ಆಫೀಶಿಯಲಿ ವಾಟ್ಸ್ಯ್ ಲಾಂಚ್ಡ ಪಿಂಕ್ ವಾಟ್ಸ್ಯಪ್ ವಿತ್ ಎಕ್ಸಸ್ಟ್ರಾನ್ಯೂ ಪ್ಯೂಚರ್ಸ್, ಮಸ್ಟ್ ಟೈ ದಿಸ್…ಇಂಥದ್ದೊಂದು ಸಂದೇಶ ವಾಟ್ಸ್ಯಾಪ್ ಗ್ರೂಪ್ಗಳಲ್ಲಿ ಸಂಚಲನ ಸೃಷ್ಟಿಸಿತ್ತು.ಬಹುತೇಕ ವಾಟ್ಸ್ಯಾಪ್ ಗ್ರೂಪ್ಗಳಲ್ಲಿ ಇಂತಹ ಸಂದೇಶಗಳು ಹರಿದಾಡುತ್ತಿತ್ತು. ಹೆಚ್ಚಿನವರು ಇದೇನಿದು ಹೊಸ ಫೀಚರ್ಸ ಇದೆಯಲ್ಲಾ ಎಂದು ಕ್ಲಿಕ್ ಮಾಡಿ ನೋಡಿದರೆ ಅದು ವೈರಸ್ ಕಾಟ.ಹಾಗಂತ ಬಳಕೆದಾರರು ಈ ಲಿಂಕ್ ಒತ್ತಿ ಬಳಿಕ ಮೊಬೈಲ್ ಮುಚ್ಚಿಟ್ಟು ಕೂತರೂ ಕ್ಷಣಾರ್ಧದಲ್ಲಿ ಈ ಸಂದೇಶ … [Read more...] about ವಾಟ್ಸ್ ಆ್ಯಪ್ ನಲ್ಲಿ ಪಿಂಕ್ ವೈರಸ್
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೊರೋನಾ ಸೋಕು ನಿಯಂತ್ರಿಸಲು ಕಠಿಣ ಕ್ರಮ: ಇಂದಿನಿಂದ ಸೋಂಕಿತರ ಕೈಗಳಿಗೆ ಸೀಲ್ ಹಾಕಲು ಸರ್ಕಾರ ವಿರ್ಧಾರ !
ಬೆಂಗಳೂರು : ಕೊರೋನಾ ಹರಡುವಿಕೆಗೆ ಕಡಿವಾಣ ಹಾಕಲು ಮುಂದಾಗಿರುವ ಬಿಬಿಎಂಪಿ ಅಧಿಕಾರಿಗಳು. ಕೋವಿಡ್ ಸೋಂಕು ಧೃಢಪಟ್ಟಿರುವವರ ಕೈಗಳಿಗೆ ಅಳಿಸಲಾಗದ ಶಾಹಿಯಿಂದ ಕೋವಿಡ್ ದೃಢಪಟ್ಟಿದೆ ಎಂಬ ಮುದ್ರೆ (ಸೀಲ್) ನ್ನು ಹಾಕಲು ನಿರ್ಧರಿಸಿದೆ.ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ಉಲ್ಬಣಗೊಳ್ಳುತ್ತಿದೆ. ಆದ್ದರಿಂದ ಕೋವಿಡ್ ಸೋಂಕು ಧೃಢಪಟ್ಟವರಿಗೆ ಶನಿವಾರ ಕೈಗಳಿಗೆ ಸೀಲ್ ಹಾಕಲು ಕಾರ್ಯ ಪ್ರಾಂರಭಿಸಬೇಕು. ಈ ಕುರಿತು ಎಲ್ಲಾ ವಲಯಗಳಲ್ಲಿಯೂ ಕೂಡಲೇ ಕ್ರಮ ಕೈಗೊಳ್ಳಬೇಕು … [Read more...] about ಕೊರೋನಾ ಸೋಕು ನಿಯಂತ್ರಿಸಲು ಕಠಿಣ ಕ್ರಮ: ಇಂದಿನಿಂದ ಸೋಂಕಿತರ ಕೈಗಳಿಗೆ ಸೀಲ್ ಹಾಕಲು ಸರ್ಕಾರ ವಿರ್ಧಾರ !
ನೀರಿನ ಘಟಕ ನಿರ್ಮಾಣದ ಡಿಜೈನ್ ನೀಡಿದ ಅಧಿಕಾರಿಗೆ ತರಾಟೆ
ಹೊನ್ನಾವರ: ಪಟ್ಟಣ ವ್ಯಾಪ್ತಿಯ ಬಹುನಿರಿಕ್ಷೀತ ಶರಾವತಿ ಕುಡಿಯುವ ನೀರಿನ ಘಟಕ ಕಾಮಗಾರಿ ನಿರ್ಮಾಣದ ಡಿಜೈನ್ ಕೊಡಲು ವಿಳಂಭ ಹಿನ್ನಲೆಯಲ್ಲಿ ಶಾಸಕ ದಿನಕರ ಶೆಟ್ಟಿಯಿಂದ ಅಧಿಕಾರಿಗೆ ದೂರವಾಣೆಯ ಮೂಲಕವೇ ಕ್ಲಾಸ್ ತೆಗೆದುಕೊಂಡರು.ಪಟ್ಟಣದ ನಿರ್ಮಣ ಕಾಮಗಾರಿಯ ಸ್ಥಳದಿಂದಲೇ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಶಾಸಕರು 24 ಗಂಟೆಯಲ್ಲಿ ನೀಡದೇ ಹೊದಲ್ಲಿ ಪಟ್ಟಣ ಪಂಚಾಯತಿಯ ಜನಪ್ರತಿನಿಧಿಗಳನ್ನು ಕಛೇರಿಗೆ ಕರೆದುಕೊಂಡು ಬರುವುದಾಗಿ ಹೇಳಿದರು. ಈ ಬಗ್ಗೆ ಪರಿಶೀಲನೆ … [Read more...] about ನೀರಿನ ಘಟಕ ನಿರ್ಮಾಣದ ಡಿಜೈನ್ ನೀಡಿದ ಅಧಿಕಾರಿಗೆ ತರಾಟೆ
ಆಟೋ ರಿಕ್ಷಾಗೆ ಗುದ್ದಿದ ಕಾರು ; ಚಾಲಕ ಪರಾರಿ
ಹೊನ್ನಾವರ: ತಾಲೂಕಿನ ಹಡಿನಬಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊನ್ನಾವರದಿಂದ ಗೇರುಸೊಪ್ಪಾ ಕಡೆ ಅತಿವೇಗ ಹಾಗೂ ನಿಲಕ್ಷತನದಿಂದ ಕಾರು ಚಲಾಯಿಸಿಕೊಂಡು ಬಂದು ಎದುರಿನಿಂದ ಬರುತ್ತಿದ್ದ.ಆಟೋ ರಿಕ್ಷಾ ಗುದ್ದಿದ್ದಾನೆ. ರಿಕ್ಷಾ ಚಾಲಕ ಹೊನ್ನಾವರ ಪಟ್ಟಣದ ದುರ್ಗಾಕೇರಿಯ ಗುರುರಾಜ ಶ್ರೀನಿವಾಸ್ ಕಾಮತ್ ಎನ್ನುವವರ ತಲೆ ಹಾಗೂ ಕಾಲಿನ ಭಾಗಕ್ಕೆ ಗಂಬೀರ ಗಾಯವಾಗಿದೆ. ಕಾರು ಚಾಲಕ ಕೆ.ಎ.15 ಎನ್ 2681 ನೊಂದಣೆ ಹೊಂದಿದ್ದು ಸ್ಥಳದಲ್ಲೆ ಕಾರು ಬಿಟ್ಟು ಚಾಲಕ … [Read more...] about ಆಟೋ ರಿಕ್ಷಾಗೆ ಗುದ್ದಿದ ಕಾರು ; ಚಾಲಕ ಪರಾರಿ
ಸಾರಿಗೆ ನೌಕರರ ಮುಷ್ಕರದಿಂದ ಸಂಸ್ಥೆಗೆ ನಷ್ಟ; ದಿನಕರ ಶೆಟ್ಟಿ
ಹೊನ್ನಾವರ: ಕಳೆದ ಹಲವು ದಿನಗಳಿಂದ ಸಾರಿಗೆ ನೌಕರರು ನಡೆಸುವ ಮುಷ್ಕರದಿಂದ ಸಾರಿಗೆ ಸಂಸ್ಥೆ ಮತ್ತಷ್ಟು ನಷ್ಟಕ್ಕೆ ಬರಲಿದೆ. ಕೋವಿಡ್ ಸಂದರ್ಭದಲ್ಲಿ ಇಂತಹ ಮುಷ್ಟಕ ಬೇಕಿರಲಿಲ್ಲ. ಆದರೆ ಬಿಜೆಪಿ ಸರ್ಕಾರ ಕಾರ್ಮಿಕರ ಹಿತ ಕಾಯಲು ಬದ್ದವಾಗಿದ್ದು, ಕಾರ್ಮಿಕ ಇಲಾಖೆಯ ವತಿಯಿಂದ ಲಕ್ಷಾಂತರ ಜನರಿಗೆ ನೆರವಾಗಿದೆ.ಅಲ್ಲದೇ ಬ್ಯಾಂಕ್ ಖಾತೆಗೆ ಆರ್ತಿಕ ಪುನಶ್ಚೆತನಕ್ಕಾಗಿ ಹಣ ನೀಡಲಾಗಿದೆ. ಹಲವು ಬೇಡಿಕೆ ಈಡೇರಿಕೆ ಸಿದ್ದವಿದ್ದರು ಮುಷ್ಕರ ನಡೆಸುತ್ತಿದ್ದಾರೆ. ನನ್ನ … [Read more...] about ಸಾರಿಗೆ ನೌಕರರ ಮುಷ್ಕರದಿಂದ ಸಂಸ್ಥೆಗೆ ನಷ್ಟ; ದಿನಕರ ಶೆಟ್ಟಿ




