ಹೊನ್ನಾವರ; ತಾಲೂಕಿನ ಲಯನ್ಸ ಸಭಾಭವನದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಶೇಷ ಆಹ್ವಾನಿತರಾಗಿ ಆಗಮಿಸಿದ ಜಿಲ್ಲಾ ಗವರ್ನರ್ ಲಯನ್ ಡಾ|| ಗಿರೀಶ ಕುಚಿನಾಡ ಮಾತಾನಾಡಿ ಈ ವರ್ಷದ ಲಯನ್ ವರ್ಷ ಕರೋನಾ ವರ್ಷ ಎಂದು ಹೇಳಬಹುದು. ಇಡೀ ವರ್ಷ ಕರೋನಾ ಭಯದಿಂದ ನಮ್ಮ ಅನೇಕ ಸೇವಾ ಚಟಿವಟಿಕೆಗಳನ್ನು ಸವಾಲಿನ ಮಧ್ಯೆ ನಡೆಸಿದ್ದೇವೆ.ಆದರು ಜಗತ್ತಿನಾದ್ಯಂತ … [Read more...] about ಹೊನ್ನಾವರಕ್ಕೆ ಮೊಬೈಲ್ ಡಯಾಬಿಟಿಕ್ ಸೆಂಟರ್ ;ಲಯನ್ಸ್ ಜಿಲ್ಲಾ ಗವರ್ನರ್ ಬರವಸೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
400ಕೆಜಿ ದನದ ಮಾಂಸ ವಶ: ಇಬ್ಬರು ಆರೋಪಿಗಳ ಬಂಧನ
ಭಟ್ಕಳ: ಅಕ್ರಮವಾಗಿ ದನದ ಮಾಂಸವನ್ನು ಇನೋವಾ ಕಾರಿನಲ್ಲಿ ಸಾಗಿಸುತ್ತಿರುವ ವೇಳೆ ಶಿರಾಲಿ ಚೆಕ್ ಪೋಸ್ಟ್ ನಲ್ಲಿ ಕಾರನ್ನು ಅಡ್ಡಗಟ್ಟಿ ದನದ ಮಾಂಸ ವಶಕ್ಕೆ ಪಡೆದು ಇಬ್ಬರು ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳು ಹಾವೇರಿ ಮೂಲದ ಸಾಧಿಕ ಲೋಹಾರ್ , (34) ಹಾಗೂ ಮೊಹಮ್ಮದ್ ರಿಜ್ವಾನ್ ಮನವಳ್ಳಿ ಎಂದು ತಿಳಿದು ಬಂದಿದೆ.ಇವರಿಬ್ಬರು ಸಿಲ್ವರ ಬಣ್ಣದ ಇನೋವಾ ಕಾರಿನಲ್ಲಿ ಸುಮಾರು 80 ಸಾವಿರ ಮೌಲ್ಯದ 400 ಕೆಜಿ ಆಗುವಷ್ಟು ದನದ ಮಾಂಸವನ್ನು ಮಾರಾಟ … [Read more...] about 400ಕೆಜಿ ದನದ ಮಾಂಸ ವಶ: ಇಬ್ಬರು ಆರೋಪಿಗಳ ಬಂಧನ
ರಾಜ್ಯ ನೌಕರರ ವಿಮಾ ನಿಗಮ (ESIC ) ದಲ್ಲಿ ಹುದ್ದೆಗಳಲ್ಲಿ ಅರ್ಜಿ ಆಹ್ವಾನ
ರಾಜ್ಯ ನೌಕರರ ವಿಮಾ ನಿಗಮ(ESIC)ದಲ್ಲಿ 2021-22 ಸಾಲಿನಲ್ಲಿ ಇಎಸ್ಐಎಸಿ ನೇಮಕಾತಿಯಡಿ ಅಧಿಸೂಚನೆ ಹೊರಡಿಸಲಾಗಿದೆ. ಬೋಧಕ ಹುದ್ದೆಗೆ ಆಯ್ಕೆಯಾಗ ಬಯಸುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಹುದ್ದೆಯ ಹೆಸರು: Teaching Faculty, ಪ್ರೊಫೆಸರ್, ಸಹಾಯಕ ಪ್ರೊಫೆಸರ್ಒಟ್ಟು ಹುದ್ದೆಗಳು: 24ಕೆಲಸದ ಸ್ಥಳ: ಬೆಂಗಳೂರು, ಕರ್ನಾಟಕವಾಕ್ ಇನ್ ಸಂದರ್ಶನದ ದಿನಾಂಕ: ಏಪ್ರಿಲ್ 28 ಹಾಗೂ 29, 2021.ಶೈಕ್ಷಣಿಕ ಅರ್ಹತೆ: ಸರ್ಕಾರದಿಂದ ನೀಡಿರುವ … [Read more...] about ರಾಜ್ಯ ನೌಕರರ ವಿಮಾ ನಿಗಮ (ESIC ) ದಲ್ಲಿ ಹುದ್ದೆಗಳಲ್ಲಿ ಅರ್ಜಿ ಆಹ್ವಾನ
ಅಕ್ರಮ ಗೋವಾ ಸರಾಯಿ ವಶ
ಜೋಯಿಡಾ :- ತಾಲೂಕಿನ ಅನಮೋಡ ಅಬಕಾರಿ ಚೆಕಪೋಸ್ಟ ಬಳಿ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿದ್ದ ಗೋವಾ ಸರಾಯಿಯನ್ನು ಮಂಗಳವಾರ ಅನಮೋಡ ಅಬಕಾರಿ ಪೋಲಿಸರು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ವಾಹನ ಸಂಖ್ಯೆ MH 10 Z 3750 ಲಾರಿಯಲ್ಲಿ 144 ಲೀ ಗೋವಾ ಮಧ್ಯ ಸಾಗಿಸುತ್ತಿದ್ದ ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ಅಕ್ರಮವಾಗಿ ಲಾರಿಯಲ್ಲಿ ಸಂಗ್ರಹಿಸಿಟ್ಟ ಮಧ್ಯ ದೊರೆತಿದೆ. ಚಾಲಕನ ಮೇಲೆ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ … [Read more...] about ಅಕ್ರಮ ಗೋವಾ ಸರಾಯಿ ವಶ
ನೀಲಗೋಡ ಜಾತ್ರೆ ಸಂಪನ್ನ
ಹೊನ್ನಾವರ : ಶ್ರೀ ಕ್ಷೇತ್ರ ನೀಲಗೋಡ ಯಕ್ಷಿ ಚೌಡೇಶ್ವರಿ ದೇವಿ ದೇವಸ್ಥಾನದಲ್ಲಿ ನೀಲಗೋಡ ಜಾತ್ರೆ ಹಾಗೂ ಪುಷ್ಪ ರಥೋತ್ಸವ ನಡೆಯಿತು.ಸರ್ಕಾರದ ಆದೇಶದಂತೆ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ನಡೆದ ಈ ಕಾರ್ಯಕ್ರಮದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ನಡೆದವು.ಶೃಂಗೇರಿ ಜಗದ್ಗುರು ಶ್ರೀ ಶ್ರೀಶ್ರೀ ಭಾರತೀತೀರ್ಥ ಮಹಾಸ್ವಾಮೀಗಳ ಅನುಗ್ರಹಗಳೊಂದಿಗೆ ಅವರ 71ನೇ ವಧರ್ಂತಿ ಉತ್ಸವದ ದಿನದಂದು ನೂತನ ಪುಷ್ಪರಥೋತ್ಸವದ ಕಾರ್ಯಕ್ರಮಗಳು … [Read more...] about ನೀಲಗೋಡ ಜಾತ್ರೆ ಸಂಪನ್ನ



