• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಹೊನ್ನಾವರ ಹೆದ್ದಾರಿಯಲ್ಲಿ ಮೇಲ್ಸೇತುವೆಗಾಗಿ ಸಚಿವರಿಗೆ ಒತ್ತಾಯ

April 20, 2021 by Vishwanath Shetty Leave a Comment

ಹೊನ್ನಾವರ: ಹೆದ್ದಾರಿ ಮೇಲ್ ಸೇತುವೆ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್‍ನ ಕುಮಟಾ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಭಟಿಯಾಗಿ ಹೊನ್ನಾವರ ಹೆದ್ದಾರಿ ಮೇಲ್ ಸೇತುವೆ ಅವಶ್ಯಕತೆಯ ಕುರಿತು ಒತ್ತಾಯಿಸಿದರು.ಸಮಿತಿಯ ಪದಾಧಿಕಾರಿಗಳೊಂದಿಗೆ ಮಾತನಾಡಿದ ಸಚಿವ ಶಿವರಾಮ್ ಹೆಬ್ಬಾರ್ ಹಿಂದಿನ ಸರ್ಕಾರವು ಯೋಜನೆಯಲ್ಲಿದ್ದ 45 ಮೀ. ಭೂ ಸ್ವಾಧೀನವನ್ನು ಕೈ ಬಿಟ್ಟು 30 ಮೀ. ಗೆ ಸಿಮಿತಗೊಳಸಿದ್ದರಿಂದ ಸರ್ವಿಸ್ ರಸ್ತೆಯನ್ನು ಹಾಗೂ … [Read more...] about ಹೊನ್ನಾವರ ಹೆದ್ದಾರಿಯಲ್ಲಿ ಮೇಲ್ಸೇತುವೆಗಾಗಿ ಸಚಿವರಿಗೆ ಒತ್ತಾಯ

UPSC ನೇಮಕಾತಿ 2021: 159 ಹುದ್ದೆಗಳಿಗೆ ಅರ್ಜಿ ಆಹ್ವಾನ

April 19, 2021 by Deepika Leave a Comment

ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ಯು ಕೊರೊನಾ ಸಂಕಷ್ಟದ ನಡುವೆಯೂ 2021ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದೆ. ಸಶಸ್ತ್ರ ಪೊಲೀಸ್ ಪಡೆಯ ಹುದ್ದೆಗಳಿಗೆ ಆಯ್ಕೆಯಾಗ ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಮೇ 05ರೊಳಗೆ ಅರ್ಜಿ ಸಲ್ಲಿಸಬಹುದು.ಸಂಸ್ಥೆ ಹೆಸರು: Union Public Service Commission (UPSC)ಹುದ್ದೆ ಹೆಸರು: Central Armed Police Forces (Assistant Commandants)ವಿದ್ಯಾರ್ಹತೆ: ಸರ್ಕಾರದಿಂದ … [Read more...] about UPSC ನೇಮಕಾತಿ 2021: 159 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುಪ್ರೀಂ ಆದೇಶ: ರಾಮಚಂದ್ರಾಪುರ ಮಠದ ಆಡಳಿತದಿಂದ ಕೈತಪ್ಪಿದ ಗೋಕರ್ಣ ಮಹಾಬಲೇಶ್ವರ ದೇಗುಲ

April 19, 2021 by Devaraj Naik Leave a Comment

ಕಾರವಾರ: ಗೋಕರ್ಣ ಮಹಾಬಲೇಶ್ಚರ ದೇವಸ್ಥಾನವನ್ನು ರಾಮಚಂದ್ರಪುರ ಮಠದ ಆಡಳಿತದಿಂದ ಹಿಂಪಡೆದು, ನಿವೃತ್ತ ನ್ಯಾಯಾಧೀಶ ಬಿ.ಎನ್.ಶ್ರೀಕೃಷ್ಣ ನೇತೃತ್ವದ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಮರು ಆದೇಶ ನೀಡಿದೆ.ಮುಜರಾಯಿ ಇಲಾಖೆಯ ಆಡಳಿತದಲ್ಲಿದ್ದ ಈ ದೇಗುಲವನ್ನು 2004ರಲ್ಲಿ ಆಗಿನ ಟ್ರಸ್ಟಿ ವಿ.ಡಿ.ದೀಕ್ಷಿತ್ ನಿಧನದ ಬಳಿಕ 2008ರ ಆ.14ರವರೆಗೆ ಅವರ ಪುತ್ರ ಬಾಲಚಂದ್ರ ದೀಕ್ಷಿತ್ ಉಸ್ತುವಾರಿ ಆಡಳಿತ ನಡೆಸಿಕೊಂಡು ಬರುತ್ತಿದ್ದರು. ಆದರೆ 2008ರ ಮೇ ತಿಂಗಳಿನಲ್ಲಿ … [Read more...] about ಸುಪ್ರೀಂ ಆದೇಶ: ರಾಮಚಂದ್ರಾಪುರ ಮಠದ ಆಡಳಿತದಿಂದ ಕೈತಪ್ಪಿದ ಗೋಕರ್ಣ ಮಹಾಬಲೇಶ್ವರ ದೇಗುಲ

ವಾಹನ ಖರೀದಿ, ಡಿಎಲ್,LLR, ನೋಂದಣಿ ಸೇರಿ ಎಲ್ಲದಕ್ಕೂ ಆಧಾರ್ ಕಡ್ಡಾಯ

April 19, 2021 by Sachin Hegde Leave a Comment

ಹೊಸ ವಾಹನ ಖರೀದಿ, ವಾಹನ ಚಾಲನೆ ಪವಾನಿಗೆ, ಕಲಿಕಾ ಪರವಾನಿಗೆ, ವಾಹನ ನೋಂದಣಿ, ಡಿಎಲ್ ನವೀಕರಣ, ವಿಳಾಸ ಬದಲಾವಣೆ, ಅಂತರಾಷ್ಟ್ರೀಯ ವಾಹನ ಜಾಲನೆ ಪರವಾನಿಗೆ ವಾಹನಗಳ ತಾತ್ಕಾಲಿಕ ನೋಂದಣಿ ಸೇರಿದಂತೆ ವೆಹಿಕಲ್ ಸಂಬಂದಿತ ಎಲ್ಲಾ ವ್ಯವಹಾರಗಳಿಗೆ ಆಧಾರ್ ಕಡ್ಡಾಯಗೊಳಿಸಲಾಗಿದೆ.ಕೇ0ದ್ರ ಸರ್ಕಾರ ವಾಹನದ ನಕಲಿ ನೊಂದಣಿಗೆ ಕಡಿವಾಣ ಹಾಕಲು ವಾಹನ ಸಂಬಂಧಿತ ಎಲ್ಲಾ ವ್ಯವಹಾರಗಳಿಗೆ ಆಧಾರ್ ಕಡ್ಡಾಯಗೊಳಿಸಿದೆ.ಆಧಾರ್ ನೊಂದಿಗೆ ಸಂಯೋಜನೆಯಾಗಿರುವ ಮೊಬೈಲ್ … [Read more...] about ವಾಹನ ಖರೀದಿ, ಡಿಎಲ್,LLR, ನೋಂದಣಿ ಸೇರಿ ಎಲ್ಲದಕ್ಕೂ ಆಧಾರ್ ಕಡ್ಡಾಯ

ಕರೋನಾ ಅಲೆ ಹೆಚ್ಚಾಗುತ್ತೀರುವ ಹಿನ್ನೆಲೆ;ಸಂತೆ ಮಾರುಕಟ್ಟೆಯಲ್ಲಿ ಮಾಸ್ಕ ಧರಿಸದೇ ಖರೀದಿಗೆ ಬಂದಿದ್ದ ಸಾರ್ವಜನಿಕರಿಗೆ ದಂಡ

April 19, 2021 by bkl news Leave a Comment

ಭಟ್ಕಳ : ರಾಜ್ಯದಲ್ಲಿ ಕರೋನಾ ಅಲೆ ಹೆಚ್ಚಾಗುತ್ತೀರುವ ಹಿನ್ನೆಲೆಯಲ್ಲಿ ಪುರಸಭೆ ಹಾಗೂ ಜಾಲಿ ಪಟ್ಟಣ ಪಂಚಾಯತ್ ರವಿವಾರ ಜಂಟಿಯಾಗಿ  ಕಾರ್ಯಾಚರಣೆ ನಡೆಸಿ ಸಂತೆ ಮಾರುಕಟ್ಟೆಯಲ್ಲಿ ಮಾಸ್ಕ ಧರಿಸದೇ ಖರೀದಿಗೆ ಬಂದಿದ್ದ ಸಾರ್ವಜನಿಕರಿಗೆ ದಂಡ ವಿಧಿಸಿದರು. ಕೋವಿಡ್ ಮಾರ್ಗಸೂಚಿ ಪಾಲಿಸಿ ಕಡ್ಡಾಯ ಮಾಸ್ಕ ಧಾರಣೆಗೆ ಸೂಚಿಸಿದರೂ ಭಟ್ಕಳದಲ್ಲಿ ಅದು ಪಾಲನೆಯಾಗುತ್ತಿಲ್ಲ.ಇತ್ತ ಬೆಂಗಳೂರಿನಲ್ಲಿ ಕರೋನಾ ಜಾಸ್ತಿಯಾದ ಕಾರಣ ಬೆಂಗಳೂರಿನಲ್ಲಿ ವಾಸಿಯಾದ ಭಟ್ಕಳಿಗರು ಊರ ಕಡೆ ಮುಖ … [Read more...] about ಕರೋನಾ ಅಲೆ ಹೆಚ್ಚಾಗುತ್ತೀರುವ ಹಿನ್ನೆಲೆ;ಸಂತೆ ಮಾರುಕಟ್ಟೆಯಲ್ಲಿ ಮಾಸ್ಕ ಧರಿಸದೇ ಖರೀದಿಗೆ ಬಂದಿದ್ದ ಸಾರ್ವಜನಿಕರಿಗೆ ದಂಡ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,685 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar