನು ಹೆಚ್ಚಿನ ಅನೂಕೂಲವಾಗಲಿದೆ. ತಾಲೂಕ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಉತ್ತಮ … [Read more...] about ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಸುಬ್ರಹ್ಮಣ್ಯ ಶಾಸ್ತ್ರಿ ಸಹಾಯಹಸ್ತದಿಂದ ನಿರ್ಮಾಣವಾದ ಕೋವಿಡ್ ಮಾಹಿತಿ ಕೇಂದ್ರ;ಶಾಸಕ ದಿನಕರ ಶೆಟ್ಟಿ ಚಾಲನೆ
ಲಾಕ್ ಡೌನ್ ಹಿನ್ನಲೆ; ಪಟ್ಟಣದಲ್ಲಿ ಅನಾವಶ್ಯಕ ಸಂಚಾರಕ್ಕೆ ಪೋಲಿಸ್ ಇಲಾಖೆ ಬ್ರೇಕ್
ಹೊನ್ನಾವರ; ರಾಜ್ಯ ಸರ್ಕಾರ ಜಾರಿಗೊಳಿಸಿದ ಲಾಕ್ ಡೌನ್ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಅನಾವಶ್ಯಕ ಸಂಚಾರಕ್ಕೆ ಪ್ರಥಮ ದಿನ ಪೋಲಿಸ್ ಇಲಾಖೆ ಬ್ರೇಕ್ ಆಗಿದೆ.ಪಟ್ಟಣದ ಗೇರುಸೊಪ್ಪಾ ವೃತ್ತ, ಶರಾವತಿ ವೃತ್ತ, ಬಜಾರ ರಸ್ತೆಗೆ ಸೇರುವ ಪ್ರದೇಶದಲ್ಲಿ ಬ್ಯಾರಿಕೇಡ್ ಅಳವಡಿಸಿ ಪೋಲಿಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಪಟ್ಟಣದಲ್ಲಿ ಮೆಡಿಕಲ್ ಹೊರತುಪಡಿಸಿ ಉಳಿದೆಲ್ಲ ಅಂಗಡಿಗಳನ್ನು ಮುಚ್ಚಲಾಗಿದೆ. ಪಟ್ಟಣದಲ್ಲಿ ಪ್ರತಿ ಮನೆ ಬಾಗಿಲಿಗೆ ದಿನಸಿ ,ತರಕಾರಿ, ಹಣ್ಣು … [Read more...] about ಲಾಕ್ ಡೌನ್ ಹಿನ್ನಲೆ; ಪಟ್ಟಣದಲ್ಲಿ ಅನಾವಶ್ಯಕ ಸಂಚಾರಕ್ಕೆ ಪೋಲಿಸ್ ಇಲಾಖೆ ಬ್ರೇಕ್
ಕೊರೋನಾ ನಿಯಂತ್ರಣಕ್ಕೆ ಸರ್ಕಾರದ ಲಾಕ್ ಡೌನ್ ಆದೇಶ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ;ತಹಶೀಲ್ದಾರ ವಿವೇಕ ಶೇಣ್ವಿ
ಹೊನ್ನಾವರ; ತಾಲೂಕಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಸರ್ಕಾರದ ಲಾಕ್ ಡೌನ್ ಆದೇಶ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ ಎಂದು ತಹಶೀಲ್ದಾರ ವಿವೇಕ ಶೇಣ್ವಿ ತಿಳಿಸಿದ್ದಾರೆ. ರವಿವಾರ ಸಾಯಂಕಾಲದಿಂದ ಪಟ್ಟಣಕ್ಕೆ ಸಂಪರ್ಕ ಕಲ್ಪಿಸಲು ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಅನಾವಶ್ಯಕ ತಿರುಗಾಡುವವರ ಮೇಲೆ ಪೋಲಿಸ್ ಇಲಾಖೆ ನಿಗಾ ಇಡಲಾಗಿದೆ.ಪಟ್ಟಣ ವ್ಯಾಪ್ತಿಯಲ್ಲಿ ಕಿರಾಣಿ, ತರಕಾರಿ, ಹಣ್ಣುಗಳನ್ನು ಮನೆಮನೆಗೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ. ಸಹಾಯವಾಣಿ … [Read more...] about ಕೊರೋನಾ ನಿಯಂತ್ರಣಕ್ಕೆ ಸರ್ಕಾರದ ಲಾಕ್ ಡೌನ್ ಆದೇಶ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ;ತಹಶೀಲ್ದಾರ ವಿವೇಕ ಶೇಣ್ವಿ
ಕೊರೋನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ;ಸಾರ್ವಜನಿಕರು ಮಾಸ್ಕ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ವೈದ್ಯಾಧಿಕಾರಿ ಉಷಾ ಹಾಸ್ಯಗಾರ ಮನವಿ
ಹೊನ್ನಾವರ; ತಾಲೂಕಿನಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲಿದ್ದು, ಸಾರ್ವಜನಿಕರು ಮಾಸ್ಕ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಾಲೂಕ ಆಸ್ಪತ್ರೆಯ ಆರೊಗ್ಯ ವೈದ್ಯಾಧಿಕಾರಿ ಉಷಾ ಹಾಸ್ಯಗಾರ ಮನವಿ ಮಾಡಿದ್ದಾರೆ.ಅವರು ಮಾಧ್ಯಮದವರೊಂದಿಗೆ ಮಾತನಾಡಿ ಮಾರ್ಚ್ ಕೊನೆ ವಾರದಿಂದ ನಿರಂತರವಾಗಿ ತಾಲೂಕಿನಲ್ಲಿ ಕೊರೋನಾ ಸೊಂಕು ಏರುತ್ತಲ್ಲೆ ಇದೆ. ಸೋಮವಾರದವರೆಗೆ ತಾಲೂಕಿನಲ್ಲಿ 416 ಸಕ್ರೀಯ ಪ್ರಕರಣವಿದ್ದು, ಇದರಲ್ಲಿ 370 ಜನರು ಹೋಮ್ ಐಸೋಲೇಶನ್ … [Read more...] about ಕೊರೋನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ;ಸಾರ್ವಜನಿಕರು ಮಾಸ್ಕ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ವೈದ್ಯಾಧಿಕಾರಿ ಉಷಾ ಹಾಸ್ಯಗಾರ ಮನವಿ




