• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಬಿಎನಲ್ಲಿ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ 2022

November 14, 2022 by Deepika Leave a Comment

ಬಿಎನಲ್ಲಿ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ 2022

ಬಿಎನಲ್ಲಿ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆಕಾರವಾರ : ಕ.ವಿ.ವಿ. ಧಾರವಾಡ ಇವರು ನಡೆಸಿದ ಬಿ.ಎ. 6 ನೇ ಸಮಿಸ್ಟರ್ ನ ಪರೀಕ್ಷೆಯಲ್ಲಿ ಎಂ.ಪಿ.ಇ. ಸೊಸೈಟಿಯ ಎಸ್.ಡಿಎಂ. ಪದವಿ ಮಹಾವಿದ್ಯಾಲಯದ ಬಿ.ಎ. 6ನೇ ಸೆಮಿಸ್ಟರ್ ನ 18 ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ, 1 ವಿದ್ಯಾರ್ಥಿ ಪ್ರಥಮ ಶ್ರೇಣಿಯಲ್ಲಿ ಹಾಗೂ 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗುವುದರ ಮೂಲಕ ಶೇ. 86.96 ಫಲಿತಾಂಶ ದಾಖಲಾಗಿದೆ.ಶಿವರಾಜ ಶಿಳ್ಳಿಕ್ಯಾತರ್ … [Read more...] about ಬಿಎನಲ್ಲಿ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ 2022

ಕೆನರ ಬ್ಯಾಂಕ್‌ನಿಂದ ಆಕರ್ಷಕ ಬಡ್ಡಿದರ 2022

November 13, 2022 by Sachin Hegde Leave a Comment

ಕೆನರ ಬ್ಯಾಂಕ್‌ನಿಂದ ಆಕರ್ಷಕ ಬಡ್ಡಿದರ 2022

ಕೆನರ ಬ್ಯಾಂಕ್‌ನಿಂದ ಆಕರ್ಷಕ ಬಡ್ಡಿದರಬೆಂಗಳೂರು : ಸಾರ್ವಜನಿಕ ವಲಯದ ಮುಂಚುಣಿಯ ಕೆನರಾ ಬ್ಯಾಂಕ್ (canara bank) ಅನಿವಾಸಿ ಭಾರತೀಯರನ್ನು ಆಕರ್ಷಿಸುವ ನಿಟ್ಟಿನಲ್ಲಿ ಸ್ಥಿರ ಠೇವಣಿ ಮೇಲಿನ ಬಡ್ಡಿ ದರದಲ್ಲಿ ಹೆಚ್ಚಳ ಮಾಡಿದೆ.ಅನಿವಾಸಿ ಭಾರತೀಯರ ಮತ್ತು ಭಾರತದಲ್ಲಿ ವಾಸಿಸುವ ವಿದೇಶಿ ಪ್ರಜೆಗಳು ತಮ್ಮ ಬ್ಯಾಂಕ್‌ನಲ್ಲಿ ಸ್ಥಿರ ಠೇವಣಿ ಇಟ್ಟರೆ ವಾರ್ಷಿಕ ಶೇ.7ರಷ್ಟು ಬಡ್ಡಿ ದರ ನೀಡಲು ಮುಂದಾಗಿದ್ದು,ಇದು … [Read more...] about ಕೆನರ ಬ್ಯಾಂಕ್‌ನಿಂದ ಆಕರ್ಷಕ ಬಡ್ಡಿದರ 2022

Bank Strike/19ರಂದು ಬ್ಯಾಂಕ್ ಮುಷ್ಕರ

November 13, 2022 by Sachin Hegde Leave a Comment

Bank Strike/19ರಂದು ಬ್ಯಾಂಕ್ ಮುಷ್ಕರ

Bank Strike/19ರಂದು ಬ್ಯಾಂಕ್ ಮುಷ್ಕರನವದೆಹಲಿ: ಬ್ಯಾಂಕ್ ನೌಕರರ ಮುಷ್ಕರ ಮತ್ತೆ ಆರಂಭವಾಗಿವೆ. ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ(ಎಐಬಿಇಎ) ನ.19 ರಂದು ಮುಷ್ಕರಕ್ಕೆ ಕರೆ ನೀಡಿದೆ.ಎಐಬಿಇಎ ಪ್ರಧಾನ ಕಾರ್ಯದರ್ಶಿ ಭಾರತೀಯ ಬ್ಯಾಂಕ್‌ಗಳ ಸಂಘಕ್ಕೆ ಮುಷ್ಕರದ ನೋಟಿಸ್‌ ನೀಡಿರುವುದಾಗಿ ಬ್ಯಾಂಕ್ ಆಫ್‌ ಬರೋಡಾ ಹೇಳಿದೆ. ತಮ್ಮ ಸದಸ್ಯರು ಬೇಡಿಕೆಗಳ ಈಡೇರಿಕೆಗಾಗಿ ಬೆಂಬಲಿಸಿ 19.11.2022ರಂದು ಮುಷ್ಕರ … [Read more...] about Bank Strike/19ರಂದು ಬ್ಯಾಂಕ್ ಮುಷ್ಕರ

ಅರೆಬೈಲ್ ಘಟ್ಟದಲ್ಲಿ ಶಾಲಾ ಬಸ್ ಟ್ಯಾಂಕರ್ ಗೆ ಡಕ್ಕಿ ; 14 ಮಂದಿಗೆ ಗಾಯ

November 12, 2022 by Deepika Leave a Comment

ಅರೆಬೈಲ್ ಘಟ್ಟದಲ್ಲಿ ಶಾಲಾ ಬಸ್ ಟ್ಯಾಂಕರ್ ಗೆ ಡಕ್ಕಿ ; 14 ಮಂದಿಗೆ ಗಾಯಯಲ್ಲಾಪುರ : ಟ್ಯಾಂಕರ್ ಗೆ ಸ್ಕೂಲ್ ಬಸ್ ಡಿಕ್ಕಿ ಹೊಡೆದು 13 ಶಿಕ್ಷಕರು ಹಾಗೂ ಚಾಲಕನೋರ್ವ ಗಾಯಗೊಂಡ ಘಟನೆ ತಾಲೂಕಿನ ಅರೆಬೈಲ್ ಘಟ್ಟದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.ಹುಬ್ಬಳ್ಳಿಯ ಸೆಂಟ್ ಆಂತೋನಿ ಪಬ್ಲಿಕ್ ಶಾಲೆಯ ಶಿಕ್ಷಕರು ಸ್ಕೂಲ್ ಬಸ್ ನಲ್ಲಿ ಸುಂಕಸಾಖಲ್ಲೆ ಪ್ರವಾಸಕ್ಕೆ ತೆರಳುತ್ತಿದ್ದರು. ಅರೆಬೈಲ್ ಘಟ್ಟದಲ್ಲಿ ಹಾಳಾಗಿ ನಿಂತಿದ್ದ ಟ್ಯಾಂಕರ್ ಹಿಂದೆ … [Read more...] about ಅರೆಬೈಲ್ ಘಟ್ಟದಲ್ಲಿ ಶಾಲಾ ಬಸ್ ಟ್ಯಾಂಕರ್ ಗೆ ಡಕ್ಕಿ ; 14 ಮಂದಿಗೆ ಗಾಯ

ಮರದ ತುಂಡು ಸಾಗಾಟ ; ಏಳು ಮಂದಿಯ ಬಂಧನ

November 12, 2022 by Deepika Leave a Comment

ಮರದ ತುಂಡು ಸಾಗಾಟ ; ಏಳು ಮಂದಿಯ ಬಂಧನಹೊನ್ನಾವರ : ತಾಲೂಕಿನ ಮಂಕಿ ಅರಣ್ಯ ವಲಯ ವ್ಯಾಪ್ತಿಯ ಹಡಿಕಲ್ ಅರಣ್ಯ ಪ್ರದೇಶದಲ್ಲಿ ಸಾಗವಾನಿ ಮತ್ತು ಭರಣಗಿ ಮರ ಕಡಿದು ತುಂಡುಗಳನ್ನು ತಯಾರಿಸಿ ಆಟೋ ರಿಕ್ಷಾದಲ್ಲಿ ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖಾ ಅಧಿಕಾರಿಗಳು ದಾಳಿ ನಡೆಸಿ ಮಾಲು ಸಮೇತ ಆರೋಪಿತರನ್ನು ವಶಕ್ಕೆ ಪಡೆದಿದ್ದಾರೆ.ಹೊನ್ನಾವರ ವಿಭಾಗ, ಭಟ್ಕಳ ಉಪವಿಭಾಗದ ವ್ಯಾಪ್ತಿಯಲ್ಲಿ ಅಕ್ರಮ ನಾಟಾ ಸಾಗಾಟ ನಡೆದಿದ್ದು, ಆರೋಪಿಗಳಾದ ಹಡಿಕಲ್ … [Read more...] about ಮರದ ತುಂಡು ಸಾಗಾಟ ; ಏಳು ಮಂದಿಯ ಬಂಧನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,358 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar