ಹೊನ್ನಾವರ : 2012 ರಲ್ಲಿನ ಹೊಡೆದಾಟ ಪ್ರಕರಣಕ್ಕೆ ದಾಖಲಾಗಿದ್ದ ಅಪರಾಧ ಐಪಿಸಿ ಪ್ರಕರಣದಲ್ಲಿ ಮಾನ್ಯ ಜೆ.ಎಮ್.ಎಫ್.ಸಿ ನ್ಯಾಯಾಲಯ ಹೊನ್ನಾವರ ದಿಂದ ವಾರೆಂಟ್ ಹೊರಡಿಸಲಾಗಿದ್ದರೂ 08 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಶಿವಾನಂದ ಹೊನ್ನಪ್ಪ ನಾಯ್ಕ ಪ್ರಾಯ 37 ವರ್ಷ, ಸಾ// ಗುಂಡಬಾಳ ಮುಟ್ಟಾ, ಹೊನ್ನಾವರ ತಾಲೂಕು ಈತನನ್ನು ದಿನಾಂಕ 12-04-2021 ರಂದು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಮಾನ್ಯ ನ್ಯಾಯಾಲಯದ ಆದೇಶದ … [Read more...] about 08 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ 2021 ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹೊನ್ನಾವರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ ನಲ್ಲಿ ಖಾಲಿ ಇರುವ 08 ಜ್ಯೂನಿಯರ್ ಕ್ಲರ್ಕ ಹುದ್ದೆಗಳನ್ನು ಮತ್ತು ವಿಕಾಸ್ ಸೌಹಾರ್ದ ಕೋ ಆಪರೇಡಿವ್ ಬ್ಯಾಂಕ್ ಹೊಸಪೇಟೆ ಯಲ್ಲಿ ಖಾಲಿ ಇರುವ ಪ್ರೊಬೇಷನರಿ ಆಪೀಸರ್ ಹುದ್ದೆಗಳನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಒಟ್ಟೂ ಹುದ್ದೆಗಳ ಸಂಖ್ಯೆ : 8ಕನಿಷ್ಠ ವಿದ್ಯಾರ್ಹತೆ : ಭಾರತದ ಯಾವುದೇ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾದ ವಿಶ್ವವಿದ್ಯಾಲಯದ ಯಾವುದೇ ಒಂದು ಪದವಿ ಹೊಂದಿರುವುದು ಕಡ್ಡಾಯಕನ್ನಡ ಓದುವ … [Read more...] about ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ 2021 ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭೀಮಯಾತ್ರೆಗೆ ರಾಜೇಶ ಭಂಡಾರಿ ಚಾಲನೆ
ಹೊನ್ನಾವರ: ಡಾ.ಬಿ.ಆರ್ ಅಂಬೇಡ್ಕರ್ರವರ 130ನೇ ಜನ್ಮದಿನದ ಅಂಗವಾಗಿ ಜಿಲ್ಲಾ ಬಿಜೆಪಿ ಎಸ್. ಸಿ. ಮೋರ್ಚಾ ಆಯೋಜಿಸಿದ ಭೀಮಯಾತ್ರೆಗೆ ಹೊನ್ನಾವರದಲ್ಲಿ ಬಿಜೆಪಿ ಮಂಡಲಧ್ಯಕ್ಷ ರಾಜೇಶ ಭಂಡಾರಿ ಚಾಲನೆ ನೀಡಿದರು.ಜಾಥಾ ವಾಹನದ ಅಂಬೇಡ್ಕರ್ ಪ್ರತಿಮೆಗೆ ಬಿಜೆಪಿ ಮಂಡಲಾಧ್ಯಕ್ಷ ರಾಜೇಶ ಭಂಡಾರಿ ಮಾಲಾರ್ಪಣೆ ಮಾಡಿ ಘೋಷಣೆ ಮೊಳಗಿಸಿದರು. ಜಾಥಾ ಬಗ್ಗೆ ಮಾಹಿತಿ ನೀಡಿದ ಗ್ರಾ.ಪಂ. ಸದಸ್ಯ ಗಣೇಶ ಹಳ್ಳೇರ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಕೊಡುಗೆ ಅನನ್ಯವಾದದು. ಅವರ … [Read more...] about ಭೀಮಯಾತ್ರೆಗೆ ರಾಜೇಶ ಭಂಡಾರಿ ಚಾಲನೆ
ಇಂದಿನಿಂದ ಜಂತುಹುಳು ನಿವಾರಣಾ ಮಾತ್ರೆ ವಿತರಣೆ : ಡಾ. ಉಷಾ ಹಾಸ್ಯಗಾರ
ಹೊನ್ನಾವರ : ಪ್ರತಿ ವರ್ಷದಂತೆ ಈ ವರ್ಷವೂ ಇಂದಿನಿಂದ ಹದಿನೈದು ದಿನಗಳ ಕಾಲ ತಾಲೂಕಿನ್ಯಾದಂತ ರಾಷ್ಟ್ರೀಯ ಜಂತು ಹುಳು ನಿವಾರಣೆ ಕಾರ್ಯಕ್ರಮ ನಡೆಯುತ್ತಿದ್ದು ಆಶಾ ಕಾರ್ಯಕರ್ತೆಯರು ಆರೋಗ್ಯ ಕ್ಷೇತ್ರದ ಸಿಬ್ಬಂದಿಗಳು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಒಂದರಿಂದ ಹತ್ತೊಂಬತ್ತು ವರ್ಷದ ಒಳಗಿನ ಮಕ್ಕಳಿಗೆ ಅಲ್ಬಂಡೆಜಲ್ ಮಾತ್ರೆ ಪೋಷಕರ ಸಮ್ಮುಖದಲ್ಲಿ ಸೇವಿಸಲು ನೀಡಲಾಗುತ್ತದೆ. ಜಗತ್ತಿನಲ್ಲಿ ಪ್ರತಿ ವರ್ಷ ಶೇಕಡ 24 ರಷ್ಟು ಜನ ಮಣ್ಣಿನ ಮುಖಾಂತರ … [Read more...] about ಇಂದಿನಿಂದ ಜಂತುಹುಳು ನಿವಾರಣಾ ಮಾತ್ರೆ ವಿತರಣೆ : ಡಾ. ಉಷಾ ಹಾಸ್ಯಗಾರ
ಕೋವಿಡ್ : ಕೆಲ ಖಾಸಗಿ ಆಸ್ಪತ್ರೆಗಳಿಂದ ನಕಲಿ ಚುಚ್ಚುಮದ್ದು
ಬಸವಕಲ್ಯಾಣ (ಬೀದರ್ ಜಿಲ್ಲೆ) : ಚಿಕಿತ್ಸೆಗೆ ದಾಖಲಾಗುವ ಕೋವಿಡ್ ಪೀಡಿತರಿಗೆ ಕೆಲ ಖಾಸಗಿ ಆಸ್ಪತ್ರೆಗಳು ರೋಗ ನಿರೋಧಕದ ನಕಲಿ ಚುಚ್ಚು ಮದ್ದು ನೀಡುತ್ತಿರುವುದುಗೊತ್ತಾಗಿದೆ. ರೋಗದ ಭಯಾನಕತೆ ತೋರಿಸಿ ರೋಗಿಗಳ ಸಂಬಂಧಿ ಗಳಿಂದ ಹಣ ಸುಲಿಗೆ ಮಾಡಲಾಗುತ್ತಿದೆ. ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.ಕೋವಿಡ್ ನಿಯಾಮಾವಳಿ ಜಾರಿಗೋಳಿಸಿದ ಬಿಜೆಪಿಯವರೇ ಚುನಾವಣೆಯ ದೊಡ್ಡ ಸಭೆಗಳನ್ನು ಆಯೋಜಿಸುತ್ತಿದ್ದಾರೆ. ಎಂದು ಗುರುವಾರ ಮಾಧ್ಯಮ … [Read more...] about ಕೋವಿಡ್ : ಕೆಲ ಖಾಸಗಿ ಆಸ್ಪತ್ರೆಗಳಿಂದ ನಕಲಿ ಚುಚ್ಚುಮದ್ದು

