ಹೊನ್ನಾವರ : ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ತಂಗಳ್ (೫೭)ನಿನ್ನೆ ಬೆಳಗಾವಿಯ ಕೆ.ಎಲ್.ಇ.ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಸುದ್ದಿ ಕೇಳಿ ಇಡಿ ಕಾಂಗ್ರೆಸ್ ಪಕ್ಷಕ್ಕೆ ಆಘಾತ ತಂದಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಕಂಬನಿ ಮಿಡಿದಿದ್ದಾರೆ.ಅತ್ಯಂತ ಸ್ನೇಹಮಯಿಯಾಗಿದ್ದ,ಎಲ್ಲರೊಂದಿಗೂ ಪ್ರೀತಿಯಿಂದ ಬೆರೆಯುತ್ತಿದ್ದ ಸೈಯದ್ ತಂಗಳ್ ಕಳೆದ ಹತ್ತಾರು ವರ್ಷಗಳಿಂದ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ … [Read more...] about ಸೈಯದ್ ತಂಗಳ್ ನಿಧನಕ್ಕೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಂಬನಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಜನತೆ ಜನತಾಕರ್ಫ್ಯು ಕೋವಿಡ್ ನಿಯಮಗಳನ್ನು ಪಾಲಿಸಿ;ಚಂದ್ರಕಾಂತ ಕೊಚರೇಕರ ಮನವಿ
ಕೋವಿಡ್ ಎರಡನೇ ಅಲೆ ಎಲ್ಲ ಭಾಗಗಳಲ್ಲಿ ತೀವ್ರವಾಗಿ ಪಸರಿಸುತ್ತಿರುವ ಈ ಕ್ಲಿಷ್ಟಕರ ಸಂದರ್ಭದಲ್ಲಿ ನಾವಾಗಿಯೇ ಮೈಮೇಲೆ ಬಿದ್ದು ರೋಗವನ್ನು ಮನೆಬಾಗಿಲಿಗೆ ಆವ್ಹಾನಿಸಿ ಅಪಾಯ ತಂದಿಟ್ಟುಕೊಳ್ಳುವ ಬದಲಿಗೆ -ಕೆಲವು ದಿನಗಳಮಟ್ಟಿಗಾದರೂ ನಾಗರಿಕರು ಜನತಾಕರ್ಫ್ಯು ಮತ್ತು ಕೋವಿಡ್ ನಿಯಮಗಳನ್ನು ಪಾಲಿಸಿ,ಕೋವಿಡ್ ರೋಗದ ನಿಯಂತ್ರಣಕ್ಕೆ ಸಹಕರಿಸಬೇಕೆಂದು ಎನ್. ಎ. ಎಫ್. ರಾಜ್ಯ ಕಾರ್ಯದರ್ಶಿ, ಸಾಮಾಜಿಕ ಹೋರಾಟಗಾರ ಚಂದ್ರಕಾಂತ ಕೊಚರೇಕರ,ನಾಗರಿಕರಲ್ಲಿ ಕೋರಿದ್ದಾರೆ. ಈ ಕುರಿತು … [Read more...] about ಜನತೆ ಜನತಾಕರ್ಫ್ಯು ಕೋವಿಡ್ ನಿಯಮಗಳನ್ನು ಪಾಲಿಸಿ;ಚಂದ್ರಕಾಂತ ಕೊಚರೇಕರ ಮನವಿ
ಬಜಾರದಲ್ಲಿ ಜನದಟ್ಟಣೆ ಹೆಚ್ಚಿರುವ ಪೋಟೋ ಮಾಹಿತಿ ಸಿಕ್ಕ ತಕ್ಷಣ ಪೀಲ್ಡಿಗಿಳಿದ ಹೊನ್ನಾವರ ಪೊಲೀಸರಿಂದ ಕೊರೊನಾ ರೂಲ್ಸ್ ಬ್ರೇಕ್ ಮಾಡಿದವರಿಗೆ ಖಡಕ್ ವಾರ್ನಿಂಗ್
ಹೊನ್ನಾವರ – ದಿನಕ್ಕೊಂದು ಸರ್ಕಾರದ ಆದೇಶದಿಂದಲೇ ಅಥವಾ ಕೊರೋನಾ ಬಗ್ಗೆ ಇರುವ ಅಸಡ್ಡೆಯಿಂದಲೂ ಸಾರ್ವಜನಿಕರು ಸಾಮಾಜಿಕ ಅಂತರ ಮರೆಯುತ್ತಾ ವಸ್ತುಗಳ ಖರೀದಿಯಲ್ಲಿ ಮುಗಿ ಬೀಳುವುದು ಸರ್ವೆ ಸಾಮನ್ಯವಾಗಿದೆ.ಸೋಮವಾರ ಹೊನ್ನಾವರ ಪಟ್ಟಣದ ಬಜಾರ ರಸ್ತೆಯಲ್ಲಿ ಎಲ್ಲಿ ನೋಡಿದರೂ ಜನಸ್ತೋಮ ಕಾಣುತ್ತಿತ್ತು. ಕೊರೊನಾ ನಿಯಂತ್ರಣಕ್ಕಾಗಿ ಕರ್ಫ್ಯೂ ಜಾರಿಮಾಡಲಾಗಿದ್ದರೂ ಸರ್ಕಾರ ಕೆಲವು ವಲಯಗಳಿಗೆ ನೀಡಿದ ರಿಯಾಯಿತಿಯನ್ನೇ ತಮಗೆ ಬೇಕಾದ ಹಾಗೆ ಬಳಸಿಕೊಳ್ಳುತ್ತಿರುವ … [Read more...] about ಬಜಾರದಲ್ಲಿ ಜನದಟ್ಟಣೆ ಹೆಚ್ಚಿರುವ ಪೋಟೋ ಮಾಹಿತಿ ಸಿಕ್ಕ ತಕ್ಷಣ ಪೀಲ್ಡಿಗಿಳಿದ ಹೊನ್ನಾವರ ಪೊಲೀಸರಿಂದ ಕೊರೊನಾ ರೂಲ್ಸ್ ಬ್ರೇಕ್ ಮಾಡಿದವರಿಗೆ ಖಡಕ್ ವಾರ್ನಿಂಗ್
ಹಾಡು ಹಗಲೇ ಚಾಕು ಇರಿದು ವ್ಯಕ್ತಿಯ ಬರ್ಬರ ಹತ್ಯೆ
ಹೊನ್ನಾವರ – ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವಿನ ವಾಗ್ವಾದವುಜಗಳಕ್ಕೆ ತಿರುಗಿ ವ್ಯಕ್ತಿಯೊಬ್ಬ ಎದುರಿದ್ದವನ ಎದೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದ ಭೀಕರ ಘಟನೆ ತಾಲೂಕಿನ ಚಂದಾವರದಲ್ಲಿ ನಡೆದಿದ್ದು ತಾಲೂಕನ್ನು ಬೆಚ್ಚಿಬೀಳಿಸಿದೆ.ಕೊಲೆಯಾದವನನ್ನು ಅಬು ತಲೀಬ್ ಎಂದು ಗುರುತಿಸಲಾಗಿದ್ದು ಸಲೀನ್ ಕೋಟೆಬಾಗಿಲ್ ಎಂಬಾತ ಚಾಕು ಇರಿದ ದುಷ್ಕರ್ಮಿಯಾಗಿದ್ದಾನೆ. ಸೋಮವಾರ ಮಧ್ಯಾಹ್ನ ಇಬ್ಬರ ನಡುವೆಯೂ ಕೆಲ ಹೊತ್ತು ವಾಗ್ವಾದ ನಡೆದಿದ್ದು … [Read more...] about ಹಾಡು ಹಗಲೇ ಚಾಕು ಇರಿದು ವ್ಯಕ್ತಿಯ ಬರ್ಬರ ಹತ್ಯೆ
ಕೊರೊನಾ ಕುರಿತು ಯೂಟ್ಯೂಬನಲ್ಲಿ ತಪ್ಪು ಮಾಹಿತಿ ;ಅಪರಿಚಿತ ಮಹಿಳೆಯ ವಿರುದ್ಧ ಪ್ರಕರಣ ದಾಖಲು
ಭಟ್ಕಳ: ಕೊರೊನಾ ಕುರಿತು ಯೂಟ್ಯೂಬ್ ಹಾಗೂ ವಾಟ್ಸಾಪ್ನಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ಭಯವನ್ನುಂಟು ಮಾಡಿದ ಅಪರಿಚಿತ ಮಹಿಳೆಯ ವಿರುದ್ಧ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏಪ್ರಿಲ್ ೨೮ ರಂದು ಬುರ್ಖಾ ಧರಿಸಿ ಮುಖ ಕಾಣದಂತೆ ವಿಡಿಯೋ ಮಾಡಿರುವ ಯಾರೋ ಅಪರಿಚಿತ ಮಹಿಳೆಯೋರ್ವಳು ಕೋವಿಡ್-೧೯ ಕಾಯಿಲೆಯ ವಿರುದ್ಧ ಜನರಿಗೆ ದಿಕ್ಕು ತಪ್ಪಸುವ ವಿಡಿಯೋವನ್ನು ಮಾಡಿ ಅದನ್ನು ಶಾಬಾಂದ್ರಿ ಆನ್ಲೈನ್ ಭಟ್ಕಳ ನ್ಯೂಸ್ ಎಂಬ ಯೂಟ್ಯೂಬ್ ಚಾನೆಲ್ನಲ್ಲಿ … [Read more...] about ಕೊರೊನಾ ಕುರಿತು ಯೂಟ್ಯೂಬನಲ್ಲಿ ತಪ್ಪು ಮಾಹಿತಿ ;ಅಪರಿಚಿತ ಮಹಿಳೆಯ ವಿರುದ್ಧ ಪ್ರಕರಣ ದಾಖಲು



