ಹಳಿಯಾಳ:- ಹಳಿಯಾಳ ತಾಲೂಕಿನಲ್ಲಿ ಶುಕ್ರವಾರ ಒಂದೇ ದಿನ 69 ಜನರಲ್ಲಿ ಸೊಂಕು ಪತ್ತೆಯಾಗಿದ್ದು ಅಲ್ಲದೇ ದಾಖಲೆಯ ನಾಲ್ವರೂ ಕೊರೊನಾ ಮಹಾಮಾರಿಗೆ ಬಲಿಯಾಗುವ ಮೂಲಕ ತಾಲೂಕಿನಲ್ಲಿ ಕೊರೊನಾ ಮೃತ್ಯುಕೆಕೆ ಮುಂದುವರೆದಿದೆ.ಶುಕ್ರವಾರ 69 ಜನರಲ್ಲಿ ಕೊರೊನಾ ಸೊಂಕು ದೃಢ ಪಡುವ ಮೂಲಕ ಸಕ್ರಿಯ ಸೊಂಕಿತರ ಸಂಖ್ಯೆ 468 ಕ್ಕೆ ಏರಿಕೆಯಾಗಿದ್ದು ನಾಲ್ವರೂ ಸಾವಿಗಿಡಾಗುವ ಮೂಲಕ ಕೊರೊನಾಕ್ಕೆ ಉಸಿರು ಚೆಲ್ಲಿದವರ ಸಂಖ್ಯೆ 35ಕ್ಕೆ ತಲುಪಿದೆ.ಸಾವಿಗಿಡಾದವರು :- ತಾಲೂಕಿನ ಜಾವಳ್ಳಿ ಗ್ರಾಮದ … [Read more...] about ಕೊರೊನಾ ಮೃತ್ಯುಕೆಕೆ ಒಂದೇ ದಿನ 4 ಜನ ಬಲಿ- 69 ಜನರಲ್ಲಿ ಸೊಂಕು ಪತ್ತೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದಲ್ಲಿ ಕೊರೊನಾಕ್ಕೆ ಮುಖ್ಯ ಶಿಕ್ಷಕ ಹಾಗೂ ಗ್ರಾಪಂ ಸದಸ್ಯ ಬಲಿ.
ಹಳಿಯಾಳ:- ತಾಲೂಕಿನಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದ್ದು ಶುಕ್ರವಾರ ಕೊರೊನಾಕ್ಕೆ ಯಡೋಗಾ ಗ್ರಾಮ ಪಂಚಾಯತನ ಹಾಲಿ ಬಿಜೆಪಿ ಸದಸ್ಯ ಹಾಗೂ ತೇರಗಾಂವ ಗ್ರಾಮದ ಸಪ್ರಾ ಶಾಲೆಯ ಮುಖ್ಯೋಪಾಧ್ಯಾಯ ಬಲಿಯಾಗಿದ್ದಾರೆ.ತಾಲೂಕಿನ ಜಾವಳ್ಳಿ ಗ್ರಾಮದ ರಹವಾಸಿಯಾಗಿರುವ 42 ವರ್ಷದ ಮಾರುತಿ ಮೊಗ್ರಿ ಅವರು ಹಳಿಯಾಳ ಪಟ್ಟಣದ ಮುಖ್ಯ ಮಾರುಕಟ್ಟೆಯಲ್ಲಿ ಕಿರಾಣಿ ವ್ಯಾಪಾರ ನಡೆಸುತ್ತಿದ್ದರು. ಯಡೋಗಾ ಗ್ರಾಮ ಪಂಚಾಯತಿ ಬಿಜೆಪಿ ಸದಸ್ಯ ಮಾರುತಿ ಮೋಗ್ರಿ ಅವರು ಕಳೆದ 10 ದಿನಗಳಿಂದ … [Read more...] about ಹಳಿಯಾಳದಲ್ಲಿ ಕೊರೊನಾಕ್ಕೆ ಮುಖ್ಯ ಶಿಕ್ಷಕ ಹಾಗೂ ಗ್ರಾಪಂ ಸದಸ್ಯ ಬಲಿ.
ಲಾಕ್ಡೌನ್ ಸಂಕಷ್ಟದ ನಡುವೆ ಮಂಕಿ ಜನತಾ ಕಾಲೋನಿ ನಿವಾಸಿಗಳಿಗೆ ಕತ್ತಲೆ ಭಾಗ್ಯ
ಹೊನ್ನಾವರ : ಕಳೆದೊಂದು ವಾರದಿಂದ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿಯ ಜನತಾ ಕಾಲೋನಿಯಲ್ಲಿ ರಾತ್ರಿ ೯ ಆಗುತ್ತಲೇ ಕರೆಂಟ್ ಸ್ಥಗಿತವಾಗುವ ವಿಚಿತ್ರ ಬೆಳವಣಿಗೆ ನಡೆಯುತ್ತಿರುವ ಬಗ್ಗೆ ಸ್ಥಳೀಯ ನಿವಾಸಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.ಮಿತಿ ಮೀರುತ್ತಿರುವ ಕೊರೊನಾ ಕೇಸ್ಗಳು ಮನೆಯಿಂದ ಹೊರಗೆ ಕಾಲಿಡುವುದಕ್ಕೂ ಜನರನ್ನು ಭಯಭೀತಗೊಳಿಸುತ್ತಿವೆ. ಹಾಗಂತ ಕರಾವಳಿಯಲ್ಲಿ ಮೇ ತಿಂಗಳ ಬಿಸಿಲು ಜನರಿಗೆ ಮನೆಯೊಳಗೆ ಕುಳಿತುಕೊಡುವುದಕ್ಕೂ ಬಿಡುವುದಿಲ್ಲ. … [Read more...] about ಲಾಕ್ಡೌನ್ ಸಂಕಷ್ಟದ ನಡುವೆ ಮಂಕಿ ಜನತಾ ಕಾಲೋನಿ ನಿವಾಸಿಗಳಿಗೆ ಕತ್ತಲೆ ಭಾಗ್ಯ
ಪಟ್ಟಣ ಪಂಚಾಯತ ವತಿಯಿಂದ ಮುಖ್ಯ ರಸ್ತೆಗಳಲ್ಲಿ ಕೆಮಿಕಲ್ ಸ್ಪ್ರೇ
ಹೊನ್ನಾವರ : ಪಟ್ಟಣ ಪಂಚಾಯತ ವತಿಯಿಂದ ಹೊನ್ನಾವರದ ಮುಖ್ಯ ರಸ್ತೆಗಳಲ್ಲಿ ಕೆಮಿಕಲ್ ಸ್ಪ್ರೇ ಮಾಡುವ ಕಾರ್ಯಕ್ಕೆ ಚಾಲನೆ ದೊರೆತಿದೆ. ಇಂದಿನಿಂದ ಬೆಳಿಗ್ಗೆ 10 ಗಂಟೆಯ ನಂತರ ಅಗ್ನಿಶಾಮಕ ವಾಹನ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಕಾರ್ಯ ನಿರ್ವಹಿಸಲಿದೆ. ಉಳಿದಂತೆ ಪಟ್ಟಣದ ಸುತ್ತಮುತ್ತಲು ಪಟ್ಟಣ ಪಂಚಾಯತ ಸಿಬ್ಬಂದಿಗಳು ಸ್ಯಾನಿಟೈಸಿಂಗ ಮಾಡಲಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಪ.ಪಂ ಅಧ್ಯಕ್ಷರಾದ ಶಿವರಾಜ ಮೇಸ್ತರವರು … [Read more...] about ಪಟ್ಟಣ ಪಂಚಾಯತ ವತಿಯಿಂದ ಮುಖ್ಯ ರಸ್ತೆಗಳಲ್ಲಿ ಕೆಮಿಕಲ್ ಸ್ಪ್ರೇ
ಕೋವಿಡ್ ಬಗ್ಗೆ ನಿಲಕ್ಷಬೇಡ ಜಾಗೃತಿ ಇರಲಿ ಶಾಸಕ ದಿನಕರ ಶೆಟ್ಟಿ
ಹೊನ್ನಾವರ; ಜಿಲ್ಲೆಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಹೊನ್ನಾವರ ಹಾಗೂ ಕುಮಟಾ ತಾಲೂಕಿನಲ್ಲಿ ಸಕಲ ರೀತಿಯಲ್ಲಿ ಆಸ್ಪತ್ರೆಯಲ್ಲಿ ವೈದ್ಯರು ಸಿದ್ದತೆಯಲ್ಲಿದ್ದಾರೆ. ಆದರೆ ಸಾರ್ವಜನಿಕರು ಕೋವಿಡ್ ಮಾರ್ಗಸೂಚಿ ಪಾಲಿಸುವಂತೆ ಮನವಿ ಮಾಡಿದರು. ಬೆಟ್ಕುಳಿಯಲ್ಲಿ ಆಕ್ಸಿಜನ ಘಟಕವಿರುದರಿಂದ ಜಿಲ್ಲೆಯಲ್ಲಿ ಆಕ್ಸಿಜನ್ ಸಮಸ್ಯೆ ಸದ್ಯಕ್ಕಿಲ್ಲ. ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎರಡು ತಾಲೂಕಿಗೆ ಪ್ರಥಮ ಆದ್ಯತೆ ಜಿಲ್ಲೆಯ ಇತರೆ ತಾಲೂಕಿನ … [Read more...] about ಕೋವಿಡ್ ಬಗ್ಗೆ ನಿಲಕ್ಷಬೇಡ ಜಾಗೃತಿ ಇರಲಿ ಶಾಸಕ ದಿನಕರ ಶೆಟ್ಟಿ




