ಹೊನ್ನಾವರ: ಹೆದ್ದಾರಿ ಮೇಲ್ ಸೇತುವೆ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ನ ಕುಮಟಾ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಭಟಿಯಾಗಿ ಹೊನ್ನಾವರ ಹೆದ್ದಾರಿ ಮೇಲ್ ಸೇತುವೆ ಅವಶ್ಯಕತೆಯ ಕುರಿತು ಒತ್ತಾಯಿಸಿದರು.ಸಮಿತಿಯ ಪದಾಧಿಕಾರಿಗಳೊಂದಿಗೆ ಮಾತನಾಡಿದ ಸಚಿವ ಶಿವರಾಮ್ ಹೆಬ್ಬಾರ್ ಹಿಂದಿನ ಸರ್ಕಾರವು ಯೋಜನೆಯಲ್ಲಿದ್ದ 45 ಮೀ. ಭೂ ಸ್ವಾಧೀನವನ್ನು ಕೈ ಬಿಟ್ಟು 30 ಮೀ. ಗೆ ಸಿಮಿತಗೊಳಸಿದ್ದರಿಂದ ಸರ್ವಿಸ್ ರಸ್ತೆಯನ್ನು ಹಾಗೂ … [Read more...] about ಹೊನ್ನಾವರ ಹೆದ್ದಾರಿಯಲ್ಲಿ ಮೇಲ್ಸೇತುವೆಗಾಗಿ ಸಚಿವರಿಗೆ ಒತ್ತಾಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
UPSC ನೇಮಕಾತಿ 2021: 159 ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ಯು ಕೊರೊನಾ ಸಂಕಷ್ಟದ ನಡುವೆಯೂ 2021ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದೆ. ಸಶಸ್ತ್ರ ಪೊಲೀಸ್ ಪಡೆಯ ಹುದ್ದೆಗಳಿಗೆ ಆಯ್ಕೆಯಾಗ ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಮೇ 05ರೊಳಗೆ ಅರ್ಜಿ ಸಲ್ಲಿಸಬಹುದು.ಸಂಸ್ಥೆ ಹೆಸರು: Union Public Service Commission (UPSC)ಹುದ್ದೆ ಹೆಸರು: Central Armed Police Forces (Assistant Commandants)ವಿದ್ಯಾರ್ಹತೆ: ಸರ್ಕಾರದಿಂದ … [Read more...] about UPSC ನೇಮಕಾತಿ 2021: 159 ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುಪ್ರೀಂ ಆದೇಶ: ರಾಮಚಂದ್ರಾಪುರ ಮಠದ ಆಡಳಿತದಿಂದ ಕೈತಪ್ಪಿದ ಗೋಕರ್ಣ ಮಹಾಬಲೇಶ್ವರ ದೇಗುಲ
ಕಾರವಾರ: ಗೋಕರ್ಣ ಮಹಾಬಲೇಶ್ಚರ ದೇವಸ್ಥಾನವನ್ನು ರಾಮಚಂದ್ರಪುರ ಮಠದ ಆಡಳಿತದಿಂದ ಹಿಂಪಡೆದು, ನಿವೃತ್ತ ನ್ಯಾಯಾಧೀಶ ಬಿ.ಎನ್.ಶ್ರೀಕೃಷ್ಣ ನೇತೃತ್ವದ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಮರು ಆದೇಶ ನೀಡಿದೆ.ಮುಜರಾಯಿ ಇಲಾಖೆಯ ಆಡಳಿತದಲ್ಲಿದ್ದ ಈ ದೇಗುಲವನ್ನು 2004ರಲ್ಲಿ ಆಗಿನ ಟ್ರಸ್ಟಿ ವಿ.ಡಿ.ದೀಕ್ಷಿತ್ ನಿಧನದ ಬಳಿಕ 2008ರ ಆ.14ರವರೆಗೆ ಅವರ ಪುತ್ರ ಬಾಲಚಂದ್ರ ದೀಕ್ಷಿತ್ ಉಸ್ತುವಾರಿ ಆಡಳಿತ ನಡೆಸಿಕೊಂಡು ಬರುತ್ತಿದ್ದರು. ಆದರೆ 2008ರ ಮೇ ತಿಂಗಳಿನಲ್ಲಿ … [Read more...] about ಸುಪ್ರೀಂ ಆದೇಶ: ರಾಮಚಂದ್ರಾಪುರ ಮಠದ ಆಡಳಿತದಿಂದ ಕೈತಪ್ಪಿದ ಗೋಕರ್ಣ ಮಹಾಬಲೇಶ್ವರ ದೇಗುಲ
ವಾಹನ ಖರೀದಿ, ಡಿಎಲ್,LLR, ನೋಂದಣಿ ಸೇರಿ ಎಲ್ಲದಕ್ಕೂ ಆಧಾರ್ ಕಡ್ಡಾಯ
ಹೊಸ ವಾಹನ ಖರೀದಿ, ವಾಹನ ಚಾಲನೆ ಪವಾನಿಗೆ, ಕಲಿಕಾ ಪರವಾನಿಗೆ, ವಾಹನ ನೋಂದಣಿ, ಡಿಎಲ್ ನವೀಕರಣ, ವಿಳಾಸ ಬದಲಾವಣೆ, ಅಂತರಾಷ್ಟ್ರೀಯ ವಾಹನ ಜಾಲನೆ ಪರವಾನಿಗೆ ವಾಹನಗಳ ತಾತ್ಕಾಲಿಕ ನೋಂದಣಿ ಸೇರಿದಂತೆ ವೆಹಿಕಲ್ ಸಂಬಂದಿತ ಎಲ್ಲಾ ವ್ಯವಹಾರಗಳಿಗೆ ಆಧಾರ್ ಕಡ್ಡಾಯಗೊಳಿಸಲಾಗಿದೆ.ಕೇ0ದ್ರ ಸರ್ಕಾರ ವಾಹನದ ನಕಲಿ ನೊಂದಣಿಗೆ ಕಡಿವಾಣ ಹಾಕಲು ವಾಹನ ಸಂಬಂಧಿತ ಎಲ್ಲಾ ವ್ಯವಹಾರಗಳಿಗೆ ಆಧಾರ್ ಕಡ್ಡಾಯಗೊಳಿಸಿದೆ.ಆಧಾರ್ ನೊಂದಿಗೆ ಸಂಯೋಜನೆಯಾಗಿರುವ ಮೊಬೈಲ್ … [Read more...] about ವಾಹನ ಖರೀದಿ, ಡಿಎಲ್,LLR, ನೋಂದಣಿ ಸೇರಿ ಎಲ್ಲದಕ್ಕೂ ಆಧಾರ್ ಕಡ್ಡಾಯ
ಕರೋನಾ ಅಲೆ ಹೆಚ್ಚಾಗುತ್ತೀರುವ ಹಿನ್ನೆಲೆ;ಸಂತೆ ಮಾರುಕಟ್ಟೆಯಲ್ಲಿ ಮಾಸ್ಕ ಧರಿಸದೇ ಖರೀದಿಗೆ ಬಂದಿದ್ದ ಸಾರ್ವಜನಿಕರಿಗೆ ದಂಡ
ಭಟ್ಕಳ : ರಾಜ್ಯದಲ್ಲಿ ಕರೋನಾ ಅಲೆ ಹೆಚ್ಚಾಗುತ್ತೀರುವ ಹಿನ್ನೆಲೆಯಲ್ಲಿ ಪುರಸಭೆ ಹಾಗೂ ಜಾಲಿ ಪಟ್ಟಣ ಪಂಚಾಯತ್ ರವಿವಾರ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಸಂತೆ ಮಾರುಕಟ್ಟೆಯಲ್ಲಿ ಮಾಸ್ಕ ಧರಿಸದೇ ಖರೀದಿಗೆ ಬಂದಿದ್ದ ಸಾರ್ವಜನಿಕರಿಗೆ ದಂಡ ವಿಧಿಸಿದರು. ಕೋವಿಡ್ ಮಾರ್ಗಸೂಚಿ ಪಾಲಿಸಿ ಕಡ್ಡಾಯ ಮಾಸ್ಕ ಧಾರಣೆಗೆ ಸೂಚಿಸಿದರೂ ಭಟ್ಕಳದಲ್ಲಿ ಅದು ಪಾಲನೆಯಾಗುತ್ತಿಲ್ಲ.ಇತ್ತ ಬೆಂಗಳೂರಿನಲ್ಲಿ ಕರೋನಾ ಜಾಸ್ತಿಯಾದ ಕಾರಣ ಬೆಂಗಳೂರಿನಲ್ಲಿ ವಾಸಿಯಾದ ಭಟ್ಕಳಿಗರು ಊರ ಕಡೆ ಮುಖ … [Read more...] about ಕರೋನಾ ಅಲೆ ಹೆಚ್ಚಾಗುತ್ತೀರುವ ಹಿನ್ನೆಲೆ;ಸಂತೆ ಮಾರುಕಟ್ಟೆಯಲ್ಲಿ ಮಾಸ್ಕ ಧರಿಸದೇ ಖರೀದಿಗೆ ಬಂದಿದ್ದ ಸಾರ್ವಜನಿಕರಿಗೆ ದಂಡ




