ಭಟ್ಕಳ: ಕೋವಿಡ್ ಎರಡನೇ ಅಲೆ ಹೆಚ್ಚಾದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಭಟ್ಕಳದ ತಾಲೂಕಾಸ್ಪತ್ರೆಯಲ್ಲಿನ ಒಳರೋಗಿಗಳನ್ನು (ಕೋವಿಡ್ ರಹಿತ) ಶಾಸಕ ಸುನೀಲ ನಾಯ್ಕ ಹಾಗೂ ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ನೇತ್ರತ್ವದಲ್ಲಿ ಇಲ್ಲಿನ ಆಸ್ಪತ್ರೆ ಎದುರಿನ ನೂತನ ಬಿ.ಸಿ.ಎಮ್. ಹಾಸ್ಟೆಲ್ ಗೆ ಸ್ಥಳಾಂತರಿಸಿ ಒಳರೋಗಿಗಳಿಗೆ ಈ ಬಗ್ಗೆ ಮಾಹಿತಿ ನೀಡಿ ಮನವರಿಕೆ ಮಾಡಲಾಯಿತು. ಈ ಬಗ್ಗೆ ಮಾಧ್ಯಮಕ್ಕೆ ಶಾಸಕ ಸುನೀಲ ನಾಯ್ಕ ಪ್ರತಿಕ್ರಿಯಿಸಿದ್ದು … [Read more...] about ಸರಕಾರಿ ಆಸ್ಪತ್ರೆಯ 21 ಒಳರೋಗಿಗಳು ನೂತನ ಬಿ.ಸಿ.ಎಮ್. ಹಾಸ್ಟೆಲ್ ಗೆ ಸ್ಥಳಾಂತರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮೀನುಗಾರನಿಗೆ ಸಿಕ್ತು ಕೋಟಿ ಬೆಲೆ ಬಾಳುವ ಅಂಬೆರ್ಗ್ರಿಸ್
ಕಾರವಾರ :- ಕೋಟ್ಯಾಂತರ ಬೆಲೆ ಬಾಳುವ ಅತ್ಯಂತ ವಿರಳವಾಗಿ ಸಿಗುವ ‘ತಿಮಿಂಗಿಲದ ವಾಂತಿ’ಯ (ಅಂಬೆರ್ಗ್ರಿಸ್) ಸುಮಾರು ಒಂದು ಕೆ.ಜಿ ತೂಕದ ತುಣುಕು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರ ಕಡಲತೀರದಲ್ಲಿ ಮೀನುಗಾರನಿಗೆ ದೊರೆತಿದ್ದು ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ.ಮುರುಡೇಶ್ವರದ ಕಡಲತೀರದಲ್ಲಿ ಅಲ್ಲಿಯೇ ಮೀನುಗಾರಿಕೆ ನಡೆಸುತಿದ್ದ ಜನಾರ್ಧನ್ ಹರಿಕಾಂತ್ ಎಂಬ ಮೀನುಗಾರ ಕಡಲತೀರದಲ್ಲಿ ತೆರಳುವಾಗ ತಿಮಿಂಗಿಲದ ವಾಂತಿ ಕಂಡಿದ್ದು … [Read more...] about ಮೀನುಗಾರನಿಗೆ ಸಿಕ್ತು ಕೋಟಿ ಬೆಲೆ ಬಾಳುವ ಅಂಬೆರ್ಗ್ರಿಸ್
ವಾರಾಂತ್ಯ ಕರ್ಫ್ಯೂ: ತಾಲೂಕಿನಲ್ಲಿ ಜನಜೀವನ ಸ್ತಬ್ಧ
ಭಟ್ಕಳ: ರಾಜ್ಯಾದ್ಯಂತ ಕೊರೋನ ಎರಡನೆ ಅಲೆ ನಿಯಂತ್ರಣದ ಉದ್ದೇಶದಿಂದ ತಡೆಗಟ್ಟಲುರಾಜ್ಯ ಸರ್ಕಾರವಾರಾಂತ್ಯದ ಕರ್ಫ್ಯೂ ಜಾರಿ ಮಾಡಿರುವ ಕ್ರಮಕ್ಕೆ ಭಟ್ಕಳ ತಾಲ್ಲೂಕಿನಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಗಿದೆ . ಕರ್ಫ್ಯೂ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಜನಜೀವನ ಸ್ತಬ್ಧಗೊಂಡಿದೆ. ವಾಹನ ಸಂಚಾರವೂ ಸಂಫೂರ್ಣ ಬಂದ್ ಆಗಿದ್ದು, ಶನಿವಾರ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಕೆಲವೇ ಕೆಲ ಬಸ್ ಗಳು ಸಂಚಾರ ನಡೆಸುತ್ತಿದ್ದು, ಉಳಿದಂತೆ ಬಹುತೇಕ ಬಸ್ ಗಳು … [Read more...] about ವಾರಾಂತ್ಯ ಕರ್ಫ್ಯೂ: ತಾಲೂಕಿನಲ್ಲಿ ಜನಜೀವನ ಸ್ತಬ್ಧ
ಕ್ವಾರಂಟೈನಲ್ಲಿದ್ದ ಯುವಕನೋರ್ವ ಲಾಡ್ಜ್ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ
ಭಟ್ಕಳ: ಪೂಣಾದಿಂದ ಊರಿಗೆ ಮರಳಿ ಮುರುಡೇಶ್ವರದ ಲಾಡ್ಜ್ನಲ್ಲಿ ಕ್ವಾರಂಟೈನಲ್ಲಿದ್ದ ಯುವಕನೋರ್ವ ಲಾಡ್ಜ್ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಭಟ್ಕಳ ತಾಲೂಕಿನ ಬೆಂಗ್ರೆ, ಬೊಗ್ರಿಜಡ್ಡು ನಿವಾಸಿಯಾಗಿದ್ದು ಪೂಣಾದಲ್ಲಿ ಹೊಟೇಲ್ನಲ್ಲಿ ಕೆಲಸ ಮಾಡುತ್ತಿದ್ದ 28 ವರ್ಷದ ವೆಂಕಟೇಶ ಸುಕ್ರಯ್ಯ ದೇವಾಡಿಗ ಮೃತ ದುರ್ದೈವಿ. ಈತನು ಕಳೆದ 13 ವರ್ಷಗಳಿಂದ ಪೂಣಾದಲ್ಲಿ ಹೊಟೇಲ್ ಕೆಲಸ ಮಾಡಿಕೊಂಡಿದ್ದವನು, ಊರಿನಲ್ಲಿ ಏನಾದರು ಕಾರ್ಯಕ್ರಮ … [Read more...] about ಕ್ವಾರಂಟೈನಲ್ಲಿದ್ದ ಯುವಕನೋರ್ವ ಲಾಡ್ಜ್ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ
ಅಂದರ್ ಬಾಹರ್ ; ಪೊಲೀಸರ ದಾಳಿ
ಹೊನ್ನಾವರ : ತಾಲೂಕಿನ ಗೆರುಸೋಪ್ಪಾ ನಗರಬಸ್ತಿಕೇರಿಯ ತಲತೋಟದ ಸಾರ್ವಜನಿಕ ಅರಣ್ಯ ಪ್ರದೇಶದಲ್ಲಿ ಅಂದರ- ಬಾಹರ ಜುಗಾರಾಟ ಆಡುತ್ತಿದ್ದಾಗ ಪೆÇಲೀಸರು ದಾಳಿ ನಡೆಸಿದ ಘಟನೆ ಬುಧವಾರ ನಡೆದಿದೆ.ಆರೋಪಿತರು ಇಸ್ಪೀಟ ಎಲೆಗಳ ಮೇಲೆ ಹಣವನ್ನು ಪಂತವನ್ನಾಗಿ ಕಟ್ಟಿ ತಮ್ಮ ತಮ್ಮ ಲಾಭಗೋಸ್ಕರ ಇಸ್ಪೀಟ ಅಂದರ- ಬಾಹರ ಜುಗಾರಾಟ ಆಡುತ್ತಿದ್ದರು ಎನ್ನಲಾಗಿದೆ. ದಾಳಿ ವೇಳೆ 8960 ನಗದು ಹಾಗೂ ಜುಗಾರಾಟಕ್ಕೆ ಬಳಸಿದ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಗೇರುಸೊಪ್ಪಾ … [Read more...] about ಅಂದರ್ ಬಾಹರ್ ; ಪೊಲೀಸರ ದಾಳಿ



