ಹೊನ್ನಾವರ – ರಾಜ್ಯವ್ಯಾಪಿ ಕೋವಿಡ್ ಅಬ್ಬರಿಸುತ್ತಿರುವ ಹೊತ್ತಲ್ಲಿ ಮಹಾಮಾರಿಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಹಲವರು ನೆರವಿನ ಹಸ್ತ ಚಾಚುತ್ತಿದ್ದಾರೆ. ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯೂ ಮುಂದಾಗಿದ್ದು ಕೋವಿಡ್ ಸೋಂಕಿತರ ಸಂಚಾರಿ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಉಚಿತ ಸಂಚಾರಕ್ಕೆ ಅನುಕೂಲಮಾಡಿಕೊಡುವ ಉಚಿತ ಸಂಚಾರಿ ವಾಹನವನ್ನು ಪ್ರತೀ ತಾಲೂಕಿಗೆ ಪೂರೈಸುತ್ತಿದೆ.ಹೊನ್ನಾವರ ತಾಲೂಕಿನಲ್ಲಿಯೂ ಗ್ರಾಮಾಭಿವೃದ್ಧಿ … [Read more...] about ಕೋವಿಡ್ ಸೋಂಕಿತರ ಸಂಚಾರಕ್ಕೆ ಉಚಿತ ವಾಹನ – ಎಸ್.ಕೆ.ಡಿ.ಆರ್.ಡಿ.ಪಿ.ಯಿಂದ ಶ್ಲಾಘನೀಯ ಕಾರ್ಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅನಗತ್ಯವಾಗಿ ಓಡಾಡಿದ್ರೆ ವಾಹನಗಳು ಸೀಜ್
ವಾಹನ ಸವಾರರಿಗೆ ಖಡಕ್ ವಾರ್ನಿಂಗ್ ಕೊಟ್ಟ ಹೊನ್ನಾವರ ಪೊಲೀಸರು**ಕೊರೋನಾ ಸಮಯದಲ್ಲಿ ಸರಕಾರ ಹಾಗೂ ಇಲಾಖೆ ಜೊತೆ ಸ್ಪಂದಿಸುವಂತೆ ಮನವಿ … [Read more...] about ಅನಗತ್ಯವಾಗಿ ಓಡಾಡಿದ್ರೆ ವಾಹನಗಳು ಸೀಜ್
ಅಕ್ರಮ ಸಾಗುವಾನಿ ಸಾಗಾಟ;ಆರೋಪಿಗಳು ಪರಾರಿ
ಭಟ್ಕಳ: ಅಕ್ರಮವಾಗಿ ಸಾಗುÁನಿ ತುಂಡುಗಳನ್ನು ಸಾಗಿಸುತ್ತಿದ್ದಾಗ ಆರೋಪಿಗಳ ಅಲ್ಲಿನ ಸಾರ್ವಜನಿಕರು ಕಾರು ಹಿಡಿದು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ ಬೆನ್ನಲ್ಲೇ ಭಟ್ಕಳ ವಲಯದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ತೆರಳಿ ವಾಹನ ಸಮೇತ ಸಾಗವಾನಿ ತುಂಡನ್ನು ವಶಕ್ಕೆ ಪಡೆದ ಘಟನೆ ಕೊಪ್ಪ ಪಂಚಾಯತ ವ್ಯಾಪ್ತಿಯ ಉತ್ತರಕೊಪ್ಪ ಅತ್ತಿಬಾರದ ಹೆಗ್ಗದ್ದೆಯ 8 ಕಿ.ಮೀ. ಒಳಗಡೆ ಗುರುವಾರ ನಡೆದಿದ್ದು ಆರೋಪಿಗಳು ಪರಾರಿಯಾಗಿದ್ದಾರೆ. ಅರಣ್ಯ ಇಲಾಖೆಯ ಹೊನ್ನಾವರದ ವಿಭಾಗದ ಭಟ್ಕಳ … [Read more...] about ಅಕ್ರಮ ಸಾಗುವಾನಿ ಸಾಗಾಟ;ಆರೋಪಿಗಳು ಪರಾರಿ
ಭಟ್ಕಳ ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿಯಾಗಿ ವೀರೇಂದ್ರ ಬಾಡ್ಕರ್ ಅಧಿಕಾರ ಸ್ವೀಕಾರ
ಭಟ್ಕಳ: ತಾಲೂಕು ಪಂಚಾಯಿತಿ ಅಧ್ಯಕ್ಷರ ಅವಧಿ ಮುಗಿದ ಕಾರಣ, ತಾಲೂಕು ಪಂಚಾಯಿತಿ ಆಡಳಿತ ಅಧಿಕಾರಿಯಾಗಿ ವೀರೇಂದ್ರ ಬಾಡ್ಕರ ಅವರನ್ನು ನೇಮಿಸಿ ಬೆಳಗಾವಿಯ ಪ್ರಾದೇಶಿಕ ಆಯುಕ್ತರು ಆದೇಶಿಸಿದ್ದು ಗುರುವಾರ ಅವರು ಅಧಿಕಾರ ಸ್ವೀಕರಿಸಿದರು.ಈ ಹಿಂದೆ ಭಟ್ಕಳದಲ್ಲಿ ತಹಶೀಲ್ದಾರ ಆಗಿದ್ದ ಅವರು ಈಗ ಉತ್ತರಕನ್ನಡ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಭಟ್ಕಳ ತಾ.ಪಂ ಅವಧಿ ಮೇ.5ರಂದು ಮುಕ್ತಾಯವಾದ ಹಿನ್ನಲೆ … [Read more...] about ಭಟ್ಕಳ ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿಯಾಗಿ ವೀರೇಂದ್ರ ಬಾಡ್ಕರ್ ಅಧಿಕಾರ ಸ್ವೀಕಾರ
ಭಟ್ಕಳ ಸರ್ಕಾರಿ ಅಸ್ಪತ್ರೆಯಲ್ಲಿ ಕೊರೊನಾ ಸೋಂಕಿತೆಗೆ ಮಹಿಳೆಗೆ ಯಶಸ್ವಿ ಹೆರಿಗೆ
ಭಟ್ಕಳ: ಕೊರೊನಾ ಸೋಂಕಿತ ಗರ್ಭಿಣಿ ಮಹಿಳೆಯೊರ್ವರಿಗೆ ಭಟ್ಕಳ ತಾಲೂಕಾಸ್ಪತ್ರೆಯ ವೈದ್ಯರು ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿದ್ದು ತಾಯಿ ಮತ್ತು ಮಗು ಇಬ್ಬರು ಸುರಕ್ಷಿತವಾಗಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಭಟ್ಕಳ ಪಟ್ಟಣದ ಚೌಥನಿಯ ನಿವಾಸಿಯಾದ ಗರ್ಭಿಣಿ ಮಹಿಳೆಯೊರ್ವರಿಗೆ ತಪಾಸಣೆ ನಡೆಸಿದ್ದು ಕೋವಿಡ್ ಸೋಂಕು ಪತ್ತೆಯಾಗಿತ್ತು. ಮಹಿಳೆ ಪರಿಸ್ಥಿತಿ ಗಂಭೀರವಾಗಿದ್ದು ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿಸುವುದು ಅನಿವಾರ್ಯವಾಗಿತ್ತು. … [Read more...] about ಭಟ್ಕಳ ಸರ್ಕಾರಿ ಅಸ್ಪತ್ರೆಯಲ್ಲಿ ಕೊರೊನಾ ಸೋಂಕಿತೆಗೆ ಮಹಿಳೆಗೆ ಯಶಸ್ವಿ ಹೆರಿಗೆ




