ಹೊನ್ನಾವರ: ತಾಲೂಕಿನ ಕರ್ಕಿ ಹಾಗೂ ಹಳದೀಪುರ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಸಲುವಾಗಿ 11 ಕೆ.ವಿ ಮಾರ್ಗದ ನಿರ್ವಹಣಾ ಕೆಲಸ ಇರುವುದರಿಂದ ಕರ್ಕಿ ಪೀಡರ್ ವ್ಯಾಪ್ತಿಯ ಪ್ರದೇಶಗಳಲ್ಲಿ ಏಪ್ರಿಲ್ 21ರಂದು ಬೆಳಿಗ್ಗೆ 9ರಿಂದ ಸಂಜೆ 4ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತಯ ಉಂಟಾಗಲಿದೆ ಎಂದು ಹೊನ್ನಾವರ ಉಪವಿಭಾಗದ ಎಇಇ ರಾಮಕೃಷ್ಣ ಭಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಇಂದು ಹೊನ್ನಾವರದಲ್ಲಿ ವಿದ್ಯುತ್ ವ್ಯತ್ಯಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಇಂದು ಲಯನ್ಸ ಸಭಾಭವನಕ್ಕೆ ಜಿಲ್ಲಾ ಗವರ್ನರ್ ಭೇಟಿ
ಹೊನ್ನಾವರ: ಪಟ್ಟಣದ ಪ್ರಭಾತನಗರದ ಕೆ.ಎಚ್.ಬಿ ಕಾಲೋನಿಯಲ್ಲಿರುವ ಲಯನ್ಸ ಸಭಾಭವನಕ್ಕೆ ಜಿಲ್ಲಾ ಲಯನ್ಸ ಕ್ಲಬ್ ಗವರ್ನರ್ ಡಾ. ಗಿರೀಶ ಕುಚಿನಾಡು ಭೇಟಿ ನೀಡಲಿದ್ದಾರೆ ಎಂದು ಹೊನ್ನಾವರ ಲಯನ್ಸ ಕ್ಲಬ್ ಅಧ್ಯಕ್ಷ ಪ್ರದೀಪ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ಲಯನ್ಸ ಕಾರ್ಯದರ್ಶಿ ಎಂ.ಜಿ.ನಾಯ್ಕ, ಖಜಾಂಚಿ ಎಸ್.ಟಿ.ನಾಯ್ಕ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ. ಲಯನ್ಸ ಪದಾಧಿಕಾರಿಗಳು ಸದಸ್ಯರು ಹಾಜರಿದ್ದು ಕಾರ್ಯಕ್ರಮ ಯಶ್ವಸಿಗೊಳಿಸುವಂತೆ … [Read more...] about ಇಂದು ಲಯನ್ಸ ಸಭಾಭವನಕ್ಕೆ ಜಿಲ್ಲಾ ಗವರ್ನರ್ ಭೇಟಿ
ಮಧ್ಯಪ್ರಿಯರ ಹಾಟ್ ಸ್ಪಟ್ ಆದ ಹಳೆ ಸೇತುವೆ
ಹೊನ್ನಾವರ: ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಶರಾವತಿ ನದಿಗೆ ಎರಡು ಸೇತುವೆ ನಿರ್ಮಾಣವಾಗಿದ್ದು ಹೊಸದಾಗಿ ನಿರ್ಮಾಣವಾದ ಸೇತುವೆ ವಾಹನ ಸಂಚಾರಕ್ಕೆ ಮುಕ್ತವಾದ ನಂತರ ಹಳೆ ಸೇತುವೆ ಮಧ್ಯಪ್ರೀಯರ ಹಾಟ್ಸ್ಪಾರ್ಟ ಆಗಿಮಾರ್ಪಟ್ಟಿದೆ. ರಾತ್ರಿಯಾಗುತ್ತಲ್ಲೇ ದ್ವಿಚಕ್ರವಾಹನದಲ್ಲಿ ಪಾರ್ಸಲ್ ತೆಗೆದುಕೊಂಡು ಬಂದು ಈ ಸೇತುವೆ ಮೇಲೆ ಕುಳಿತು ಮಧ್ಯ ಸೇವಿಸುತ್ತಿರುವುದು ಕೆಲ ತಿಂಗಳನಿಂದ ಮಾಮೂಲಿಯಾಗಿದೆ. ಹಳೆ ಸೇತುವೆ ಮೇಲೆ ಸಾಯಂಕಾಲ 7 ಗಂಟೆಯವರೆಗೆ ವಾಯುವಿಹಾರಕ್ಕೆ ಸಾರ್ವಜನಿಕರು … [Read more...] about ಮಧ್ಯಪ್ರಿಯರ ಹಾಟ್ ಸ್ಪಟ್ ಆದ ಹಳೆ ಸೇತುವೆ
ನಾಗಬನ ವಿವಾದಕ್ಕೆ ಮತ್ತೊಂದು ಟ್ವಿಸ್ಟ್, ತಹಶೀಲ್ದಾರರಿಂದಲೇ ದಾಖಲಾಯ್ತು ದೂರು
ಭಟ್ಕಳ: ಪಟ್ಟಣದ ರಾಜಾಂಗಣದ ಬಳಿಯ ನಾಗಬನದ ಕಂಪೌಂಡ ನಿರ್ಮಾಣ ಕಾರ್ಯದಲ್ಲಿ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳುವಂತೆ ಭಟ್ಕಳ ಉಪವಿಭಾಗಾಧಿಕಾರಿಗಳು ಸೂಚಿಸಿದರೂ ಯಾರೊ ಕಿಡಿಗೇಡಿಗಳು ಕಂಪೌಂಡ್ ನಿರ್ಮಿಸಿದ್ದಾರೆ ಎಂದು ತಹಸೀಲ್ದಾರ ಎಸ್ ರವಿಚಂದ್ರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ನಾಗಬನ ಪ್ರಕರಣ ಸುಖಾಂತ್ಯ ಕಂಡಿತು ಎನ್ನುವಷ್ಟರಲ್ಲೆ ಅಧಿಕಾರಿಗಳು ಇನ್ನೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ. ಸೂಸಗಡಿ ಗ್ರಾಮದ ಸರ್ವೇ ನಂಬರ 524ಬ/4ಬ ನೇದರ ಕ್ಷೇತ್ರ 3 … [Read more...] about ನಾಗಬನ ವಿವಾದಕ್ಕೆ ಮತ್ತೊಂದು ಟ್ವಿಸ್ಟ್, ತಹಶೀಲ್ದಾರರಿಂದಲೇ ದಾಖಲಾಯ್ತು ದೂರು
ಮೂರು ಹಸುಗಳ ಹತ್ಯೆ
ಗೋಣಿಕೊಪ್ಪಲು (ಕೊಡಗು ಜಿಲ್ಲೆ) : ತಿತಿಮತಿ ಸಮೀಪದ ದೇವರಪುರ ಪಂಜಾಯಿತಿಗೆ ಒಳಪಡುವ ಹೆಬ್ಬಾಲೆ ಕಾಯಂಬೆಟ್ಟ ಎಸ್ಟೇಟ್ನಲ್ಲಿ ಮೂರು ಹಸುಗಳಿಗೆ ಗುಂಡಿಕ್ಕಿ, ಕತ್ತಿನ ಬಾಗವನ್ನು ಕೊಯ್ದು ಹತ್ಯೆ ಮಾಡಲಾಗಿದೆ. ಕಳೇಬರ ಅಲ್ಲೇ ಬಿಟ್ಟು ಹೋಗಿದ್ದು ಮಾಂಸಕ್ಕಾಗಿ ಈ ಕೃತ್ಯ ಎಸಗಲಾಗಿದೆ ಎಂದು ಸ್ಥಳೀಯರು ಶಂಕಿಸಿದ್ದಾರೆ. ಈ ಹಸುಗಳು ಕಳ್ಳಿಚಂಡ ಗಣಪತಿ, ಸುಬ್ರ ಅವರಿಗೆ ಸೇರಿವೆ ಭಾನುವಾರ ಸಂಜೆ ಆರು ಗಂಟೆಗೆ ಎಸ್ಟೇಟ್ ಒಳಗೆ ಗುಂಡಿನ ಸದ್ದು ಕೇಳಿತು ಎಂದು ಸ್ಥಳಿಯರು ಪೊಲೀಸರಿಗೆ … [Read more...] about ಮೂರು ಹಸುಗಳ ಹತ್ಯೆ

