• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಕೋವಿಡ್ ಸೋಂಕಿತ ರಿಗೆ ಶಾಸಕ ಸುನೀಲ್ ನಾಯ್ಕ ಅವರಿoದ ಆಕ್ಸಿಜನ್ ಸಹಿತ ಉಚಿತ ಅಂಬುಲೇನ್ಸ್ ಸೇವೆ ಪ್ರಾರಂಭ

May 10, 2021 by bkl news Leave a Comment

ಭಟ್ಕಳ : ತಾಲ್ಲೂಕಿನಲ್ಲಿರುವ ಕೋವಿಡ್ ಸೋಂಕಿತರ ಅನುಕೂಲಕ್ಕಾಗಿ ಭಟ್ಕಳ ಶಾಸಕ ಸುನೀಲ್ ಆಮ್ಲಜನಿಕ ಸಹಿತ ಉಚಿತ ಅಂಬುಲೇನ್ಸ್ ಸೇವೆಯನ್ನು ಪ್ರಾರಂಭಿಸಿದ್ದು, ರವಿವಾರ ತಾಲ್ಲೂಕಾಸ್ಪತ್ರೆಯಲ್ಲಿ ಅದರ ಉದ್ಘಾಟನೆಯನ್ನು ನೇರವೆರಿಸಿದರು. ನಂತರ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಹಲವು ಅಂಬುಲೇನ್ಸಗಳು ಕಾರ್ಯನಿರ್ವಹಿಸುತ್ತಿದೆ.ಆದರೂ ತುತು ಸಂದರ್ಭದಲ್ಲಿ ಅಂಬುಲೇನ್ಸ ಲಭ್ಯವಾಗುವುದಿಲ್ಲ ಎನ್ನುವ ಸಾರ್ವಜನಿಕರ ದೂರಿನ ಮೇರೆಗೆ ನಾನು ನನ್ನ ಸ್ವಂತ ವೆಚ್ಚದಲ್ಲಿ ಈ … [Read more...] about ಕೋವಿಡ್ ಸೋಂಕಿತ ರಿಗೆ ಶಾಸಕ ಸುನೀಲ್ ನಾಯ್ಕ ಅವರಿoದ ಆಕ್ಸಿಜನ್ ಸಹಿತ ಉಚಿತ ಅಂಬುಲೇನ್ಸ್ ಸೇವೆ ಪ್ರಾರಂಭ

ಅಗತ್ಯ ವಸ್ತಗಳ ಖರೀದಿಗೆ ಯಾವುದೇ ವಾಹನದಲ್ಲಿ ಬಂದರೂ ವಾಹನ ಸೀಜ್ ಮಾಡಲಾಗುವುದು ; ಮಮತಾ ದೇವಿ

May 9, 2021 by bkl news Leave a Comment

ಭಟ್ಕಳ: ತಾಲ್ಲೂಕಿನಲ್ಲಿ ಇಂದಿನಿಂದ ಕೋವಿಡ್ ಮಾರ್ಗಸೂಚಿಯನ್ನು  ಕಟ್ಟುನಿಟ್ಟಾಗಿ ಜಾರಿಗೆ ತರಲು ತಾಲ್ಲೂಕಾಡಳಿತ ನಿರ್ಧರಿಸಿದ್ದು.  ಮೇ..24 ತನಕ. ತಾಲ್ಲೂಕಿನಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಭಟ್ಕಳ ಉಪವಿಭಾಗಾಧಿಕಾರಿ ಮಮತಾ ದೇವಿ ತಿಳಿಸಿದರು. ಅವರು ರವಿವಾರ‌ ಉಪವಿಭಾಗಾಧಿಕಾರಿ‌ ಕಛೇರಿಯಲ್ಲಿ  ಕರೇದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ತಾಲ್ಲೂಕಿನಲ್ಲಿ ಕೋವಿಡ್ ಪ್ರಕರಣ ದಿನದಿಂದದಿನಕ್ಕೆ ಜಾಸ್ತಿಯಾಗುತ್ತಿದೆ. ಇತ್ತ ಸಾರ್ವಜನಿಕರು … [Read more...] about ಅಗತ್ಯ ವಸ್ತಗಳ ಖರೀದಿಗೆ ಯಾವುದೇ ವಾಹನದಲ್ಲಿ ಬಂದರೂ ವಾಹನ ಸೀಜ್ ಮಾಡಲಾಗುವುದು ; ಮಮತಾ ದೇವಿ

ಅನಗತ್ಯವಾಗಿ ತಿರುಗಾಟ ;ನೂರಕ್ಕೂ ಅಧಿಕ ವಾಹನ ವಶಕ್ಕೆ ಪಡೆದು ಬಿಡುಗಡೆ

May 9, 2021 by Vishwanath Shetty Leave a Comment

ಹೊನ್ನಾವರ :ಪಟ್ಟಣದಲ್ಲಿ  ಅನಗತ್ಯವಾಗಿ ತಿರುಗಾಟ ನಡೆಸುವ ವಾಹನಗಳಿಗೆ ಪೋಲಿಸರಿಂದ ಶಾಕ್ ನೂರಕ್ಕೂ ಅಧಿಕ ವಾಹನ ಸವಾರರಿಗೆ ಪೋಲಿಸರು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.ಪಟ್ಟಣದಲ್ಲಿ  ಅಗತ್ಯ ವಸ್ತುಗಳ ಖರೀದಿ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅವಕಾಶ ನಿಡಿದೆ. ಇದರ ಹೊರತಾಗಿ 10 ಗಂಟೆಯ ನಂತರವು ಅನಗತ್ಯವಾಗಿ  ತಿರುಗಾಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದನ್ನು ಗಮನಿಸಿದ ಪೋಲಿಸ್ ಇಲಾಖೆ ಪಟ್ಟಣದಲ್ಲಿ ಅನಗತ್ಯವಾಗಿ ತಿರುಗಾಟ ನಡೆಸುವ ವಾಹನಗಳಿಗೆ ಶಾಕ್ ನೀಡಲು … [Read more...] about ಅನಗತ್ಯವಾಗಿ ತಿರುಗಾಟ ;ನೂರಕ್ಕೂ ಅಧಿಕ ವಾಹನ ವಶಕ್ಕೆ ಪಡೆದು ಬಿಡುಗಡೆ

ಇಸ್ಪೀಟ್ ಅಡ್ಡೆಯ ಮೇಲೆ ದಾಳಿ;೧೧ ಜನರ ಮೇಲೆ ಪ್ರಕರಣ ದಾಖಲು

May 9, 2021 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಕರ್ಕಿಕೋಡಿ ಸಮೀಪ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ನಡೆಸಿದ ಪೋಲಿಸರು ೭೦೬೦೦ರೂಪಾಯಿ ನಗದು ಹಾಗೂ ೧೨ ದ್ವಿಚಕ್ರವಾಹನ ವಶಪಡಿಸಿಕೊಂಡು ೧೧ ಜನರ ಮೇಲೆ ಪ್ರಕರಣ ದಾಖಲಾದ ಘಟನೆ ವರದಿಯಾಗಿದೆ.ಒಂದಡೆ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದರೂ ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೇ ಮ ಸಾಮಾಜಿಕ ಅಂತರ ಇಲ್ಲದೆ ತಮ್ಮ ಲಾಭಕೋಸ್ಕರ ಇಸ್ಪೀಟ್ ಎಲೆ ಗಳ ಮೇಲೆ ಪಂಥ ಕಟ್ಟಿ ಜೂಜಾಟ ಆಡುತ್ತಿದ್ದ 11 ಜನರು ಹಾಗೂ … [Read more...] about ಇಸ್ಪೀಟ್ ಅಡ್ಡೆಯ ಮೇಲೆ ದಾಳಿ;೧೧ ಜನರ ಮೇಲೆ ಪ್ರಕರಣ ದಾಖಲು

ಕಾರಣವಿಲ್ಲದೇ ರಸ್ತೆಗಿಳಿದರೇ ವಾಹನ ಸೀಜ್ – ತಹಶಿಲ್ದಾರ್ ಪ್ರವೀಣಕುಮಾರ ಎಚ್ಚರಿಕೆ

May 9, 2021 by Yogaraj SK Leave a Comment

ಹಳಿಯಾಳ ;- ಕೊರೊನಾ ಎರಡನೇ ಅಲೆ ಹಳಿಯಾಳ ತಾಲೂಕಿನಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕಾರಣ ಇನ್ನು ಮುಂದೆ ಕೊರೊನಾ ನಿಯಮಗಳನ್ನು ಉಲ್ಲಂಘಿಸಿ, ಬೇಕಾಬಿಟ್ಟಿಯಾಗಿ ರಸ್ತೆಗಿಳಿದರೇ ಮುಲಾಜಿಲ್ಲದೇ ಎಫ್‍ಐಆರ್ ದಾಖಲಿಸಲಾಗುವುದು ಎಂದು ತಾಲೂಕಾ ದಂಡಾಧಿಕಾರಿಗಳು ಹಾಗೂ ತಹಶೀಲ್ದಾರ್ ಪ್ರವೀಣಕುಮಾರ ಹುಚ್ಚನ್ನವರ ಖಡಕ್ ಎಚ್ಚರಿಕೆ ನೀಡಿದರು.ಶುಕ್ರವಾರ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಕೊರೊನಾ ಎರಡನೇ ಅಲೆಯ ಪರಿಣಾಮ ತಾಲೂಕಿನಲ್ಲಿ 468 … [Read more...] about ಕಾರಣವಿಲ್ಲದೇ ರಸ್ತೆಗಿಳಿದರೇ ವಾಹನ ಸೀಜ್ – ತಹಶಿಲ್ದಾರ್ ಪ್ರವೀಣಕುಮಾರ ಎಚ್ಚರಿಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,684 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar